No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಂತಹ ಜಿಲ್ಲಾಧಿಕಾರಿ ಶಿವಮೊಗ್ಗಕ್ಕೆ ದೊರೆತಿದ್ದು ಮಲೆನಾಡಿಗರ ಭಾಗ್ಯ

ಮತದಾನ ಜಾಗೃತಿಗೆ ಮನೆ ಮನೆಗೆ ತೆರಳುತ್ತಿರುವ ಶಿವಮೊಗ್ಗದ ಅಪರೂಪದ ಡಿಸಿ ದಯಾನಂದ್

kalpa News by kalpa News
April 3, 2019
in ಶಿವಮೊಗ್ಗ
0
ಇಂತಹ ಜಿಲ್ಲಾಧಿಕಾರಿ ಶಿವಮೊಗ್ಗಕ್ಕೆ ದೊರೆತಿದ್ದು ಮಲೆನಾಡಿಗರ ಭಾಗ್ಯ
Share on FacebookShare on TwitterShare on WhatsApp

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಈವರೆಗೂ ಹಲವಾರು ಜಿಲ್ಲಾಧಿಕಾರಿಗಳನ್ನು ಕಂಡಿದೆ. ಆದರೆ, ಈವರೆಗೂ ಕಂಡಿರದ ಅಪರೂಪ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರನ್ನು ಪಡೆದಿದ್ದು ನಿಜಕ್ಕೂ ಭಾಗ್ಯವೇ ಸರಿ. ಇಂತಹ ಮಾತಿಗೆ ಸಾಕ್ಷಿ ಮತದಾನ ಜಾಗೃತಿಗಾಗಿ ಅವರು ಕೈಗೊಂಡಿರುವ ವಿಶೇಷ ಕ್ರಮ.

ಹೌದು… ತಾವು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದಲೂ ಪಾದರಸದಂತೆ ತಮ್ಮ ಕಚೇರಿ ಕುಳಿತು ಕೆಲಸ ಮಾಡುವುದು ಮಾತ್ರವಲ್ಲ, ಜಿಲ್ಲೆಯಾದ್ಯಂತ ಭೇಟಿ ನೀಡುತ್ತಾ, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾ, ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸುತ್ತಾ ಇವರು ಕೈಗೊಳ್ಳುತ್ತಿರುವ ಆಡಳಿತಾತ್ಮಕ ಕ್ರಮಗಳ ಒಂದೇ ಎರಡೇ!

ಇಂತಹ ಜಿಲ್ಲಾಧಿಕಾರಿ ದಯಾನಂದ್ ಅವರು ಈಗ ಮತದಾನ ಜಾಗೃತಿಗಾಗಿ ಸ್ವತಃ ಕಾರ್ಯಾಚರಣೆಗೆ ಇಳಿಯುವ ಮೂಲಕ ವಿಭಿನ್ನ ಪ್ರಯತ್ನವೊಂದಕ್ಕೆ ಜಿಲ್ಲೆ ಸಾಕ್ಷಿಯಾಗುವಂತಹ ಪ್ರಶಂಸನೀಯ ಕಾರ್ಯವೊಂದನ್ನು ಮಾಡುತ್ತಿದ್ದಾರೆ.

ಜಿಲ್ಲೆಯ ಎಲ್ಲಾ ಅರ್ಹ ಮತದಾರರಲ್ಲೂ ಮತದಾನ ಮಹತ್ವದ ಕುರಿತು ಅರಿವು ಮೂಡಿಸಲು ಯುವ ವಿದ್ಯಾರ್ಥಿಗಳನ್ನೊಳಗೊಂಡ ಹಲವು ತಂಡಗಳ ಮೂಲಕ ಪ್ರತಿ ಮತದಾರರ ಮನೆಮನೆ ಭೇಟಿ ಮಾಡುತ್ತಿದ್ದಾರೆ.

ನಗರದ ತಿಲಕ್ ನಗರ, ದುರ್ಗಿಗುಡಿ ಸೇರಿದಂತೆ ಸ್ವತಃ ತಾವೇ ಖುದ್ದಾಗಿ ವಿದ್ಯಾರ್ಥಿಗಳೊಂದಿಗೆ ನಗರದ ಹಲವು ವಾರ್ಡ್‌ಗಳಲ್ಲಿನ ಮನೆ ಮನೆಗೆ ತೆರಳಿ, ಕರಪತ್ರ ವಿತರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

ಈ ಮನೆ ಭೇಟಿಯಿಂದ ಜನರಲ್ಲಿ ಮತದಾನದ ಕುರಿತು ಅರಿವು ಮೂಡುವುದರ ಜೊತೆಗೆ ಜನರಲ್ಲಿ ಚರ್ಚೆಗೆ ಅನುವು ಮಾಡಿಕೊಡಲಿದೆ. ಚುನಾವಣೆಯ ಕುರಿತು ಜನರ ಗಮನಸೆಳೆಯುವ ಹಾಗೂ ಅವರಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಜಾಗೃತಿಗೊಳಿಸಲಾಗುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ಜಿಲ್ಲೆ ಮತದಾನದಲ್ಲಿ ಶೇ.100ರ ಗುರಿಸಾಧಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನ ಮಾಡುವುದಾಗಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಈಗಾಗಲೇ ಜಿಲ್ಲೆಯ ತೀರ್ಥಹಳ್ಳಿ, ಸಾಗರ ತಾಲೂಕುಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಶಿವಮೊಗ್ಗ ನಗರದ ಮಟ್ಟಿಗೆ ಒಟ್ಟು ಸುಮಾರು 5,000ಮನೆಗಳನ್ನು ತಲುಪುವ ಉದ್ದೇಶ ಹೊಂದಲಾಗಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮದ ದಿನಗಳಲ್ಲಿ ಅಂದಿನ ಗುಪ್ತ ಪತ್ರಿಕೆಗಳ ಮೂಲಕ ಜನರ ಬಾಯಿಂದ ಬಾಯಿಗೆ ಹರಡಿ ಗ್ರಾಮೀಣ ಪ್ರದೇಶದ ಜನರಲ್ಲಿಗೆ ತಲುಪಿ ಹೋರಾಟದ ರೂಪುರೇಷೆಗಳು ಸಿದ್ದಗೊಳ್ಳುತ್ತಿದ್ದವು. ಅದನ್ನೆ ಮಾದರಿಯಾಗಿಟ್ಟುಕೊಂಡು ಇಂತಹ ಕಾರ್ಯಕ್ರಮ ಯೋಜನೆಗೆ ಚಾಲನೆ ನೀಡಿದ್ದಾರೆ ಡಿಸಿಯವರು.

ಹಲವು ಸಾಧನೆಗಳಿಗಾಗಿ ಮೊದಲ ಸ್ಥಾನದಲ್ಲಿರುವ ಶಿವಮೊಗ್ಗ ಜಿಲ್ಲೆ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲೂ ಶೇ.100ರಷ್ಟು ಮತದಾನದಲ್ಲೂ ಅಗ್ರಪಂಕ್ತಿಯಲ್ಲಿದ್ದು, ಹೊಸಭಾಷ್ಯ ಬರೆಯುವಂತಾಗಲಿ. ಅದಕ್ಕಾಗಿ ಅರ್ಹ ಮತದಾರರು ತಮ್ಮ ಜವಾಬ್ದಾರಿಯರಿತು ಮತ ಚಲಾಯಿಸಬೇಕು. ಇತರರಿಗೆ ಮತದಾನಕ್ಕೆ ಪ್ರೇರಣೆಯಾಗಲಿ ಎನ್ನುತ್ತಾರೆ ಜಿಲ್ಲಾಧಿಕಾರಿಗಳು.

(ವರದಿ: ಡಾ.ಸುಧೀಂದ್ರ)

Tags: Kannada NewsLoksabha election 2019Malnad NewsShivamoggaShivamogga DC DayanandVoters Awarenessಕೆ.ಎ. ದಯಾನಂದ್ಮತದಾನ ಜಾಗೃತಿಲೋಕಸಭಾ ಚುನಾವಣೆ-2019ಶಿವಮೊಗ್ಗಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತ-ಆಸ್ಟ್ರೇಲಿಯಾ ನೌಕಾಪಡೆ ಜಂಟಿ ಅಭ್ಯಾಸ

Next Post

April Fool ಅಲ್ಲ April Cool: ವಿಭಿನ್ನ ಯಶಸ್ವಿ ಪ್ರಯತ್ನಕ್ಕೆ ಸಾಕ್ಷಿಯಾದ ಭದ್ರಾವತಿ

kalpa News

kalpa News

Next Post
April Fool ಅಲ್ಲ April Cool: ವಿಭಿನ್ನ ಯಶಸ್ವಿ ಪ್ರಯತ್ನಕ್ಕೆ ಸಾಕ್ಷಿಯಾದ ಭದ್ರಾವತಿ

April Fool ಅಲ್ಲ April Cool: ವಿಭಿನ್ನ ಯಶಸ್ವಿ ಪ್ರಯತ್ನಕ್ಕೆ ಸಾಕ್ಷಿಯಾದ ಭದ್ರಾವತಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL