Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ವೈಕುಂಠ ಏಕಾದಶಿಯ ಮಹತ್ವ ಹಾಗೂ ವ್ರತವನ್ನಾಚರಿಸುವ ರೀತಿ ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

January 12, 2022
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | |

ಹಿಂದೂಗಳಲ್ಲಿ ಅತ್ಯಂತ ಮುಗ್ಧ ಸಾಮಾನ್ಯ ವ್ಯಕ್ತಿಯ ದೃಷ್ಟಿಯಲ್ಲಿ ಕೂಡಾ ‘ಏಕಾದಶಿ ಮತ್ತು ಉಪವಾಸ ಎರಡು ಒಂದೇ ಅರ್ಥವುಳ್ಳ ಶಬ್ದಗಳು’ ಆಧ್ಯಾತ್ಮಿಕ ಸಾಧನೆಯಲ್ಲಿ ಆದ ಪಾಪಗಳು, ಪ್ರಾಯಶ್ಚಿತ್ತಗಾಗಿಯೂ ಅಥವಾ ಮನೋವೃತ್ತಿಗಳ ನಿಯಂತ್ರಣಗಳ ಮೂಲಕ ಆತ್ಮ ಸಂಯಮದ ಪ್ರಾಪ್ತಿಗಾಗಿಯೂ ನಿರಶನ ವ್ರತ ಸಹಕಾರಿ ಎನ್ನುವುದು ಹಿಂದೂಗಳ ಶೃದ್ಧೆಯಾಗಿದೆ. ನಿರಾಹಾರದಿಂದ ಮನಸ್ಸಿನ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಮನದ ನಿಯಮನ ಸುಲಭವಾಗುತ್ತದೆ. ಅಂತರಾತ್ಮದ ಕಡೆ ಅಭಿಮುಖವಾಗಿ ನೆಲೆಗೊಳ್ಳಲು ಸಾಧ್ಯವಾಗುತ್ತದೆ.

ಧರ್ಮಶಾಸ್ತ್ರಗಳು ಹೇಳುವಂತೆ ಅಶ್ವಮೇಧ ಸಹಸ್ರಾಣಿ, ವಾಜಪೇಯಾಯುತಾನಿಚ | ಏಕಾದಶೋ ಉಪವಾಸಸ್ಯ ಕಲಂ ನಾರಹಂತಿ ಷೋಡಶಿಃ|

ಅರ್ಥ : ಒಂದು ಏಕಾದಶಿ ಉಪವಾಸವೆಂಬುದು ಅಶ್ವಮೇಧಯಾಗ ಹಾಗೂ ವಾಜಪೇಯ ಯಾಗಕ್ಕೆ ಸಮಾನವಾದದ್ದು ಎಂದು ಧರ್ಮಶಾಸ್ತ್ರ ಹೇಳುತ್ತದೆ.

ಮಾನವನಿಂದ ಹನ್ನೊಂದು ಜ್ಞಾನೇಂದ್ರಿಯ, ಕರ್ಮೇಂದ್ರಿಯಗಳಿಂದ ಆದ ಪಾಪವನ್ನು ಏಕಾದಶಿ ವ್ರತದಿಂದ ನಾಶಪಡಿಸಬಲ್ಲದು ಎಂದು ಶಾಸ್ತ್ರಗಳು ಪ್ರಮಾಣಿಕರಿಸಿದೆ.

ಏಕಾದಶೇಂದ್ರಿಯೇ ಪಾಪಂ ಯತ್‌ಕೃತಂ ಭವತಿ ಪ್ರಭೋ | ಏಕಾದಶಿ ಉಪವಾಸನ್ ತತ್ ಸರ್ವಂ ವಿಲೆಯಂ ವಜೇತ್ |

ಅರ್ಥ : ಮನುಷ್ಯನು ಮಾಡಿದ ತಪ್ಪುಗಳಿಗೆ, ಪಾಪಕಾರ್ಯಗಳಿಗೆ, ಪ್ರಾಯಶ್ಚಿತ್ತ ಆಗಬೇಕಾದರೆ ‘ಏಕಾದಶಿ ವ್ರತ’ ಮಾಡಬೇಕು. ಅದರಲ್ಲೂ ವೈಕುಂಠ ಏಕಾದಶಿ ಸರ್ವಶ್ರೇಷ್ಠವಾಗಿದೆ. ಪ್ರತಿ ತಿಂಗಳಿಗೆ ಶುಕ್ಲಪಕ್ಷ, ಕೃಷ್ಣಪಕ್ಷದಲ್ಲಿ ಏಕಾದಶಿ ಬರುತ್ತದೆ. ಅಂದರೆ ವರ್ಷಕ್ಕೆ ೨೪ ಏಕಾದಶಿಯಾಗುತ್ತದೆ. (ಕಾಮದ ಏಕಾದಶಿ, ವರುಧಿನಿಏಕಾದಶಿ, ಮೋಹಿನಿ, ಅಪರ, ನಿರ್ಜಲ, ಜೇಷ್ಠಯೋಗಿನಿ, ಪ್ರಥಮ ಏಕಾದಶಿ, ಕಾಮ್ಯದಏಕಾದಶಿ, ಪುತ್ರದಏಕಾದಶಿ, ಇಂದಿರಾ, ಪಾಶಾಂಕುಶ, ರಮಾಏಕಾದಶಿ, ಪ್ರಭೋದಿನಿ ಏಕಾದಶಿ, ಉತ್ಪತ್ತಿ, ಮೋಕ್ಷ, ಸಫಲ, ವೈಕುಂಠ ಏಕಾದಶಿ, ಪಾಪ ವಿಮೋಚನ ಏಕಾದಶಿ, ಅಮಲಕ ಏಕಾದಶಿ ವಿಜಯ ಏಕಾದಶಿ, ಜಯ ಏಕಾದಶಿ.)

ಪದ್ಮ ಪುರಾಣದಲ್ಲಿ ಹೇಳಲಾದ ಕಥೆಯನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಮುರನೆಂಬ ರಾಕ್ಷಸನು ದೇವತೆಗಳಿಗೆ ತುಂಬಾ ಉಪಟಳ ಕೋಡುತ್ತಿದ್ದ. ಆಗ ವಿಷ್ಣುವೇ ಆ ರಾಕ್ಷಸನ ಸಂಹಾರಕ್ಕೆ ಮುಂದಾಗುತ್ತಾನೆ. ವಿಷ್ಣುವಿನ ಅಂಶದಿಂದ ಪ್ರಕಟಗೊಂಡ ‘ಹೈನಮತಿ’ ಎಂಬ ಸ್ತ್ರೀ ದೇವತೆ ಆ ರಾಕ್ಷಸನನ್ನು ಸಂಹರಿಸುತ್ತಾಳೆ. ಆಗ ವಿಷ್ಣುವು ಸಂಪ್ರೀತಗೊಂಡು ಏನಾದರೂ ವರವನ್ನು ಕೇಳು ಎಂದು ಆ ದೇವತೆಗೆ ಹೇಳುತ್ತಾನೆ. ಆಗ ಅವಳು ‘ಯಾರು ಈ ವೈಕುಂಠ ಏಕಾದಶಿ ದಿನದಂದು ವ್ರತವನ್ನು ಆಚರಿಸಿ ನಿನ್ನ ಸ್ಮರಣೆ ಮಾಡುತ್ತಾರೋ ಅವರಿಗೆಲ್ಲ ಮೋಕ್ಷವನ್ನು ಕರುಣಿಸು’ ಎಂದು ಬೇಡುತ್ತಾಳೆ.

ಇನ್ನೊಂದು ಪೌರಾಣಿಕ ಕಥೆಯ ಪ್ರಕಾರ ಹಿಂದೆ ಒಬ್ಬ ರಕ್ಕಸಿಯ ಕಾಟದಿಂದ ಏಕಾದಶಿ ವ್ರತವನ್ನು ತ್ಯಜಿಸಿ, ಉಪವಾಸನಾದಿ ವ್ರತಗಳನ್ನು ಮಾಡದೇ ವ್ರತ ಭೃಷ್ಟನಾದಂತಹ ತನ್ನ ಭಕ್ತ ರುಕ್ಮಾಂಗಧನನ್ನು ವಿಷ್ಣುವು ಉದ್ದರಿಸಿ ಅಂದು ವೈಕುಂಠಕ್ಕೆ ಕರೆದೊಯ್ದ ದಿನ, ಅದು ಕೂಡ ‘ವೈಕುಂಠ ಏಕಾದಶಿ’ಯಾಗಿತ್ತು.

ವ್ರತವನ್ನಾಚರಿಸುವ ರೀತಿ:

ಈ ಏಕಾದಶಿಯನ್ನು ‘ಮುಕ್ಕೋಟಿ ಏಕಾದಶಿ’, ‘ಮೋಕ್ಷ ಏಕಾದಶಿ’ ಎಂದೂ ಕರೆಯುತ್ತಾರೆ. ಅಂದು ರಾಜಸ ತಾಮಸ ಪದಾರ್ಥಗಳನ್ನು ಸ್ವಿಕರಿಸದೇ ಅಶಕ್ತರು, ರೋಗಿಗಳು, ಹಾಲು, ಹಣ್ಣು, ಶಾಬು ಅಕ್ಕಿಯಿಂದ ಮಾಡಿದ ಪದಾರ್ಥಗಳನ್ನು ಉಪಯೋಗಿಸಬಹುದು, ಅನ್ನ ಸ್ವೀಕಾರ ನಿಷಿದ್ಧ. ಮದ್ಯಪಾನ, ಮಾಂಸಾಹಾರ ಸೇವನೆ ನಿಷಿದ್ಧ, ದೇಹದ ಆತ್ಮದ ನಿಗ್ರಹಕ್ಕಾಗಿ ಆ ದಿನ ಉಪವಾಸವಿದ್ದರೆ ತುಂಬಾ ಉತ್ತಮ ಎಂಬುದು ನಮ್ಮ ಸಂಪ್ರದಾಯ ಹೇಳುತ್ತದೆ.

ಅಂದು ಭಗವಾನ ವಿಷ್ಣುವಿಗೆ ತುಳಸಿ ಅರ್ಚನೆ, ವಿಷ್ಣು ಸಹಸ್ರನಾಮ ಪಾರಾಯಣ, ಮನೆಯಲ್ಲಿ ಘಂಟಾನಾದ (ಮನೆಯ ದೇವರಿಗೆ ಪೂಜೆ) ಮತ್ತು ವೈಕುಂಠ ದ್ವಾರದ ಮೂಲಕ (ಉತ್ತರದ್ವಾರದ) ಭಗವಂತನ ದರ್ಶನ ಮಾಡಬೇಕು.

ಆ ದಿನ ನಾವು ಮಾಡುವ ಪದಾರ್ಥಗಳಿಗೆ ಈರುಳ್ಳಿ, ಬೆಳ್ಳುಳ್ಳಿ, ಕ್ಯಾರೇಟ್, ಬೀಟರೋಟ್ ಬಳಸಬಾರದು. ಅನ್ನದಿಂದ ಮಾಡಿದ ಪದಾರ್ಥಗಳನ್ನು ಸ್ವೀಕರಿಸದೇ, ಅವಲಕ್ಕಿ, ಶಾಬು ಅಕ್ಕಿಯಿಂದ ಮಾಡಿದ ಪದಾರ್ಥ ಸ್ವೀಕರಿಸಬಹುದು.

ದಕ್ಷಿಣಭಾರತದ ತಿರುಪತಿ, ತಮಿಳುನಾಡಿನ ರಂಗನಾಥ ದೇವಾಲಯದಲ್ಲಿ ವೈಕುಂಠ ಏಕಾದಶಿ ದಿನದಿಂದ 21 ದಿನದ ವರೆಗೂ ವಿಶೇಷ ಪೂಜೆ ಇರುತ್ತದೆ. ಹಾಗೇಯೇ ಶ್ರೀಕೃಷ್ಣನು ಅರ್ಜುನನಿಗೆ ರಣರಂಗದಲ್ಲಿ ‘ಗೀತೆಯ ಭೋಧನೆ’ ಮಾಡಿದ ದಿನವು ಇದೇ ಆಗಿದೆ. ಅದಕ್ಕಾಗಿ ವೈಕುಂಠ ಏಕಾದಶಿಯಂದು ‘ಗೀತಾಜಯಂತಿ”ಯನ್ನು ಆಚರಿಸುತ್ತಾರೆ. ಅಂದು ಗೀತಾ ಪಾರಾಯಣವನ್ನು ಮಾಡಲಾಗುತ್ತದೆ.

ಇಂತಹ ಒಂದು ವಿಶಿಷ್ಟ ದಿನವನ್ನು ಆಚರಿಸೋಣ ಹಾಗೂ ಉತ್ತರದ್ವಾರದಿಂದ ವಿಷ್ಣುವಿನ ದರ್ಶನ ಪಡೆದು ಆತನ ಕೃಪೆಗೆ ಪಾತ್ರರಾಗೋಣ, ಆಯುರಾರೋಗ್ಯ, ನೆಮ್ಮದಿಯ ಜೀವನವನ್ನು ಪಡೆಯೋಣ.

ಆಧಾರ : Sanatan.org/kannada

ಸಂಗ್ರಹ :
ಶ್ರೀ. ಪುಂಡಲೀಕ ಪೈ
ಸನಾತನ ಸಂಸ್ಥೆ
(ಸಂಪರ್ಕ : 9448500120)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial ArticleVaikuntha Ekadashiವೈಕುಂಠ ಏಕಾದಶಿ
Previous Post

ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು: ಬಿ.ಕೆ. ಮೋಹನ್

Next Post

ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!