Friday, November 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸುಧಾರೆಡ್ಡಿ ಫೌಂಡೇಶನ್‌ನಿಂದ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಓಟ | ಜಾಗತಿಕ ವಿಶ್ವ ಸುಂದರಿಯರ ನೇತೃತ್ವ

20 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದ ಹೃದಯಸ್ಪರ್ಶಿ ಸಮಾರಂಭ

September 29, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಿಳೆಯರಲ್ಲಿ ಕಂಡು ಬರುವ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸುಧಾರೆಡ್ಡಿ ಫೌಂಡೇಶನ್‌ ತನ್ನ ಪ್ರಯತ್ನಗಳನ್ನು ಮುಂದುವರೆಸಿದ್ದು, ಈ ನಿಟ್ಟಿನಲ್ಲಿ ಭಾನುವಾರ ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ʼಪಿಂಕ್‌ ಪವರ್‌ ರನ್‌ 2.0” ಭರ್ಜರಿ ಯಶಸ್ಸು ಕಂಡಿತು.

ಹೃದಯ ಸ್ಪರ್ಶಿ ಮತ್ತು ಸದ್ಭಾವನೆಯೊಂದಿಗೆ, ಸುಧಾ ರೆಡ್ಡಿ ಫೌಂಡೇಶನ್ ಆಯೋಜಿಸಿದ ‘ಪಿಂಕ್ ಪವರ್ ರನ್ 2.0’ ಇಲ್ಲಿನ ನೆಕ್ಲೇಸ್‌ ರಸ್ತೆಯಲ್ಲಿ ಬೆಳಗಿನ ಜಾವ ಆರಂಭವಾಯಿತು. ಈ ಓಟದಲ್ಲಿ ಸುಮಾರು 20,000 ಮಂದಿ ಉತ್ಸಾಹದಿಂದ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಮಿಸ್‌ ವರ್ಲ್ಡ್‌ ಸಂಸ್ಥೆಯ ಅಧ್ಯಕ್ಷೆ ಜೂಲಿಯಾ ಮಾರ್ಲೆ, ಟೆನಿಸ್ ಪಟು ಲಿಯಾಂಡರ್ ಪೇಸ್, ದೇಶದ ಪ್ರಮುಖ ಮೂಲಭೂತ ಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ನ ಕಾರ್ಯಕಾರಿ ನಿರ್ದೇಶಕ ಕೃಷ್ಣಾರೆಡ್ಡಿ, ಮಿಸ್‌ ವರ್ಲ್ಡ್‌ ಸುಚಾತಾ ಚಂಗುಸ್ರಿ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

ಮಿಸ್ ವರ್ಲ್ಡ್ ಕರೀಬಿಯನ್, ಮಿಸ್ ನಮೀಬಿಯಾ, ಮಿಸ್ ವರ್ಲ್ಡ್ ಓಶಿಯಾನಿಯಾ, ಮಿಸ್ ವರ್ಲ್ಡ್ ಅಮೆರಿಕಾಸ್, ಮಿಸ್ ವರ್ಲ್ಡ್ ಯೂರೋಪ್, ಮಿಸ್ ವರ್ಲ್ಡ್ ಏಷ್ಯಾ, ದೇಶೀಯವಾಗಿ ಮಿಸ್ ಇಂಡಿಯಾ ವರ್ಲ್ಡ್ ನಂದಿನಿ ಗುಪ್ತಾ ಮತ್ತು ನಿಖಿತಾ ಪೋರ್ವಾಲ್ ಜಾಗೃತಿ ರನ್‌ನಲ್ಲಿ ಪಾಲ್ಗೊಂಡಿದ್ದರು.
“ನಮ್ಮೆಲ್ಲರ ಒಗ್ಗೂಡಿದ ಪ್ರಯತ್ನಗಳು ಸ್ತನ ಕ್ಯಾನ್ಸರ್ ಜಾಗೃತಿಗೆ ಶಕ್ತಿಶಾಲಿ ವ್ಯವಸ್ಥೆ ಹುಟ್ಟುಹಾಕಬಹುದು ಮತ್ತು ಪ್ರತಿ ವ್ಯಕ್ತಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಇಂತಹ ಅಭಿಯಾನಗಳು ಅಗತ್ಯ. ಸ್ತನ ಕ್ಯಾನ್ಸರ್ ಭಾರತೀಯ ಮಹಿಳೆಯರಲ್ಲಿ ಅತ್ಯಂತ ಸಾಮಾನ್ಯವಾಗಿದೆ, ಮುಂಚಿತ ಪತ್ತೆ ಅನೇಕ ಪ್ರಾಣಗಳನ್ನು ಉಳಿಸಬಹುದು. ಪಿಂಕ್ ಪವರ್ ರನ್ ಆರೋಗ್ಯ ತಪಾಸಣೆ, ಸ್ವಪರಿಶೀಲನೆ ಹಾಗೂ ಜಾಗೃತಿ ಮೂಡಿಸುತ್ತಿರುವುದು ಸಂತಸ ತಂದಿದೆ” ಎಂದು ಮಿಸ್ ವರ್ಲ್ಡ್ ಸಂಸ್ಥೆ ಅಧ್ಯಕ್ಷೆ ಜೂಲಿಯಾ ಮಾರ್ಲೆ ನುಡಿದರು.

“ಆರೋಗ್ಯದ ಕಾಳಜಿ ಹಾಗೂ ಜಾಗೃತಿಯ ಹಿನ್ನೆಲೆಯಲ್ಲಿ ನಾನು ಪಿಂಕ್ ಪವರ್ ರನ್‌ಗೆ ಬೆಂಬಲ ನೀಡುವುದು ಗೌರವ. ಇದು ಕೇವಲ ದೈಹಿಕ ಫಿಟ್ನೆಸ್ ಆಗಿದ್ದರೆ ಸಾಲದು; ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ, ರೋಗದ ಮುಂಚಿತ ಪತ್ತೆಗೆ ಪ್ರೋತ್ಸಾಹ ನೀಡುವುದು ಮಹತ್ವದ ಹೆಜ್ಜೆಯಾಗಿದೆ” ಎಂದು ಲಿಯಾಂಡರ್ ಪೇಸ್ ನುಡಿದರು.

ಈ ಯೋಜನೆ ಸ್ತನ ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ಹೊಸ ಆಶಯವಾಗಿದೆ ಎಂದ ಸುಧಾ ರೆಡ್ಡಿ ಫೌಂಡೇಶನ್ ಅಧ್ಯಕ್ಷೆ ಸುಧಾ ರೆಡ್ಡಿ, ‘ಪಿಂಕ್ ಪವರ್ ರನ್ – ಯಾವುದೇ ಮಿತಿ / ಗಡಿ ಇಲ್ಲದ’ ಜಾಗತಿಕವಾಗಿ ವಿಸ್ತಾರಗೊಳ್ಳುತ್ತಿದೆ. ಪಿಂಕ್ ಪವರ್ ರನ್ ಜಾಗೃತಿ ಹೆಚ್ಚಿಸಲು, ಸಮುದಾಯ ಚಟುವಟಿಕೆ ಹೆಚ್ಚಿಸಲು ಹಾಗೂ ಮುಂಚಿತ ಪತ್ತೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಲು ವೇದಿಕೆಯಾಗಿದೆ ಎಂದರು.

ತಮಗೆ ಪಿಂಕ್ ಪವರ್ ರನ್ 2.0 ಅತ್ಯಂತ ವೈಯಕ್ತಿಕ. ಸ್ಥನ ಕ್ಯಾನ್ಸರ್‌ ಮುಕ್ತ ಮತ್ತು ಮುಂಚಿತ ಪತ್ತೆಯನ್ನು ಜೋರಾಗಿ ಒತ್ತಿ ಹೇಳುವುದೇ ನಮ್ಮ ಪ್ರಬಲ ಉದ್ದೇಶವಾಗಿದೆ ಮತ್ತು ಸಮುದಾಯವನ್ನು ಏಕಗೂಡಿಸಿ ಸ್ತನ ಕ್ಯಾನ್ಸರ್ ವಿರುದ್ಧ ಹೋರಾಟಕ್ಕೆ ಶಕ್ತಿ ತುಂಬುವುದೇ ಆಗಿದೆ ಎಂದು ಸುಧಾರೆಡ್ಡಿ ಅವರು ಒತ್ತಿ ಹೇಳಿದರು.
ವಿಜೇತರಿಗೆ ಬಹುಮಾನ ವಿತರಣೆ
10 ಕಿ.ಮೀ, 5 ಕಿ.ಮೀ ಮತ್ತು 3 ಕಿ.ಮೀ ಓಟ ವಿಜೇತರಿಗೆ ಭರ್ಜರಿ ಬಹುಮಾನಗಳೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

10 ಕಿ.ಮೀ ಓಟಕ್ಕೆ ರೂ.3.5 ಲಕ್ಷ, ರೂ.2.5 ಲಕ್ಷ ಮತ್ತು ರೂ.1.5 ಲಕ್ಷ ನೀಡಲಾಯಿತು. 5 km ಓಟಕ್ಕೆ ರೂ.2 ಲಕ್ಷ, ರೂ.1.5 ಲಕ್ಷ ಮತ್ತು ರೂ.1 ಲಕ್ಷ ನೀಡಲಾಯಿತು. ಜೂಲಿಯಾ ಮಾರ್ಲೆ ಅವರಿಗೆ “ಎಕ್ಸಲೆನ್ಸ್‌ ಇನ್‌ ಮೆಂಟರ್‌ಷಿಪ್‌-2025” ಪ್ರಶಸ್ತಿ ನೀಡಿ ಗೌರವಿಸಲಾಯಿತು.

10ಕೆ ವಿಭಾಗದಲ್ಲಿ, ಪುರುಷ ಹಾಗೂ ಮಹಿಳಾ ಭಾಗದಲ್ಲಿ ಸಾಧಾರಣ ಪ್ರದರ್ಶನಗಳು ಕಂಡುಬಂದವು. ಪುರುಷರ ವಿಭಾಗದಲ್ಲಿ ಅಂಕಿತ್ ಗುಪ್ತಾ (30:52), ಕಮಲಾಕರ್ ದೇಶಮುಖ್ (31:01), ಶುಭಂ ಸಿಂಧು (31:31) ಅಗಿರಿಸಿದರೆ, ಮಹಿಳಾ ವಿಭಾಗದಲ್ಲಿ ಸೀಮಾ ಸೀಮಾ (34:44), ಭಾರತೀ ನೈನ್ (35:46), ಸೋನಿಕಾ ಸೋನಿಕಾ (36:40) ಮೊದಲ ಮೂರು ಸ್ಥಾನ ಪಡೆದುಕೊಂಡರು.

5ಕೆ ವಿಭಾಗದಲ್ಲಿ, ಪುರುಷರ ವಿಭಾಗದಲ್ಲಿ ಹರ್ಮಂಜೋತ್ ಸಿಂಗ್ (14:25), ಸುನಿಲ್ ಕುಮಾರ್ (14:31), ಸಚಿನ್ ಯಾದವ್ (14:35) ಮೊದಲ ಮೂರು ಸ್ಥಾನ ಪಡೆದರು.

ಮಹಿಳಾ ವಿಭಾಗದಲ್ಲಿ ಅಂಕಿತಾ ಅಂಕಿತಾ (16:52), ನೀತಾ ರಾಣಿ (17:18), ಅಂಕಿತಾ ಗವಿತ್ (17:31) ಯವರು ಕ್ರಮವಾಗಿ ಮೊತ್ತ ಮೊದಲ ಮೂರು ಸ್ಥಾನ ಪಡೆದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: ‘Pink Power Run 2.0’‘ಪಿಂಕ್ ಪವರ್ ರನ್ 2.0’Breast cancerHealth AwarenessKannada News WebsiteLatest News KannadaMiss India WorldMiss WorldMiss World EuropeSudhareddy Foundationಬೆಂಗಳೂರುಮಿಸ್‌ ವರ್ಲ್ಡ್‌ಸುಧಾರೆಡ್ಡಿ ಫೌಂಡೇಶನ್‌ಸ್ತನ ಕ್ಯಾನ್ಸರ್ಹೈದರಾಬಾದ್
Previous Post

ಶಿವಮೊಗ್ಗ | ದೇಶ ಕಟ್ಟುವ ಯುವಕರಿಗೆ ಶಿಸ್ತು, ತ್ಯಾಗ ಮುಖ್ಯವಾದುದು | ಸಂದೀಪ್ ಶೆಟ್ಟಿ ಅಭಿಮತ

Next Post

Pink Power Run 2.0 Unites 20,000 Participants in Hyderabad for Breast Cancer Awareness

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Pink Power Run 2.0 Unites 20,000 Participants in Hyderabad for Breast Cancer Awareness

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು-ತಿರುವನಂತಪುರಂ ನಾರ್ತ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಎಷ್ಟು ದಿನ?

November 14, 2025

ಪುತ್ತೂರಿಗೆ ಹೆಲಿಕಾಪ್ಟರ್’ನಲ್ಲಿ ಬಂದಿಳಿದ ಚಿನ್ನದ ವ್ಯಾಪಾರಿ | ನಗರದಲ್ಲಿ ಮತ್ತೊಂದು ಜ್ಯುವೆಲರಿ ಶೋರೂಂ?

November 14, 2025

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ | ಸ್ವತಃ ಸಿಎಂ ಕಚೇರಿ ಸ್ಪಷ್ಟನೆ

November 14, 2025

28ನೇ ಜೆಕೆ ಟೈರ್ ಎಫ್‌ಎಂಎಸ್‌ಸಿಐ ನ್ಯಾಷನಲ್ ರೇಸಿಂಗ್ ಗ್ರ್ಯಾಂಡ್ ಫಿನಾಲೆ; ಬೆಂಗಳೂರಿನ ಅನೀಶ್ ಶೆಟ್ಟಿ ಭಾಗಿ

November 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು-ತಿರುವನಂತಪುರಂ ನಾರ್ತ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಎಷ್ಟು ದಿನ?

November 14, 2025

ಪುತ್ತೂರಿಗೆ ಹೆಲಿಕಾಪ್ಟರ್’ನಲ್ಲಿ ಬಂದಿಳಿದ ಚಿನ್ನದ ವ್ಯಾಪಾರಿ | ನಗರದಲ್ಲಿ ಮತ್ತೊಂದು ಜ್ಯುವೆಲರಿ ಶೋರೂಂ?

November 14, 2025

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ | ಸ್ವತಃ ಸಿಎಂ ಕಚೇರಿ ಸ್ಪಷ್ಟನೆ

November 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!