Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಭಂಡಾರ ಕೇರಿ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ | ಹಲವು ವಿದ್ವನ್ ಮಣಿಗಳ ಸಮಾಗಮ

ಪ್ರವಚನ, ಸಂಗೀತ,‌ ನೃತ್ಯ ಮತ್ತು ಅಮೃತೋಪದೇಶ ಆಯೋಜನೆ | ಶ್ರೀ ವಿದ್ಯೇಶ ತೀರ್ಥರ ಸಾರಥ್ಯ

March 30, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ಬರಹ:ಶಿವಮೊಗ್ಗ ರಾಮ  |

ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀ ಭಂಡಾರ ಕೇರಿ ಮಠದಲ್ಲಿ ರಾಮ ನವಮಿ ಸಂಭ್ರಮಕ್ಕೆ ವೇದಿಕೆ ಸನ್ನದ್ಧವಾಗಿದೆ. ಯುಗಾದಿ, ನವ ಸಂವತ್ಸರ ದಿನದಿಂದ ದಶಮಿ ಪರ್ಯಂತ ಶ್ರೀ ಮಠದಲ್ಲಿ ಧಾರ್ಮಿಕ ಸಾಂಸ್ಕೃತಿಕ ಮತ್ತು ಜ್ಞಾನಕಾರಕ 10 ಹಲವು ವೈವಿಧ್ಯಗಳು ಮೇಳೈಸಲಿವೆ.

22ನೇ ವರ್ಷದ ಶ್ರೀ ರಾಮನವಮಿ ಮಹೋತ್ಸವದ ಅಂಗವಾಗಿ ಮಾರ್ಚ್ 30 ರಿಂದ ಏಪ್ರಿಲ್ 7 ರವರೆಗೆ ವಿಶೇಷ ಕಾರ್ಯಕ್ರಮಗಳನ್ನು ಮಠ ಆಯೋಜಿಸಿದೆ.

Also Read>> Extension of Partial Cancellation of Miraj-Castle Rock-Miraj Trains

ಭಂಡಾರ ಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯದಲ್ಲಿ ಪ್ರತಿದಿನವೂ ವಿಭಿನ್ನವಾದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಚಿಂತನಾತ್ಮಕ ಕಾರ್ಯಕ್ರಮಗಳು ಭಕ್ತರಿಗೆ ರಂಜನೆ-ಬೋಧನೆಯೊಂದಿಗೆ ಭಕ್ತಿ ಭಾವಗಳನ್ನು ಪ್ರಚೋದಿಸಲಿದೆ.

http://kalpa.news/wp-content/uploads/2025/03/PES-Video.mp4

ಮಾ. 30ರ ಸಂಜೆ 5:30ಕ್ಕೆ ಶ್ರೀಮದ್ ರಾಮಾಯಣದ ಪ್ರೇರಣದಾಯಕ ಚಿಂತನೆ ಕಾರ್ಯಕ್ರಮಗಳು ಬಾಲಕಾಂಡದಿಂದ ಆರಂಭಗೊಳ್ಳಲಿದ್ದು, ಹಿರಿಯ ವಿದ್ವಾಂಸ ಡಾ. ಸತ್ಯ ನಾರಾಯಣಾಚಾರ್ಯ ಅವರು ಪ್ರವಚನ ಮಾಲಿಕೆಗೆ ಚಾಲನೆ ನೀಡಲಿದ್ದಾರೆ.

ಮಹರ್ಷಿ ವಾಲ್ಮೀಕಿ ಅವರಿಂದ ರಚಿತಗೊಂಡ ಶ್ರೀಮದ್ ರಾಮಾಯಣವು ವಿಶ್ವ ಪರಂಪರೆಗೆ ಮಹತ್ತರ ಆದರ್ಶವನ್ನು ಪ್ರತ್ಯಕ್ಷವಾಗಿ ತೋರಿಸಿದ ಮಹೋನ್ನತ ಕೃತಿ. ಶ್ರೀರಾಮಚಂದ್ರ ಇಡೀ ಜಗತ್ತಿನ ಮೇರು ಮರ್ಯಾದಾ ಪುರುಷೋತ್ತಮ. ಶ್ರೀ ರಾಮನವಮಿ ಸಂದರ್ಭದಲ್ಲಿ ನಾಡಿನ ಭಕ್ತ ಸಮುದಾಯಕ್ಕೆ ಸರಳ ಮತ್ತು ಸುಲಭವಾಗಿ ತಿಳಿಯುವ ಬಹು ಮಾಧ್ಯಮದ ಮೂಲಕ ರಾಮಾಯಣದ ಸಂದೇಶಗಳನ್ನು ತಲುಪಿಸಲು ಹೆಮ್ಮೆ ಮತ್ತು ಸಂಭ್ರಮ ಎನಿಸುತ್ತದೆ.
-ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ, ಪೀಠಾಧಿಪತಿ, ಭಂಡಾರ ಕೇರಿ ಮಠ

ಏ. 7ರವರೆಗೆ ಪ್ರತಿದಿನವೂ ಸಂಜೆ 5.30ಕ್ಕೆ ವಿವಿಧ ವಿದ್ವಾಂಸರಿಂದ ಚಿಂತನ- ಮಂಥನ ಸರಣಿ ಪ್ರವಚನ ನೆರವೇರಲಿದೆ.ಹಿರಿಯ ವಿದ್ವಾಂಸರಾದ ಆನಂದತೀರ್ಥಾಚಾರ್ಯ ವೆಂಕಟೇಶ ಆಚಾರ್ಯ ನಾಗರಾಜ ಆಚಾರ್ಯ ವಿಜಯಸಿಂಹ ಆಚಾರ್ಯ ಶ್ರೀನಿಧಿ ಮಾಶಿಷ್ಠ ಮತ್ತು ನಾಗೇಂದ್ರ ಆಚಾರ್ಯ ಅವರು ಶ್ರೀಮದ್ ರಾಮಾಯಣದ ವಿಶೇಷ ಪ್ರಸಂಗ ಸನ್ನಿವೇಶ ಮತ್ತು ಸಂದೇಶಗಳನ್ನು ಪಾಂಡಿತ್ಯ ಪೂರ್ಣ ಉಪನ್ಯಾಸದ ಮೂಲಕ ಹೊರ ಹೊಮ್ಮಿಸಲಿದ್ದಾರೆ.

ಧರ್ಮ, ಸಂಸ್ಕೃತಿ, ಭಾಷೆ ಮತ್ತು ಪರಂಪರೆಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ನೂರಾರು ಭಕ್ತಿ ಕೃತಿಗಳನ್ನು ರಚಿಸಿದ್ದಾರೆ. ಅವುಗಳನ್ನು ನೃತ್ಯಕ್ಕೆ ಸಂಯೋಜಿಸಿ ನರ್ತನ ಮಾಡುವುದು ಒಂದು ಸವಾಲು. ಕೃತಿ ಒಳಗಿರುವ ಅರ್ಥವನ್ನು ತಿಳಿದುಕೊಳ್ಳಲು ನಾನು ಅನೇಕ ಪ್ರವಚನಗಳನ್ನು ಕೇಳಿದೆ. ನನ್ನ ತಂದೆ ವಿದ್ವಾನ್ ಹರಿದಾಸ ಭಟ್ಟರಲ್ಲಿ ಸಾಕಷ್ಟು ಚರ್ಚೆಗಳನ್ನು ಮಾಡಿದೆ. ವಿದುಷಿ ಶುಭಾ ಸಂತೋಷ್ ಸಂಗೀತ ಸಂಯೋಜನೆಯಲ್ಲಿ ಈಗಾಗಲೇ ಮೂಡಿಬಂದಿರುವ ಕೃತಿಗಳಲ್ಲಿ ಕೆಲವಾರು ನೃತ್ಯಕ್ಕೂ ಹೊಂದುವ ಹಾಗೆ ಇದೆ. ಕೃತಿಯ ಆಳ, ಅಗಲ, ವಿಸ್ತಾರ ತಿಳಿದು ನರ್ತನದ ಮೂಲಕ ಭಾವ ಹೊಮ್ಮಿಸುವುದು ರಾಮ ನವಮಿಯ ಸಂದರ್ಭದಲ್ಲಿ ವಿಶೇಷ ಸುಕೃತವಾಗಿದೆ.
-ವಿದುಷಿ ಪ್ರಜ್ಞಾ ಕಿಶೋರ್, ಮಯೂರಿ ನಾಟ್ಯಶಾಲೆ ನಿರ್ದೇಶಕಿ. ಬೆಂಗಳೂರು

ಅಕ್ಷಯ್ ಮತ್ತು ಅಭಿಷೇಕ್

ನಂತರ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಶಿಖರಪ್ರಾಯ ಅಮೃತೋಪದೇಶ ನೀಡಲಿದ್ದಾರೆ. ಏಪ್ರಿಲ್ 3ರ ಸಂಜೆ 5:30ಕ್ಕೆ ಗಾಯಕರಾದ ಅಕ್ಷಯ್ ಮತ್ತು ಅಭಿಷೇಕ್ ಸಂಗಡಿಗರು ಶ್ರೀ ವಿದ್ಯೇಶ ವಿಠಲಾಂಕಿತ ಕೃತಿಗಳ ಗಾಯನ ಕಚೇರಿ ನಡೆಸಿಕೊಡಲಿದ್ದಾರೆ.

ವಿದುಷಿ ಪ್ರಜ್ಞಾ ಹರಿದಾಸ ಭಟ್

ನರ್ತನ ವೈಭವ
ಏ. 4ರ ಸಂಜೆ 5:30ಕ್ಕೆ ಮಯೂರಿ ನಾಟ್ಯಶಾಲೆಯ ವಿದುಷಿ ಪ್ರಜ್ಞಾ ಹರಿದಾಸ ಭಟ್ ಶಿಷ್ಯರು ಶ್ರೀ ವಿದ್ಯೇಶ ವಿಠಲ ಅಂಕಿತ ಕೃತಿಗಳನ್ನು ಆಧರಿಸಿ ನೃತ್ಯೋತ್ಸವ ಪ್ರಸ್ತುತ ಪಡಿಸಲಿದ್ದಾರೆ. 10 ಕಲಾವಿದರು ಏಳು ಕೃತಿಗಳಿಗೆ ನರ್ತನ ಮಾಡುತ್ತಿರುವುದು ವಿಶೇಷವಾಗಿದೆ‌.

ರಥೋತ್ಸವ
ಶ್ರೀ ರಾಮನವಮಿ ಪ್ರಯುಕ್ತ ಏ.6ರಂದು ಶ್ರೀಮಠದಲ್ಲಿ ಬೆಳಗ್ಗೆ 7.30 ರಿಂದ ಶ್ರೀ ಕೋದಂಡರಾಮ ದೇವರಿಗೆ ಪಂಚಾಮೃತ ಅಭಿಷೇಕ, ನಂತರ ಸಂಸ್ಥಾನ ಪೂಜೆ, ಸಂಜೆ 6ಕ್ಕೆ ರಂಗ ಪೂಜೆ, 7ಕ್ಕೆ ಕೋದಂಡರಾಮ ದೇವರ ರಥೋತ್ಸವ ಸಂಪನ್ನಗೊಳ್ಳಲಿದೆ.

ಏಪ್ರಿಲ್ ಏಳರಂದು ಮಠದಲ್ಲಿ ಬೆಳಗಿನ ಅವಧಿಯಲ್ಲಿ ಶ್ರೀ ರಾಮ ತಾರಕ ಹೋಮ ಮತ್ತು ಸಂಜೆ ಶ್ರೀಮದ್ ರಾಮಾಯಣ ಪ್ರವಚನ ಮಂಗಳ ಮಹೋತ್ಸವ ನೆರವೇರಲಿದೆ‌. ಭಕ್ತರು ಆಗಮಿಸಬೇಕು ಎಂದು ಶ್ರೀ ಭಂಡಾರಕೇರಿ ಮಠದ ಪ್ರಕಟಣೆ ತಿಳಿಸಿದೆ. ವಿವರಗಳಿಗೆ 99728362 05 ಸಂಪರ್ಕಿಸಲು ಕೋರಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Bhandarakeri MathaKannada News WebsiteLatest News KannadaLord RamaRama NavamiUgadiYugadiನವ ಸಂವತ್ಸರಬೆಂಗಳೂರುಭಂಡಾರ ಕೇರಿಯುಗಾದಿಶ್ರೀ ಭಂಡಾರ ಕೇರಿ ಮಠಶ್ರೀ ರಾಮನವಮಿಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ
Previous Post

ಶಿವಮೊಗ್ಗ | ಯುಗಾದಿ ಹಬ್ಬದ ಖರೀದಿ ಜೋರು | ಹೇಗಿದೆ ಹೂವು, ಹಣ್ಣು, ಅಗತ್ಯ ವಸ್ತುಗಳ ಬೆಲೆ?

Next Post

ಗಮನಿಸಿ! ಅರಸೀಕೆರೆ-ನರಸಾಪುರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಲೇಟೆಸ್ಟ್ ಅಪ್ಡೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಅರಸೀಕೆರೆ-ನರಸಾಪುರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಲೇಟೆಸ್ಟ್ ಅಪ್ಡೇಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!