No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ

ಅಕ್ಕರೆಯ ಮುದ್ದು ಸಕ್ಕರೆ ನನ್ನ ಅಕ್ಕ…

ಆಗಸ್ಟ್ 1 ಸೋದರಿಯರ ದಿನ...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಅಂಕಣ
0
Sister Day

Sister Day

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ನಮಗೆಲ್ಲಾ ಒಡಹುಟ್ಟಿದವರು ಅಂದರೆ ಅದೆಷ್ಟೋ ಪ್ರೀತಿ. ಕೋಟಿ ಕೊಟ್ಟರು ಇಂತಹ ಪ್ರೀತಿ ಸಿಗಲ್ಲ ಅನ್ಸುತ್ತೆ. ನಿಜ ಹೇಳಬೇಕು ಅಂದರೆ ಇದೊಂದು ವ್ಯಕ್ತಪಡಿಸಲಾಗದ  ಹರ್ಷ ಎಂದೇ ಹೇಳಬಹುದು.

ಆಗಸ್ಟ್ 1 ಸೋದರಿಯರ ದಿನ. ಹೌದು. ಈ ವಿಶೇಷ ದಿನದೊಂದು ನನ್ನ ಅಕ್ಕನಿಗೆ ನನ್ನೊಳಗೆ ಇರುವ ಕೆಲವು ಸಂಗತಿಗಳನ್ನು ಹೇಳಬಯಸುವೆ.

ಅಕ್ಕ ಎಂದರೆ ಎರಡನೆಯ ತಾಯಿ ಅಂದ್ರು ಕೂಡ ಕಡಿಮೆನೇ. ತಾಯಿ ಹೇಗೆ ತನ್ನ ಮಗುವಿಗೆ ಹೇಗೆ ಪ್ರೀತಿ-ವಾತ್ಸಲ್ಯ, ಮಮತೆ ತೋರಿಸ್ತಾಳೆ ಅಷ್ಟೇ ಪ್ರೀತಿ ಅಕ್ಕನದು ಕೂಡ. ಅದಕ್ಕೆ ತಾಯಿಯ ಸಮಾನಾರ್ಥಕ ಪದ ಅಕ್ಕ ನಾನು ಪುಣ್ಯವಂತೆ ಅನ್ಸುತ್ತೆ ಯಾಕೆಂದರೆ ತಾಯಿಯಷ್ಟೇ ಪ್ರೀತಿ ತೋರಿಸೋ ಅಕ್ಕ ಇದ್ದಾಳೆ.

ನಾನು ನಿನ್ನ ಏಂಜಲ್ ಅಂತ ಯಾಕೆ ಹೇಳ್ತೀನಿ ಅಂದ್ರೆ ಯು ಆರ್ ಮೈ ವರ್ಲ್ಡ್ ಕೆಲವೊಮ್ಮೆ ನಾನು ತುಂಬಾ ಅದೃಷ್ಟ ಶಾಲಿ ಅನ್ಸುತ್ತೆ. ಆ ದೇವರು ಎಲ್ಲರ ಪ್ರೀತಿನೂ ನಿನ್ನೊಳಗೆ ನನಗೆ ಕೊಟ್ಟಿದ್ದಾನೆ. ಅದಕ್ಕೆ ಆ ದೇವರಿಗೆ ಎಷ್ಟೇ ಥ್ಯಾಂಕ್ಯೂ ಹೇಳಿದ್ರು ಕಮ್ಮಿ ಅನ್ಸುತ್ತೆ.

ಬಾಲ್ಯದಲ್ಲಿ ನಾನು ನಿನ್ನ ಜೊತೆಗೆ ಸಮಯ ಕಳೆಯಲಿಲ್ಲ. ಆದ್ರೆ ನಾವಿಬ್ರೂ ಜೊತೆ ಇರುವಾಗ ನನ್ನ ಜೀವನದ ಅತ್ಯಂತ ಅದ್ಭುತ ಸಮಯವನ್ನು ನಿನ್ನ ಜೊತೆ ಕಳೆದಿದ್ದೇನೆ. ಅಂತಹ ಹೆಚ್ಚಿನ ಸಮಯ ಕಳೆಯುವ ಅವಕಾಶ ಇನ್ನಷ್ಟು ನನಗೆ ಸಿಗಲಿ ಅನ್ನುವುದೊಂದೇ ನನ್ನ ಆಸೆ.

ಕೆಲವೊಮ್ಮೆ ನಿನಗೆ ನಾನು ತುಂಬಾ ನೋವು ಕೊಟ್ಟಿದ್ದೇನೆ. ಅದೆಷ್ಟೋ ಬಾರಿ ಜಗಳವಾಡಿದ್ದೇನೆ, ಹೊಡೆದಿದ್ದೇನೆ, ಬೈದಿದ್ದೇನೆ ನನ್ನದೇ ತಪ್ಪಿದ್ದರೂ ವಾದಿಸಿದ್ದೇನೆ ಆದರೆ ನೀನು ಯಾವತ್ತೂ ನನ್ನ ಮೇಲೆ ಕೋಪ ಮಾಡಿಕೊಳ್ಳಲಿಲ್ಲ ಮತ್ತೆ ಅಷ್ಟೇ ಪ್ರೀತಿ ತೋರಿಸಿದಿಯಾ.
ಅಕ್ಕ ನನ್ಗೆ ನೀನೆ ಸ್ಪೂರ್ತಿ ಗೊತ್ತಾ. ಯಾವಾಗಲೂ ನಿನ್ನಂತೆ ಇರೋದಕ್ಕೆ ಬಯಸುತ್ತೇನೆ. ನೀನು ನನ್ನ ರೋಡ್ ಮಾಡೆಲ್ ಇದ್ದಾಗೆ. ನಾನು ನಿನ್ನಿಂದ ಅದೆಷ್ಟೋ ಸ್ಫೂರ್ತಿ ಪಡೆದು ಕೊಂಡಿದ್ದೀನಿ ಅಂದ್ರೆ ಅದು ಬರೀ ಮಾತಿನ್ನಲ್ಲಿ ಹೇಳುವುದಕ್ಕೆ ಆಗುವುದಿಲ್ಲ.

ಅಕ್ಕ ನಂಗೆ ನೀನು ಮೈ ವರ್ಲ್ಡ್ ಅನ್ಸುತ್ತೆ ಯಾಕ್ ಗೊತ್ತಾ…? ಈ ಜಗತ್ತಿನಲ್ಲಿ ಒಬ್ಬ ಸಹೋದರಿಗಿಂತ ಉತ್ತಮ ಸ್ನೇಹಿತರು ಯಾರೂ ಇರುವುದಿಲ್ಲ ಅಲ್ವಾ.

ಯು ಆರ್ ಮೈ ಬೆಸ್ಟ್ ಫ್ರೆಂಡ್ ಅಲ್ಸೋ ಕಣೆ ಅಕ್ಕ. ಅದೇನೇ ವಿಷಯವಿದ್ದರೂ ಮುಚ್ಚಿಡದೇ ನಿನ್ನೊಡನೆ ಹಂಚಿಕೊಂಡಿದ್ದೇನೆ. ನೀನು ಯಾವಾಗಲೂ ನನ್ನ ರಕ್ಷಣೆ ಮಾಡ್ತೀಯಾ, ಉತ್ತಮ ಸಲಹೆಗಳನ್ನು ಕೊಡ್ತೀಯಾ ಅಷ್ಟೇ ಅಲ್ಲದೆ ನಿರಂತರವಾಗಿ ಬೆಂಬಲ ಕೊಡ್ತೀಯಾ ಎಂದಿಗೂ ನನ್ನನ್ನು ಬಿಟ್ಟು ಕೊಡುವುದಿಲ್ಲ. ಇನ್ನು  ತುಂಬಾ ತುಂಬಾ ಕಣೆ ಅಕ್ಕ ಒಟ್ಟಿನಲ್ಲಿ ನಿನ್ನನ್ನು ಪಡೆದಿರುವ ನಾನೇ ಧನ್ಯಳು.

Your are like my angel with a love that always glows…you are one of greatest my heart will ever know… ನನ್ನ ಜೀವನದ ಪೂರ್ತಿ ನಿನ್ ಪ್ರೀತಿ ಹೀಗೆ ಇರಲಿ ಅಕ್ಕ.




ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Adduri Kannada MovieKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSandhya Sihimoge
Share212Tweet123Send
Previous Post

ಕೊರೋನಾ ಸೋಂಕಿತರು ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

Next Post

ಈಶ್ವರಪ್ಪನವರಿಗೆ ಡಿಸಿಎಂ ಹುದ್ದೆ ನೀಡಿ: ಮಾದಿಗ ದಂಡೋರ ಸಮಾಜದ ಪ್ರಮುಖರ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಶ್ವರಪ್ಪನವರಿಗೆ ಡಿಸಿಎಂ ಹುದ್ದೆ ನೀಡಿ: ಮಾದಿಗ ದಂಡೋರ ಸಮಾಜದ ಪ್ರಮುಖರ ಆಗ್ರಹ

ಈಶ್ವರಪ್ಪನವರಿಗೆ ಡಿಸಿಎಂ ಹುದ್ದೆ ನೀಡಿ: ಮಾದಿಗ ದಂಡೋರ ಸಮಾಜದ ಪ್ರಮುಖರ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

May 23, 2026
ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

May 23, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL