Thursday, May 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ನರ್ಸ್ ಮೇಲೆ ಗ್ಯಾಂಗ್ ರೇಪ್’ಗೆ ವೈದ್ಯ & ಸಹಚರರು ಯತ್ನ | ಸಿಟ್ಟಿಗೆದ್ದ ಆಕೆ ಮಾಡಿದ್ದೇನು?

ತಿರುಗಿಬಿದ್ದ ನರ್ಸ್ ಪ್ರತಿದಾಳಿಗೆ ವೈದ್ಯನ ಪರಿಸ್ಥಿತಿ ರಾಕ್ಷಸರಿಗೇ ಪ್ರೀತಿ!

September 13, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes
ಸಾರಾಂಶ: ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ವೈದ್ಯ ಸೇರಿ ಇಬ್ಬರು ಸಹಚರರು ಸೇರಿ, ಸಿಸಿಟಿವಿ ಕ್ಯಾಮೆರಾ ಆಫ್ ಮಾಡಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆಯಲು ಯತ್ನಿಸಿದ್ದು,ಇದರ ವಿರುದ್ಧ ಸಿಡಿದೆದ್ದ ಆಕೆ ಬ್ಲೇಡ್'ನಿಂದ ವೈದ್ಯನ ಮರ್ಮಾಂಗ ಕೊಯ್ದು ತನ್ನನ್ನು ತಾನು ರಕ್ಷಿಸಿಕೊಂಡಿದ್ದಾಳೆ.

ಕಲ್ಪ ಮೀಡಿಯಾ ಹೌಸ್  |  ವಿಶೇಷ ಸುದ್ದಿ  |

ಕೋಲ್ಕತ್ತಾದ ಆರ್’ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ #Rape on Trainee Doctor ಹಾಗೂ ಭೀಕರ ಹತ್ಯೆ ಪ್ರಕರಣ ಇನ್ನೂ ಹೊಡೆಯಾಡುತ್ತಿರುವ ಬೆನ್ನಲ್ಲೇ ಬಿಹಾರದ ಆಸ್ಪತ್ರೆಯೊಂದರಲ್ಲಿ ಇಂತಹುದ್ದೇ ಒಂದು ಅಸಹ್ಯಕರ ಪ್ರಕರಣ ಸಂತ್ರಸ್ತೆಯ ಸಾಹಸ ಮನಃಸ್ಥಿತಿಯಿಂದ ತಪ್ಪಿದೆ.

ಬಿಹಾರದ ಸಮಸ್ತಿಪುರ ಜಿಲ್ಲೆಯ ಮುಸ್ರಿಘರಾರಿ ಠಾಣೆ ವ್ಯಾಪ್ತಿಯ ಗಂಗಾಪುರದ ಆರ್’ಬಿಎಸ್ ಹೆಲ್ತ್ ಕೇರ್ ಸೆಂಟರ್’ನಲ್ಲಿ ಈ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ತನ್ನ ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ನರ್ಸ್ ಮೇಲೆ ಆಸ್ಪತ್ರೆಯ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ್ ಕುಮಾರ್ ಮತ್ತು ಆತನ ಇಬ್ಬರು ಸಹಚರರು ನರ್ಸ್ ಮೇಲೆ ಅತ್ಯಾಚಾರ #Attempt to Rape on Nurse ಮಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಆರೋಪಿಗಳೆಲ್ಲರೂ ಪಾನಮತ್ತರಾಗಿದ್ದರು ಎಂದು ತಿಳಿದು ಬಂದಿದೆ.

Also read: ಸೂರ್ಯ ಜಗತ್ತಿನ-ಜ್ಯೋತಿಷ್ಯದ ಆತ್ಮ: ರಾಘವೇಶ್ವರ ಶ್ರೀ

ಆದರೆ ಬಿಹಾರದಲ್ಲಿ ಮದ್ಯಪಾನಕ್ಕೆ ಸರ್ಕಾರವೇ ನಿಷೇಧ ಹೇರಿದ್ದು, ಮದ್ಯ ಮಾರಾಟಕ್ಕೂ ಎಲ್ಲೂ ಅವಕಾಶವಿಲ್ಲ, ಹೀಗಿರುವಾಗ ಈ ವೈದ್ಯ ಹಾಗೂ ಸಹಚರರು ಎಲ್ಲಿಂದ ಈ ಮದ್ಯ ತಂದು ಸೇವಿಸಿದರು ಎಂಬುದು ಈಗ ತನಿಖೆಗೆ ಕಾರಣವಾಗಿದೆ.
ತಿರುಗಿಬಿದ್ದ ನರ್ಸ್ | ವೈದ್ಯನ ಮರ್ಮಾಂಗಕ್ಕೆ ಬ್ಲೇಡ್
ತನ್ನ ಮೇಲೆ ಅತ್ಯಾಚಾರವೆಸಗಲು ಬಂದ ಡಾ. ಸಂಜಯ್ ಕುಮಾರ್ ಮರ್ಮಾಂಗದ ಮೇಲೆ ನರ್ಸ್ ಬ್ಲೇಡ್’ನಿಂದ ಕತ್ತರಿಸಿದ್ದಾಳೆ. #Nurse cuts Doctors Private Part ಬಳಿಕ ಆ ಸ್ಥಳದಿಂದ ಓಡಿ ಆದ ಆಕೆ ಆಸ್ಪತ್ರೆಯ ಹೊರಗೆ ಬಂದು ಪೊಲೀಸರ ತುರ್ತು ಸಹಾಯವಾಣಿಗೆ ಕರೆ ಮಾಡಿದ್ದಾಳೆ.

ಘಟನಾ ಸ್ಥಳದಿಂದ ಪೊಲೀಸರು ಅರ್ಧ ಬಾಟಲ್ ಮದ್ಯ ಹಾಗೂ ನರ್ಸ್ ಬಳಸಿದ ಬ್ಲೇಡ್ ರಕ್ತಸಿಕ್ತ ಬಟ್ಟೆ ಹಾಗೂ ಮೂರು ಸೆಲ್ಫೋನ್’ಗಳನ್ನು ವಶಕ್ಕೆ ಪಡೆದಿದ್ದಾರೆ. ನರ್ಸ್ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಎಸ್’ಪಿ ಸಂಜಯ್ ಕುಮಾರ್ ಪಾಂಡೆ, ಸ್ಥಳಕ್ಕೆ ಧಾವಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

http://kalpa.news/wp-content/uploads/2024/04/VID-20240426-WA0008.mp4

 

ಆರೋಪಿಗಳನ್ನು ಡಾ.ಸಂಜಯ್ ಕುಮಾರ್, ಸುನೀಲ್ ಕುಮಾರ್ ಗುಪ್ತಾ ಹಾಗೂ ಅವಧೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ಸಿಸಿ ಕ್ಯಾಮೆರಾ ಆಫ್ ಮಾಡಿ ಕೃತ್ಯಕ್ಕೆ ಯತ್ನ
ಆರೋಪಿಗಳು ಆಸ್ಪತ್ರೆಯ ಬಾಗಿಲುಗಳನ್ನು ಬಂದ್ ಮಾಡಿ, ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿ ನರ್ಸ್ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalahamsa Infotech private limited

Tags: Attempt to Rape on NurseKannada News WebsiteKannada_NewsKannada_News_LiveKannada_News_OnlineKannada_WebsiteKolkataLatest News KannadaNews_in_KannadaNews_KannadaNurse cuts Doctors Private PartRape on Trainee DoctorSpecial Newsತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರನರ್ಸ್ ಮೇಲೆ ಅತ್ಯಾಚಾರವಿಶೇಷ ಸುದ್ದಿ
Previous Post

ಸೂರ್ಯ ಜಗತ್ತಿನ-ಜ್ಯೋತಿಷ್ಯದ ಆತ್ಮ: ರಾಘವೇಶ್ವರ ಶ್ರೀ

Next Post

ನಾಗಮಂಗಲ ಕೋಮುಗಲಭೆ | ನಗರ ಠಾಣೆ ಅಧಿಕಾರಿ ಅಶೋಕ್ ಕುಮಾರ್ ಸಸ್ಪೆಂಡ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಗಮಂಗಲ ಕೋಮುಗಲಭೆ | ನಗರ ಠಾಣೆ ಅಧಿಕಾರಿ ಅಶೋಕ್ ಕುಮಾರ್ ಸಸ್ಪೆಂಡ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
File image

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆ ಕ್ರಮ: ಸಿಎಂ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!