No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಥೆ ನಿರ್ಮಲಾ, ಚಿತ್ರಕಥೆ ಧೋವಲ್, ನಿರ್ದೇಶನ ಮೋದಿ & ಆಕ್ಷನ್- ದಿ ಇಂಡಿಯನ್ ಆರ್ಮಿ

kalpa News by kalpa News
February 26, 2019
in ರಾಷ್ಟ್ರೀಯ
0
ಕಥೆ ನಿರ್ಮಲಾ, ಚಿತ್ರಕಥೆ ಧೋವಲ್, ನಿರ್ದೇಶನ ಮೋದಿ & ಆಕ್ಷನ್- ದಿ ಇಂಡಿಯನ್ ಆರ್ಮಿ
Share on FacebookShare on TwitterShare on WhatsApp

ನವದೆಹಲಿ: ಉರಿ ಸೆಕ್ಟರ್ ಮೇಲಿನ ದಾಳಿಗೆ ಪ್ರತೀಕಾರವಾಗಿ 2016ರಲ್ಲಿ ಉಗ್ರರ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿ ಯಶಸ್ವಿಯಾಗಿದ್ದ ಕೇಂದ್ರ ಸರ್ಕಾರ, ಈಗ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಮತ್ತೊಂದು ಸರ್ಜಿಕಲ್ ನಡೆಸಿದ್ದು, ಸುಮಾರು 300ಕ್ಕೂ ಅಧಿಕ ಉಗ್ರರನ್ನು ಬೇಟೆಯಾಡಿದೆ.

ಫೆ.14ರಂದು ಜಮ್ಮುವಿನ ಪುಲ್ವಾಮಾದಲ್ಲಿ ಪಾಕಿಸ್ಥಾನದ ಜೈಷ್ ಉಗ್ರ ನಡೆಸಿದ ಆತ್ಮಹತ್ಯಾ ದಾಳಿಗೆ ಭಾರತೀಯ ಸೇನೆಯ 42 ಯೋಧರು ವೀರಸ್ವರ್ಗ ಸೇರಿದ್ದರು. ಅಂದಿನಿಂದಲೇ ಇಡಿಯ ದೇಶ ಪ್ರತೀಕಾರಕ್ಕಾಗಿ ಹಾತೊರೆಯುತ್ತಾ, ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿತ್ತು. ಆದರೆ, ಅತ್ಯಂತ ಚಾಣಕ್ಷ ರಾಜತಾಂತ್ರಿಕ ನಡೆಯನ್ನಿಟ್ಟಿದ್ದ ಮೋದಿ ಸರ್ಕಾರ ಸದ್ದಿಲ್ಲದೇ ದಾಳಿಗೆ ಸಿದ್ದವಾಗುತ್ತಿತ್ತು.

ವಾಸ್ತವವಾಗಿ, ದಾಳಿ ನಡೆದ ಮರುದಿನವೇ ಅಂದರೆ ಫೆ.15ರಂದೇ ಪ್ರತೀಕಾರದ ದಾಳಿ ನಡೆಸಿ, ಜೈಷ್ ಉಗ್ರ ಸಂಘಟನೆಯ ಅಡಗತಾಣಗಳನ್ನು ನಾಶ ಮಾಡಬೇಕು ಎಂಬ ಪ್ರಸ್ತಾವನೆ ನಮ್ಮ ಹೆಮ್ಮೆಯ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಮಂಡನೆಯಾಗಿತ್ತು.

ಈ ವಿಚಾರ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾಗಿ ಅಜಿತ್ ಧೋವಲ್, ಏರ್ ಚೀಫ್ ಮಾರ್ಷಲ್ ಬೀರೇಂದ್ರ ಸಿಂಗ್ ಧನೋವಾ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರೊಂದಿಗೆ ಮಹತ್ವದ ಸಭೆ ನಡೆಯಿತು.

ಯಾವ ರೀತಿ ದಾಳಿ ನಡೆಸಿ ಉಗ್ರರ ಅಡಗುತಾಣವನ್ನು ನಾಶ ಮಾಡಬೇಕು ಎಂಬ ಕಲ್ಪನೆಯನ್ನು ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದರು. ಈ ಬಾರಿ ಇಡಿಯ ಕಾರ್ಯಾಚರಣೆ ರೂಪುರೇಷೆ ಸಿದ್ದಪಡಿಸಲು ಏರ್ ಚೀಫ್ ಮಾರ್ಷಲ್ ಬೀರೇಂದ್ರ ಸಿಂಗ್ ಧನೋವಾ ಅವರಿಗೆ ಜವಾಬ್ದಾರಿ ವಹಿಸಿ, ವಾಯುಸೇನಾ ದಾಳಿಯೇ ನಡೆಯಲಿ ಎಂಬ ತೀರ್ಮಾನಕ್ಕೆ ಬರಲಾಯಿತು.

ಬೀರೇಂದ್ರ ಸಿಂಗ್ ಧನೋವಾ
ಬೀರೇಂದ್ರ ಸಿಂಗ್ ಧನೋವಾ

ಇಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿರುವುದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್. 2016ರ ಸರ್ಜಿಕಲ್ ಸ್ಟ್ರೈಕ್’ನ ಮೂಲ ರೂಪುರೇಷೆಗಳನ್ನು ಸಿದ್ದಪಡಿಸಿ, ಕಾರ್ಯಾಚರಣೆಯ ಯಶಸ್ವಿಗೆ ಕಾರಣವಾಗಿದ್ದ ಧೋವಲ್ ಅವರೇ ಇಲ್ಲೂ ಸಹ ತಮ್ಮ ಮಾಸ್ಟರ್’ಮೈಂಡನ್ನು ಉಪಯೋಗಿಸಿದ್ದು.

ಅಜಿತ್ ಧೋವಲ್

ಪ್ರಸ್ತಾವನೆ ಮಂಡನೆಯಾದಾಗಿನಿಂದಲೂ ಕಾರ್ಯಗತವಾಗುವವರೆಗೂ ಸಂಪೂರ್ಣ ಮಾರ್ಗದರ್ಶನ ನಿರ್ವಹಣೆ ಮಾಡಿದ್ದು ಮಾತ್ರ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ. ಸ್ವತಃ ಮುತುವರ್ಜಿ ವಹಿಸಿದ ಮೋದಿ, ಪ್ರತಿ ಹಂತದ ಸಿದ್ದತೆ ಹಾಗೂ ಕಾರ್ಯಾಚರಣೆ ಹೇಗಿರಬೇಕು ಎಂಬುದನ್ನು ಸೂಚಿಸುತ್ತಾ ಬಂದರು.

ದಾಳಿ ಮಾಡುವುದು ಖಚಿತ ಎಂದು ನಿರ್ಧಾರ ಕೈಗೊಂಡಾಕ್ಷಣ ಆರಂಭವಾಗಿದ್ದು, ಸಿದ್ದತೆ. ಇದಕ್ಕಾಗಿ ಫೆ.15ರಂದೇ ನೀಲಿನಕ್ಷೆಯನ್ನು ಸಿದ್ದಪಡಿಸಿ, ಫೆ.16ರಿಂದಲೇ ಮಾಹಿತಿ ಸಂಗ್ರಹ ಆರಂಭವಾಯಿತು. ಒಂಡೆದೆ ಡ್ರೋನ್ ಹಾಗೂ ಸ್ಯಾಟಲೈಟ್ ಸಹಾಯದಿಂದ ಉಗ್ರರ ಅಡಗುತಾಣಗಳ ಕುರಿತಾಗಿ ಮಾಹಿತಿ ಸಂಗ್ರಹ ಮಾಡುತ್ತಲೇ, ಭಾರತೀಯ ಗುಪ್ತಚರ ಇಲಾಖೆ ಹಾಗೂ ಸೇನಾ ಗುಪ್ತಚರ ಇಲಾಖೆಗಳ ಮೂಲಕ ಮಾಹಿತಿ ಸಂಗ್ರಹಿಸಿ ರೂಪುರೇಷೆ ಸಿದ್ದಪಡಿಸಲಾಯಿತು.

ಪ್ರಮುಖವಾಗಿ ಫೆ.21ರಂದು ಟಾರ್ಗೆಟ್ ನಿಗದಿಪಡಿಸಲಾಯಿತು. ಎಲ್’ಒಸಿ ದಾಟಿ, ಬಾಲಾಕೋಟ್ ಪ್ರದೇಶದಲ್ಲಿರುವ ಜೈಷ್ ಉಗ್ರರ ಸುಮಾರು ಆರು ಕ್ಯಾಂಪ್’ಗಳ ಮೇಲೆ ಒಮ್ಮೆಲೆ ವಾಯುಸೇನೆ ದಾಳಿ ನಡೆಸಲು ತೀರ್ಮಾನಿಸಲಾಯಿತು.

ಇದಕ್ಕಾಗಿ ಕೇವಲ ನಿಮಿಷ ಲೆಕ್ಕದಲ್ಲಿ ಕಾರ್ಯಾಚರಣೆಯ ಯೋಜನೆ ಸಿದ್ದಪಡಿಸಿ, 2 ಮಿರಾಜ್ ಹಾಗೂ 12 ವಿವಿಧ ಯುದ್ಧ ವಿಮಾನಗಳನ್ನು ಹಾಗೂ ಯೋಧರನ್ನು ಸಿದ್ದಪಡಿಸಲಾಯಿತು.

ಪುಲ್ವಾಮಾ ದಾಳಿ ನಡೆದು ಸರಿಯಾಗಿ 11 ದಿನಕ್ಕೆ ಅಂದರೆ ಇಂದು ನಸುಕಿನ 3.48ಕ್ಕೆ ಸನ್ನದ್ದವಾಗಿದ್ದ ಮಿರಾಜ್ ಸೇರಿದಂತೆ ಎಲ್ಲ ಯುದ್ದ ವಿಮಾನಗಳು ಆಗ್ರಾ ವಾಯುನೆಲೆಯಿಂದ ಒಂದೇ ಸಮಯಕ್ಕೆ ಗಗನಕ್ಕೆ ಹಾರಿ, ನಿಗದಿತ ಸ್ಥಳಗಳ ಮೇಲೆ ದಾಳಿ ನಡೆಸಿ, ಬರೋಬ್ಬರಿ 1000 ಕೆಜಿ ಬಾಂಬ್ ಹಾಕಿ, ಕೇವಲ 21 ನಿಮಿಷದಲ್ಲಿ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿ, ಹಿಂತಿರುಗುವಲ್ಲಿ ಯಶಸ್ವಿಯಾಗಿವೆ.

ಇಂತಹ ಬೃಹತ್ ಕಾರ್ಯಾಚರಣೆಯನ್ನು ಕೇವಲ 21 ನಿಮಿಷಗಳಲ್ಲಿ ಯಶಸ್ವಿಯಾಗಿ ಮುಕ್ತಾಯಗೊಳಿಸಿರುವ ಭಾರತೀಯ ವಾಯುಸೇನೆ ಹಾಗೂ ಇದಕ್ಕೆ ಯೋಜನೆ ರೂಪಿಸಿದ ಕೇಂದ್ರ ಸರ್ಕಾರದ ಸಾಧನೆಗೆ ಈಗ ಇಡಿಯ ವಿಶ್ವವೇ ಬೆರೆಗುಗಣ್ಣಿನಿಂದ ನೋಡುತ್ತಿದೆ.

ಅಂತಿಮವಾಗಿ ಸರ್ಜಿಕಲ್ ಸ್ಟ್ರೈಕ್ ಭಾಗ ಎರಡಕ್ಕೆ ಕಥೆ ನಿರ್ಮಲಾ, ಚಿತ್ರಕಥೆ ಧೋವಲ್, ನಿರ್ದೇಶನ ಮೋದಿ ಹಾಗೂ ಆಕ್ಷನ್ ದಿ ಆರ್ಮಿ…

Tags: ajit dovalBlue PrintIndia_Attack_on_LoCindian armyIndian_Air_ForceIndiastrikesbackKannada NewsKannadaNewsMirage 2000 fighter jetsNirmala SitharamanPM Narendra ModiPulwama_terror_attackಭಾರತೀಯ_ವಾಯುಪಡೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರತೀಕಾರಕ್ಕೆ ಮೋದಿ ಸರ್ಕಾರ 11 ದಿನ ಕಾದಿದ್ದು ಯಾತಕ್ಕಾಗಿ ಗೊತ್ತಾ?

Next Post

ನಮ್ಮ ದೇಶ ಈಗ ಸುರಕ್ಷಿತ ಕೈಯಲ್ಲಿದೆ: ಸೇನೆಯನ್ನು ಕೊಂಡಾಡಿದ ಮೋದಿ

kalpa News

kalpa News

Next Post
ನಮ್ಮ ದೇಶ ಈಗ ಸುರಕ್ಷಿತ ಕೈಯಲ್ಲಿದೆ: ಸೇನೆಯನ್ನು ಕೊಂಡಾಡಿದ ಮೋದಿ

ನಮ್ಮ ದೇಶ ಈಗ ಸುರಕ್ಷಿತ ಕೈಯಲ್ಲಿದೆ: ಸೇನೆಯನ್ನು ಕೊಂಡಾಡಿದ ಮೋದಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL