No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಪರಮ ಭಾಗವತರನು ಕೊಂಡಾಡುವದು ಅನುದಿನವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 9, 2019
in Special Articles
0
ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಪರಮ ಭಾಗವತರನು ಕೊಂಡಾಡುವದು ಅನುದಿನವು
Share on FacebookShare on TwitterShare on WhatsApp

ಅವಾಗ ಮಾರ್ಕಂಡೇಯರಿಗೆ ಐದನೆಯ ವರುಷ ನಡೆಯುತ್ತಾ ಇತ್ತು.ಅಂಗಳದಲ್ಲಿ ಇರುವ ಕಲ್ಲುಗಳನ್ನು ಇಟ್ಟು ಕೊಂಡು ದೇವರ ಪೂಜೆ ಎಂದು ಮಾಡುತ್ತಾ ಆಟವಾಡುತ್ತಾ ಇದ್ದರು. ಆ ದಾರಿಯಲ್ಲಿ ಹೊರಟಿದ್ದ ಜ್ಞಾನಿಗಳು ಒಬ್ಬರು ನೋಡಿದರು. ಆ ಮಗುವನ್ನು ಮತ್ತು ವಯಸ್ಸು ನೋಡಿದರು. ಅವನ ಆಯುಷ್ಯ ಪ್ರಮಾಣದ ರೇಖೆಗಳು ಅವರ ಕಣ್ಣಿಗೆ ಕಂಡವು. ತಕ್ಷಣ ಆ ಬಾಲಕನ ತಂದೆಯಾದ ಮೃಕಂಡು ಮುನಿಗಳ ಆಶ್ರಮಕ್ಕೆ ಪ್ರವೇಶ ಮಾಡಿದರು. ಮೃಕಂಡು ಮುನಿಗಳ ಸತ್ಕಾರ ಸ್ವೀಕರಿಸಿ ಅವರಿಗೆ ಹೇಳುತ್ತಾರೆ. ಮೃಕಂಡು ಮುನಿಗಳೇ!! ಶೋಕ ಪಡಬೇಡಿ. ನಿಮ್ಮ ಮಗು ಅಲ್ಪಾವಧಿಯ ಆಯುಷ್ಯ ಉಳ್ಳವನು. ಆದರೆ ನಾನು ಹೇಳುವ ಮಾತು ಸುಳ್ಳು ಆಗುವದಿಲ್ಲ. ಬದುಕಿರುವವರೆಗು ಆ ಮಗುವಿನಿಂದ ಧರ್ಮ ಕಾರ್ಯ ಮಾಡಿಸಿ. ಅದೇ ಅವನಿಗೆ ರಕ್ಷಣೆ ಆಗುತ್ತದೆ ಅಂತ ಹೇಳಿ ಹೊರಟರು. ತಮ್ಮ ಮಗು ಅಲ್ಪಾಯುಷ್ಯ ಉಳ್ಳವನು ಎಂಬುದು ಮೃಕಂಡು ದಂಪತಿಗಳಿಗೆ ತಿಳಿದಿತ್ತು. ಅದೇ ಯೋಚನೆ ಯಲ್ಲಿ ಜೀವನ ಸಾಗಿತ್ತು.

ಜ್ಞಾನಿಗಳು ಬಂದು ನುಡಿದ ವಾಕ್ಯದ ಪ್ರಕಾರ ಅವನಿಗೆ ಉಪನಯನ ಮಾಡಿದರು. ನಂತರ ಒಂದು ಮಾತು ಹೇಳಿದರು. ಮಗು!! ಜ್ಞಾನಿಗಳು, ಭಗವಂತನ ಭಕ್ತರು ಯಾರೇ ಇರಲಿ, ಅವರ ಪಾದಕ್ಕೆ ಸಾಷ್ಟಾಂಗ ನಮಸ್ಕರಿಸಬೇಕು. ನಿತ್ಯ ಇದೊಂದು ಪಾಲಿಸು ಎಂದು ಉಪದೇಶ ಮಾಡಿದರು. ಬಾಲಕ ಮಾರ್ಕಂಡೇಯ ತಂದೆಯ ಮಾತಿನಂತೆ ಆಶ್ರಮಕ್ಕೆ ಬಂದ ಹರಿಭಕ್ತರಿಗೆ ಜ್ಞಾನಿಗಳು ಪಾದಕ್ಕೆ ನಮಸ್ಕರಿಸಿ ಆಶೀರ್ವಾದ ತೆಗೆದುಕೊಳ್ಳುತ್ತಾ ಇದ್ದ. ಹಲವು ದಿನಗಳು ಕಳೆದಿದ್ದವು. ಸಪ್ತರ್ಷಿಗಳು ಅದೇ ಮಾರ್ಗವಾಗಿ ಪ್ರಯಾಣ ಬೆಳೆಸಿದ್ದರು. *ಬಂದಿರುವ ಸಪ್ತರ್ಷಿಗಳ ಸಮೂಹಕ್ಕೆ ಬಾಲಕ ಮಾರ್ಕಂಡೇಯ ನಮಸ್ಕರಿಸಿದ ಅವನ *ತೇಜಸ್ಸು, ವಿನಯ, ಗುರು ಹಿರಿಯರಲ್ಲಿ ತೋರಿದ ಭಕ್ತಿಗೆ ಋಷಿಗಳು ಮನಸೋತು “ಆಯುಷ್ಮಾನ್ ಭವ” ಎಂದು ಆಶೀರ್ವಾದ ಮಾಡಿದರು. ನಂತರ ಬಾಲಕನ ಮುಖವನ್ನು ನೋಡಿದರು. ಇವನು ಅಲ್ಪಾಯು ಎಂದು ತಿಳಿಯಿತು.ಬಹಳ ಮರುಗಿದರು. ತಮ್ಮ ಮಾತು ಅಸತ್ಯವಾಗಬಾರದೆಂದು ಆ ಬಾಲಕನನ್ನು ಕರೆದುಕೊಂಡು ಬ್ರಹ್ಮ ದೇವರ ಬಳಿ ಹೋದರು.  ಪುಟ್ಟ ಬಾಲಕ ಮಾರ್ಕಂಡೇಯ, ಉನ್ನತವಾದ ಆಸನದಲ್ಲಿ ಪತ್ನಿ ಸಮೇತರಾಗಿ ಆಸೀನರಾಗಿದ್ದ ಬ್ರಹ್ಮ ದೇವರ ಪಾದಗಳಿಗೆ ಶಿರ ಸಾಷ್ಟಾಂಗ ನಮಸ್ಕಾರ ಮಾಡಿದ… ಬ್ರಹ್ಮ ದೇವರು ಕೂಡ “ಚಿರಾಯುವಾಗು” ಎಂದು ಆಶೀರ್ವಾದ ಮಾಡಿದರು.

ಇವಾಗ ಸಪ್ತ ಋಷಿಗಳಿಗೆ ಸಂತಸವಾಯಿತು. ಇನ್ನೂ ಅವನನ್ನು ಬದುಕಿಸುವ ಜವಾಬ್ದಾರಿ ಬ್ರಹ್ಮ ದೇವರದ್ದು ಅಂತ.ನಮ್ಮ ಮಾತು ಹಾಗು ಬ್ರಹ್ಮ ದೇವರ ಮಾತು ಹುಸಿಯಾಗಲು ಸಾಧ್ಯವಿಲ್ಲ ಎಂದು ತಿಳಿದರು. ಬ್ರಹ್ಮ ದೇವರು ಋಷಿಗಳು ಬಂದ ಕಾರಣ ನಡೆದ ಘಟನೆ ತಿಳಿದು ಆ ಬಾಲಕನಿಗೆ ಧೀರ್ಘವಾದ ಆಯುಷ್ಯ ನೀಡಿದರು. ಶ್ರೀ ಹರಿಯ ಸೇವೆಯನ್ನು ಮಾಡುವ ಸೌಭಾಗ್ಯ ನೀಡಿದರು… ಈ ಮೇಲಿನ ಪ್ರಸಂಗ ಪದ್ಮ ಪುರಾಣದಲ್ಲಿ ಬರುತ್ತದೆ… ಇನ್ನೂ ಹೆಚ್ಚಿನ ಮಾಹಿತಿಗಾಗಿ ಬಲ್ಲವರಿಂದ ಕೇಳಬಹುದು. ಮುಂದೆ ಆ ಬಾಲಕನಿಗೆ ಅಪ ಮೃತ್ಯು ಬಂದಾಗ ಅದು ಪರಿಹಾರವಾಗಿ ಅವರು ಚಿರಂಜೀವಿಗಳಾಗುತ್ತಾರೆ..

ಹಿರಿಯರಿಗೆ ಜ್ಞಾನಿಗಳಿಗೆ, ಭಗವಂತನ ಭಕ್ತರು ಯಾರು ಇದ್ದಾರೋ ಅವರಿಗೆ ಶ್ರದ್ಧೆ, ಭಕ್ತಿ ಇಂದ ನಮಸ್ಕರಿಸಿ ಮೃಕಂಡು ಮುನಿಗಳ ಪುತ್ರ ಮಾರ್ಕಂಡೇಯ ದೀರ್ಘ ಆಯುಷ್ಯ ಉಳ್ಳವರು ಆದರು… ಇದರಂತೆ ತಂದೆ ತಾಯಿಗಳು ಸಹ ಮಕ್ಕಳಿಗೆ ಈ ರೀತಿಯಾದ ಶಿಕ್ಷಣ ನೀಡಿದರೆ ಅವರ ಮಕ್ಕಳು ಧಾರ್ಮಿಕರಾಗುತ್ತಾರೆ. ಬರುವ ಆಪತ್ತು, ವಿಪತ್ತುಗಳು, ನಿವಾರಣೆ ಆಗುತ್ತದೆ… ಹಾಗಾಗಿ ಇಂದಿನಿಂದ ಆದರು ಹಿರಿಯರಿಗೆ, ಜ್ಞಾನಿಗಳ ಮತ್ತು ಭಗವಂತನ ಭಕ್ತರು ಯಾರು ಇದ್ದಾರೆ ಅವರಿಗೆ ಭಕ್ತಿ ಶ್ರದ್ಧೆಯಿಂದ ಶಿರಸಾಷ್ಟಾಂಗ ನಮಸ್ಕಾರ ಮಾಡೋಣ.. ನಮಗೆ ಬರುವ ಆಪತ್ತು ವಿಪತ್ತು ಗಳನ್ನು ಕಳೆದುಕೊಳ್ಳುವ ಪ್ರಯತ್ನ ಮಾಡೋಣ.

||ನೀನೇ ಗತಿ ಕೃಷ್ಣ||

 ಕಲಿ ಮತ್ತು ಕಲಿಯ ಪರಿವಾರದವರ ವ್ಯಾಪಾರ ವಿಧಾನ ಬಹಳ ವಿಚಿತ್ರ.ನಮಗೆ ಅದು ಅರ್ಥ ವಾಗುವದಿಲ್ಲ.ಅವರು ನೇರವಾಗಿ ನಮ್ಮ ಮೇಲೆ ಆಕ್ರಮಣ ಮಾಡುವದಿಲ್ಲ. ಎಲ್ಲೋ ಯಾವಾಗಲೂ ಒಂದು ಸಾರಿ ಇರಬಹುದು.ಇವರು ಪ್ರತ್ಯಕ್ಷವಾಗಿ  ನಮ್ಮ ಮೇಲೆ ಆಕ್ರಮಣ ಮಾಡದೇ indirect ವಾಗಿ ಆಕ್ರಮಣ ಮಾಡಿ ಚೂರು ಸಾಧನೆ ಮಾಡಿಕೊಳ್ಳುವ ಅಂತ ಅಂದುಕೊಂಡ ಸಮಯದಲ್ಲಿ ಅದಕ್ಕೆ ಭಂಗವನ್ನು ವಿಘ್ನವನ್ನು ತರುತ್ತಾರೆ.ಇದು ಹೇಗೆ ಎಂದರೆ.. ನಾವು ಯಾರನ್ನು ಜಾಸ್ತಿ ಇಷ್ಟ ಮಾಡುತ್ತೇವೆಯೋ ಅವರು ಅಂದರೆ ತಂದೆ,ತಾಯಿ,ಬಂಧು ಬಳಗ,ಹೆಂಡತಿ, ಮಕ್ಕಳು, ಮಿತ್ರರು, ಹೀಗೆ ಅವರ ಮುಖಾಂತರ ನಮ್ಮ ಸಾಧನವನ್ನು ಭಂಗ ಪಡಿಸುತ್ತಾರೆ.

ಉದಾಹರಣೆಗೆ ಏಕಾದಶಿ, ಅಥವಾ ಶ್ರೀ ಕೃಷ್ಣ ಜನ್ಮ ಅಷ್ಟಮಿ ಹೀಗೆ ಇಂತಹ ದಿನಗಳು ಇದ್ದಾಗ ನಮಗೆ ಉಪವಾಸ ಮಾಡಬೇಕು ಎಂದು ಅಂದುಕೊಂಡಿರುತ್ತೇವೆ. ಆದರೆ ಮನೆಯಲ್ಲಿ. ಇವತ್ತು ಒಂದು ದಿನ ಏನಾದರು ತೆಗೆದುಕೋ.. ಫಲಹಾರ ಮಾಡು, ಅಂತ ನಿಷಿದ್ಧ ವಾದವುದನ್ನು ಅಂದು ಹೇಳುತ್ತಾರೆ. ಹಿರಿಯರ ಮಾತು ಕೇಳಬೇಕು ಅಥವಾ ಬೇಡವೆಂದು ಗೊಂದಲಕ್ಕೆ ಉಂಟು ಮಾಡಿಕೊಂಡು ಅವರು ಹೇಳಿದ ಪ್ರಕಾರ ಸಾಗುತ್ತೇವೆ.

ಅಥವಾ ಎಲ್ಲಿ ಯಾದರು ಊರಿಗೆ ಹೋಗಬೇಕು.. ಈ ದಿನ ಸಂಧ್ಯಾವಂದನೆ, ದೇವರ ಪೂಜೆ ಅಂತ ಕುಳಿತು ಸಮಯ ವ್ಯರ್ಥ ಮಾಡಿ ನಮಗೆ ತಡ ಮಾಡಬೇಡ. ಒಂದು ದಿನ ಬಿಟ್ಟರೆ ಏನು ಆಗುವುದಿಲ್ಲ ಅಥವಾ ಎಲ್ಲಿ ಯಾದರು ಹೊರಗಡೆ ಹೋದಾಗ ಇಂದು ಇಂದು ದಿನ ಹೊರಗೆ ತಿನ್ನಲು ಹೇಳುತ್ತಾರೆ.. ಹೀಗೆ ಇನ್ನೂ ಅನೇಕ ಪ್ರಸಂಗಗಳಲ್ಲಿ ಯಾವುದು ಮಾಡಬಾರದು ಅದನ್ನು ಮಾಡಲು ಹೇಳುತ್ತಾರೆ. ತಂದೆ ತಾಯಿ, ಹಿರಿಯರ ಮಾತು ಕೇಳಬೇಕು. ನಿಜ.. ಕೇಳದಿದ್ದರೆ ಪಾಪ ಬರುತ್ತದೆ ಅಂತ ಶಾಸ್ತ್ರ ಹೇಳುತ್ತದೆ. ಆದರೆ ಯಾವ ಸಂಧರ್ಭದಲ್ಲಿ ಅವರ ಮಾತನ್ನು ಪಾಲಿಸಬೇಕು ಅಂತ ಪರಮ‌ಭಾಗವತರಾದ ಶ್ರೀ ಪ್ರಹ್ಲಾದ ರಾಜರು ಹೇಳಿದ್ದು ನಮಗೆ ಸದಾ ನೆನಪಿಗೆ ಬರಬೇಕು. ಭಗವಂತನ ಮುಂದೆ ಯಾರು ದೊಡ್ಡವರಲ್ಲ. ಎಲ್ಲಾರು ಸಣ್ಣವರೇ.. ಅವರು ತಂದೆ, ತಾಯಿ,ಗುರುಗಳು ಬಂಧು, ಬಳಗ, ಸ್ನೇಹಿತ ವರ್ಗ.. ಹೀಗೆ.. ಮತ್ತು ನಿಷಿದ್ಧ ವಾದ ಕರ್ಮಗಳನ್ನು ಆಚರಣೆ ಮಾಡು ಅಂತ ಇವರು ಗಳು ಏನಾದರು ಹೇಳಿದರೆ.. ಉದಾಹರಣೆಗೆ ಏಕಾದಶಿ, ದೇವರ ಪೂಜೆ, ಸಂಧ್ಯಾವಂದನೆ ಬಿಡು ಅಂತ ಹೇಳಿದರೆ,ಸತ್ಕರ್ಮಗಳನ್ನು ಮಾಡಲು ಹೊರಟಾಗ ಬೇಡವೆಂದು ಹೇಳಿದರೆಅವರ ಮಾತನ್ನು ಖಂಡಿತವಾಗಿ ಕೇಳಬಾರದು. ಯಾವುದು  ಶಾಸ್ತ್ರವಿಹಿತವೋ, ಯಾವುದನ್ನೂ ಭಗವಂತನು ವೇದ ಗ್ರಂಥಗಳಲ್ಲಿ,ಭಾಗವತಾದಿ ಪುರಾಣದಲ್ಲಿ ಹೇಳಿದ್ದಾನೆ ಅದನ್ನು ಖಂಡಿತವಾಗಿ ಆಚರಣೆ ಮಾಡಲೇಬೇಕು.

ಇದನ್ನು ಮಾಡದೇ ಹೋದರೆ ಭಗವಂತನ ವಾಣಿಗೆ ವಿರುದ್ಧ ಹೋದ ಹಾಗೇ.ಮತ್ತು ಅವರ ಒಳಗಡೆ ಕಲಿಯ ಮತ್ತು ಅವನ ಸ್ನೇಹಿತ ರ ಪ್ರವೇಶ ವಾಗಿ ನಮಗೆ ಸತ್ಕರ್ಮಗಳ ಆಚರಣೆ ಮಾಡಲು ಬೇಡವೆಂದು ಹೇಳಿಸುವರು. ಹಾಗಾಗಿ ಕಲಿಯ ಮಾತು ಕೇಳದೆ ಭಗವಂತನು ಏನು ಹೇಳಿದ್ದಾನೆ ಅದನ್ನು ಆಚರಣೆ ಮಾಡಿ, ಕಿಂಚಿತ್ತೂ ಸಾಧನೆ ಮಾಡಿಕೊಳ್ಳುವ.

Tags: Dr Gururaj PoshettihalliKaliyugaKannada ArticleLord Sri KrishnaSpecial ArticleSrimad Bhagavataಕಲಿಯುಗಡಾ. ಗುರುರಾಜ ಪೋಶೆಟ್ಟಿಹಳ್ಳಿಧರ್ಮಪರೀಕ್ಷಿತ ಮಹರಾಜಭಾಗವತ ಪುರಾಣಶ್ರೀ ವೇದವ್ಯಾಸಶ್ರೀಮದ್ ಭಾಗವತ
Share197Tweet123Send
Previous Post

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

Next Post

ನೆರಳನ್ನೇ ನೋಡಿ ನೃತ್ಯ ಕಲಿತ ಮಂಗಳೂರಿನ ಸೂರಜ್ ಇಂದು ನೂರಾರು ಶಿಷ್ಯರ ಗುರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೆರಳನ್ನೇ ನೋಡಿ ನೃತ್ಯ ಕಲಿತ ಮಂಗಳೂರಿನ ಸೂರಜ್ ಇಂದು ನೂರಾರು ಶಿಷ್ಯರ ಗುರು

ನೆರಳನ್ನೇ ನೋಡಿ ನೃತ್ಯ ಕಲಿತ ಮಂಗಳೂರಿನ ಸೂರಜ್ ಇಂದು ನೂರಾರು ಶಿಷ್ಯರ ಗುರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

June 6, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಹೊಸ ಸೇತುವೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಶಾಸಕ ಚನ್ನಬಸಪ್ಪ ಅಭಿನಂದನೆ

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL