Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮಧ್ವಮತದ ಪ್ರಚಾರಕ್ಕಾಗಿಯೇ ಅವತರಿಸಿದ ಯತಿಶ್ರೇಷ್ಠ ಶ್ರೀಪದ್ಮನಾಭ ತೀರ್ಥರು

November 25, 2019
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಾಧ್ವಯತಿ ಪರಂಪರೆಯಲ್ಲಿ ಅಗ್ರ ಗಣ್ಯರಾದ ಶ್ರೀಮಧ್ವಾಚಾರ್ಯರಿಂದ ಸನ್ಯಾಸಾಶ್ರಮ ಸ್ವೀಕರಿಸಿದ ಶ್ರೀಪದ್ಮನಾಭ ತೀರ್ಥರ ಆರಾಧನಾ ದಿನ. ಅವರ ಆರಾಧನೆಯ ಸಂದರ್ಭದಲ್ಲಿ ಅವರ ಬಗ್ಗೆ ಭಕ್ತಿಯ ಚಿಂತನೆ.

ಪೂರ್ಣಪ್ರಜ್ಞಕ್ರೃತಂಭಾಷ್ಯಮಾದೌ ತದ್ಭಾವಪೂರ್ವಕಂ/
ಯೋ ವ್ಯಾಕರೋ ನಮಸ್ತ್ಸಸ್ಮೈ ಪದ್ಮನಾಭಾಖ್ಯ ಯೋಗಿನೇ//

ಶ್ರೀ ಪದ್ಮನಾಭ ತೀರ್ಥರ ಪೂರ್ವಾಶ್ರಮದ ಹೆಸರು ಶ್ರೀಶೋಭನ ಭಟ್ಟರು. ಇವರ ಸ್ಥಳ ಗೋದಾವರಿ ತೀರ. ಒರಂಗಲ್ಲು ಸಂಸ್ಥಾನದ ಆಸ್ಥಾನ ಪಂಡಿತರಾಗಿದ್ದ ಇವರು, ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರಾದ ಹರಿಹರ-ಬುಕ್ಕರೂ ಕೂಡ ಇವರಲ್ಲಿ ಗೌರವವನ್ನು ಇಟ್ಟುಕೊಂಡಿದ್ದರು.

ಮಂತ್ರಾಲಯ ಮಠಾಧೀಶ ಶ್ರೀಸುಬುಧೇಂದ್ರ ಶ್ರೀಪಾದಂಗಳವರಿಂದ ನವಬೃಂದಾವನ ದಲ್ಲಿ ಶ್ರೀಪದ್ಮನಾಭ ತೀರ್ಥರ ಬೃಂದಾವನಕ್ಕೆ ವಿಶೇಷ ಪೂಜೆ

ಅತೀವ ಮೇಧಾವಿಗಳು ಮತ್ತು ವರ್ಚಸ್ವಿಗಳಾಗಿದ್ದ ಶ್ರೀಗಳು ಮಧ್ವಾಚಾರ್ಯರೊಡನೆ ದ್ವೈತಾದ್ವೈತದ ವಾದದಲ್ಲಿ, ಇವರು ಮಧ್ವಾಚಾರ್ಯರಿಗೆ ತಲೆಬಾಗಿ ಅವರ ಶಿಷ್ಯರಾದರು.

ಇವರು ಆಚಾರ್ಯರೊಡನೆ ಹಲವು ಕಾಲ ಇದ್ದು 1317ರಲ್ಲಿ ಸನ್ಯಾಸತ್ವ ಸ್ವೀಕರಿಸಿ, ಪದ್ಮನಾಭ ತೀರ್ಥರೆಂದು ನಾಮಕರಣ ಪಡೆದರು.

ಮಂತ್ರಾಲಯ ಮಠಾಧೀಶ ಶ್ರೀಸುಬುಧೇಂದ್ರ ಶ್ರೀಪಾದಂಗಳವರಿಂದ ನವಬೃಂದಾವನ ದಲ್ಲಿ ಶ್ರೀಪದ್ಮನಾಭ ತೀರ್ಥರ ಬೃಂದಾವನಕ್ಕೆ ವಿಶೇಷ ಪೂಜೆ

ಇವರು ದ್ವೈತ ಸಿದ್ಧಾಂತದ ಪ್ರಚಾರದ ಜೊತೆಗೆ ಅನೇಕ ಗ್ರಂಥಗಳನ್ನೂ ರಚಿಸಿದ್ದಾರೆ. ಇವರು ಆಚಾರ್ಯರ ಭಾಷ್ಯಕ್ಕೆ ಸತ್ತರ್ಕರ ರತ್ನಾವಳಿ ಎಂಬ ವ್ಯಾಖ್ಯಾನವನ್ನು, ಅನುವ್ಯಾಖ್ಯಾನಕ್ಕೆ ಸಂನ್ಯಾಸಿಯ ರತ್ನಾವಳಿ ಎಂಬ ವ್ಯಾಖ್ಯಾನವನ್ನು ರಚಿಸಿದ್ದಾರೆ. ಅಲ್ಲದೇ ಆನಂದಮಾಲಾ, ವಾಯುಲೀಲ ವಿಸ್ತೀರ್ಣದ 8 ಸದ್ಗುಣಗಳನ್ನು ರಚಿಸಿದ್ದಾರೆ. ಮಾಯವಾದ ಖಂಡನ, ಉಪಾಧಿಖಂಡನಕ್ಕೂ ವ್ಯಾಖ್ಯಾನವನ್ನು ಬರೆದಿದ್ದಾರೆ.

ಮಂತ್ರಾಲಯ ಮಠಾಧೀಶ ಶ್ರೀಸುಬುಧೇಂದ್ರ ಶ್ರೀಪಾದಂಗಳವರಿಂದ ನವಬೃಂದಾವನ ದಲ್ಲಿ ಶ್ರೀಪದ್ಮನಾಭ ತೀರ್ಥರ ಬೃಂದಾವನಕ್ಕೆ ವಿಶೇಷ ಪೂಜೆ

ಹೀಗೆ ಶ್ರೀಪದ್ಮನಾಭತೀರ್ಥರು ಸುಮಾರು 7 ವರ್ಷಗಳ ಕಾಲ ವೇದಾಂತ ಸಾಮ್ರಾಜ್ಯವನ್ನು ಆಚಾರ್ಯರ ನಂತರ ಆಳಿ, ಶ್ರೀ ಬ್ರಹ್ಮಕರಾರ್ಚಿತ ಮೂರ್ತಿ ಶ್ರೀಮೂಲರಾಮದೇವರನ್ನು ಅರ್ಚಿಸಿ, ಮಹಾಸಂಸ್ಥಾನವನ್ನು ಶ್ರೀಮದಾಚಾರ್ಯರ ಆದೇಶದಂತೆ ಅವರಿಂದಲೇ ಸನ್ಯಾಸ ಪಡೆದ ಶ್ರೀನರಹರಿ ತೀರ್ಥರಿಗೆ ಒಪ್ಪಿಸಿ, 1324ರಲ್ಲಿ ನವವೃಂದಾವನದಲ್ಲಿ (ಆನೆಗೊಂದಿಯಲ್ಲಿ) ವೃಂದಾವನಸ್ಥರಾದರು.

ಇವರ ಆರಾಧನೆಯು ಕಾರ್ತಿಕ ಮಾಸದ ಬಹುಳ ಚತುರ್ದಶಿಯಂದು ವಿಜೃಂಭಣೆಯಿಂದ ನೆರವೇರಿಸಲಾಗುತ್ತದೆ. ಮಧ್ವಮತದ ಪ್ರಚಾರ ಮತ್ತು ಉದ್ಧಾರಕ್ಕಾಗಿ ಶ್ರಮಿಸಿದ ಇಂತಹ ಮಹಾನುಭಾವರಾದ ಶ್ರೀಪದ್ಮನಾಭ ತೀರ್ಥರ ಆರಾಧನೆಯು ಪರ್ವ ದಿನದಂದು ಅವರಿಗೆ ಭಕ್ತಿಪೂರ್ವಕ ನಮನಗಳನ್ನು ಅರ್ಪಿಸಿ ಅವರ ಅನುಗ್ರಹಕ್ಕೆ ಪಾತ್ರರಾಗೋಣ.

Get in Touch With Us info@kalpa.news Whatsapp: 9481252093

Tags: Dwait SiddhantKannada ArticleNava BrindavanaSri MadhwacharyaruSri Padmanabha Thirtharuದ್ವೈತ ಸಿದ್ಧಾಂತನವವೃಂದಾವನಮಧ್ವ ಮತಶ್ರೀಪದ್ಮನಾಭ ತೀರ್ಥರು
Previous Post

ಶೂಟಿಂಗ್ ವೇಳೆಯೇ ನಟಿ ಗೆಹನಾ ವಸಿಷ್ಠಗೆ ತೀವ್ರ ಹೃದಯಾಘಾತ

Next Post

ಧರ್ಮಶಾಸ್ತ್ರದನ್ವಯ ವಿವಾಹ ಸಂಸ್ಕಾರದ ಉದ್ದೇಶಗಳೇನು? ವಿಧಿವಿಧಾನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Representational Internet Image only

ಧರ್ಮಶಾಸ್ತ್ರದನ್ವಯ ವಿವಾಹ ಸಂಸ್ಕಾರದ ಉದ್ದೇಶಗಳೇನು? ವಿಧಿವಿಧಾನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ | ಅ.26ರಂದು ನಮನ – ಚಿಂತನ – ಸನ್ಮಾನ ಕಾರ್ಯಕ್ರಮ

October 24, 2025

Pune Grand Tour 2026 gets UCI’s Class 2.2 race status

October 24, 2025

ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

October 24, 2025

ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಹೊಸ ಹಾದಿ | UCI ಮಾನ್ಯತೆ ಪಡೆದ ಪುಣೆ ಗ್ರ್ಯಾಂಡ್ ಟೂರ್!

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ | ಅ.26ರಂದು ನಮನ – ಚಿಂತನ – ಸನ್ಮಾನ ಕಾರ್ಯಕ್ರಮ

October 24, 2025

Pune Grand Tour 2026 gets UCI’s Class 2.2 race status

October 24, 2025

ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!