No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ, ದೆಹಲಿಯ ಇಸ್ಕಾನ್ ದೇವಾಲಯಕ್ಕೆ ಅಮಿತ್ ಶಾ ಭೇಟಿ

kalpa News by kalpa News
September 10, 2023
in Special Articles
0
On the auspicious occasion of Janmashtami, Shah visited Delhi’s ISKCON temple
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು ಕೃಷ್ಣ ಜನ್ಮಾಷ್ಟಮಿಯ Krishna Janmashtami ಪವಿತ್ರ ಆಚರಣೆಯ ಸಂದರ್ಭದಲ್ಲಿ ದಕ್ಷಿಣ ದೆಹಲಿಯ ಕೈಲಾಶ್ ಜಿಲ್ಲೆಯ ಪೂರ್ವದಲ್ಲಿರುವ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿದರು.

ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಶ್ರೀಕೃಷ್ಣನ ಕೃಪಾಶೀರ್ವಾದವನ್ನು ಕೋರಿದರು. ಈ ಶುಭ ಸಂದರ್ಭದಲ್ಲಿ, ದೇಶದ ಎಲ್ಲಾ ನಾಗರಿಕರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದ ಉದ್ದಕ್ಕೂ ಸಾಮರಸ್ಯದ ಪಠಣವಾದ “ಹಾಥಿ ಘೋಡಾ ಪಾಲ್ಕಿ, ಜೈ ಕನ್ಹಯ್ಯಾ ಲಾಲ್ ಕಿ” ಘೋಷಣೆ ಪ್ರತಿಧ್ವನಿಸಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಭಕ್ತಿ ಮತ್ತು ಉತ್ಸಾಹದಿಂದ ತುಂಬಿದ ಈ ಜನ್ಮಾಷ್ಟಮಿ ಹಬ್ಬವು ಒಬ್ಬರ ಹೃದಯವನ್ನು ಉತ್ಸಾಹ ಮತ್ತು ಧಾರ್ಮಿಕತೆಯಿಂದ ತುಂಬುತ್ತದೆ ಎಂದು ಹೇಳಿದರು. ದಯಾಮಯನಾದ ಶ್ರೀ ಕೃಷ್ಣನು ಎಲ್ಲರಿಗೂ ತನ್ನ ದಿವ್ಯ ಅನುಗ್ರಹವನ್ನು ನೀಡಲಿ ಎಂದು ಪ್ರಾರ್ಥಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ರಾಷ್ಟ್ರದ ಉದ್ದಗಲಕ್ಕೂ, ಭಕ್ತಸಮೂಹ ಶ್ರೀಕೃಷ್ಣನನ್ನು ವೈಭವ ಮತ್ತು ಸಂಭ್ರಮದಿಂದ ಅಲಂಕರಿಸಿ ಹರ್ಶಿಸಿದರು.

ಭಕ್ತಿಯಲ್ಲಿ ಆಳವಾಗಿ ಮಗ್ನವಾಗಿದ್ದ ಶಾ ಅವರ ಚಿತ್ರವೊಂದು ಶ್ರೀಕೃಷ್ಣ ಮತ್ತು ಅವನ ಪ್ರಾಣಪ್ರಿಯೆ ರಾಧೆಯ ದೈವಿಕ ಸಾಮೀಪ್ಯದಲ್ಲಿರುವ ಸಂತರ ಚಿತ್ರಗಳ ಸಾಲಿನಲ್ಲಿ ಅನಾವರಣಗೊಂಡಿತು.
ಶ್ರೀ ಕೃಷ್ಣನು ಶ್ರೀ ಹರಿಯ ಅನಂತ ಅವತಾರಗಳ ಸರ್ವೋತ್ಕೃಷ್ಟ ಸ್ವರೂಪ. ಪರಮಾತ್ಮನ ಅಸಂಖ್ಯಾತ ರೂಪಗಳಲ್ಲಿ, ಕೃಷ್ಣನು ಸರ್ವೋತ್ಕೃಷ್ಟ ಸಾಕಾರ ಮೂರ್ತಿಯಾಗಿ ಪೂಜಿಸಲ್ಪಡುತ್ತಾನೆ. ಅವನ ಅಸಂಖ್ಯಾತ ಮನಮೋಹಕ ಲೇಲೆಗಳಿಂದ ಸರ್ವರ ಮನ ಸೆಳೆಯುತ್ತಾನೆ. ಅವನು ಆಟವಾಡುತ್ತ ಬೆಣ್ಣೆ ಕದಿಯುವದರಿಂದ ಹಿಡಿದು ಗೋಪಿಯರೊಂದಿಗಿನ ನೃತ್ಯದವರೆಗೆ ದೈವಿಕ ಲೀಲೆಗಳಿಂದ ಎಲ್ಲರ ಮನ ಸೆಳೆಯುತ್ತಾನೆ.

ಬಿಜೆಪಿಯ ಹಿರಿಯ ನಾಯಕರಾಗಿರುವ ಅಮಿತ್ ಶಾ ಕೇವಲ ಚಾಣಕ್ಯ ರಾಜಕಾರಣಿಯಾಗಿರದೆ, ಧಾರ್ಮಿಕ ವ್ಯಕ್ತಿಯೂ ಹೌದು. ರಾಷ್ಟ್ರ ಮತ್ತು ಅದರ ನಾಗರಿಕರ ಪ್ರಗತಿ ಮತ್ತು ಯೋಗಕ್ಷೇಮದ ಕಡೆಗಿನ ಅವರ ಸಮರ್ಪಣೆಗೆ ಯಾವುದೇ ಮಿತಿಯಿಲ್ಲ. ಪ್ರತಿ ಧಾರ್ಮಿಕ ಸಂಭ್ರಮಾಚರಣೆಯ ಸಂದರ್ಭಗಳಲ್ಲಿ ಭಾಗವಹಿಸುವ ಅಮಿತ್ ಶಾ, ರಾಷ್ಟ್ರದ ಏಳಿಗೆಗಾಗಿ ದೇವರನ್ನು ಪ್ರಾರ್ಥಿಸುತ್ತಾರೆ. “ಜೈ ಶ್ರೀ ಕೃಷ್ಣ” ಎಂಬ ಉತ್ಸಾಹ ಭಾವದಲ್ಲಿ ಮಾತನಾಡಿದ ಅಮಿತ್ ಶಾ ಅವರು, ಆರಾಧನೆ ಮತ್ತು ಭಕ್ತಿಯ ಈ ಪವಿತ್ರ ಸಂದರ್ಭವು ಎಲ್ಲಾ ದೇಶಬಾಂಧವರ ಜೀವನದಲ್ಲಿ ತಾಜಾ ಚೈತನ್ಯ ಮತ್ತು ಉತ್ಸಾಹವನ್ನು ತುಂಬಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲೆನಾಡಿನಲ್ಲಿ ವಾಣಿಜ್ಯೋದ್ಯಮವನ್ನು ಪೋಷಿಸಲು ಅನ್ವೇಷಣಾ ಇನೋವೇಶನ್ ಸಹಕಾರಿ: ಸಂಸದ ರಾಘವೇಂದ್ರ

Next Post

ಕೃಷಿ ಮೇಳಗಳು ಜಾತ್ರೆಗಳಾಗದೇ ವ್ಯವಸಾಯ ಕ್ಷೇತ್ರಕ್ಕೆ ಯುವಕರನ್ನು ಸೆಳೆಯಬೇಕು: ಸಿಎಂ

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಕೃಷಿ ಮೇಳಗಳು ಜಾತ್ರೆಗಳಾಗದೇ ವ್ಯವಸಾಯ ಕ್ಷೇತ್ರಕ್ಕೆ ಯುವಕರನ್ನು ಸೆಳೆಯಬೇಕು: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL