Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

286 ದಿನಗಳ ತ್ರಿಶಂಕು ವಾಸದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನೀತಾ ವಿಲಿಯಮ್ಸ್

March 19, 2025
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಕೇಪ್ ಕೆನವೆರಲ್  |

ಸುಮಾರು 286 ದಿನಗಳ ಕಾಲ ತಾಂತ್ರಿಕ ಸಮಸ್ಯೆಯಿಂದ ಬಾಹ್ಯಾಕಾಶದಲ್ಲಿ ಸಿಲುಕಿ ತ್ರಿಶಂಕು ವಾಸದಲ್ಲಿದ್ದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರುಗಳು ಇಂದು ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.

ಸುಮಾರು 9 ತಿಂಗಳ ನಂತರ ಭಾರತೀಯ ಕಾಲಮಾನದಂತೆ ಇಂದು ಅಂದರೆ ಬುಧವಾರ ಬೆಳಗ್ಗೆ 3.27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ.

Also Read>> ಗಮನಿಸಿ! ಯಶವಂತಪುರದಿಂದ ಹೊರಡುವ ಕೆಲವು ರೈಲುಗಳ ತಾತ್ಕಾಲಿಕ ಸಂಚಾರ ರದ್ದು, ಮಾರ್ಗ ಬದಲಾವಣೆ

9 ತಿಂಗಳ ಹಿಂದೆ ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ #SunitaWilliams ಮತ್ತು ಬುಚ್ ವಿಲ್ಮೋರ್ #ButchWilmore ಅವರು ಅಲ್ಲಿಗೆ ಪ್ರಯಾಣಿಸಿದ್ದರು. ಆದರೆ, ಅವರಿದ್ದ ಬೋಯಿಂಗ್ ಸ್ಟಾರ್ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತು ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು.
ಹಾಗಾಗಿ, ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದನ್ನು ಕಾಯಲಾಗುತ್ತಿತ್ತು. ಈ ಕಾಯುವಿಕೆ ಇದೀಗ ಇಬ್ಬರೂ ಸುರಕ್ಷಿತವಾಗಿ ಮರಳುವುದರೊಂದಿಗೆ ಕೊನೆಗೊಂಡಿದೆ.

ಇದಲ್ಲದೆ, ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮರಳಿದ್ದಾರೆ.

Splashdown confirmed! #Crew9 is now back on Earth in their @SpaceX Dragon spacecraft. pic.twitter.com/G5tVyqFbAu

— NASA (@NASA) March 18, 2025

ಐಎಸ್’ಎಸ್ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್ ಎಕ್ಸ್ ಡ್ರಾö್ಯಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.

ಇಳಿದಾಕ್ಷಣ ನಾಸಾ ವಿಜ್ಞಾನಿಗಳು ಅವರನ್ನು ಬರಮಾಡಿಕೊಂಡಿದ್ದು, ಸುನೀತಾ ವಿಲಿಯಮ್ಸ್ ನಸುನಕ್ಕಿದ್ದು, ಕೋಟ್ಯಾಂತರ ಭಾರತೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಕ್ರ್ಯೂ ಡ್ರ್ಯಾಗನ್‌ ಕ್ಯಾಪ್ಸೂಲ್‌ ಫ್ಲೋರಿಡಾದ ಸಮುದ್ರದ ಮೇಲೆ ಟಚ್‌ಡೌನ್‌ ಆಗಿದೆ. ಆಕಾಶದಿಂದ ವೇಗವಾಗಿ ಬರುವ ಕ್ಯಾಪ್ಸೂಲ್‌ ನಿಧಾನವಾಗಿ ಲ್ಯಾಂಡ್‌ ಆಯ್ತು. ಭೂಮಿ ಪ್ರವೇಶದ ಬಳಿಕ ಕ್ಯಾಪ್ಸೂಲ್‌ನಲ್ಲಿರುವ 4 ಪ್ಯಾರಾಚೂಟ್‌ಗಳು ತೆರೆದುಕೊಂಡಿತ್ತು. ಈ ಪ್ಯಾರಾಚೂಟ್‌ಗಳು ಕ್ಯಾಪ್ಸೂಲ್‌ ವೇಗವನ್ನು ತಗ್ಗಿಸಿತ್ತು. ವೇಗ ತಗ್ಗಿದಂತೆ ಕ್ಯಾಪ್ಸೂಲ್‌ ನಿಧನವಾಗಿ ಸಮುದ್ರದಲ್ಲಿ ಟಚ್‌ಡೌನ್‌ ಆಯ್ತು.

Welcome home, Commander @AstroHague 🇺🇸 pic.twitter.com/lqgcnXIbpy

— Rapid Response 47 (@RapidResponse47) March 18, 2025

ನಂತರ ವಿಶೇಷ ದೋಣಿಯಲ್ಲಿ ಸ್ಪೇಸ್‌ ಎಕ್ಸ್‌ ಸಿಬ್ಬಂದಿ ನೌಕೆಯನ್ನು ರೋಪ್‌ ಬಳಸಿ ಹತ್ತಿರದಲ್ಲೇ ಇದ್ದ ದೊಡ್ಡ ಬೋಟ್‌ ಬಳಿ ತಂದರು. ಈ ನೌಕೆಯನ್ನು ಕ್ರೇನ್‌ ಬಳಸಿ ಬೋಟ್‌ ಒಳಗಡೆ ಇಡಲಾಯಿತು. ಬೋಟ್‌ ಒಳಗಡೆ ಇಟ್ಟ ನಂತರ ಕ್ಯಾಪ್ಸೂಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್‌ ಎಕ್ಸ್‌ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ವಿಶೇಷವಾಗಿ ವಿನ್ಯಾಸ ಪಡಿಸಲಾಗಿರುವ ವೀಲ್‌ ಚೇರ್‌ನಲ್ಲಿ ಕುಳ್ಳಿರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: AstronautButch WilmoreFloridaKannada News WebsiteLatest News KannadaNASASpaceXSunita Williamsಕೇಪ್ ಕೆನವೆರಲ್ಗಗನಯಾತ್ರಿತ್ರಿಶಂಕುಬಾಹ್ಯಾಕಾಶಬುಚ್ ವಿಲ್ಮೋರ್ಸುನೀತಾ ವಿಲಿಯಮ್ಸ್
Previous Post

ಗಮನಿಸಿ! ಯಶವಂತಪುರದಿಂದ ಹೊರಡುವ ಕೆಲವು ರೈಲುಗಳ ತಾತ್ಕಾಲಿಕ ಸಂಚಾರ ರದ್ದು, ಮಾರ್ಗ ಬದಲಾವಣೆ

Next Post

ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!