No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಶ್ರೀ ಮದ್ ಭಾಗವತದ ಮಹಿಮೆ ಎಂತಹುದ್ದು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2019
in Special Articles
0
ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಶ್ರೀ ಮದ್ ಭಾಗವತದ ಮಹಿಮೆ ಎಂತಹುದ್ದು ಗೊತ್ತಾ?
Share on FacebookShare on TwitterShare on WhatsApp

ಪೂರ್ವದಲ್ಲಿ ತುಂಗಾತೀರದಲ್ಲಿ ಒಂದು ಪಟ್ಟಣ.ಅಲ್ಲಿ ವೇದ ಶಾಸ್ತ್ರ ಪಂಡಿತನಾದ  ಆತ್ಮದೇವ ಎನ್ನುವ ಬ್ರಾಹ್ಮಣ ಇದ್ದನು.ಬಹಳಷ್ಟು ಸಂಪತ್ತು ಇದ್ದರು ಸಂತಾನ ಇದ್ದಿಲ್ಲ ಅವನಿಗೆ.ಒಂದು ದಿನ ಅವರಿಗೆ ಅಡವಿಗೆ ಹೋದಾಗ ಅಲ್ಲಿ ಒಬ್ಬ ಯತಿಗಳ ಭೇಟಿ ಆಗುತ್ತದೆ. ಅವರ ಕಾಲಿಗೆ ಬಿದ್ದು ತನ್ನ ಚಿಂತೆಯನ್ನು ಹೇಳಿ ಗೋಳಾಡುತ್ತಾನೆ.ಅವರಿಗೆ ಅವನ ಹಣೆ ಬರಹ ನೋಡಿ ಹೇಳುತ್ತಾರೆ.ನಿನಗೆ ಸಂತಾನ ಭಾಗ್ಯ ಏಳು ಜನ್ಮಕಳೆದರು ಸಹ ಇಲ್ಲ ಅಂತ..

ಅವನ ದುಃಖ ನೋಡಲಾಗದೇ ಅವರು ಒಂದು ಹಣ್ಣು ಮಂತ್ರಿಸಿಕೊಟ್ಟು ನಿನ್ನ ಪತ್ನಿಗೆ ಇದನ್ನು ಕೊಡು,ಇದನ್ನು ಸೇವಿಸಲು ನಿಮಗೆ ಒಳ್ಳೆಯ ಪುತ್ರ ಜನನವಾಗುವದು ಅಂತ ಹೇಳುತ್ತಾರೆ.ಆ ಬ್ರಾಹ್ಮಣ ಅದನ್ನು ತಂದು ತನ್ನ ಪತ್ನಿ ಗೆ ಕೊಟ್ಟು ತಾನು ಬೇರೆ  ಕಾರ್ಯ ನಿಮಿತ್ತ ಬೇರೆ ಊರಿಗೆ ಹೋಗುವ.

ಅವಾಗ ಅವಳು ಅದರ ಮೇಲೆ ನಂಬಿಕೆ ಇಲ್ಲದೇ ಆ ಹಣ್ಣನ್ನು ತನ್ನ ಮನೆಯಲ್ಲಿ ಇದ್ದ ಹಸುವಿಗೆ ಹಾಕುತ್ತಾಳೆ.ಮತ್ತು ತನ್ನ ತಂಗಿ ಗರ್ಭಿಣಿ ಆಗಿದ್ದು ಕಂಡು ಅವಳ ಮಗುವನ್ನು ತನಗೆ ಕೊಡಲು ಒಪ್ಪಂದ ಮಾಡಿಕೊಂಡು ದೂರದ ಊರಿಗೆ ಹೋಗಿದ್ದ ಗಂಡನಿಗೆ ಗರ್ಭಿಣಿ ಎಂದು ಸುಳ್ಳು ಹೇಳುತ್ತಾಳೆ.ಕಾಲಕ್ರಮೇಣ ತನ್ನ ತಂಗಿಗೆ ಜನನವಾದ ಗಂಡು ಮಗುವನ್ನು ತನ್ನ ಮಗುವೆಂದು ಹೇಳಿ ಎಲ್ಲಾ ರಿಗು ನಂಬಿಕೆ ಬರುವ ಹಾಗೆ ಮಾಡುತ್ತಾಳೆ.ಮತ್ತು ಆ ಮಗುವಿಗೆ ದುಂದುಕಾರಿ ಅಂತ ಹೆಸರನ್ನು ಇಡುತ್ತಾರೆ.

ಇತ್ತ ಕೊಟ್ಟಿಗೆಯಲ್ಲಿ ಇದ್ದ ಹಸು ಆ ಹಣ್ಣು ತಿಂದು ಒಂದು ಗಂಡು ಮಗುವಿಗೆ ಜನ್ಮ ನೀಡುತ್ತದೆ. ಅದರ ಕಿವಿ ಆಕಳ ಹಾಗೇ ಇದ್ದ ಕಾರಣ ಅವನಿಗೆ ಗೋಕರ್ಣ ಅಂತ ನಾಮಕರಣ ಮಾಡುತ್ತಾರೆ.ಕಾಲ ಕ್ರಮೇಣ ಇಬ್ಬರು ಬೆಳೆದು,ದೊಡ್ಡವರಾಗುವರು. ದುಂದುಕಾರಿ ದುಷ್ಟ ಪ್ರವೃತ್ತಿ ಉಳ್ಳವನಾಗಿ ಲೋಕ ಕಂಟಕನಾಗುತ್ತಾನೆ.ಗೋಕರ್ಣ ಒಳ್ಳೆಯ ಪಂಡಿತ,ಹರಿಭಕ್ತ ನಾಗುತ್ತಾನೆ.ತನ್ನ ಮಗನ ದುಷ್ಟ ಕಾರ್ಯಗಳನ್ನು ನೋಡಿ  ಮನಸ್ಸು ಬೇಸರವಾಗಿ ಆ ಬ್ರಾಹ್ಮಣ ವಾನಪ್ರಸ್ಥಶ್ರಾಮ ಹೋಗಿ ಭಾಗವತ ದಶಮ ಸ್ಕಂದ ಪಾರಾಯಣ ಮಾಡುತ್ತಾ ದೇಹತ್ಯಾಗ ಮಾಡಿ ಸದ್ಗತಿ ಪಡೆಯುತ್ತಾನೆ.ಇವನ ದುಷ್ಟ ಕೃತ್ಯಗಳನ್ನು ಕಂಡು ಅವನ ತಾಯಿಯು  ಸಹ ಪ್ರಾಣತ್ಯಾಗ ಮಾಡುವಳು.ನಂತರ ಅವನು  ೫ ಜನ ವೇಶ್ಯೆ ಯರ ಸಹವಾಸ ಮಾಡಿ ಅವರಿಗೆ ನಿತ್ಯ ಪೋಷಣೆ ಮಾಡಲು ಕಳ್ಳತನ ಮಾಡುತ್ತಾ ಇದ್ದನು.ಇದನ್ನು ಕಂಡ ಅವರು ನಮ್ಮ ಮೇಲೆ ಅಪವಾದ ಬರುತ್ತದೆ ಅಂತ ವಿಚಾರಿಸಿ ಅವನನ್ನು ಕೊಂದು ಅವನ ಬಳಿ ಇದ್ದ ಸಂಪತ್ತು ತೆಗೆದುಕೊಂಡು ಅವನನ್ನು ಒಂದು ಕಡೆ ಹೂತು ಹಾಕುತ್ತಾರೆ. ಆ ನಂತರ ಅವನಿಗೆ ಪ್ರೇತ ಜನ್ಮ ಬರುತ್ತದೆ.

ಅದರಿಂದ ಬಹಳ ಭಾದಿತನಾಗಿ ತನ್ನ ಮನೆಗೆ ಬಂದು ತನ್ನ ಸಹೋದರ ನಾದ ಗೋಕರ್ಣನ ಮುಂದೆ ಕಾಣಿಸಿಕೊಂಡು ಹಿಂದೆ ಮಾಡಿದ ಪಾಪ ಕೃತ್ಯಗಳಿಂದ ಈ ಜನ್ಮ ಬಂದಿದೆ.ಬಹಳ ಕಷ್ಟ ವಾಗಿದೆ. ನನಗೆ ಇದರಿಂದ ಮುಕ್ತಿ ಕೊಡಿಸು, ಎಂದು ಕೇಳಿಕೊಂಡ.ಅದಕ್ಕೆ ಗೋಕರ್ಣ ನಿನ್ನ ಶ್ರಾದ್ಧ ಕರ್ಮಗಳು ಎಲ್ಲಾ ಮಾಡಿದ್ದೇನೆ.ಗಯಾ ಶ್ರಾದ್ಧ ಸಹ ಆಗಿದೆ ಆದರು ನಿಮಗೆ ಈ ಜನುಮ ಹೋಗಿಲ್ಲ ಅಂದರೆ ವಿಚಾರ ಮಾಡಿ ಹೇಳುವೆ ಅಂತ ಹೇಳಿ ಬಲ್ಲವರನ್ನು ಕೇಳಲುಎಲ್ಲರು ಸೂರ್ಯದೇವನನ್ನು ಕೇಳು ಅಂತ ಹೇಳುತ್ತಾರೆ ,ಆಗ ಸೂರ್ಯದೇವನ ಕುರಿತು ಗೋಕರ್ಣನು ಪ್ರಾರ್ಥನೆ ಮಾಡಿ ನನ್ನ ಅಣ್ಣ ನ ಪ್ರೇತ ಜನ್ಮ ನಿವಾರಣೆ ಬಗ್ಗೆ ಹೇಳಬೇಕು ಅಂತ ಕೇಳಿದಾಗ *ಭಾಗವತ ಸಪ್ತಾಹ ಮಾಡಲು ಸೂರ್ಯದೇವನ  ಆಜ್ಞೆ ಆಗುತ್ತದೆ.ಅದರಂತೆ ತನ್ನ ಮನೆಯ ಹತ್ತಿರ ತುಂಗಭದ್ರಾ ತೀರದಲ್ಲಿ ಸಪ್ತಾಹ ಮಾಡುತ್ತಾನೆ. ಎಲ್ಲಾ ಜನರು, ಭಾಗವತ ಕೇಳುವುದಕ್ಕೆ ಬರುತ್ತಾರೆ.ದುಂದುಕಾರಿ ಪ್ರೇತ ಜನ್ಮ ಇದ್ದ ಕಾರಣ ಕೂಡಲು ಆಗದೇ ಗಾಳಿಯ ರೂಪದಲ್ಲಿ ಬಂದು ಅಲ್ಲಿ ಇದ್ದ ಬಿದಿರುನ ಕೋಲಿನಲ್ಲಿ ಕುಳಿತು ನಿತ್ಯ ಭಾಗವತ ಕೇಳುತ್ತಾ ಇತ್ತು.ಆ ಬಿದಿರಿಗೆ ಏಳು ಗಂಟುಗಳು ಇದ್ದವು.ಒಂದೊಂದು ದಿನ ಭಾಗವತ ಕೇಳಿದಾಗ ಅದರಲ್ಲಿ ಇದ್ದ ಪ್ರತಿ ಗಂಟು ಆ ದಿನ ದೊಡ್ಡ ಶಬ್ದ ಮಾಡಿ ಒಡೆಯುತ್ತಾ ಇತ್ತು.

ಏಳನೆಯ ದಿನ ಸಪ್ತಾಹ ಮುಗಿದಾಗ ಏಳನೆಯ ಗಂಟು ಒಡೆದು  ತನ್ನ ಪ್ರೇತ ಜನ್ಮವನ್ನು ಕಳೆದುಕೊಂಡು ಸುಂದರವಾದ ದಿವ್ಯ ರೂಪದಿಂದ, ತುಳಸಿ ಮಾಲೆಯನ್ನು ಧರಿಸಿ, ಪೀತಾಂಬರದಾರಿಯಾಗಿ ಆಭರಣಗಳನ್ನು ಧರಿಸಿದ ದುಂದುಕಾರಿ ಹೊರಬಂದು ಎಲ್ಲಾ ರಿಗು ನಮಸ್ಕರಿಸಿ ಭಾಗವತ ಶ್ರವಣದಿಂದ ನನ್ನ ಎಲ್ಲಾ ಪಾಪಗಳು, ಪ್ರೇತ ಜನ್ಮ ಹೋಯಿತು ಅಂತ ಹೇಳಿ ಇದರ ಮಹಿಮೆಯನ್ನು ವರ್ಣಿಸುತ್ತಾನೆ.ಮತ್ತು ವಿಷ್ಣು ಲೋಕವನ್ನು ಸೇರುತ್ತಾನೆ.

ಈ  ಭಾಗವತ ಶ್ರವಣದಿಂದ ಅಜ್ಞಾನದ ಗಂಟು ಒಡೆದು ಹೃದಯದ ಸಂಶಯ ಪರಿಹಾರವಾಗಿ ಸಕಲ ಪಾಪಕರ್ಮಗಳು ಛೇದನ ವಾಗಿ ಹೋಗುತ್ತದೆ.ಎಲ್ಲಿ ಭಾಗವತ ಶ್ರವಣ,ಪಠಣ ನಡೆಯುತ್ತದೆಯೋ, ಅಲ್ಲಿ ಎಲ್ಲಾ ದೇವತೆಗಳ ಮಹರ್ಷಿ ಗಳ ಸನ್ನಿಧಾನ,ಗಂಗಾದಿ ನದಿ ತೀರ್ಥಗಳ ಸನ್ನಿಧಾನ ಅವರ ಅಭಿಮಾನಿ ದೇವತೆಗಳ ಸನ್ನಿಧಾನ ಸದಾ ಇರುತ್ತದೆ.  ಪದೇ ಪದೇ ಭಾಗವತ ವನ್ನು ಕೇಳಲು ಅವರೆಲ್ಲರೂ ಬರುತ್ತಾರೆ.ಅವರೆಲ್ಲರ ದೃಷ್ಟಿ ನಮ್ಮ ಮೇಲೆ ಬೀಳುತ್ತದೆ.ಇನ್ನೂ ಮುಖ್ಯ ಪ್ರಾಣನಾದ ಹನುಮಂತ ದೇವರು ಸಹ ಇದ್ದೇ ಇರುತ್ತಾನೆ..ಮುಖ್ಯ ಪ್ರಾಣ ಇದ್ದ ಕಡೆ ದುಷ್ಟ ಶಕ್ತಿಗಳ ಆಟ ನಡೆಯದು.

Tags: DrGururajPoshettihalliKaliyugaKannadaArticleLordSriKrishnaSpecialArticleSrimadBhagavataಕಲಿಯುಗಡಾ_ಗುರುರಾಜಪೋಶೆಟ್ಟಿಹಳ್ಳಿಧರ್ಮಭಾಗವತ_ಪುರಾಣಶ್ರೀಮದ್_ಭಾಗವತಶ್ರೀವೇದವ್ಯಾಸ
Share215Tweet123Send
Previous Post

ಶಿವಮೊಗ್ಗ: ಆತ್ಮಹತ್ಯೆ ಪ್ರಕರಣಗಳಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗೊತ್ತಾ? ಕೇಳಿದರೆ ಬೆಚ್ಚಿ ಬೀಳುತ್ತೀರಿ!

Next Post

ಹೊಸಪೇಟೆ: ಮೈದುಂಬಿ ಹರಿಯುತ್ತಿದೆ ತುಂಗಭದ್ರೆ, ಒಂದೆಡೆ ಸಂಭ್ರಮ, ಇನ್ನೊಂದೆಡೆ ರೈತರಿಗೆ ಆತಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸಪೇಟೆ: ಮೈದುಂಬಿ ಹರಿಯುತ್ತಿದೆ ತುಂಗಭದ್ರೆ, ಒಂದೆಡೆ ಸಂಭ್ರಮ, ಇನ್ನೊಂದೆಡೆ ರೈತರಿಗೆ ಆತಂಕ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL