No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೋದಿಯವರು ಏನೇ ಮಾಡಿದ್ದರೂ ಅದು ದೇಶದ ಜನರಿಗಾಗಿಯೇ ಹೊರತು, ತಮ್ಮ ಪಕ್ಷಕ್ಕಾಗಿಯಲ್ಲ : ಅಮಿತ್ ಶಾ

kalpa News by kalpa News
December 16, 2023
in Special Articles
0
Modi Ji whatever has done, he did it for the people of the country: Amit Shah
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

“ಅಜೆಂಡಾ ಆಜ್ ತಕ್” ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಮತ್ತು ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾ, “ಮೋದಿಯವರು ತಮಗಾಗಿ ಏನನ್ನೂ ಮಾಡಿಲ್ಲ, ಹಾಗೇ ತಮ್ಮ ಪಕ್ಷಕ್ಕಾಗಿಯೂ ಏನನ್ನೂ ಮಾಡಿಲ್ಲ, ಅವರು ಏನಾದರೂ ಮಾಡಿದ್ದರೆ ಅದು ಈ ದೇಶದ ಜನರಿಗಾಗಿ” ಎಂದು ಚರ್ಚೆಯ ಸಮಯದಲ್ಲಿ ಸ್ಪಷ್ಟಪಡಿಸಿದರು”.

ಭಾರತದ ರಾಜಕೀಯ ಚರಿತ್ರೆಯಲ್ಲಿ ಮೋದಿಯಂತಹ ದೂರದೃಷ್ಟಿಯ ಪ್ರಧಾನಿ ಮತ್ತು ಅಮಿತ್ ಶಾ ಅವರಂತಹ ಕಠಿಣ ಪರಿಶ್ರಮದ ನಾಯಕರು ಹಿಂದೆಂದೂ ಕಂಡು ಬಂದಿಲ್ಲ. ಇವರಿಬ್ಬರು ರಾಜಕೀಯದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಸ್ಥಾಪಿಸಲು ಅಭೂತಪೂರ್ವ ಪ್ರಯತ್ನಗಳನ್ನು ಮಾಡಿದ್ದಾರೆ. ಮೋದಿಯವರ ನಾಯಕತ್ವದಲ್ಲಿ ಅಮಿತ್ ಶಾ ಅವರು ಒಡೆದು ಆಳುವ ರಾಜಕಾರಣ, ತುಷ್ಟೀಕರಣ ಮತ್ತು ಸ್ವಜನಪಕ್ಷಪಾತವನ್ನು ಕೊನೆಗೊಳಿಸಿ ದೇಶದ ರಾಜಕೀಯವನ್ನು ಸಾಧನೆಯ ಹಾದಿಯಲ್ಲಿ ಕೊಂಡೊಯ್ದಿದ್ದಾರೆ ಎನ್ನುವುದಕ್ಕೆ ಭಾರತದ ಜನತೆಯೇ ಸಾಕ್ಷಿ. ಕಳೆದ ಒಂಬತ್ತು ವರ್ಷಗಳಲ್ಲಿ ದಲಿತರು, ಹಿಂದುಳಿದವರು ಮತ್ತು ಹಿಂದುಳಿದ ಸಮುದಾಯಗಳನ್ನು ಮುಖ್ಯವಾಹಿನಿಗೆ ಸೇರಿಸುವ ಮೂಲಕ ಅವರಿಗೆ ಸಮ್ಮಾನವನ್ನು ನೀಡುವ ಭಗೀರಥ ಪ್ರಯತ್ನವನ್ನು ಯಾರಿಂದಲೂ ಮರೆ ಮಾಚುವಂತಿಲ್ಲ.
9 ವರ್ಷಗಳ ಹಿಂದೆ ಬಿಜೆಪಿ ದೇಶದಲ್ಲಿ ಇಷ್ಟ ಪ್ರಬಲವಾಗಿರಲಿಲ್ಲ, ಆದರೆ ಇಂದು ಮೋದಿಯವರ ಮತ್ತು ಅಮಿತ್ ಶಾ ಅವರ ನಾಯಕತ್ವದಲ್ಲಿ ಅದು ಭಾರತದಲ್ಲಿ ಮಾತ್ರವಲ್ಲದೆ, ಜಾಗತಿಕವಾಗಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

Also read: Modi Ji whatever has done, he did it for the people of the country: Amit Shah

ವೋಟ್ ಬ್ಯಾಂಕನ್ನು ಅವಲಂಬಿಸದೆ, ಮೋದಿ ಮತ್ತು ಶಾ ಜೋಡಿಯು ದೇಶದಲ್ಲಿ ಪರಿವರ್ತನೆ ಮತ್ತು ಅಬಿವೃದ್ಧಿಯನ್ನು ತರುವ ಕೆಲಸ ಮಾಡಿದೆ. ಭಾರತೀಯ ರಾಜಕೀಯ ರಂಗದಲ್ಲಿ ರಾಷ್ಟ್ರವನ್ನು ಸರ್ವಸ್ವಕ್ಕಿಂತ ಹೆಚ್ಚು ಎಂದು ಭಾವಿಸುವ ಮೋದಿ ಮತ್ತು ಶಾ ಅವರು ಭಾರತೀಯ ಜನತಾ ಪಕ್ಷವನ್ನು ಮೊದಲಿನಿಂದಲೂ ಉತ್ತುಂಗಕ್ಕೆ ಕರೆದೊಯ್ಯುತ್ತಿದ್ದಾರೆ.
ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ವಿಧಾನಸಭೆಗಳ ಚುನಾವಣೆಗಳಲ್ಲಿ ಇತ್ತೀಚಿನ ಅಭೂತಪೂರ್ವ ಗೆಲುವುಗಳು ಸಾರ್ವಜನಿಕರು ಮೋದಿಯೊಂದಿಗಿದ್ದಾರೆ ಮತ್ತು ಮೋದಿ ಜನರ ಹೃದಯದಲ್ಲಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಮೋದಿಯವರ ನಾಯಕತ್ವ ಮತ್ತು ಶಾ ಅವರ ಚಾಣಾಕ್ಷ ಮಾರ್ಗದರ್ಶನದಲ್ಲಿ ಭಾರತೀಯ ಜನತಾ ಪಕ್ಷದ ನಿರಂತರ ಗೆಲುವುಗಳು ಮೋದಿ ಅವರು 2024ರಲ್ಲಿ ನಿರ್ಣಾಯಕ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸೂಚಿಸುತ್ತದೆ.

ಭಾರತೀಯ ಜನತಾ ಪಕ್ಷದ ಗೆಲುವಿನ ಮ್ಯಾಜಿಕ್ ಕೇವಲ ಮೋದಿ ಹೆಸರಿನಿಂದ ಮಾತ್ರವಲ್ಲದೆ, ರಾಜಕೀಯದ ಚಾಣಕ್ಯ ಎಂದು ಕರೆಯಲ್ಪಡುವ ಅಮಿತ್ ಶಾ ಅವರ ಚುನಾವಣಾ ತಂತ್ರಗಳಲ್ಲಿಯೂ ಅಡಗಿದೆ ಎಂದು ಯಾವುದೇ ಸಂಕೋಚವಿಲ್ಲದೇ ಒಪ್ಪಿಕೊಳ್ಳಬಹುದು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Modi Ji whatever has done, he did it for the people of the country: Amit Shah

Next Post

ಬ್ಯಾಂಕ್ ಸಾಲ ಹಿಂತಿರುಗಿಸಲು ರೈತರಿಗೆ ಹೆಚ್ಚಿನ ಕಾಲಾವಕಾಶ ನೀಡಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ

kalpa News

kalpa News

Next Post
ಬ್ಯಾಂಕ್ ಸಾಲ ಹಿಂತಿರುಗಿಸಲು ರೈತರಿಗೆ ಹೆಚ್ಚಿನ ಕಾಲಾವಕಾಶ ನೀಡಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ

ಬ್ಯಾಂಕ್ ಸಾಲ ಹಿಂತಿರುಗಿಸಲು ರೈತರಿಗೆ ಹೆಚ್ಚಿನ ಕಾಲಾವಕಾಶ ನೀಡಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL