No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Sunday, February 8, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಶ್ರೀಜಯತೀರ್ಥರ ಮೂಲಬೃಂದಾವನ ವಿವಾದ | ಉತ್ತರಾದಿಮಠದ ವಾದಕ್ಕೆ ಮನ್ನಣೆ | ಮಳಖೇಡದಲ್ಲಿ ಹರಿದ ಹರ್ಷದ ಹೊನಲು

ಮಧ್ವ ಪರಂಪರೆಯ ಶ್ರೀಜಯತೀರ್ಥರ ಮೂಲಬೃಂದಾವನ ವಿವಾದ | ರಾಯರಮಠದ ಮಧ್ಯಂತರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 25, 2024
in ಕೊಪ್ಪಳ
0
ಶ್ರೀಜಯತೀರ್ಥರ ಮೂಲಬೃಂದಾವನ ವಿವಾದ | ಉತ್ತರಾದಿಮಠದ ವಾದಕ್ಕೆ ಮನ್ನಣೆ | ಮಳಖೇಡದಲ್ಲಿ ಹರಿದ ಹರ್ಷದ ಹೊನಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  |

ಕೊಪ್ಪಳ #Koppal ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿ ಮಧ್ವ ಸಿದ್ಧಾಂತ ಯತಿಪರಂಪರೆಯ ಶ್ರೀಜಯತೀರ್ಥರ ಆರಾಧನೆಯನ್ನು ನಡೆಸಲು ಅನುಮತಿಗೆ ಕೋರಿ ಮಂತ್ರಾಲಯ #Mantralaya ಶ್ರೀರಾಘವೇಂದ್ರ ಸ್ವಾಮಿ ಮಠದವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಧಾರವಾಡ ಹೈಕೋರ್ಟಿನ ವಿಭಾಗೀಯ ಪೀಠ ಬುಧವಾರ ವಜಾಗೊಳಿಸಿದೆ.

ಅಲ್ಲದೆ, ಇದೇ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದಷ್ಟೇ ಉತ್ತರಾದಿಮಠದ #UttaradiMatha ಪರವಾಗಿ ಬಂದಂತಹ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ತೀರ್ಪಿಗೂ ತಡೆಯಾಜ್ಞೆ ಕೋರಿ ಶ್ರೀರಾಯರ ಮಠದವರು ಸಲ್ಲಿಸಿದ್ದ ಮತ್ತೊಂದು ಮಧ್ಯಂತರ ಅರ್ಜಿಯನ್ನೂ ಸಹ ಹೈಕೋರ್ಟ್‌ನ ಇದೇ ಪೀಠ ವಜಾಗೊಳಿಸಿದೆ.
ಶ್ರೀಜಯತೀರ್ಥರ (ಟೀಕಾಚಾರ್ಯ) ಮೂಲವೃಂದಾವನ ಕಲಬುರಗಿ ಜಿಲ್ಲೆಯ ಮಳೇಖೇಡದಲ್ಲಿದೆ. ಉತ್ತರಾದಿಮಠದ ಯತಿ ಪರಂಪರೆಯಲ್ಲಿ ಬರುವ ರಘುವರ್ಯತೀರ್ಥರ ಮೂಲಬೃಂದಾವನ ನವವೃಂದಾವನ ಗಡ್ಡೆಯಲ್ಲಿದ್ದು, ಅದನ್ನೇ “ಜಯತೀರ್ಥ”ರದ್ದು #SriJayathirtharu ಎಂದು ಶ್ರೀರಾಯರಮಠ ಗೊಂದಲ ಸೃಷ್ಟಿಸುತ್ತಿದೆ ಎಂದು ಉತ್ತರಾದಿಮಠ ವಾದ ಮಂಡಿಸಿತ್ತು.

ಬುಧವಾರ, ಈ ವಿಚಾರವಾಗಿ ಅರ್ಜಿಗಳ ಪರಿಶೀಲಿಸಿದ ಹೈಕೋರ್ಟ್‌ #HighCourt ಧಾರವಾಡ ದ್ವಿಸದಸ್ಯ ಪೀಠವು, ಶ್ರೀರಾಯರಮಠದ ಈ ಎರಡೂ ಮಧ್ಯಂತರ ಅರ್ಜಿಗಳನ್ನು ತಿರಸ್ಕರಿಸಿದೆ. ರಾಯರಮಠಕ್ಕೆ ನವ ವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆಯನ್ನು ಮಾಡಲು ಅನುಮತಿಯನ್ನು ನೀಡಿಲ್ಲ.
ಪ್ರತಿವರ್ಷದಂತೆ, ಈ ಬಾರಿಯೂ ಸಹ ಮಳಖೇಡದಲ್ಲಿರುವ ಟೀಕಾಚಾರ್ಯರ ಮೂಲಬೃಂದಾವ ಸನ್ನಿಧಾನದಲ್ಲಿ ಉತ್ತರಾದಿಮಠದ ಪೀಠಾಧಿಪತಿ ಶ್ರೀಸತ್ಯಾತ್ಮತೀರ್ಥರ ನೇತೃತ್ವದಲ್ಲಿ ಆರಾಧನಾ ಮಹೋತ್ಸವ ಆರಂಭಗೊಂಡಿದೆ. ಬುಧವಾರದಿಂದ ಮೂರು ದಿನಗಳ ಕಾಲ ಶ್ರೀಜಯತೀರ್ಥರ ಆರಾಧನೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಮೂಲಬೃಂದಾವನ ಕುರಿತ ಹೈಕೋರ್ಟ್‌ ತೀರ್ಪು ಭಕ್ತರ ವಲಯದಲ್ಲಿ ಹರ್ಷದ ಹೊನಲು ಹರಿಸಿದೆ.

ಕಲಬುರ್ಗಿಯ ಹಿರಿಯ ವಕೀಲರಾದ ಅಮಿತ ಕುಮಾರ ದೇಶಪಾಂಡೆ, ಧಾರವಾಡ ಸತೀಶ ರಾಯಚೂರು, ಹೈದರಾಬಾದಿನ ಶ್ರೀಧರಮೂರ್ತಿ, ರಮೇಶ ಕರಣಂ, ಬೆಂಗಳೂರಿನ ಅನಿಲ ಕೆಂಭಾವಿ, ದೆಹಲಿಯ ಸೌರಭ ಸಿನ್ಹಾ, ಧಾರವಾಡದ ಆನಂದ ಬಾಗೇವಾಡಿ, ವಾದಿರಾಜ ವಡವು ಉತ್ತರಾದಿ ಮಠದ ಪರ ಸಮರ್ಥವಾಗಿ ವಾದ ಮಂಡಿಸಿದ್ದರು.

ಅನೇಕ ಭಕ್ತರು ನ್ಯಾಯಕ್ಕೆ , ಸತ್ಯಕ್ಕೆ ಜಯವಾಗಬೇಕು ಎಂದು ನಿರಂತರ ಪಾರಾಯಣ ಜಪ ಇತ್ಯಾದಿಗಳನ್ನು ಮಾಡಿದ್ದಾರೆ. ಎಲ್ಲರೂ ಮಾಡಿದ ಪಾರಾಯಣದ ಫಲ, ವಿಶೇಷವಾಗಿ ಪರಮಪೂಜ್ಯ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ತಪಸ್ಸಿನ ಬಲದಿಂದ, ಶ್ರೀಮಟ್ಟೀಕಾಕೃತ್ಪಾದರ ಪರಮಾನುಗ್ರಹ, ಹರಿವಾಯುದೇವರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಲು ಹರ್ಷವಾಗುತ್ತಿದೆ.
-ಪಂ.ವಿದ್ಯಾಧೀಶಾಚಾರ್ಯ ಗುತ್ತಲ್, ಆಡಳಿತಾಧಿಕಾರಿಗಳು, ಉತ್ತರಾದಿಮಠ

Kalahamsa Infotech private limitedಯರಗೋಳದಲ್ಲಿ ಭಕ್ತಿಭಾದ ಪೂರ್ವಾರಾಧನೆ
ಯಾದಗಿರಿ: ಮಧ್ವಸಿದ್ಧಾಂತದ ಯತಿವರೇಣ್ಯರು ನಡೆದಾಡಿದ ಭೂಮಿ, ಮಧ್ವಮತದ ಮೇರುಕೃತಿ ಶ್ರೀಮನ್ನ್ಯಾಯಸುಧಾದಿ ಗ್ರಂಥಗಳ ರಚಿಸಿದ ಸ್ಥಳ ಎಂಬ ಕಾರಣಕ್ಕೆ ಪ್ರಖ್ಯಾತವಾಗಿರುವ ಇಲ್ಲಿಗೆ ಸಮೀಪದ ಯರಗೋಳದಲ್ಲಿ ಉತ್ತರಾದಿ ಮಠಾಧೀಶರಾದ ಶ್ರೀಸತ್ಯಾತ್ಮೀರ್ಥರ ನೇತೃತ್ವದಲ್ಲಿ ಬುಧವಾರ ಶ್ರೀಜಯತೀರ್ಥರ ಪೂರ್ವಾರಾಧನೆ ಭಕ್ತಿಭಾವದಿಂದ ನಡೆಯಿತು.

ಟೀಕಾಚಾರ್ಯ ಖ್ಯಾತಿಯ ಜಯತೀರ್ಥರ ಆರಾಧನಾ ಮಹೋತ್ಸವ ಜು.24 ರಿಂದ ಜು. 26ರವರೆಗೆ ಆರಂಭಗೊಂಡಿದ್ದು, ಪ್ರತಿವರ್ಷದಂತೆ ಆರಾಧನೆಯ ಮೊದಲ ದಿನದಂದು ಯರಗೋಳದಲ್ಲಿ ಶ್ರೀಸತ್ಯಾತ್ಮತೀರ್ಥರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ರಾಜ್ಯ-ಅಂತಾರಾಜ್ಯಗಳಿಂದ ಅನೇಕ ಭಕ್ತರು ಆಗಮಿಸಿದ್ದರು. ಸಂಜೆ ಮಳಖೇಡಕ್ಕೆ ಶ್ರೀಗಳು ತೆರಳಿ, ಅಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಗುರುವಾರ ಮಧ್ಯಾರಾಧನೆ ಹಾಗೂ ಶುಕ್ರವಾರ ಉತ್ತರಾರಾಧನೆ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: AnegondiGangavathiHigh CourtKalabuargiKannada News WebsiteKoppalLatest News KannadaMantralayaNavabrindavanaSri JayathirtharuUttaradi Mathaಆನೆಗೊಂದಿಉತ್ತರಾದಿ ಮಠಕಲಬುರಗಿಕೊಪ್ಪಳಗಂಗಾವತಿಟೀಕಾಚಾರ್ಯಧಾರವಾಡ ದ್ವಿಸದಸ್ಯ ಪೀಠನವವೃಂದಾವನಮಂತ್ರಾಲಯಮಧ್ವ ಸಿದ್ಧಾಂತಶ್ರೀಜಯತೀರ್ಥರುಶ್ರೀರಾಘವೇಂದ್ರ ಸ್ವಾಮಿ ಮಠಹೈಕೋರ್ಟ್‌
Share220Tweet123Send
Previous Post

ಡೆಂಗ್ಯು ತಡೆಗಟ್ಟಲು ಮಸ್ಕಿಟೋ ರೆಪಲೆಂಟ್ ಸಹಕಾರಿ: ಶಾಸಕ ಡಾ. ಧನಂಜಯ ಸರ್ಜಿ

Next Post

ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ | ಡಿಸಿಎಂ ಶಿವಕುಮಾರ್ ನೀಡಿದ ಮಹತ್ವದ ಸ್ಪಷ್ಟನೆಯೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ | ಡಿಸಿಎಂ ಶಿವಕುಮಾರ್ ನೀಡಿದ ಮಹತ್ವದ ಸ್ಪಷ್ಟನೆಯೇನು?

ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ | ಡಿಸಿಎಂ ಶಿವಕುಮಾರ್ ನೀಡಿದ ಮಹತ್ವದ ಸ್ಪಷ್ಟನೆಯೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಹುಗಲವಳ್ಳಿ ಚಿನ್ನೇಗೌಡ ನಿಧನ

ಹುಗಲವಳ್ಳಿ ಚಿನ್ನೇಗೌಡ ನಿಧನ

February 7, 2026
ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

February 7, 2026
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

February 7, 2026
ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

February 7, 2026
ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

February 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL