Saturday, June 10, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿಯೊಂದಿಗೆ ಈ ವಿಷಯಕ್ಕೂ ಸಹ ಗಮನ ನೀಡಲಿ

May 22, 2023
in Special Articles
0 0
0
Internet Image

Internet Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ರಾಜ್ಯದ ಜನತೆಗೆ ಐದು ಮಹತ್ವಪೂರ್ಣ ಗ್ಯಾರೆಂಟಿಗಳನ್ನು ನೀಡುವ ಮೂಲಕ ಈ ಭಾರಿ ಅಧಿಕಾರಕ್ಕೇರಿರುವ ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ನೂತನ ಸಚಿವರುಗಳಿಗೆ ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.

ಕಾಂಗ್ರೆಸ್ ನೀಡಿರುವ ಆಶ್ವಾಸನೆಗಳನ್ನು ಪರಿಗಣಿಸಿ ರಾಜ್ಯದ ಜನರು ನಿಮಗೆ ಅಧಿಕಾರ ನೀಡಿದ್ದಾರೆ. ಈ ಹಂತದಲ್ಲಿ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಆಶ್ವಾಸನೆ ನೀಡುವಾಗ ಆಲೋಚನೆ ಮಾಡಬೇಕು. ರಾಜ್ಯದ ಜನತೆಗೆ ಅನುಕೂಲವಾಗುವ ಮತ್ತು ಮುಂದಾಲೋಚನೆ ಇಟ್ಟುಕೊಂಡು ಜನರಿಗೆ ಆಶ್ವಾಸನೆ ನೀಡಿದರೆ ಮುಂದಿನ ರಾಜಕೀಯ ವ್ಯವಸ್ಥೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನೀವು ಆತ್ಮ ಅವಲೋಕನ ಮಾಡಿಕೊಂಡು ಈ ಕೆಳಗೆ ಅಂಶಗಳನ್ನು ಓದಿ.

  1. ಕಾಂಗ್ರೆಸ್ ಸರ್ಕಾರ ಕೊಡಲು ಮುಂದಾಗಿರುವ 5 ಗ್ಯಾರಂಟಿ ಆಶ್ವಾಸನೆ ಈಗ ಬೇಕಾಗಿತ್ತಾ?
  2. ಇದರಿಂದ ಅನುಕೂಲ ಜನತೆಗೆ ಆದರೂ ಸರ್ಕಾರಕ್ಕೆ ಹೊರೆ ಅಲ್ಲವೆ?
  3. ನೀವು ನಿಜವಾದ ರಾಜಕೀಯ ಸಚಿವ ಸಂಪುಟದ ಸದಸ್ಯರಾಗಿದ್ದರೆ ಮುಂದಿನ ನಿಮ್ಮ ಎಲ್ಲಾ ಗ್ಯಾರಂಟಿ ಗಳನ್ನು ಯಾವುದೇ ಸಾಲ ಮಾಡದೆ ಸರ್ಕಾರಕ್ಕೆ ಹೊರೆಯಾಗದೆ ಮಾಡುತ್ತಿರಾ?
  4. ನೀವು ನಿಮ್ಮ ಆಶ್ವಾಸನೆ ತಿರಿಸಲು ಹೋಗಿ ಬೇರೆಯವರಿಗೆ ತೂಂದರೆ ಮಾಡುತ್ತಿರಾ ?
  5. ಟ್ಯಾಕ್ಸ್ ಹೆಚ್ಚಳ, ಟೂಲ್ ಹೆಚ್ಚಳ, ದಿನಚರಿ ಸಾಮಾಗ್ರಿಗಳನ್ನು ಹೆಚ್ಚಿಸಲು ಮುಂದಾಗುತ್ತಿರಾ?

ಇನ್ನು ಒಮ್ಮೆ ಯೋಚಿಸಿ, ನಿಮ್ಮ ಮುಂದೆ ಇರುವ ಅನೇಕ ಅಭಿವೃದ್ಧಿ ಕಾರ್ಯಗಳು ತುಂಬಾ ಇದೆ ಅವರೆಲ್ಲರೂ ನಿಮ್ಮ ಮುಂದೆ ಬರುತ್ತಾರೆ. ಅವುಗಳಲ್ಲಿ

  1. ಮಳೆಯಾಗಿಲ್ಲ ರೈತರು ನಿಮ್ಮ ಮುಂದೆ ಬರುತ್ತಾರೆ
  2. ಮಳೆ ಹಾನಿ ಜನರಿಗೆ ವ್ಯವಸ್ಥೆ
  3. ಉದ್ಯೋಗ ಇಲ್ಲದೆ ನಿರುದ್ಯೋಗಿಗಳು ಮುಂದೆ ಬರುತ್ತಾರೆ
  4. ಸರ್ಕಾರಿ, ಬ್ಯಾಂಕ್, ಸರ್ಕಾರಿ ಸಂಸ್ಥೆಯ ನೌಕರರು ತಮ್ಮ ಸಂಬಳ ಹೆಚ್ಚಳಕ್ಕೆ ಬರುತ್ತಾರೆ
  5. ರೈತರು ಮಳೆಗಾಗಿ ಮೂಡಬಿತ್ತನೆ ಮಾಡಲು ಒತ್ತಾಯಿಸುತ್ತಾರೆ
  6. ಜಾತಿವಾರು ಜನ ತಮ್ಮ ತಮ್ಮ ಅಭಿವೃದ್ಧಿ ಗಾಗಿ ಬೇಡಿಕೆ ನೀಡುತ್ತಾರೆ
  7. ನಿಗಮ ಮಂಡಳಿ, ಸಂಘ ಸಂಸ್ಥೆಗಳು ಅನುದಾನಕ್ಕೆ ಮುಂದಾಗುತ್ತಾರೆ
  8. ಇದರ ನಡುವೆ ಹಿಂದಿನ ಸರ್ಕಾರದ ಯೋಜನೆಗಳನ್ನು ಪೂರ್ಣವಾಗಿ ಮುಗಿಸಬೇಕು
  9. ಅಡಿಗೆ ಅನಿಲಕ್ಕೆ ಸಬ್ಸಿಡಿ ಇರಿಸಬೇಕು

ಮುಂದಿನ ನಿಮ್ಮ ಸರ್ಕಾರದ ದಾರಿ ಯಾವ ಕಡೆ ಜನತೆಗೆ ತಿಳಿಸಬೇಕು! ನೀವು ನಿಜವಾಗಿಯೂ ಜನರಿಗೆ ಒಳ್ಳೆಯ ಕೆಲಸ ಮಾಡುವುದಾದರೆ ನಿಮ್ಮ 5 ಗ್ಯಾರಂಟಿ ಕೊಡುವುದನ್ನು ಯೋಜಿಸಿ ನಂತರ ಈ ಕೆಳಗಿನ ಯೋಜನೆ ಕೈಗೆತ್ತಿಕೊಂಡು ಕೆಲಸ ಮಾಡಿದರೆ ಎಲ್ಲಾ ಹಂತದಲ್ಲಿ ಸಹಾಯವಾಗುತ್ತದೆ.

  1. ಶಿಕ್ಷಣ ಭಾಗ್ಯ – ಇಂದಿನ ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡಿ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಿ
  2. ಆರೋಗ್ಯ ಭಾಗ್ಯ – ಇಂದು 50-60 ವರ್ಷಕ್ಕೆ ಜನರು ಹೃದಯ ಸಂಬಂಧಿ, ಕಿಡ್ನಿ, ಕ್ಯಾನ್ಸರ್ ಹಾಗೂ ಇನ್ನಿತರ ಕಾಯಿಲೆಗೆ ಚಿಕಿತ್ಸೆ ಪಡೆಯಲು ಆಗದೆ ಅತಿ ಬೇಗನೆ ಸಾವು ನೋವುಗಳನ್ನು ಅನುಭವಿಸುತ್ತಿದ್ದಾರೆ ಹಾಗಾಗಿ ಉಚಿತ ಆರೋಗ್ಯ ಯೋಜನೆ ಜಾರಿಗೆ ತನ್ನಿ
  3. ವಸತಿ ಯೋಜನೆ: ವಸತಿ ಯೋಜನೆ ಸರಳಿಕರಣ ಮಾಡಿ ಎಲ್ಲರೂ ತಮ್ಮ ತಮ್ಮ ಸ್ವಂತ ಸೂರಿನಲ್ಲಿ ನೆಲೆಯಾಗುವಂತೆ ಮಾಡಿ
  4. ಜಾತಿಯತೆ, ಮೀಸಲಾತಿ ಇವುಗಳನ್ನು ಸರಿಪಡಿಸಿ ಮುಂದುವರೆದರೆ ಸರ್ಕಾರ ಸುಭದ್ರವಾಗಿರುತ್ತದೆ

ನೋಡೋಣ ಸ್ವಲ್ಪ ದಿನದಲ್ಲಿ ಸರ್ಕಾರದ ಹಣೆಬರಹ ಗೊತ್ತಾಗುತ್ತದೆ. ಜನರ ಜೀವನ ಯಾವರೀತಿ ಈ ಗ್ಯಾರಂಟಿ ಭಾಗ್ಯ ಪಡೆದು ಸುಖ ಜೀವನ ಸಾಗಿಸುತ್ತಾರೆ, ನೋಡೋಣ ಬನ್ನಿ…

ವಿಶೇಷ ಲೇಖನ: ಮುರಳೀಧರ ನಾಡಿಗೇರ್, ಹೊಸಪೇಟೆ

http://kalpa.news/wp-content/uploads/2023/05/VID-20230516-WA0005-1.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Previous Post

ಮುಂಗಾರು ಪೂರ್ವ ವರುಣನ ಅಬ್ಬರ: ಸಿಡಿಲು ಬಡಿದು, ವಿದ್ಯುತ್ ಸ್ಪರ್ಶಿಸಿ ಹಲವು ಸಾವು

Next Post

ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಎಷ್ಟು ದಿನ ಭಾರೀ ಮಳೆ ಮುನ್ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಎಷ್ಟು ದಿನ ಭಾರೀ ಮಳೆ ಮುನ್ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ-ಪ್ರತೀಕ್ ವಿವಾಹ

June 9, 2023

ಜೂನ್ 12ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

June 9, 2023
Internet Image

ಶಿವಮೊಗ್ಗ: ತರಕಾರಿ ತರಲು ಹೋದ ವ್ಯಕ್ತಿ ರೈಲ್ವೆ ಟ್ರಾಕ್‌ನಲ್ಲಿ ಶವವಾಗಿ ಪತ್ತೆ

June 9, 2023

Scope & Career Opportunities of Pharmacy

June 9, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ-ಪ್ರತೀಕ್ ವಿವಾಹ

June 9, 2023

ಜೂನ್ 12ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

June 9, 2023
Internet Image

ಶಿವಮೊಗ್ಗ: ತರಕಾರಿ ತರಲು ಹೋದ ವ್ಯಕ್ತಿ ರೈಲ್ವೆ ಟ್ರಾಕ್‌ನಲ್ಲಿ ಶವವಾಗಿ ಪತ್ತೆ

June 9, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!