Sunday, May 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಶೀಘ್ರದಲ್ಲಿಯೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

December 4, 2023
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಕೇಂದ್ರ ಗೃಹ ಸಚಿವ ಅಮಿತ್ ಶಾರವರು Amith Shah ಶುಕ್ರವಾರ ಜಾರ್ಖಂಡ್ನ ಹಜಾರಿಬಾಗ್ನಲ್ಲಿ ಗಡಿ ಭದ್ರತಾ ಪಡೆಯ 59 ನೇ ರೈಸಿಂಗ್ ಡೇ ಪರೇಡ್ಅನ್ನು ಉದ್ದೇಶಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ, ಶೀಘ್ರದಲ್ಲೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಶಾ ಸ್ಪಷ್ಟಪಡಿಸಿದರು.  ಎಡಪಂಥೀಯ ಉಗ್ರವಾದವು ದಶಕಗಳಿಂದ ಭಾರತದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿದೆ, ಆದರೆ ಸ್ವತಂತ್ರ ಭಾರತದ ನಂತರ ಯಾವುದೇ ಸರ್ಕಾರವು ಈ ಸಮಸ್ಯೆಗೆ ಪರಿಹಾರವನ್ನು ಒದಗಿಸಿಲ್ಲ.  ಎಡಪಂಥೀಯ ಉಗ್ರವಾದದ ಬೆದರಿಕೆಯು ಮುಂದುವರಿದಿದೆ ಮತ್ತು ಅದರ ಪ್ರಭಾವವು ವಿವಿಧ ಪ್ರದೇಶಗಳಿಗೆ ವಿಸ್ತರಿಸಿದೆ.

2014 ರಿಂದ, ಪ್ರಧಾನಿ ನರೇಂದ್ರ ಮೋದಿಯವರ PMNarendraModi ನೇತೃತ್ವದಲ್ಲಿ, ಎಡಪಂಥೀಯ ಉಗ್ರವಾದವನ್ನು ಪರಿಹರಿಸಲು ಗಮನಾರ್ಹ ಪ್ರಯತ್ನಗಳನ್ನು ಮಾಡಲಾಗಿದೆ.  2019 ರಲ್ಲಿ, ಅಮಿತ್ ಶಾ ಅವರು ಕೇಂದ್ರ ಗೃಹ ಸಚಿವನ ಸ್ಥಾನವನ್ನು ವಹಿಸಿಕೊಂಡಾಗ ಅವರ ಮಾರ್ಗದರ್ಶನದಲ್ಲಿ, ಎಡಪಂಥೀಯ ಉಗ್ರವಾದವನ್ನು ಎದುರಿಸುವಲ್ಲಿ ದಾಖಲೆಯ ಸಾಧನೆಗಳನ್ನು ಮಾಡಲಾಯಿತು.  ಮೋದಿಯವರ ದೂರದೃಷ್ಟಿ ಮತ್ತು ಶಾ ಅವರ ನಿಖರವಾದ ಕಾರ್ಯತಂತ್ರಗಳು 2022 ಮತ್ತು 2023 ರಲ್ಲಿ ಎಡಪಂಥೀಯ ಉಗ್ರವಾದದ ವಿರುದ್ಧ ಗಣನೀಯ ಯಶಸ್ಸಿಗೆ ಕಾರಣವಾಗಿವೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ ಹೊಸ ಶಿಬಿರಗಳ ಸ್ಥಾಪನೆ ಮತ್ತು ಪೀಡಿತ ಪ್ರದೇಶಗಳಲ್ಲಿ ಶಾ ಅವರ ಉಪಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ.  199 ಹೊಸ ಶಿಬಿರಗಳ ರಚನೆ ಮತ್ತು ಗಸ್ತು ತಿರುಗುವಿಕೆಯ ಹೆಚ್ಚಳವು ಎಡಪಂಥೀಯ ಉಗ್ರಗಾಮಿಗಳಿಗೆ ಲಭ್ಯವಿರುವ ಸಂಪನ್ಮೂಲಗಳ ಕಡಿತಕ್ಕೆ ಕಾರಣವಾಗಿದೆ.
ಕಳೆದ ಒಂಬತ್ತು ವರ್ಷಗಳಲ್ಲಿ, ಮೋದಿ ಸರ್ಕಾರದ ಪ್ರಯತ್ನದಿಂದಾಗಿ, ಹಿಂಸಾಚಾರದ ಘಟನೆಗಳು 52% ರಷ್ಟು ಕಡಿಮೆಯಾಗಿದೆ ಮತ್ತು ಸಾವುನೋವುಗಳು 70% ರಷ್ಟು ಕಡಿಮೆಯಾಗಿದೆ.  96 ಇದ್ದ ಪೀಡಿತ ಜಿಲ್ಲೆಗಳು 45 ಕ್ಕೆ ಇಳಿದಿವೆ, ಮತ್ತು ಪೊಲೀಸ್ ಠಾಣೆಗಳು 495 ರಿಂದ 176 ಕ್ಕೆ ಇಳಿದಿವೆ. ಶಾ ಅವರ ಪ್ರವೀಣ ಮಾರ್ಗದರ್ಶನದಲ್ಲಿ, ಕಾಡಾನೆಗಳಿಂದ ಸುತ್ತುವರಿದಿದ್ದ ಗ್ರಾಮಗಳು ಮೊದಲ ಬಾರಿಗೆ ಮತದಾನ ಕೇಂದ್ರಗಳಾಗಿ ಮಾರ್ಪಟ್ಟವು, ಜನರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ಇತಿಹಾಸ ನಿರ್ಮಿಸಲಾಯಿತು.  ಸವಾಲಿನ ಪ್ರದೇಶಗಳಲ್ಲಿ ನೆಡೆದ ದಾಖಲೆಯ ಮತದಾನವು, ಈ ಪ್ರದೇಶಗಳನ್ನು ನಕ್ಸಲಿಸಂನಿಂದ ಮುಕ್ತಗೊಳಿಸಲು ಮತ್ತು ಅಭಿವೃದ್ಧಿಯ ಮುಖ್ಯವಾಹಿನಿಗೆ ಸಂಪರ್ಕಿಸಲು ಶಾ ಅವರ ಅಚಲ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ.

ಒಂದು ಕಾಲದಲ್ಲಿ ನಕ್ಸಲ್ ಭದ್ರಕೋಟೆಯಾಗಿದ್ದ ಜಾರ್ಖಂಡ್, ಅದರ ದುರ್ಗಮ ಬೆಟ್ಟಗಳು ಮತ್ತು ದಟ್ಟವಾದ ಕಾಡುಗಳೊಂದಿಗೆ, ಈಗ ಸಂಪೂರ್ಣವಾಗಿ ನಕ್ಸಲ್ ಪ್ರಭಾವದಿಂದ ಮುಕ್ತವಾಗಿವೆ.  ನಕ್ಸಲೀಯರು ಜನ ಅದಾಲತ್ಗಳನ್ನು ನಡೆಸಿ ಅಲ್ಲಿನ ನಿವಾಸಿಗಳಿಗೆ ಸುಗ್ರೀವಾಜ್ಞೆ ಹೊರಡಿಸುತ್ತಿದ್ದ ಬೆಟ್ಟ ಈಗ ಶಾಲೆಗಳಿಗೆ ನೆಲೆಯಾಗಿದೆ.  ಅಖPಈ, ಃSಈ, ಮತ್ತು IಖಿಃP ಅಂತಿಮ ದಾಳಿಗೆ ಸಿದ್ಧವಾಗಿರುವುದರಿಂದ, ಇಂದು ಎಡಪಂಥೀಯ ಉಗ್ರವಾದದ ವಿರುದ್ಧದ ಯುದ್ಧವು ಕೊನೆಯ ಹಂತವನ್ನು ತಲುಪಿದೆ. ಅಮಿತ್ ಶಾ ಅವರ ಬದ್ಧತೆ, ಭಾರತೀಯ ಜನತಾ ಪಕ್ಷದ ದೃಢ ಸಂಕಲ್ಪದೊಂದಿಗೆ, ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗುವ ದಿನ ದೂರವಿಲ್ಲ ಎಂದು ಕಾಣುತ್ತದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPMNarendraModiSpecial Articleಕೇಂದ್ರ ಗೃಹ ಸಚಿವ ಅಮಿತ್ ಶಾಪ್ರಧಾನಿ ನರೇಂದ್ರ ಮೋದಿವಿಶೇಷ ಲೇಖನ
Previous Post

ಬಿಗ್ ಟ್ವಿಸ್ಟ್ | ಛತ್ತೀಸ್’ಗಡದಲ್ಲಿ ಕಾಂಗ್ರೆಸ್ ಹಿಂದಿಕ್ಕಿ ಬಿಜೆಪಿ ಮುನ್ನಡೆ

Next Post

ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ವಿಜ್ಞಾನ ವಸ್ತು ಪ್ರದರ್ಶನ ಉತ್ತಮ ವೇದಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ವಿಜ್ಞಾನ ವಸ್ತು ಪ್ರದರ್ಶನ ಉತ್ತಮ ವೇದಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025

ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

May 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!