No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 15, 2023
in ದಕ್ಷಿಣ ಕನ್ನಡ
0
ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸುಬ್ರಹ್ಮಣ್ಯ  |

ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಸಂಜೆ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು.

ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಶ್ರೀ ದೇವಳದಿಂದ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಬಳಿಕ ಪತ್ನಿ ಸೇರಿದಂತೆ ಕುಟುಂಬ ಸಮೇತರಾಗಿ ಶ್ರೀ ದೇವಳಕ್ಕೆ ಆಗಮಿಸಿದ ರಾಜ್ಯಪಾಲರನ್ನು ಶ್ರೀ ದೇವಳದ ಗಜರಾಣಿ ಯಶಸ್ವಿ ತನ್ನ ಸೊಂಡಿಲಿನಿಂದ ನಮಸ್ಕರಿಸಿ ಸ್ವಾಗತಿಸಿತು. ಬಳಿಕ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ಶಿಷ್ಠಾಚಾರ ಪ್ರಕಾರ ಗೋಪುರದ ಮುಂಭಾಗ ರಾಜ್ಯಪಾಲರನ್ನು ಸ್ವಾಗತಿಸಲಾಯಿತು. ಬಳಿಕ ಪೂರ್ಣಕುಂಭ ಮತ್ತು ಮಂಗಳವಾದ್ಯದ ನಿನಾದದೊಂದಿಗೆ ರಾಜ್ಯಪಾಲರನ್ನು ಶ್ರೀ ದೇವಳದ ಒಳಗೆ ಕರೆದೊಯ್ಯಲಾಯಿತು.
ಶೇಷ ಸೇವೆ ಸಮರ್ಪಣೆ:
ಬಳಿಕ ರಾಜ್ಯಪಾಲರು ಸಂಕಲ್ಪ ಮಾಡಿ ಸೇಷ ಸೇವೆಯನ್ನು ಶ್ರೀ ಸುಬ್ರಹ್ಮಣ್ಯ ದೇವರಿಗೆ ಅರ್ಪಿಸಿದರು. ನಂತರ ಶ್ರೀ ದೇವರ ದರುಶನ ಮಾಡಿದ ರಾಜ್ಯಪಾಲರಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಸಾಲು ಹೊದಿಸಿ ಮಹಾಪ್ರಸಾದ ನೀಡಿದರು. ರಾಜ್ಯಪಾಲರ ಕುಟುಂಬ ವರ್ಗದವರಿಗೆ ದೇವಳದ ಅರ್ಚಕರಾದ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ಮಹಾಪ್ರಸಾದ ನೀಡಿದರು.

Also read: ಶ್ರದ್ಧಾ ಹತ್ಯೆ ಪ್ರಕರಣದ ರೀತಿಯ ಇನ್ನೊಂದು ಕೇಸ್: ಪ್ರೇಯಸಿಯನ್ನು ಕೊಂದು ಫ್ರಿಡ್ಜ್’ನಲ್ಲಿಟ್ಟ ಪ್ರೇಮಿ ಸಾಹಿಲ್

ನಂತರ ಹೊಸಳಿಗಮ್ಮನ ದರುಶನ ಮಾಡಿದ ರಾಜ್ಯಪಾಲರು ಅರ್ಚನೆ ಸೇವೆ ನೆರವೇರಿಸಿ, ಪ್ರಸಾದ ಸ್ವೀಕರಿಸಿದರು. ಈ ಮೊದಲು ದೇವಳದ ಹೊರಾಂಗಣದಲ್ಲಿ ಶ್ರೀ ದೇವಳದ ಗಜರಾಣಿ ಯಶಸ್ವಿ ರಾಜ್ಯಪಾಲರಿಗೆ ತನ್ನ ಸೊಂಡಿಲಿನಿಂದ ಆಶೀರ್ವದಿಸಿತು. ಬಳಿಕ ರಾಜ್ಯಪಾಲರು ಶ್ರೀ ದೇವಳದಲ್ಲಿ ಉಪಹಾರ ಸೇವಿಸಿ ತೆರಳಿದರು. ರಾಜ್ಯಪಾಲರು ಕುಕ್ಕೆ ಕ್ಷೇತ್ರದಲ್ಲಿ ತುಳುನಾಡಿದ ಪ್ರಮುಖ ಖಾದ್ಯ ಸೆಟ್ ದೋಸೆ ಮತ್ತು ಬನ್ಸ್ ಸವಿದರು.
ರಾಜ್ಯಪಾಲರೊಂದಿಗೆ ಅವರ ಪತ್ನಿ ಅನಿತಾ ಗೆಹ್ಲೋಟ್, ಮೊಮ್ಮಕ್ಕಳಾದ ದೀರಜ್ ಗೆಹ್ಲೋಟ್, ರಜನಿ ಗೆಹ್ಲೋಟ್ ಜತೆಗಿದ್ದರುದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಲೋಕೇಶ್ ಮುಂಡುಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್, ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್, ಡಿಎಸ್‌ಪಿ ಡಾ.ವೀರಯ್ಯ ಹಿರೇಮಠ್, ವೃತ್ತ ನಿರೀಕ್ಷಕ ರವೀಂದ್ರ ಎಂ.ಸಿ, ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ್, ಎಎಸ್‌ಐ ಕರುಣಾಕರ್ ಉಪಸ್ಥಿತರಿದ್ದರು.

ರಾಜ್ಯಪಾಲರು ಕ್ಷೇತ್ರಕ್ಕೆ ಭೇಟಿ ನೀಡುವ ಮೊದಲೇ ಕ್ಷೇತ್ರದಲ್ಲಿ ಉನ್ನತ ಮಟ್ಟದ ಅಧಿಕಾರಿಗಳಿಂದ ಸೂಕ್ತ ರೀತಿಯ ಬಂದೋಬಸ್ತ್ ಹಾಗೂ ಸಕಲ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗಿತ್ತು. ವಿವಿಐಪಿ ಸಂಪರ್ಕ ರಸ್ತೆಯನ್ನೂ ದುರಸ್ತಿ ಪಡಿಸಲಾಗಿತ್ತು. ರಾಜ್ಯಪಾಲರು ದೇವಳ ಭೇಟಿ ಹಿನ್ನಲೆಯಲ್ಲಿ ರಾಜ್ಯಪಾಲರ ಪ್ರವೇಶ ವೇಳೆ ಭಕ್ತರ ದರ್ಶನವನ್ನು ನಿಲ್ಲಿಸಲಾಗಿತ್ತು. ಪೇಟೆಯಾದ್ಯಂತ ಪೊಲೀಸರನ್ನು ನಿಯೋಜಿಸಲಾಗಿತ್ತು. ರಾಜ್ಯಪಾಲರ ಆಗಮನ ಹಾಗೂ ನಿರ್ಗಮನದ ವೇಳೆ ಸಂಚರಿಸುವ ರಸ್ತೆಯಲ್ಲಿ ಹೆಚ್ಚಿನ ಭದ್ರತೆಯೊಂದಿಗೆ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯಪಾಲರು ಕಳೆದ ಜೂನ್ ನಲ್ಲಿಯೂ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaMangaloreNewsinKannadaNewsKannadaSubrahmanyaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರುಸುಬ್ರಹ್ಮಣ್ಯ
Share207Tweet123Send
Previous Post

ಶ್ರದ್ಧಾ ಹತ್ಯೆ ಪ್ರಕರಣದ ರೀತಿಯ ಇನ್ನೊಂದು ಕೇಸ್: ಪ್ರೇಯಸಿಯನ್ನು ಕೊಂದು ಫ್ರಿಡ್ಜ್’ನಲ್ಲಿಟ್ಟ ಪ್ರೇಮಿ ಸಾಹಿಲ್

Next Post

ಬಸ್‌ನಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಸ್‌ನಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ

ಬಸ್‌ನಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

March 10, 2026
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

March 10, 2026
ಅಧ್ಯಾತ್ಮ ಬಂಧುಗಳು ತಪ್ಪದೇ ಓದಿ: ಜಾಗತಿಕ ವಿಷ್ಣು ಸಹಸ್ರನಾಮ ಕಂಠಪಾಠ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ

ಮಾ.31ರಂದು ವಿಷ್ಣುಸಹಸ್ರನಾಮ ಪಾರಾಯಣ | ಪೇಜಾವರ ಶ್ರೀಗಳಿಂದ ವಿಶೇಷ ಉಪನ್ಯಾಸ

March 10, 2026
ಸಮಾಜದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅಗತ್ಯ: ಪಿಎಸ್‌ಐ ಕವಿತಾ

ಸಮಾಜದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅಗತ್ಯ: ಪಿಎಸ್‌ಐ ಕವಿತಾ

March 10, 2026
ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುನ್ನಡೆ: ಶಿಕ್ಷಕಿ ಚಂದನ

ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುನ್ನಡೆ: ಶಿಕ್ಷಕಿ ಚಂದನ

March 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL