No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನಿಂದ ಕೊಲ್ಲಂ, ತೂತ್ತುಕ್ಕುಡಿ ನಗರಗಳಿಗೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

kalpa News by kalpa News
October 13, 2025
in ಬೆಂಗಳೂರು ನಗರ
0
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದೀಪಾವಳಿ ಹಬ್ಬದ #DeepavaliFestival ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನಿಂದ ಕೊಲ್ಲಂ #Kollam ಮತ್ತು ತೂತ್ತುಕ್ಕುಡಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚರಿಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, ಬೆಂಗಳೂರಿನಿಂದ ಎರಡೂ ನಗರಗಳಿಗೆ ವಿಶೇಷ ಎಕ್ಸ್’ಪ್ರೆಸ್ ರೈಲನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಓಡಿಸಲಾಗುತ್ತಿದೆ ಎಂದು ತಿಳಿಸಿದೆ.

ಬೆಂಗಳೂರು-ಕೊಲ್ಲಂ ರೈಲು:
06561 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ #Bengaluru ಬೆಂಗಳೂರು – ಕೊಲ್ಲಂ ಎಕ್ಸ್’ಪ್ರೆಸ್ ವಿಶೇಷ ರೈಲು ಅಕ್ಟೋಬರ್ 16ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 6:20 ಕ್ಕೆ ಕೊಲ್ಲಂ ತಲುಪಲಿದೆ.

06562 ಸಂಖ್ಯೆಯ ಕೊಲ್ಲಂ – ಬೆಂಗಳೂರು ಕಂಟೋನ್ಮೆೆಂಟ್ ಎಕ್ಸ್’ಪ್ರೆಸ್ ವಿಶೇಷ ರೈಲು ಅಕ್ಟೋಬರ್17ರ ಶುಕ್ರವಾರ ಬೆಳಿಗ್ಗೆ 10:45 ಕ್ಕೆ ಕೊಲ್ಲಂನಿಂದ ಹೊರಟು ಮರುದಿನ ಬೆಳಿಗ್ಗೆ 3:30 ಕ್ಕೆ ಬೆಂಗಳೂರು ಕಂಟೋನ್ಮೆೆಂಟ್ ನಿಲ್ದಾಣ ತಲುಪಲಿದೆ.
06567 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕೊಲ್ಲಂ ಎಕ್ಸ್’ಪ್ರೆಸ್ ವಿಶೇಷ ರೈಲು ಅಕ್ಟೋಬರ್ 21ರ ಮಂಗಳವಾರ ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಮಧ್ಯಾಹ್ನ 12.55 ಗಂಟೆಗೆ ಕೊಲ್ಲಂ ನಿಲ್ದಾಣವನ್ನು ತಲುಪಲಿದೆ.

06568 ಸಂಖ್ಯೆಯ ಕೊಲ್ಲಂ – ಬೆಂಗಳೂರು ಕಂಟೋನ್ಮೆೆಂಟ್ ಎಕ್ಸ್’ಪ್ರೆಸ್ ವಿಶೇಷ ರೈಲು ಅಕ್ಟೋಬರ್ 22ರ ಬುಧವಾರ ಸಂಜೆ 5 ಗಂಟೆಗೆ ಕೊಲ್ಲಂ ನಿಂದ ಹೊರಟು ಮರುದಿನ ಬೆಳಿಗ್ಗೆ 9.45 ಗಂಟೆಗೆ ಬೆಂಗಳೂರು ಕಂಟೋನ್ಮೆೆಂಟ್ ನಿಲ್ದಾಣ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋದನೂರ್, ಪಾಲಕ್ಕಾಡ್, ತ್ರಿಸೂರ್, ಆಳುವಾ, ಎರ್ನಾಕುಲಂಟೌನ್, ಕೊಟ್ಟಾಯಂ, ಚಂಗನಸ್ಸೇರಿ, ತಿರುವಳ್ಳಾ, ಚೆಂಗನ್ನೂರ್, ಮಾವೇಲಿಕರ ಮತ್ತು ಕಾಯಂಕುಲಂ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಯಾವೆಲ್ಲಾ ಕೋಚ್’ಗಳು ಇರಲಿವೆ?
ಈ ರೈಲುಗಳು 02 ಎಸಿ2 ಟೈರ್ ಕೋಚ್’ಗಳು, 03 ಎಸಿ 3-ಟೈರ್ ಕೋಚ್ ಗಳು, 11 ದ್ವಿತೀಯ ದರ್ಜೆ ಸ್ಲೀಪರ್ ಕೋಚ್’ಗಳು, 04 ದ್ವಿತೀಯ ದರ್ಜೆ ಕೋಚ್’ಗಳು ಮತ್ತು 02 ಎಸ್’ಎಲ್’ಆರ್’ಡಿ ಕೋಚ್’ಗಳನ್ನು ಒಳಗೊಂಡಿರುತ್ತದೆ.ಬೆಂಗಳೂರು-ತೂತ್ತುಕ್ಕುಡಿ ವಿಶೇಷ ರೈಲು
06297 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ತೂತ್ತುಕ್ಕುಡಿ ಎಕ್ಸ್’ಪ್ರೆಸ್ ವಿಶೇಷ ರೈಲು ಅಕ್ಟೋಬರ್ 17 ಮತ್ತು ಅಕ್ಟೋಬರ್ 21ರಂದು ರಾತ್ರಿ 10 ಗಂಟೆಗೆ ಕೆಎಸ್’ಆರ್ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 11 ಗಂಟೆಗೆ ತೂತ್ತುಕ್ಕುಡಿಯನ್ನು ತಲುಪುತ್ತದೆ.

06298 ಸಂಖ್ಯೆಯ ತೂತ್ತುಕ್ಕುಡಿ – ಬೆಂಗಳೂರು ಕಂಟೋನ್ಮೆೆಂಟ್ ಎಕ್ಸ್’ಪ್ರೆಸ್ ವಿಶೇಷ ರೈಲು ಅಕ್ಟೋಬರ್ 18 ಮತ್ತು ಅಕ್ಟೋಬರ್ 22 ರಂದು ಮಧ್ಯಾಹ್ನ2 ಗಂಟೆಗೆ ತೂತ್ತುಕ್ಕುಡಿಯಿಂದ ಹೊರಟು ಮರುದಿನಬೆಳಿಗ್ಗೆ 4:15 ಗಂಟೆಗೆ ಬೆಂಗಳೂರು ಕಂಟೋನ್ಮೆೆಂಟ್ ತಲುಪುತ್ತದೆ.

ಎಲ್ಲೆಲ್ಲಿ ನಿಲುಗಡೆ?
ಮಾರ್ಗದಲ್ಲಿ ಈ ರೈಲು, ಬೆಂಗಳೂರು ಕಂಟೋನ್ಮೆೆಂಟ್, ಹೊಸೂರು, ಧರ್ಮಪುರಿ, ಓಮಲೂರ್, ಸೇಲಂ, ನಾಮಕ್ಕಲ್, ಕರೂರ್, ದಿಂಡಿಗಲ್, ಕೊಡೈಕೆನಾಲ್ ರೋಡ್, ಶೋಲವಂದನ್, ಮದುರೈ, ತಿರುಪ್ಪರಂಕುಂಡ್ರಂ, ತಿರುಮಂಗಲಂ, ವಿರುದುನಗರ್, ಸಾತ್ತೂರ್, ಕೋವಿಲ್ಪಟ್ಟಿ ಮತ್ತು ತೂತ್ತಿಮೇಲೂರ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: BENGALURUDeepavali FestivalIndian RailwayIRCTCKannada News WebsiteKeralaKollamLatest News KannadaPalakkadSouth Western RailwaySpecial TrainSWRTamil NaduThrishurಕೊಲ್ಲಂತೂತ್ತುಕ್ಕುಡಿತ್ರಿಸೂರ್ನೈಋತ್ಯ ರೈಲ್ವೆಪಾಲಕ್ಕಾಡ್ಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಣಮುಖರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ | ಆಸ್ಪತ್ರೆಯಿಂದ ಡಿಸ್ಚಾರ್ಜ್

Next Post

ಕಂಬಳಕ್ಕೆ ರಾಜ್ಯ ಬಜೆಟ್’ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿಡಲು ಒತ್ತಾಯ

kalpa News

kalpa News

Next Post
ಕಂಬಳಕ್ಕೆ ರಾಜ್ಯ ಬಜೆಟ್’ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿಡಲು ಒತ್ತಾಯ

ಕಂಬಳಕ್ಕೆ ರಾಜ್ಯ ಬಜೆಟ್'ನಲ್ಲಿ 2 ಕೋಟಿ ರೂ. ಅನುದಾನ ಮೀಸಲಿಡಲು ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL