Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿಕಾರಿಪುರ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ನಾಳೆಯಿಂದ ಬೇಸಿಗೆ ಶಿಬಿರ

April 4, 2019
in Small Bytes, ಶಿಕಾರಿಪುರ
0 0
0
Share on facebookShare on TwitterWhatsapp
Read - < 1 minute

ಶಿಕಾರಿಪುರ: ಒತ್ತಡದ ಬದುಕಿನಲ್ಲಿ ಪೋಷಕರು ಮಕ್ಕಳನ್ನು ಹೆಚ್ಚು ಹಣಗಳಿಸುವ ಉದ್ಯೋಗಕ್ಕಾಗಿ ಬಾಲ್ಯದ ಸುಂದರ ಬದುಕಿನಿಂದ ವಂಚಿತವಾಗಿಸುತ್ತಿದ್ದು ಈ ದಿಸೆಯಲ್ಲಿ ಮಕ್ಕಳಿಗೆ ರಂಗಭೂಮಿಯ ಬಗ್ಗೆ ಪರಿಚಯಿಸುವ ಜತೆಗೆ ಸುಂದರ ಬಾಲ್ಯವನ್ನು ಸದಾಕಾಲ ಭವಿಷ್ಯದಲ್ಲಿ ಜ್ಞಾಪಿಸಿಕೊಳ್ಳುವ ರೀತಿಯಲ್ಲಿ ಬೇಸಿಗೆ ಶಿಬಿರವನ್ನು ಪಟ್ಟಣದ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ಇದೇ 5 ರಿಂದ 28 ರವರೆಗೆ ಆಯೋಜಿಸಲಾಗಿದೆ ಎಂದು ಕೇಂದ್ರದ ಸಂಸ್ಥಾಪಕ ಹಾಗೂ ರಂಗಕರ್ಮಿ ಇಕ್ಬಾಲ್ ಅಹ್ಮದ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒತ್ತಡದ ಬದುಕಿನಲ್ಲಿ ಪೋಷಕರು ಮಕ್ಕಳನ್ನು ಆತುರ ಆತುರದಿಂದ ಬೆಳೆಸಿ ವೈದ್ಯ ಇಂಜಿನಿಯರ್ ಉದ್ಯಮಿಯಾಗಿಸಿ ಹೆಚ್ಚು ಹಣಗಳಿಸುವ ಯಂತ್ರವಾಗಿಸುವ ಬಗ್ಗೆ ಚಿಂತಿಸುತ್ತಿದ್ದು, ಈ ದಿಸೆಯಲ್ಲಿ ಸಿದ್ದವಾಗಿರುವ ಶಿಕ್ಷಣ ಕೇಂದ್ರಗಳು ಅಂತರ್ಜಾಲ ತಾಂತ್ರಿಕ ವ್ಯವಸ್ಥೆಯಿಂದ ಮಕ್ಕಳು ಕೇವಲ ಮನೆ ಶಾಲೆಗೆ ಸೀಮಿತವಾಗಿ ಸುಂದರವಾದ ಬಾಲ್ಯದಿಂದ ವಂಚಿತವಾಗಿ ಕಾವ್ಯಾತ್ಮಕ ಬದುಕನ್ನು ಆಸ್ವಾದಿಸಲು ಸಾದ್ಯವಾಗುತ್ತಿಲ್ಲ ಎಂದು ಬೇಸರಿಸಿದರು.

ಹಣದಿಂದ ಸರ್ವಸ್ವವನ್ನು ಗಳಿಸಲು ಸಾದ್ಯ ಎಂಬ ಪೋಷಕರ ತಪ್ಪುಕಲ್ಪನೆಗೆ ಬಾಲ್ಯದಲ್ಲಿನ ಈಜು, ಮರ, ಗಿಡ, ಆಕಾಶ, ನಕ್ಷತ್ರ, ಚಂದ್ರ, ಪ್ರಾಣಿ ಪಕ್ಷಿ, ನೆಲ, ಜಲ ಎಲ್ಲವನ್ನು ಮರೆತು ಕಾರು ಚಲಿಸುವ ರೀತಿಯಲ್ಲಿ ನೇರವಾಗಿ ಹಣ ದೊರಕುವ ಉದ್ಯೋಗಗಳಿಕೆಗೆ ಹೆಚ್ಚಿನ ಆಸಕ್ತಿಯನ್ನು ವಹಿಸಲಾಗುತ್ತಿದೆ. ಅಂತರ್ಜಾಲ, ತಂತ್ರಜ್ಞಾನದ ಇಂದಿನ ಯುಗದಲ್ಲಿ ಜಗತ್ತನ್ನು ಕುಳಿತ ಸ್ಥಳದಲ್ಲಿಯೇ ವೀಕ್ಷಿಸಲು ಸಾಧ್ಯವಿದ್ದು ಆದರೆ ಈ ನೆಲದ ವಾಸ್ತವ ಬದುಕನ್ನು ಮರೆಯುತ್ತಿದ್ದೇವೆ ಎಂದರು.

ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ 22 ದಿನದ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಸುಂದರ ಬಾಲ್ಯವನ್ನು ಜ್ಞಾಪಿಸುವ ರೀತಿಯಲ್ಲಿ ಬದುಕಿಗೆ ಅಗತ್ಯವಾದ ಮರಗಿಡ ಔಷಧೀಯ ಗಿಡ, ಸಾವಯವ ಗೊಬ್ಬರದ ಬಳಕೆ, ಮಕ್ಕಳ ಚಲನಚಿತ್ರ ವೀಕ್ಷಣೆ, ಚಿತ್ರಕಲೆ, ಗಾಳಿಪಟ ಹಾರಾಟ, ಆವಿಮಣ್ಣಲ್ಲಿ ಗೊಂಬೆಗಳ ನಿರ್ಮಾಣ, ಆಕಾಶ ವೀಕ್ಷಣೆ, ಗ್ರಹಗಳ ಪರಿಚಯ, ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ, ರಂಗಾಟ, ನೃತ್ಯ, ಚಿತ್ರಕಲೆ, ಕೋಲಾಟ, ಯಕ್ಷಗಾನದ ಹೆಜ್ಜೆ ಪರಿಚಯಿಸಲಾಗುವುದು. ಸುಂದರವಾದ ಆಡಿಟೋರಿಯಂ, ಗಿಡಮರಗಳ ಆಹ್ಲಾದಕರ ವಾತಾವರಣದಲ್ಲಿ ಶಿಬಿರಾರ್ಥಿಗಳಿಗೆ ಬೆಳದಿಂಗಳೂಟದ ಮೂಲಕ ವಿಶಿಷ್ಟ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರದ ಸಂಚಾಲಕ ಕೆ.ಎಸ್. ಹುಚ್ರಾಯಪ್ಪ ಮಾತನಾಡಿ, ಮಕ್ಕಳಲ್ಲಿ ಸಂಸ್ಕಾರ ಬೆಳೆಸಿ ಸಂಸ್ಕೃತಿಯನ್ನು ಪರಿಚಯಿಸಲು ಸತತ 10 ವರ್ಷದಿಂದ ಆಯೋಜಿಸಲಾಗುತ್ತಿರುವ ಬೇಸಿಗೆ ಶಿಬಿರದಲ್ಲಿ ಮಕ್ಕಳ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವ ಪ್ರಯತ್ನವಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಶಿಬಿರದ ಸಂಚಾಲಕ ಎನ್. ನಾಗರಾಜಪ್ಪ ಜಕ್ಕಿನಕೊಪ್ಪ ಉಪಸ್ಥಿತರಿದ್ದರು.

(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)

Tags: Kannada NewsMalnad NewsShikaripuraSummer Campಗುಡಿ ಸಾಂಸ್ಕೃತಿಕ ಕೇಂದ್ರಬೇಸಿಗೆ ಶಿಬಿರರಂಗಭೂಮಿಶಿಕಾರಿಪುರ
Previous Post

ಸೇನೆಯಿಂದ ಪಾಕ್ ಡ್ರೋಣ್ ಪುಡಿಪುಡಿ: ಪಂಜಾಬ್ ಗಡಿಯಲ್ಲಿ ಹೈಅಲರ್ಟ್

Next Post

ಆರ್’ಬಿಐ ರೆಪೋ ದರ ಕಡಿತ: ಗೃಹ ಸಾಲ, ವಾಹನ ಸಾಲ ಇನ್ನು ಅಗ್ಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆರ್’ಬಿಐ ರೆಪೋ ದರ ಕಡಿತ: ಗೃಹ ಸಾಲ, ವಾಹನ ಸಾಲ ಇನ್ನು ಅಗ್ಗ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕರ್ನಾಟಕದಿಂದ ತಮಿಳುನಾಡಿನ ವೇಲಾಂಕಣಿ ಜಾತ್ರೆಗೆ ತೆರಳುವವರಿಗೆ ವಿಶೇಷ ರೈಲು | ಇಲ್ಲಿದೆ ಮಾಹಿತಿ

July 25, 2025
File Image

ಶಿವಮೊಗ್ಗ, ಭದ್ರಾವತಿ ಸೇರಿ 5 ತಾಲೂಕಿನ ಶಾಲಾ ಕಾಲೇಜಿಗೆ ಜುಲೈ 26ರಂದು ರಜೆ

July 25, 2025

Robotic Surgery a Boon for Women with Prior Cesareans Needing Hysterectomy: A Life-Changing Surgery by Dr. Sabiha

July 25, 2025

ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ

July 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕರ್ನಾಟಕದಿಂದ ತಮಿಳುನಾಡಿನ ವೇಲಾಂಕಣಿ ಜಾತ್ರೆಗೆ ತೆರಳುವವರಿಗೆ ವಿಶೇಷ ರೈಲು | ಇಲ್ಲಿದೆ ಮಾಹಿತಿ

July 25, 2025
File Image

ಶಿವಮೊಗ್ಗ, ಭದ್ರಾವತಿ ಸೇರಿ 5 ತಾಲೂಕಿನ ಶಾಲಾ ಕಾಲೇಜಿಗೆ ಜುಲೈ 26ರಂದು ರಜೆ

July 25, 2025

Robotic Surgery a Boon for Women with Prior Cesareans Needing Hysterectomy: A Life-Changing Surgery by Dr. Sabiha

July 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!