Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಶ್ರೀನಿವಾಸನ ದರ್ಶನದಿಂದ ಜ್ಞಾನ, ಭಕ್ತಿ, ವೈರಾಗ್ಯ ಪ್ರಾಪ್ತಿ: ಸೋಸಲೆ ಶ್ರೀ ಅಭಿಮತ

ತಿರುಮಲದಲ್ಲಿ ವ್ಯಾಸರಾಜ ಮಠದ ನವೀಕೃತ ಶ್ರೀವಿಶ್ವ ಪಾವನ ಭವನ ಉದ್ಘಾಟನೆ

December 18, 2022
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ತಿರುಪತಿ/ಮೈಸೂರು  |

ತಿರುಮಲ ಬೆಟ್ಟದಲ್ಲಿ ಶ್ರೀನಿವಾಸದ ದರ್ಶನ ಪಡೆದರೆ ಜ್ಞಾನ ಭಕ್ತಿ ಹಾಗೂ ವೈರಾಗ್ಯಗಳು ಪ್ರಾಪ್ತಿಯಾಗಿ ಅದು ಮೋಕ್ಷಕ್ಕೆ ರಹದಾರಿಯಾಗುತ್ತದೆ ಎಂದು ಸೋಸಲೆ ಶ್ರೀ ವ್ಯಾಸರಾಜ ಮಠದ ಪೀಠಾಧಿಪತಿ ಶ್ರೀವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ತಿರುಪತಿ ತಿರುಮಲ ಬೆಟ್ಟದಲ್ಲಿ ವ್ಯಾಸರಾಜ ಮಠದ ವತಿಯಿಂದ ನವೀಕರಣಗೊಳಿಸಿರುವ ಶ್ರೀ ವಿಶ್ವ ಪಾವನ ಭವನ ಉದ್ಘಾಟನಾ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಆರ್ಶೀವಚನ ನೀಡಿ ಅವರು ಮಾತನಾಡಿದರು.

ಗುರುಮುಖೇನ ಜ್ಞಾನ ಪಡೆಯುವುದು ಅತ್ಯಂತ ಶ್ರೇಷ್ಠ. ಇದು ಸಾಧನೆಗೆ ಮಹೋನ್ನತ ಮಾರ್ಗವನ್ನು ತೋರಲಿದೆ. ತಿರುಮಲ ಬೆಟ್ಟದಲ್ಲಿ ಶ್ರೀನಿವಾಸನ ದರ್ಶನ ಮಾಡಿ ಜ್ಞಾನ, ಭಕ್ತಿ ಮತ್ತು ವೈರಾಗ್ಯಗಳನ್ನು ಬೇಡಬೇಕು. ಇದು ಮೋಕ್ಷಕ್ಕೂ ರಹದಾರಿಯಾಗಬೇಕು. ಆಗಲೇ ಬದುಕು ಸಾರ್ಥಕವಾಗುತ್ತದೆ ಎಂದರು.
ಧರ್ಮದ ಹಾದಿಯಲ್ಲಿ ಸಾಗಿದರೆ ವಿಜಯ ಪ್ರಾಪ್ತಿಯಾಗುತ್ತದೆ. ಕಲಿಯುಗದ ಕಲ್ಪದೃಮನಾದ ವೆಂಕಟೇಶನ ದರ್ಶನ ಮಾತ್ರದಿಂದಲೇ ಲೌಕಿಕ ಜೀವನದ ಸಕಲ ಸಂಕಟಗಳೂ ಪರಿಹಾರವಾಗುತ್ತವೆ. ಆತನ ಸ್ಮರಣೆಯನ್ನು ಸದಾ ಮನದಲ್ಲಿ ಧರಿಸಿಕೊಂಡು ಜೀವನವನ್ನು ಪಾವನ ಮಾಡಿಕೊಳ್ಳಿ ಎಂದು ಸಂದೇಶ ನೀಡಿದರು.

ನಿತ್ಯ ಅನ್ನದಾನ ಸೇವೆ
ತಿರುಮಲದಲ್ಲಿ ವೆಂಕಟೇಶದ ದರ್ಶನಕ್ಕೆ ನಿತ್ಯವೂ ಸಾವಿರಾರು ಸಾತ್ವಿಕ ಭಕ್ತರು ದೂರದೂರದ ಪ್ರದೇಶದಿಂದ ಬರುತ್ತಾರೆ. ಜೀವನದಲ್ಲಿ ಕಠಿಣ ಅನುಷ್ಠಾನಗಳನ್ನು ಇಟ್ಟುಕೊಂಡವರು ಇಲ್ಲಿ ತಂಗಲು ಪರದಾಡುತ್ತಾರೆ. ಅಂಥವರು ದೇವರ ದರ್ಶನವನ್ನು ಸುಖವಾಗಿ ಮಾಡಲು ಮಠವು ಸುಸಜ್ಜಿತ ವಸತಿಗೃಹಗಳನ್ನು ನಿರ್ಮಿಸಿದೆ. ಇಲ್ಲಿ ನಿತ್ಯವೂ ಅನ್ನದಾನದ ಸೇವೆ ನಡೆಯಲಿದೆ ಎಂದರು.

ಶ್ರೀಮಠದ ಯತಿಗಳ ಅನನ್ಯ ಸೇವೆ
ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ. ಧರ್ಮಾರೆಡ್ಡಿ ಮಾತನಾಡಿ, ತಿರುಪತಿ ತಿಮ್ಮಪ್ಪನಿಗೆ 12 ವರ್ಷಗಳ ಕಾಲ ವಿಶೇಷ ಸೇವೆ ಸಲ್ಲಿಸಿ, ಪುರಾತನ ದೇಗುಲದ ಮಹತ್ವವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರೀ ವ್ಯಾಸರಾಜರು ಮಹತ್ತರ ಸೇವೆ ಸಲ್ಲಿಸಿದ್ದಾರೆ ಎಂದರು.
ಪ್ರಸ್ತುತ ತಿರುಮಲದ ಹತ್ತು ಹಲವು ಸೇವಾ ಚಟುವಟಿಕೆಗಳಲ್ಲಿ ಶ್ರೀ ವ್ಯಾಸರಾಜಮಠದ ವಿದ್ವತ್’ಪೂರ್ಣ ಸಲಹೆ, ಸಹಕಾರಗಳು ದೊರಕುತ್ತಿರುವುದು ನಮ್ಮೆಲ್ಲರ ಸುಕೃತ. ಇಂದು ಟಿಟಿಡಿ ವಿಶ್ವಖ್ಯಾತಿ ಪಡೆದಿದೆ ಎಂದರೆ ಅದಕ್ಕೆ ಶ್ರೀ ವ್ಯಾಸರಾಜಮಠದ ಪರಂಪರೆಯ ಯತಿಗಳ ಅನನ್ಯ ಸೇವೆಯೇ ಕಾರಣ ಎಂದರು.

ಸ್ವಾಮಿ ಪುಷ್ಕರಣಿ ತೀರದಲ್ಲಿರುವ ಶ್ರೀ ವ್ಯಾಸರಾಜರ ಅಹ್ನೀಕ ಮಂಟಪ ಸದ್ಯಶಿಥಿಲಾವಸ್ಥೆಯಲ್ಲಿದ್ದು, ಇದನ್ನು ಟಿಟಿಡಿ ವತಿಯಿಂದ ಸಮಗ್ರವಾಗಿ ಪುನರುತ್ಥಾನ ಮಾಡಲಾಗುವುದು ಎಂದು ಧರ್ಮಾರೆಡ್ಡಿ ಭರವಸೆ ನೀಡಿದರು.

ಕನ್ನಡದಲ್ಲೂ ಜ್ಞಾನ ಪ್ರಸಾರ
ಶ್ರೀ ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕ ಡಾ. ಆನಂದತೀರ್ಥ ನಾಗಸಂಪಿಗೆ ಮತನಾಡಿ, ಮಧ್ವಶಾಸ್ತçಕ್ಕೆ ವ್ಯಾಸರಾಜರು ಹಲವು ರೀತಿಯಲ್ಲಿ ಮಹತ್ತರ ಕೊಡುಗೆ ನೀಡಿದ್ದಾರೆ. ಕನ್ನಡದಲ್ಲಿಯೂ ಈ ಎಲ್ಲ ಗ್ರಂಥಗಳನ್ನು ಪ್ರಕಟಿಸಿರುವುದು ಈ ಸಂಸ್ಥಾನದ ಹೆಮ್ಮೆ ಎಂದರು.
ನಿವೃತ್ತ ಐಎಎಸ್ ಅಧಿಕಾರಿ ಮತ್ತು ಶ್ರೀ ವ್ಯಾಸರಾಜಮಠದ ಮುಖ್ಯ ಆಡಳಿತಾಧಿಕಾರಿ ಸುರಂಜನ್, ಮಠದ ದಿವಾನರಾದ ಡಾ. ಎ.ಪಿ. ವಿಜೇಂದ್ರಾಚಾರ್, ಬ್ರಹ್ಮಣ್ಯಾಚಾರ್, ಮಠದ ಸಲಹಾ ಸಮಿತಿ ಸದಸ್ಯ ನಾಗೇಂದ್ರ ಪ್ರಸಾದ್, ನಿವೃತ್ತ ನ್ಯಾಯಾಧೀಶ ಸುಧೀಂದ್ರ, ಟಿಟಿಡಿ ಮಂಡಳಿ ಸದಸ್ಯ ಡಿ.ಪಿ. ಅನಂತಾಚಾರ್ಯ, ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂದನಾಚಾರ್ಯ ಮತ್ತಿತರರು ಹಾಜರಿದ್ದರು.

ನಂತರ ಶ್ರೀವಿದ್ಯಾಶ್ರೀಶ ತೀರ್ಥರಿಗೆ ಟಿಟಿಡಿ ಸಕಲ ಗೌರವಾದರಗಳೊಡನೆ ಶ್ರೀ ವೆಂಕಟೇಶ್ವರನ ದರ್ಶನ ಮಾಡಿಸಿ ಮಹಾ ಪ್ರಸಾದ ನೀಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: accommodation in tirupatigovernment accommodationsKannada News WebsiteLatest News KannadamysoreSosale Vyasaraja MathTirumalaTirupatiVidyesha Thirtha Sriತಿರುಪತಿತಿರುಮಲಮೈಸೂರುಮೋಕ್ಷವ್ಯಾಸರಾಜ ಮಠಶ್ರೀವಿದ್ಯಾಶ್ರೀಶ ತೀರ್ಥ ಸ್ವಾಮೀಜಿ
Previous Post

ಒಂದು ಮೂಗುತಿ, ಓಲೆಗಾಗಿ ಭದ್ರಾವತಿಯಲ್ಲಿ ವೃದ್ಧೆಯನ್ನು ಕೊಂದ ಪಾಪಿ: ಆರೋಪಿ ಅಂದರ್

Next Post

ಭದ್ರಾವತಿ ನ್ಯಾಯಾಲಯ ಮುಂಭಾಗ ರಸ್ತೆ ಅಗಲೀಕರಣ ವಿಳಂಬ: ವಕೀಲರ ಸಂಘದ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ನ್ಯಾಯಾಲಯ ಮುಂಭಾಗ ರಸ್ತೆ ಅಗಲೀಕರಣ ವಿಳಂಬ: ವಕೀಲರ ಸಂಘದ ಆಕ್ರೋಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!