Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅದೃಷ್ಟವಂತರಿಗೆ ಮಾತ್ರ ಈ ಜ್ಞಾನಸತ್ರ: ಅವಕಾಶ ಕಳೆದುಕೊಳ್ಳಬೇಡಿ

July 31, 2023
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ಅದೃಷ್ಟ ಮತ್ತು ಅವಕಾಶಗಳು ಕೆಲವೊಮ್ಮೆ ನಮ್ಮನ್ನರಸಿ ಬರುತ್ತವೆಯಂತೆ. ಆ ಸಮಯದಲ್ಲಿ ಎಚ್ಚೆತ್ತುಕೊಂಡರೆ ಸೌಭಾಗ್ಯ ನಮ್ಮದಾಗುತ್ತದೆ. ಇಲ್ಲವಾದರೆ ಎಂದಿನಂತೆ ನಾವೇ ಸೃಷ್ಟಿಸಿಕೊಂಡ ನಮ್ಮ ಸಮಸ್ಯೆಗಳಿಗೆ ಇತರರನ್ನು ದೂಷಿಸುತ್ತಾ ಜೀವನವನ್ನೇ ಕಳೆಯುತ್ತೇವೆ. ಅಂತಹ ಅಪರೂಪದ ಒಂದು ಸದಾವಕಾಶವು ನಮಗೆ ಕಳೆದ ಹನ್ನೆರಡು ದಿನಗಳಿಂದ ದೊರೆಯುತ್ತಿದ್ದು ಇನ್ನು ಕೇವಲ ಹದಿನೆಂಟು ದಿನಗಳು ಮಾತ್ರ ದೊರೆಯಲಿದೆ.

ಹೌದು ಅಧಿಕ ಶ್ರಾವಣ ಪ್ರಯುಕ್ತ ಶ್ರೀ ಶನೈಶ್ಚರ ದೇವಾಲಯ ಸಮಿತಿಯು ಭಾರತೀಯ ವೈದ್ಯಕೀಯ ಸಂಘ ಹಾಗೂ ಭಜನಾ ಪರಿಷತ್ ಸಹಯೋಗದಲ್ಲಿ ಕೈಗೊಂಡಿರುವ ‘ಅಧಿಕಸ್ಯ ಅಧಿಕ ಫಲಂ’ ಕಾರ್ಯಕ್ರಮದಡಿ ಶಿಬಿರಾರ್ಥಿಗಳಿಗೆ ನಿತ್ಯ ಬೆಳಿಗ್ಗೆ ಆರು ಗಂಟೆಯಿಂದ ಯೋಗ ಧ್ಯಾನ ಹಾಗೂ ಪ್ರಾಣಾಯಾಮಗಳ ಅಭ್ಯಾಸ, ನಂತರ ಪ್ರತಿನಿತ್ಯ ಒಬ್ಬರು ಪರಿಣಿತ ವೈದ್ಯರಿಂದ ಉಪಾನ್ಯಾಸ ಮಾಲಿಕೆಯು ಅದ್ಭುತವಾಗಿ ಮೂಡಿಬರುತ್ತಿದೆ. ಉತ್ತಮ ಜೀವನಕ್ಕೆ ಹಾಗೂ ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರ ಕ್ರಮ, ಉತ್ತಮ ಜೀವನ ಶೈಲಿ ಮತ್ತು ಅಗತ್ಯ ದೈಹಿಕ ವ್ಯಾಯಾಮದೊಂದಿಗೆ ಕಾಲ ಕಾಲಕ್ಕೆ ಕೈಗೊಳ್ಳಬೇಕಾದ ತಪಾಸಣೆಗಳ ಕುರಿತು ಅಗತ್ಯ ಪ್ರಾತ್ಯಕ್ಷಿಕೆಗಳೊಂದಿಗೆ ನುರಿತ ವೈದ್ಯರುಗಳು ನೀಡುತ್ತಿರುವ ಅಮೂಲ್ಯ ಜ್ಞಾನವನ್ನು ಬೇರೆಡೆ ಪಡೆಯಲು ಎಷ್ಟು ಹಣ ಖರ್ಚು ಮಾಡಿದರೂ ಸಾಧ್ಯವಾಗದು. ಸಣ್ಣಪುಟ್ಟ ಖಾಯಿಲೆಗಳಿಗೂ ಆಸ್ಪತ್ರೆಗಳ ಬಳಿ ತೆರಳುವ ನಾವುಗಳು ಸ್ವತ: ವೈದ್ಯರುಗಳೇ ನಮ್ಮ ಬಳಿ ಬಂದು ನೀಡುತ್ತಿರುವ ಉಪಾನ್ಯಾಸಗಳು ನಿಜಕ್ಕೂ ಅಮೃತ ಸಮಾನವಾಗಿವೆ. ಭಾರತೀಯ ವೈದ್ಯಕೀಯ ಸಂಘದ ಹಾಲಿ ಅಧ್ಯಕ್ಷರಾಗಿರುವ ಡಾ.ಅರುಣ್ ಹಾಗೂ ಕಾರ್ಯದರ್ಶಿ ಡಾ.ರಕ್ಷಾ ರಾವ್ ಈ ಅತ್ಯುತ್ಕೃಷ್ಟ ಕಾರ್ಯಕ್ಕಾಗಿ ನಿಜಕ್ಕೂ ಅಭಿನಂದನಾರ್ಹರು.
ಇನ್ನು ಪ್ರತಿನಿತ್ಯ ಸಂಜೆ ಆರು ಗಂಟೆಯಿಂದ ಆಧ್ಯಾತ್ಮಿಕ ಪ್ರವಚನಗಳು, ಹರಿಕಥೆಗಳು, ಭಜನಾಮೃತಗಳು ಆಂತರಿಕ ಮನೋಬಲದ ವೃದ್ದಿಗೆ ಬಹಳಷ್ಟು ಸಹಕಾರಿಯಾಗಿದ್ದು ಮೊದಲ ವಾರದಲ್ಲಿ ಕಗ್ಗ ಖ್ಯಾತಿಯ ವಿದ್ವಾನ್ ಜಿ.ಎಸ್.ನಟೇಶ್ ರವರಿಂದ ಮಂಕುತಿಮ್ಮನ ಕಗ್ಗ ಉಪಾನ್ಯಾಸವು ಮನಮುಟ್ಟುವಂತೆ ಮೂಡಿಬಂದಿದೆ. ಎರಡನೇಯ ವಾರದಲ್ಲಿ ತುಮಕೂರಿನ ಖ್ಯಾತ ಹರಿದಾಸರಾದ ವಿದ್ವಾನ್ ಮೋಹನ್ ಕುಮಾರ್ ರವರಿಂದ ಹರಿಕಥೆ ಆಯೋಜನೆಗೊಂಡಿತ್ತು.

Also read: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ರೋಗಿಗಳ ಆರೋಗ್ಯ ವಿಚಾರಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಪ್ರಸ್ತುತ ಭಾನುವಾರದಿಂದ ನಗರದ ಖ್ಯಾತ ವಿದ್ವಾನ್ ಹಂದಲಸು ವಾಸುದೇವ ಭಟ್ಟರಿಂದ ‘ಧರ್ಮದ ಹತ್ತು ಲಕ್ಷಣಗಳು ಮತ್ತು ನವ ವಿಧ ಭಕ್ತಿ’ ಉಪಾನ್ಯಾಸ ಮೂಡಿಬರಲಿದೆ. ಕೊನೆಯವಾರದಲ್ಲಿ ಡಾ.ವೀಣಾ ಬನ್ನಂಜೆಯವರ ‘ಭಾಗವತ ಸಪ್ತಾಹ’ ವು ಬಹಳ ಜನರನ್ನು ಕಾತರದಿಂದ ಕಾಯುವಂತೆ ಮಾಡಿದೆ. ಪ್ರಥಮ ಬಾರಿಗೆ ವೀಣಕ್ಕ ಎಂದೇ ಜನರ ಪ್ರೀತಿಗೆ ಪಾತ್ರರಾಗಿರುವ ಡಾ.ವೀಣಾ ಬನ್ನಂಜೆಯವನ ಉಪಾನ್ಯಾಸ ಮಾಲಿಕೆಯು ಆಗಸ್ಟ್ ಹದಿನಾರರವರೆಗೆ ಮೂಡಿಬರಲಿದ್ದು ಒಟ್ಟಾರೆ ಇನ್ನೂ ಹದಿನೆಂಟು ದಿನಗಳು ಈ ರಸದೌತಣದ ಸವಿಯನ್ನು ಸವಿಯಲು ಅವಕಾಶವಿದ್ದು ಅದೃಷ್ಟವಿದ್ದವರಿಗೆ ಮಾತ್ರ ಈ ಸದಾವಕಾಶವೆನ್ನಬಹುದು.
ನಿತ್ಯ ಇಬ್ಬರು ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವ ನಗರದ ಸಮಸ್ತ ಭಜನಾ ಮಂಡಳಿಗಳ ಒಕ್ಕೂಟವಾಗಿರುವ ಭಜನಾ ಪರಿಷತ್, ಅರ್ಚಕ ವೃಂದಗಳ ಪರವಾಗಿ ಸಂಪೂರ್ಣ ಕಾರ್ಯಯೋಜನೆಯ ಹೊಣೆ ಹೊತ್ತ ಶಬರೀಶ್ ಕಣ್ಣನ್ ಮತ್ತ ಅವರ ತಂಡಕ್ಕೆ ಈ ಅದ್ಭುತ ಅವಕಾಶ ಒದಗಿಸಿಕೊಟ್ಟಿದ್ದಕ್ಕಾಗಿ ಅನಂತ ಅನಂತ ಧನ್ಯವಾದಗಳನ್ನು ಹೇಳಲೇಬೇಕು.

ನಾಗರಾಜ ಶೆಟ್ಟರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Previous Post

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ರೋಗಿಗಳ ಆರೋಗ್ಯ ವಿಚಾರಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

Next Post

ಮಡಿಕೇರಿ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಷ್ಟು ಮಳೆಯಾಯ್ತು? ಹಾರಂಗಿ ಡ್ಯಾಂನಲ್ಲಿ ನೀರೆಷ್ಟಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಮಡಿಕೇರಿ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಷ್ಟು ಮಳೆಯಾಯ್ತು? ಹಾರಂಗಿ ಡ್ಯಾಂನಲ್ಲಿ ನೀರೆಷ್ಟಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!