No Result
View All Result
HERO MOTOCORP ANNOUNCES RS 3200+ CRORE INVESTMENT IN ANDHRA PRADESH
English Articles

HERO MOTOCORP ANNOUNCES RS 3200+ CRORE INVESTMENT IN ANDHRA PRADESH

by kalpa News
July 4, 2026
0

Kalpa Media House  | Bengaluru | Reinforcing its commitment to sustainable growth and community empowerment, Hero MotoCorp, the world’s largest manufacturer of...

Read moreDetails
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ

ತನ್ನ ವಿಸ್ತರಣೆಗಾಗಿ ಈಗ ಇಡೀ ಸಹಕಾರಿ ಕ್ಷೇತ್ರವು ಡಿಜಿಟಲ್ ಜಗತ್ತನ್ನು ಪ್ರವೇಶಿಸಲು ಸನ್ನದ್ಧವಾಗಿದೆ

kalpa News by kalpa News
February 1, 2024
in Special Articles
0
ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು (ಎಆರ್ಡಿಬಿ) ಮತ್ತು ಸಹಕಾರ ಸಂಘಗಳ (ಆರ್ಸಿಎಸ್) ರಿಜಿಸ್ಟ್ರಾರ್ ಕಚೇರಿಗಳ ಗಣಕೀಕರಣದ ಯೋಜನೆಯನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಮಂಗಳವಾರದಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, Amith Shah ‘ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ಒಂದು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ’ ಎಂದು ಸ್ಪಷ್ಟಪಡಿಸಿದರು.  ಈ ಯೋಜನೆಯು ಸಹಕಾರಿ ವಲಯದಲ್ಲಿ ಕಾಗದದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ದಕ್ಷತೆಯನ್ನು ಹೆಚ್ಚಿಸುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ PM Narendra Modi ನಾಯಕತ್ವ ಮತ್ತು ಕೇಂದ್ರ ಗೃಹ  ಮತ್ತು ಸಹಕಾರ ಸಚಿವ ಅಮಿತ್ ಶಾರವರ ನುರಿತ ಮಾರ್ಗದರ್ಶನದಲ್ಲಿ ಸರಿಸುಮಾರು 23 ಕೋಟಿ ಜನರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ.  ಇಂದು ಲಕ್ಷಾಂತರ ಮನೆಗಳಿಗೆ ಗ್ಯಾಸ್, ವಿದ್ಯುತ್, 5 ಕಿಲೋಗ್ರಾಂ ಉಚಿತ ಪಡಿತರ, ಮತ್ತು ವಿವಿಧ ಸೌಲಭ್ಯಗಳನ್ನು ನೀಡುವ ಮೂಲಕ ಮೋದಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ನಿರಂತರ ಕೆಲಸ ಮಾಡುತ್ತಿದೆ.

Also read: Modi ji has established a robust system to connect millions of people with self-employment through cooperatives: Amit Shah

ಸಹಕಾರ ಮಂತ್ರಾಲಯ ರಚನೆಯ ಬೇಡಿಕೆ ದೇಶದಲ್ಲಿ ಬಹಳ ದಿನಗಳಿಂದ ಬಾಕಿ ಉಳಿದಿದ್ದರೂ ಯಾವ ಸರಕಾರವೂ ಇತ್ತ ಗಮನಹರಿಸಿಲ್ಲ.  2021 ರಲ್ಲಿ, ಮೋದಿಯವರು ಸಹಕಾರ ಸಚಿವಾಲಯವನ್ನು ಸ್ಥಾಪಿಸಿ, ಅದರ ನಾಯಕತ್ವವನ್ನು ‘ಅಂತ್ಯೋದಯ’ ರಾಜಕೀಯಕ್ಕೆ ಹೆಸರುವಾಸಿಯಾದ ಅಮಿತ್ ಶಾರಿಗೆ ವಹಿಸಿದರು.  ದೀರ್ಘ ಕಾಲದಿಂದ ಸಹಕಾರಿ ಆಂದೋಲನದೊಂದಿಗೆ ಒಡನಾಟ ಹೊಂದಿರುವ ಶಾ, ಹದಗೆಟ್ಟಿದ್ದ ಸಹಕಾರಿ ಕ್ಷೇತ್ರವನ್ನು ಪರಿಣಾಮಕಾರಿಯಾಗಿ ಪುನಶ್ಚೇತನಗೊಳಿಸಿದ್ದಾರೆ.

Kalahamsa Infotech private limitedಮೋದಿಯವರ ನಾಯಕತ್ವ ಮತ್ತು ಅಮಿತ್ ಶಾರ ನೀತಿಗಳ ಮೂಲಕ, ಸಹಕಾರ ಸಚಿವಾಲಯವು ‘ಸಹಕಾರದಿಂದ ಸಮೃದ್ಧಿ’ ಎಂಬ ದೃಷ್ಟಿಕೋನವನ್ನು ಸಾಕಾರಗೊಳಿಸಲು ಬದ್ಧವಾಗಿದೆ.  ಎಆರ್ಡಿಬಿ ಮತ್ತು ಆರ್ಸಿಎಸ್ ಕಚೇರಿಗಳ ಗಣಕೀಕರಣವು, ಈ ಸಚಿವಾಲಯವು ತೆಗೆದುಕೊಂಡ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ.  ಅಮಿತ್ ಶಾ ಅವರು ಈ ಯೋಜನೆಯ ಮೂಲಕ ಸಂಪೂರ್ಣ ಸಹಕಾರಿ ಪರಿಸರ ವ್ಯವಸ್ಥೆಯನ್ನು ಡಿಜಿಟಲ್ ವೇದಿಕೆಗೆ ತರುವ ಮೂಲಕ ಸಹಕಾರಿ ವಲಯದಲ್ಲಿ ಆಧುನೀಕರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕಟಿಬದ್ದರಾಗಿದ್ದಾರೆ.

ಇಂದು, PACSಗಳ ಗಣಕೀಕರಣದೊಂದಿಗೆ, ಅವುಗಳನ್ನು ಸಾಮಾನ್ಯ ರಾಷ್ಟ್ರೀಯ ಸಾಫ್ಟ್ವೇರ್ ಮೂಲಕ ನಬಾರ್ಡ್ನೊಂದಿಗೆ ಸಂಯೋಜಿಸಲಾಗುತ್ತಿದೆ.  ಬಹುಪಯೋಗಿ ಸಾಮಾನ್ಯ ಸೇವಾ ಕೇಂದ್ರವಾಗಿ ಡಿಜಿಟಲ್ ಸೇವೆಗಳನ್ನು ಪ್ರಾರಂಭಿಸಲು PACS ಗೆ ಅಧಿಕಾರ ನೀಡಲಾಗುತ್ತಿದೆ.  ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಹಿಡಿದು ಇಡೀ ಸಹಕಾರಿ ವ್ಯವಸ್ಥೆಗೆ ಆಧುನೀಕರಣ ನಡೆಯುತ್ತಿದೆ.
‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರದೊಂದಿಗೆ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸಹಕಾರಿ ಸಂಘಗಳಿಗೆ ಈಗ ಮೋದಿ-ಶಾ ಜೋಡಿ ಹೊಸ ಆಯಾಮ ನೀಡುತ್ತಿದೆ ಎನ್ನುವುದು ಅತಿಶಯೋಕ್ತಿಯಲ್ಲ.  ‘ಯಶಸ್ಸನ್ನು ಸಾಧಿಸುವ ಈ ಸಂಕಲ್ಪ’ದ ಪ್ರಯಾಣದಲ್ಲಿ ಐದನೇ ಅತಿದೊಡ್ಡ ಆರ್ಥಿಕತೆಯಾದ ಭಾರತವು ವಿಶ್ವ ವೇದಿಕೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲಿದೆ.

ಶಾ ಅವರ ನೀತಿಗಳ ಅನುಸಾರ, ಸಹಕಾರಿಗಳನ್ನು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿ ಮಾಡಲು ಮತ್ತು ಸಹಕಾರಿಗಳ ಮೂಲಕ ಗ್ರಾಮೀಣ ಜನರ ಜೀವನ ಮಟ್ಟವನ್ನು ಹೆಚ್ಚಿಸಲು ವೇಗವಾಗಿ ಕೆಲಸ ಮಾಡಲಾಗುತ್ತಿದೆ.  ಸಾರ್ವಜನಿಕ ಕಲ್ಯಾಣಕ್ಕೆ ಸಂಬಂಧಿಸಿದ ನೀತಿಗಳಿಗೆ ಹೆಸರಾದ ಭಾರತೀಯ ರಾಜಕೀಯದ ಚಾಣಕ್ಯ ಅಮಿತ್ ಶಾ ಅವರ ನುರಿತ ಮಾರ್ಗದರ್ಶನದಲ್ಲಿ ಸಹಕಾರ ಸಚಿವಾಲಯವು ಅಭೂತಪೂರ್ವ ಯೋಜನೆಗಳ ಮೂಲಕ ಸಹಕಾರಿ ಸಂಸ್ಥೆಗಳ ಅಡಿಪಾಯವನ್ನು ಬಲಪಡಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Articleವಿಶೇಷ ಲೇಖನ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Modi ji has established a robust system to connect millions of people with self-employment through cooperatives: Amit Shah

Next Post

ಚಂದ್ರಗುತ್ತಿ | ಶ್ರೀ ಮಡಿವಾಳ ಮಾಚಿದೇವರ ಜಯಂತಿ ಹಿನ್ನೆಲೆ: ವಿಶೇಷ ಪೂಜೆ ಸಲ್ಲಿಕೆ

kalpa News

kalpa News

Next Post
ಚಂದ್ರಗುತ್ತಿ | ಶ್ರೀ ಮಡಿವಾಳ ಮಾಚಿದೇವರ ಜಯಂತಿ ಹಿನ್ನೆಲೆ: ವಿಶೇಷ ಪೂಜೆ ಸಲ್ಲಿಕೆ

ಚಂದ್ರಗುತ್ತಿ | ಶ್ರೀ ಮಡಿವಾಳ ಮಾಚಿದೇವರ ಜಯಂತಿ ಹಿನ್ನೆಲೆ: ವಿಶೇಷ ಪೂಜೆ ಸಲ್ಲಿಕೆ

Leave a Reply Cancel reply

Your email address will not be published. Required fields are marked *

No Result
View All Result
HERO MOTOCORP ANNOUNCES RS 3200+ CRORE INVESTMENT IN ANDHRA PRADESH
English Articles

HERO MOTOCORP ANNOUNCES RS 3200+ CRORE INVESTMENT IN ANDHRA PRADESH

by kalpa News
July 4, 2026
0

Kalpa Media House  | Bengaluru | Reinforcing its commitment to sustainable growth and community empowerment, Hero MotoCorp, the world’s largest manufacturer of...

Read moreDetails
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL