Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಶ್ರೀಸೂಕ್ತಿ: ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಹಿಂದೂ ಸ್ತ್ರೀಯರು ಪಾಲಿಸಬೇಕಾದ್ದು ಇವು

April 8, 2019
in Special Articles
0 0
0
Share on facebookShare on TwitterWhatsapp
Read - 2 minutes

1 ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು.

2 ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು,

3 ಯಾವುದೇ ಕಾರಣಕ್ಕೂ ಕಣ್ಣಲ್ಲಿ ನೀರು ಹಾಕಬಾರದು.

4 ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ತಾಂಬೂಲಗಳನ್ನು ಕೊಟ್ಟೆ ಕಳಿಸಬೇಕು.

5 ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ ಹೊಡೆಯಕೂಡದು ಮತ್ತು ಹೊಡೆವ ಜಾಗದಲ್ಲೂ ಇರಕೂಡದು.

6 ಗರ್ಭಿಣಿ ಸ್ತ್ರೀಯರು ನಿಂಬೆಹಣ್ಣನ್ನು ಕೊಯ್ದು ದೀಪ ಹಚ್ಚಬಾರದು.

7 ಸೂರ್ಯೋದಯಕ್ಕೆ ಮುಂಚೆ ಬೀದೀ ಬಾಗಲಿಗೆ ನೀರು ಹಾಕಿ ರಂಗೋಲಿ ಇಡಬೇಕು. ಇದನ್ನು ಮನೆಯವರೇ ಮಾಡಬೇಕು. ಲಕ್ಷ್ಮಿಯ ಒಳಗೆ ಬರಲು ಇದು ಚಿಹ್ನೆ.

8 ಕೈಯಲ್ಲಿ ಯಾವಾಗಲೂ ಉಪ್ಪು, ಪಲ್ಯಗಳನ್ನು ಬಡಿಸಬಾರದು.

9 ಮನೆಯಲ್ಲಿ ಏನಾದರೂ ಇಲ್ಲದಿದ್ದಲ್ಲಿ, ತುಂಬಿದೆ ಎಂದು ಹೇಳಬೇಕು. ಇಲ್ಲ ಎಂದು ಹೇಳಬಾರದು.

10) ದಿಂಬಿನ ಮೇಲೆ ಕೂರಬಾರದು.

11) ದುಃಖ ವಿಚಾರಿಸಲು ಬಂದವರನ್ನು ಆಹ್ವಾನಿಸಬಾರದು ಅದೇ ರೀತಿ ಅವರು ಹೋಗುವಾಗ ಹೋಗಿಬರುತ್ತೇನೆ ಎಂದು ಹೇಳಬಾರದು. ಈ ನಡುವೆ ದುಃಖ ವಿಚಾರಿಸಲು ಬಂದವರನ್ನು ಬನ್ನಿ ಬನ್ನಿ ಎಂದು ಆಹ್ವಾನಿಸಿ ಸ್ಥಳ ಕೊಟ್ಟು ಕೂರಿಸಿ ಕಾಫಿ ಕೊಟ್ಟು ತುಂಬಾ ಅತಿಥಿ ಮರ್ಯಾದೆಗಳನ್ನು ಮಾಡುತ್ತಿದ್ದಾರೆ. ಪರೋಕ್ಷವಾಗಿ ನಾವು ಅಶುಭವನ್ನು ಕೋರಿಕೊಳ್ಳಲು ಇದು ನಾಂದಿ ಆಗುತ್ತದೆ.

12) ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಅದಕ್ಕೆ ಸ್ವಲ್ಪ ಅರಿಶಿಣವನ್ನು ಯಾವುದಾದರೂ ಒಂದು ಮೂಲೆಯಲ್ಲಿ ಹಚ್ಚಬೇಕು.

13) ಮನೆಯ ಅಕ್ಕ-ತಂಗಿಯರಿಗೆ ವರ್ಷಕ್ಕೊಮ್ಮೆಯಾದರೂ ತವರಿಗೆ ಕರೆಸಿ ಅರಿಸಿನ ಕುಂಕುಮ. ಫಲ ತಾಂಬೂಲದ ಜೊತೆಗೆ ಹಣ ಅಥವಾ ಒಡವೆಗಳನ್ನು ಕೊಟ್ಟು ಅರಸಿದರೆ ಮನೆತನ ತುಂಬ ಎತ್ತರಕ್ಕೆ ಬೆಳೆಯುತ್ತದೆ.

14) ಒಬ್ಬರು ಧರಿಸಿದ ಹೂವನ್ನು ಇನ್ನೊಬ್ಬರು ಧರಿಸಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಈ ಕೆಲಸ ಬಹಳಷ್ಟು ಕಡೆ ಸಹಜವಾಗಿದೆ.

15) ಕಪ್ಪು ವರ್ಣದ ಬಟ್ಟೆಗಳನ್ನು ಧರಿಸಬೇಡಿ.

16 ಉಪ್ಪು, ಹುಣಸೆಹಣ್ಣು ಇವುಗಳನ್ನು ಯಾರಿಗೆ ಕೊಟ್ಟರೂ ಕೈಗೆ ಕೊಡಬಾರದು. ಕೆಳಗೆ ಇಡಿ ಅವರೇ ತೆಗೆದುಕೊಳ್ಳುತ್ತಾರೆ.

17) ಪ್ರತಿನಿತ್ಯ ಊಟಕ್ಕೂ ಮುನ್ನ ಕಾಗೆಗೆ ಅನ್ನ ಇಡಿ. ಕಾಗೆಗೆ ದನಗಳಿಗೆ ನಾವು ಊಟ ಮಾಡುವ ಮುನ್ನ, ನಾಯಿ, ಬೆಕ್ಕಿಗೆ ಊಟ ಮಾಡಿದ ಬಳಿಕ ಅನ್ನ ಇಡಿ.

18) ಒಡೆದ ತೆಂಗಿನ ಕಾಯಿ ನೀಡುವಾಗ ಮೂರು ಕಣ್ಣು ಇರುವ ಭಾಗವನ್ನು ನೀವು ಇಟ್ಟುಕೊಂಡು ಉಳಿದ ಭಾಗವನ್ನು ಇತರರಿಗೆ ಕೊಡಬೇಕು.

19) ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು, ಕಾಲು ಅಲುಗಾಡಿಸುತ್ತಾ ಕೂರುವುದು, ಒಂಟಿಕಾಲಿನಲ್ಲಿ ನಿಲ್ಲುವುದು ಮಾಡಬಾರದು. ಇದರಿಂದ ದರಿದ್ರ ಉಂಟಾಗುತ್ತದೆ.

20) ಸುಮಂಗಲಿ ಸ್ತ್ರೀಯರು ಮುನಿಸಿಕೊಂಡು ರಾತ್ರಿ ಹೊತ್ತು ಊಟ ಮಾಡದೆ ಮಲಗಬಾರದು.

21) ಹೂಗಳನ್ನು ಬಾಗಿಲ ಬಳಿ ಮಾರಾಟ ಮಾಡಲು ಬಂದಾಗ ಬೇಡ ಎನ್ನಬಾರದು. ಅದಕ್ಕೆ ಬದಲಾಗಿ ನಾಳೆ ತೆಗೆದುಕೊಳ್ಳುತ್ತೇನೆ ಎಂದು ಹೇಳಬೇಕು.

22) ಯಾವಾಗಲೂ ನಮ್ಮ ಬಾಯಲ್ಲಿ ಪೀಡೆ, ದರಿದ್ರ, ಶನಿ, ಕಷ್ಟ ಎಂಬ ಪದಗಳನ್ನು ಜಾಸ್ತಿ ಉಪಯೋಗಿಸಬಾರದು.

23 ಮನೆಯಲ್ಲಿ ಧೂಳು, ಕಸ, ಜೇಡರ ಬಲೆ ಕಟ್ಟುವುದು ದರಿದ್ರ. ಹತ್ತು ದಿನಗಳಿಗೆ ಒಮ್ಮೆ ಮಂಗಳ ಶುಕ್ರವಾರ ಅಲ್ಲದೆ ಬೇರೆ ದಿನಗಳಲ್ಲಿ ಧೂಳು, ಗೂಡುಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು.

24) ಶ್ರಾದ್ಧ ದಿನಗದಂದು ಮನೆಯ ಮುಂದೆ ರಂಗೋಲಿ ಹಾಕಬಾರದು.

25) ದಿಂಬಿನ ಕವರ್, ಬೆಡ್ ಶೀಟ್‌ಗಳನ್ನು ಆಗಾಗ ಹೊಗೆಯುತ್ತಿರಬೇಕು. ಇವುಗಳಲ್ಲಿ ನಮಗೆ ಗೊತ್ತಿಲ್ಲದ ಸೂಕ್ಷ್ಮ ಕ್ರಿಮಿಗಳು ಸಾಕಷ್ಟು ಇರುತ್ತವೆ. ಇದರಿಂದ ನಮಗೆ ಹಾನಿಯುಂಟಾಗುತ್ತದೆ.

26) ಒಳ್ಳೆಯ ಕೆಲಸಗಳನ್ನು ಶುಕ್ಲಪಕ್ಷದಿಂದ ಅಂದರೆ ಅಮಾವಾಸ್ಯೆಯಿಂದ ಹುಣ್ಣಿಮೆ ತನಕ ಮಾಡಬೇಕು.

27) ಮಹಿಳೆಯರು ಮುಟ್ಟಾದಾಗ ಹೂವನ್ನು ಇಟ್ಟುಕೊಳ್ಳಬಾರದು.

28) ಮಹಿಳೆಯರು ಯಾವಾಗಲೂ ಕೂದಲು ಬಿಟ್ಟುಕೊಂಡು ಇರಬಾರದು. ಇದು ಜ್ಯೇಷ್ಠಾದೇವಿ ಸ್ವರೂಪ. ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯಲು ವಿಘ್ನವಾಗುತ್ತದೆ.

ಕೃಪೆ: ಧರ್ಮಶಾಸ್ತ್ರ

Tags: hindu customs for ladiesHindu religionKannada ArticleKannada NewsSpecial Articleಧರ್ಮಶಾಸ್ತ್ರಶ್ರೀಸೂಕ್ತಿಹಿಂದೂ ಸ್ತ್ರೀ
Previous Post

ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದೇವೇಗೌಡ ಪಿಎಂ ಅಲ್ಲ, ಸರ್ಕಾರಕ್ಕೆ ಅಡ್ವೈಸರ್: ಎಚ್’ಡಿಕೆ

Next Post

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!