Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ

ಮಹಾಲಯ ಶ್ರಾದ್ಧ ಎಂದರೇನು?

March 17, 2022
in ಅಂಕಣ
0 0
0
Mahalaya Shraddha

Mahalaya Shraddha

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್ 

ಭಾದ್ರಪದ ಕೃಷ್ಣ ಪಾಡ್ಯದಿಂದ ಅಮಾವಾಸ್ಯೆವರೆಗೂ ಮಾಡಲಾಗುವ ಶ್ರಾದ್ಧಕ್ಕೆ ಪಾರ್ವಣ ಮಹಾಲಯ ಶ್ರಾದ್ಧ ಎನ್ನುತ್ತಾರೆ. ಮಹಾಲಯ ಶ್ರಾದ್ಧದಲ್ಲಿ ಶ್ರಾದ್ಧ ಮಾಡುವವರು ತಮ್ಮ ಪಿತೃ ಕುಲ, ಮಾತೃ ಕುಲ, ಅಳಿಯ, ಮಾವ, ಗುರು ಮತ್ತು ಆಪ್ತರು ಎಲ್ಲರಿಗಾಗಿ ಶ್ರಾದ್ಧವನ್ನು ಮಾಡಲಾಗುತ್ತದೆ. ಆದಕಾರಣ ಈ ಶ್ರಾದ್ಧವು ಬಹಳ ಮಹತ್ವಪೂರ್ಣವಾದುದ್ದಾಗಿದೆ.


ಮಹಾಲಯ ಶ್ರಾದ್ಧದಲ್ಲಿ 4 ಧರ್ಮಪಿಂಡಗಳನ್ನು ಅರ್ಪಿಸುವ ವಿಧಿಯಿರುತ್ತದೆ, ಈ ಧರ್ಮ ಪಿಂಡವು ಮಹಾಲಯ ಶ್ರಾದ್ಧದ ವಿಶೇಷ ಭಾಗವಾಗಿದೆ. ಇದರಲ್ಲಿ ಕೆಳಗೆ ಹೇಳಿರುವ ಜೀವಗಳಿಗಾಗಿ ಪಿಂಡದಾನ ಮಾಡಲಾಗುತ್ತದೆ, ಸೃಷ್ಟಿಯ ನಿರ್ಮಿತಿ ಮಾಡುವ ಬ್ರಹ್ಮನಿಂದ ಹಿಡಿದು ಯಾರು ನಮ್ಮ ತಾಯಿ-ತಂದೆಯ ಕುಲದಲ್ಲಿ ಜನ್ಮ ಪಡೆದಿದ್ದಾರೆ, ಜೊತೆಗೆ ಗುರು, ಆಪ್ತರು, ನಮ್ಮ ಈ ಜನ್ಮದಲ್ಲಿನ ಸೇವಕರು, ದಾಸ ದಾಸಿಯರು, ಮಿತ್ರರು, ಮನೆಯ ಸಾಕುಪ್ರಾಣಿಗಳು, ನೆಟ್ಟಿರುವ ವೃಕ್ಷಗಳು, ನಮ್ಮ ಮೇಲೆ ಉಪಕಾರ ಮಾಡಿರುವ ವ್ಯಕ್ತಿ, ಯಾರಿಗೆ ಪಿಂಡದಾನ ಮಾಡುವವರು ಯಾರು ಇರುವುದಿಲ್ಲವೋ ಅಥವಾ ಪರಿಚಿತ ಮತ್ತು ಅಪರಿಚಿತ ವ್ಯಕ್ತಿ.

ಇಂತಹ ಧರ್ಮ ಪಿಂಡದ ಪದ್ಧತಿಯಿಂದ, ನಮ್ಮ ಪೂರ್ವಜರು ಎಷ್ಟು ವ್ಯಾಪಕ ರೂಪದಲ್ಲಿ ಸಮಾಜ ಋಣದ ಅರಿವನ್ನು ಇಟ್ಟುಕೊಂಡಿದ್ದರು ಎಂಬುದು ಗಮನಕ್ಕೆ ಬರುತ್ತದೆ. ಸನಾತನ ಹಿಂದೂ ಧರ್ಮದ ಅಭ್ಯಾಸ ಮಾಡದಂತಹ ಹಿಂದೂ ವಿರೋಧಿಗಳಿಗೆ, ‘ವಸುದೈವ ಕುಟುಂಬಕಮ್’ ನ ಬೋಧನೆಯನ್ನು ಕಲಿಸುವ, ಮನುಷ್ಯನ ಜೊತೆ ಜೊತೆ ಎಲ್ಲಾ ಪ್ರಾಣಿ ಮಾತ್ರರನ್ನು ಉದ್ಧಾರ ಮಾಡುವ ಇಷ್ಟು ವ್ಯಾಪಕ ವಿಚಾರ ಮಾಡುವಂತಹ ಹಿಂದೂ ಧರ್ಮದ ಧಾರ್ಮಿಕ ಪದ್ಧತಿಯಲ್ಲಿ ಯಾವುದೇ ಸಾಮಾಜಿಕ ಜವಾಬ್ದಾರಿಯಿಲ್ಲ ಎಂದು ಅನಿಸುತ್ತದೆ. (ಸಾಮಾಜಿಕ ಜವಾಬ್ದಾರಿಗಳನ್ನು ಹಿಂದೂ ಧರ್ಮವು ಸ್ವೀಕರಿಸುವುದಿಲ್ಲ ಎಂದವರಿಗನಿಸುತ್ತದೆ).

ಪಿತೃಪಕ್ಷದಲ್ಲಿ ಪ್ರತಿದಿನ ಮಹಾಲಯ ಶ್ರಾದ್ಧ ಮಾಡಬೇಕು. ಆದರೆ ಪ್ರಸ್ತುತ ಕಾಲದಲ್ಲಿ ಸಾಮಾನ್ಯ ಜನರಿಗೆ ಇದು ಸಾಧ್ಯವಿಲ್ಲ, ಆದ ಕಾರಣ ಯಾವ ತಿಂಗಳ ಯಾವ ತಿಥಿಯಂದು ತಂದೆಯ/ತಾಯಿಯ ಮೃತ್ಯು ಆಗಿರುತ್ತದೆಯೋ, ಪಿತೃಪಕ್ಷದಲ್ಲಿ ಅದೇ ತಿಥಿಯಂದು ತಂದೆಯ/ತಾಯಿಯ ಮಹಾಲಯ ಶ್ರಾದ್ಧ ಮಾಡಬೇಕು.

ಉದಾ. ತಂದೆಯ ಮೃತ್ಯು ಕಾರ್ತಿಕ ಶುಕ್ಲ ಪಂಚಮಿಯಂದು ಆಗಿದ್ದರೆ, ಪಿತೃಪಕ್ಷದ ಪಂಚಮಿ ತಿಥಿಯಂದು ಮಹಾಲಯ ಶ್ರಾದ್ಧ ಮಾಡಬೇಕು. ಕೃಷ್ಣಪಕ್ಷದಲ್ಲಿ ಮೃತ್ಯು ಆಗಿದ್ದರೆ ಅದೇ ತಿಥಿಯಂದು ಮಹಾಲಯ ಶ್ರಾದ್ಧ ಮಾಡಬೇಕು. ಏನಾದರೂ ತಿಥಿಯ ಜ್ಞಾನ ಇರದಿದ್ದರೆ ಆಗ ಸರ್ವಪಿತ್ರೀ ಅಮಾವಾಸ್ಯೆಯ ದಿನ ಮಹಾಲಯ ಶ್ರಾದ್ಧ ಮಾಡಬೇಕು. ಅಪಘಾತದಲ್ಲಿ, ಅಥವಾ ಯುದ್ಧದಲ್ಲಿ ತಂದೆಯ ಮೃತ್ಯು ಆಗಿದ್ದರೆ ಆಗ ಮೃತ್ಯುವಿನ ತಿಥಿ ಯಾವುದೇ ಆಗಿದ್ದರೂ ಚತುರ್ದಶಿ ತಿಥಿಯಂದು ಮಹಾಲಯ ಶ್ರಾದ್ಧ ಮಾಡಬೇಕು.


(
ಆಧಾರ : ಶ್ರಾದ್ಧದಲ್ಲಿನ ಕೃತಿಗಳ ಹಿಂದಿನ ಅಧ್ಯಾತ್ಮಶಾಸ್ತ್ರ ಮತ್ತು ಶ್ರಾದ್ಧದ ಮಹತ್ವ ಮತ್ತು ಶಾಸ್ತ್ರೀಯ ವಿವೇಚನೆ )

ಸಂಗ್ರಹ : ವಿನೋದ ಕಾಮತ, ವಕ್ತಾರರು, ಸನಾತನ ಸಂಸ್ಥೆ, ಸಂಪರ್ಕ : 9342599299

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Article about Mahalaya Amavasye
Previous Post

ಸೊರಬ: ಗ್ರಾಮಗಳ ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಿಡುಗಡೆ

Next Post

ಗಾಂಧೀಜಿಯವರ ಆದರ್ಶ ತತ್ವಗಳನ್ನು ಯುವ ಸಮೂಹ ಅಧ್ಯಯನ ನಡೆಸುವಂತಾಗಲಿ: ಅಶ್ವಥನಾರಾಯಣ ಶೆಟ್ಟಿ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಾಂಧೀಜಿಯವರ ಆದರ್ಶ ತತ್ವಗಳನ್ನು ಯುವ ಸಮೂಹ ಅಧ್ಯಯನ ನಡೆಸುವಂತಾಗಲಿ: ಅಶ್ವಥನಾರಾಯಣ ಶೆಟ್ಟಿ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!