Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಕರ್ನಾಟಕ ಜೀವ ವೈವಿಧ್ಯ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಕೆ. ವೆಂಕಟೇಶ್ ಕವಲಕೋಡು ನೇಮಕ

November 11, 2020
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧಿಕಾರೇತರ ಸದಸ್ಯರನ್ನಾಗಿ ಕೆ. ವೆಂಕಟೇಶ್ ಕವಲಕೋಡು ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಲಾಗಿದೆ.

ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಶೆಡ್ತಿಕೆರೆ ಸಂಸ್ಥೆಯು ಕಳೆದ ಮೂರುವರೆ ದಶಕಗಳಿಂದ ಗ್ರಾಮೀಣ ಪ್ರದೇಶದಲ್ಲಿ ವಿಜ್ಞಾನ, ತಂತ್ರಜ್ಞಾನ, ಕೃಷಿ, ಪರಿಸರ, ಆರೋಗ್ಯ, ಶೈಕ್ಷಣಿಕ, ಗಣಕ ಶಿಕ್ಷಣ, ಬದಲೀ ಇಂಧನಗಳ ಬಳಕೆ, ಕಡಿಮೆ ಖರ್ಚಿನಲ್ಲಿ ವಿಜ್ಞಾನ ಉಪಕರಣಗಳ ತಯಾರಿಕಾ ಕಾರ್ಯಾಗಾರ, ವೈಜ್ಞಾನಿಕ ಪುಸ್ತಕಗಳ ಪ್ರಕಟಣೆ, ಜನವಿಜ್ಞಾನ ಮಾಸಪತ್ರಿಕೆ, ವೃಕ್ಷಲಕ್ಷ ಅಂದೋಲನದಲ್ಲಿ , ಸೇವಾಸಾಗರ ಸಂಸ್ಧೆ ಗಳಲ್ಲಿ 30 ವಷ್ ಗಳಿಂದ ಸಕ್ರಿಯವಾಗಿ ಭಾಗವಹಿಸಿರುತ್ತಾರೆ. ಹೀಗೆ ಹಲವು ಸಮಾಜ ಮುಖಿ ಕ್ರ್ಯಾಗಳನ್ನು ನಡೆಸಿಕೊಂಡು ಬರುತ್ತಿದೆ.

ವಿಜ್ಞಾನ ಕೇಂದ್ರದ ಮೂಲಕ ಇವರು ನಡೆಸುತ್ತಿರುವ ಜನಪರ ಕಾರ್ಯಗಳನ್ನು ಗುರುತಿಸಿ 1988-89ರಲ್ಲಿ ಕರ್ನಾಟಕ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಯುವಪ್ರಶಸ್ತಿ, 1992-93ರಲ್ಲಿ ನೆಹರು ಯುವ ಕೇಂದ್ರ ಶಿವಮೊಗ್ಗದಿಂದ ಜಿಲ್ಲಾಮಟ್ಟದಲ್ಲಿ ಉತ್ತಮ ಯುವಸಂಘಟನೆ ಪ್ರಶಸ್ತಿ, 2009-10ರಲ್ಲಿ ಕರ್ನಾಟಕ ಅರಣ್ಯ, ಪರಿಸರ, ಜೀವಶಾಸ್ತ್ರ ಇಲಾಖೆಯಿಂದ  ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ, ಮತ್ತು 2001ರಲ್ಲಿ ಪರಿಸರ, ವಿಜ್ಞಾನ ಮತ್ತು ಕೃಷಿಗಳ ಬಗ್ಗೆ ಜನಜಾಗೃತಿ ಮೂಡಿಸಿದ ಸೇವೆಯನ್ನು ಗಮನಿಸಿ ರಾಜ್ಯಮಟ್ಟದ ಸಂದೇಶ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಜೈವಿಕ ವೈವಿಧ್ಯ ಸಂರಕ್ಷಣೆ, ಜೈವಿಕ ಸಂಪನ್ಮೂಲಗಳ ಸುಸ್ಥಿರ ಬಳಕೆ ಮತ್ತು ಜೈವಿಕ ಸಂಪನ್ಮೂಲಗಳ  ಬಳಕೆಯಿಂದ ಪ್ರಾಪ್ತವಾಗುವ ಲಾಭಗಳ ನ್ಯಾಯ ಸಮ್ಮತ ಹಂಚಿಕೆ ವಿಷಯಗಳಲ್ಲಿ ಪರಿಣಿತಿ/ಅನುಭವ/ತಜ್ಞರ 5 ಜನರರಲ್ಲಿ  ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಶಡ್ತಿಕೆರೆ ಇದರ ಸಂಯೋಜಕರಾಗಿರುವ ಕೆ. ವೆಂಕಟೇಶ್ ಕವಲಕೋಡು ಅವರನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸಮುದಾಯ ಕೇಂದ್ರದ ಅಧ್ಯಕ್ಷ ರಾಜಶೇಖರ ಸಿ.ಎ. ಚಿಪ್ಪಳಿ ಹಾಗೂ ಸದಸ್ಯರುಗಳು, ಬಿ.ಎಚ್. ರಾಘವೇಂದ್ರ ಜಿಲ್ಲಾ ಸಂಯೋಜಕ ವೃಕ್ಷಲಕ್ಷ ಅಂದೋಲನ, ಡಾ.ಕೇಶವ ಕೋಸ್ಸೆ ಪರಿಸರ ಬರಹಗಾರರು, ಸಂಶೋಧಕರು, ಸಿರಸಿ, ಅನೆಗೊಳ್ಳಿ ಸುಬ್ಬರಾವ್ ಗಿಡಮೂಲಿಕೆ ತಜ್ಞರು, ಅನಂತರಾಮು ಜನಪದ ವೈದ್ಯರು ಹಾರೆಕೊಪ್ಪ, ನಾಗೇಂದ್ರ ಸಾಗರ್, ಜೇನು, ಬಿದಿರು ತಜ್ಞರು, ಶ್ರೀಪಾದ ಬಿಚ್ಚುಗತ್ತಿ, ಸೊರಬ ಸಂಶೋಧಕರು ಕಾನು ಅರಣ್ಯ ಕೆರೆ, ಹನಿಯ ರವಿ ಪರಿಸರ ಚಿಂತಕರು, ಎನ್.ಟಿ. ಮಹಾಬಲ ಗಿರಿ, ನೀಚಡಿ ಮತ್ತು ವಿವಿಧ ತಾಲೂಕಿನ ಪರಿಸರ ಮಿತ್ರರು, ಕಲ್ಪ ಮೀಡಿಯಾ ಹೌಸ್ ಹಿರಿಯ ಸಲಹಾ ಸಂಪಾದಕ ಡಾ. ಚನ್ನಗಿರಿ ಸುಧೀಂದ್ರ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ. ಪ್ರಸ್ತುತ ಅನಂತ ಹೆಗ್ಗಡೆ ಅಶೀಸರ ರವರು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Karnataka Biodiversity BoardLocal NewsMalnad NewsShimogaShivamoggaShivamogga Newsಕರ್ನಾಟಕ ಜೀವ ವೈವಿಧ್ಯ ಮಂಡಳಿಬೆಂಗಳೂರುವೃಕ್ಷಲಕ್ಷ ಅಂದೋಲನ
Previous Post

ನ.13ರಂದು ಗುಡವಿ ಪಕ್ಷಿಧಾಮಕ್ಕೆ ಪಕ್ಷಿತಜ್ಞರ ಭೇಟಿ, ಪರಿಶೀಲನೆ

Next Post

ಜಾತಿ ರಾಜಕಾರಣ ಮಾಡುವವರಿಗೆ ಉಪಚುನಾವಣೆ ಒಳ್ಳೆಯ ಪಾಠ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಜಾತಿ ರಾಜಕಾರಣ ಮಾಡುವವರಿಗೆ ಉಪಚುನಾವಣೆ ಒಳ್ಳೆಯ ಪಾಠ: ಸಚಿವ ಬಿ.ಸಿ. ಪಾಟೀಲ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!