Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ದ ಸ್ಟೋರಿ ಆಫ್ ರಾಯಗಢ ಚಿತ್ರದ ಎಕ್ಸ್‌’ಕ್ಲೂಸಿವ್ ಮಾಹಿತಿ ರಿವೀಲ್ ಮಾಡಿದ ಡೈರೆಕ್ಟರ್ ಸುನಿ

ಮತ್ತೆ ಒಂದಾಗುತ್ತಿದೆ ಗೋಲ್ಡನ್ ಸ್ಟಾರ್ ಗಣೇಶ್-ನಿರ್ದೇಶಕ ಸುನಿ ಜೋಡಿ

June 30, 2020
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಿಂಪಲ್ಲಾಗ್ ಒಂದು ಲವ್ ಸ್ಟೋರಿ’ ಸಿನಿಮಾ ಮೂಲಕ ಸಂಚಲನ ಮೂಡಿಸಿದ ನಿರ್ದೇಶಕ ’ಸುನಿ’ ಕಥೆಯ ನಿರೂಪಣಾ ಶೈಲಿಯಿಂದಲೆ ಗಮನ ಸೆಳೆದವರು. ಹಾಸ್ಯ, ಪ್ರೇಮಕಥನ, ರೌಡಿಸಂ, ಕೌಟುಂಬಿಕ, ಪ್ರಯೋಗಾತ್ಮಕ ಎಲ್ಲಾ ಬಗೆಯ ಚಿತ್ರಗಳ ಟ್ರಂಪ್ ಕಾರ್ಡ್ ’ಸುನಿ’ ಎಂದರೆ ತಪ್ಪಾಗಲಾರದು.

ಅಂದಹಾಗೆ ನಿರ್ದೇಶಕ ಸುನಿ ಇಂದು ತಮ್ಮ ಫೇಸ್ಬುಕ್ ವಾಲ್’ನಲ್ಲಿ’ದ ಸ್ಟೋರಿ ಆಫ್ ರಾಯಗಢ’ ಎಂಬ ಶೀರ್ಷಿಕೆಯುಳ್ಳ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ನಾಯಕಿ, ನಾಯಕಿ, ಚಿತ್ರ ತಂಡ ಯಾವುದರ ಬಗ್ಗೆಯೂ ಮಾಹಿತಿ ಇಲ್ಲದ ಪೋಸ್ಟರ್ ಸಕ್ಕತ್ ವೈರಲ್ ಆಗಿದೆ. ಪೋಸ್ಟರ್ ಬಗ್ಗೆ exclusive ಮಾಹಿತಿ ನೀಡಿದ್ದಾರೆ.

’ದ ಸ್ಟೋರಿ ಆಫ್ ರಾಯಗಢ’ ಚಿತ್ರಕ್ಕೆ ’ಗೋಲ್ಡನ್ ಸ್ಟಾರ್ ಗಣೇಶ್’ ನಾಯಕ:


ಹೌದು ’ಚಮಕ್’ ಸಿನಿಮಾದ ನಂತರ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸುನಿ ಮತ್ತೊಮ್ಮೆ ಒಂದಾಗುತ್ತಿದ್ದಾರೆ. ’ಚಮಕ್’ ಸಿನಿಮಾದಲ್ಲಿ ಗಣೇಶ್’ರನ್ನು ಲವರ್ ಬಾಯ್’ನಂತೆ ತೋರಿಸಿದ್ದ ’ಸುನಿ’ ಗಣೇಶ್’ಗೆ ಒಂದು ಮಟ್ಟಿನ ಬ್ರೇಕ್ ದಕ್ಕಿಸಿ ಕೊಡುವಲ್ಲಿ ಯಶಸ್ವಿಯಾಗಿದ್ದರು. ಈಗ ಒಂದು ಪಕ್ಕ ಮಾಸ್ ಮತ್ತು ರಾ ಶೈಲಿಯ ಕಥೆ ಮಾಡಿಕೊಂಡಿದ್ದಾರೆ. ಅದೇ ’ದ ಸ್ಟೋರಿ ಆಫ್ ರಾಯಗಢ’ ಸಿನಿಮಾ ಆಗುತ್ತಿದೆ.

ಸಂಪೂರ್ಣವಾಗಿ ಉತ್ತರ ಕರ್ನಾಟಕ ಭಾಗದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದ್ದು ಸದ್ಯ ಓನ್ ಲೈನ್ ಅಷ್ಟೇ ರೆಡಿ ಆಗಿದೆಯಂತೆ.


ಈ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ’ಸುನಿ’ ’ಸದ್ಯ ಶರಣ್ ಅಭಿನಯದ ’ಅವಾತರ್ ಪುರುಷ’ ಸಿನಿಮಾ ಕೊನೆ ಹಂತದಲ್ಲಿದ್ದು ಬಿಡುಗಡೆಯ ಬಗ್ಗೆ ತಲೆ ಕೆಡಿಸಿಕೊಂಡಿದ್ದೇನೆ. ನಂತರ ನನ್ನ ಮತ್ತು ಗಣೇಶ್ ಅವರ ಕಾಂಬಿನೇಷನ್’ನಲ್ಲೇ ’ಸಕ್ಕತ್’ ಸಿನಿಮಾ ಸೆಟ್ಟೇರಲಿದೆ.

ಇವೆರಡೂ ಚಿತ್ರ ಮುಗಿದ ಮೇಲಷ್ಟೇ ’ದ ಸ್ಟೋರಿ ಆಫ್ ರಾಯಗಢ’ ಕೈಗೆತ್ತುಕೊಳ್ಳುತ್ತೇನೆ. ಕಥೆಯ ಓನ್ ಲೈನ್ ಮಾತ್ರ ರೆಡಿ ಆಗಿದೆ, ಸ್ಕ್ರಿಪ್ಟ್‌ ಕೆಲಸ, ನಾಯಕಿ, ತಾಂತ್ರಿಕ ವರ್ಗ ಮತ್ತು ಇತರ ಪಾತ್ರಗಳ ಅನ್ವೇಷಣೆ ಇನ್ನಷ್ಟೇ ಆಗಬೇಕಿದೆ’ ಎಂದು ಮಾಹಿತಿ ನೀಡಿದರು.

ಅಂದಹಾಗೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬಕ್ಕೆ ’ದ ಸ್ಟೋರಿ ಆಫ್ ರಾಯಗಢ’ ಚಿತ್ರದ ಫಸ್ಟ್‌ ಲುಕ್ ಪೋಸ್ಟರ್ ಜುಲೈ 2 ರಂದು ಬಿಡುಗಡೆಯಾಗಲಿದೆ.


Get In Touch With Us info@kalpa.news Whatsapp: 9481252093

Tags: Director SuniGolden Star GaneshKannada MoviesKannada News WebsiteLatest News KannadasandalwoodThe Story of Rayagadaಗೋಲ್ಡನ್ ಸ್ಟಾರ್ ಗಣೇಶ್ದ ಸ್ಟೋರಿ ಆಫ್ ರಾಯಗಢನಿರ್ದೇಶಕ ಸುನಿ
Previous Post

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

Next Post

ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ: ಇಂದು 22 ಪಾಸಿಟಿವ್ ಪತ್ತೆ, 173ಕ್ಕೇರಿದ ಒಟ್ಟು ಪ್ರಕರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ: ಇಂದು 22 ಪಾಸಿಟಿವ್ ಪತ್ತೆ, 173ಕ್ಕೇರಿದ ಒಟ್ಟು ಪ್ರಕರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!