No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಕುವೆಂಪು ಎಕ್ಸ್’ಪ್ರೆಸ್ ಸೇರಿ ಶಿವಮೊಗ್ಗದ 3 ರೈಲು ಸಂಚಾರದಲ್ಲಿ ವ್ಯತ್ಯಯ : ಇಲ್ಲಿದೆ ಡೀಟೇಲ್ಸ್

ಈ ಮೂರು ದಿನ ಅರಸೀಕೆರೆ - ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

kalpa News by kalpa News
August 18, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
0
mysuru-ajmer-weekly-express-16281-16282-regular-service
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾಸನ/ಮೈಸೂರು  |

ಹಾಸನ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳ ಯಾರ್ಡ್‌ಗಳಲ್ಲಿ ಅತ್ಯಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕುವೆಂಪು ಎಕ್ಸ್’ಪ್ರೆಸ್ ಸೇರಿ (Shivamogga) ಶಿವಮೊಗ್ಗದ 3 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ.

ಕಾಮಗಾರಿಯ ಪರಿಣಾಮ ಕೆಲವು ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸುವುದರ ಜೊತೆಗೆ ಒಂದು ರೈಲಿನ ಸಂಚಾರವನ್ನು ಮಾರ್ಗಮಧ್ಯೆ ನಿಯಂತ್ರಿಸಲಾಗುತ್ತದೆ.

ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ರೈಲುಗಳ ಸಂಚಾರ ಬದಲಾವಣೆ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ರೈಲ್ವೆ ಇಲಾಖೆ ಸೂಚಿಸಿದೆ.

ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ರದ್ದು

ಆಗಸ್ಟ್ 19, 2026ರಂದು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ ರೈಲಿನ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುತ್ತದೆ.

https://kalpa.news/wp-content/uploads/2026/08/Independence-Day-Film-Kannada.mp4

ಅದೇ ರೀತಿ ಆಗಸ್ಟ್ 25 ಮತ್ತು ಸೆಪ್ಟೆಂಬರ್ 1, 2026ರಂದು ರೈಲು ಸಂಖ್ಯೆ 56268 ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ ರೈಲು ಸಂಚಾರವೂ ರದ್ದುಗೊಳ್ಳಲಿದೆ.

ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಭಾಗಶಃ ರದ್ದು

ಆಗಸ್ಟ್ 19ರಂದು ಸಂಚರಿಸಲಿರುವ ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ ರೈಲು ಮೈಸೂರು ಮತ್ತು ಅರಸೀಕೆರೆ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳ್ಳಲಿದೆ. ಇದರಿಂದ ಮೈಸೂರು–ಅರಸೀಕೆರೆ ವಿಭಾಗದಲ್ಲಿ ಈ ರೈಲು ಸೇವೆ ಲಭ್ಯವಿರುವುದಿಲ್ಲ.

ಇದೇ ರೀತಿ ಆಗಸ್ಟ್ 25 ಮತ್ತು ಸೆಪ್ಟೆಂಬರ್ 1ರಂದು ರೈಲು ಸಂಖ್ಯೆ 16226 ಶಿವಮೊಗ್ಗ ಟೌನ್–ಮೈಸೂರು ಡೈಲಿ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ ಮತ್ತು ಮೈಸೂರು ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳ್ಳಲಿದೆ.

Also Read>> ತಾಳಗುಪ್ಪ–ಬೆಂಗಳೂರು, ಯಶವಂತಪುರ–ಶಿವಮೊಗ್ಗ ಇಂಟರ್‌ಸಿಟಿ ಸಂಚಾರದಲ್ಲಿ ಮಹತ್ವದ ಬದಲಾವಣೆ

ತಾಳಗುಪ್ಪ–ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲು 90 ನಿಮಿಷ ನಿಯಂತ್ರಣ

ಆಗಸ್ಟ್ 19, 2026ರಂದು ಸಂಚರಿಸಲಿರುವ ರೈಲು ಸಂಖ್ಯೆ 16221 ತಾಳಗುಪ್ಪ–ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಪಡಲಿದೆ.Soild Waste Management Rule 2026

ಹಾಸನ ಮತ್ತು ಹೊಳೆನರಸೀಪುರ ನಿಲ್ದಾಣಗಳ ಯಾರ್ಡ್‌ಗಳಲ್ಲಿ ನಡೆಯಲಿರುವ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ಸಂಚಾರ ಬದಲಾವಣೆಗಳನ್ನು ಕೈಗೊಳ್ಳಲಾಗಿದೆ. ಕಾಮಗಾರಿಯ ಅವಧಿಯಲ್ಲಿ ಪ್ರಯಾಣಿಕರಿಗೆ ಉಂಟಾಗಬಹುದಾದ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕ ಹಾಗೂ ರೈಲು ಸಂಚಾರದ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸಿಕೊಂಡು ಪ್ರಯಾಣಿಸುವುದು ಸೂಕ್ತವಾಗಿದೆ.

SWR 3 Trains Affected in Shivamogga including Kuvempu Exp

Hassan/Mysuru: Several train services will be cancelled, partially cancelled and regulated due to essential maintenance works being carried out at the yard areas of Hassan and Holenarasipura railway stations. The changes will affect passenger and express services on specific dates.

Train Services Cancelled

  1. Train No. 56267 Arasikere–Mysuru Daily Passenger will remain cancelled on August 19, 2026.
  2. Train No. 56268 Mysuru–Arasikere Daily Passenger will remain cancelled on August 25 and September 1, 2026.

Train Services Partially Cancelled

  1. On August 19, 2026, Train No. 16225 Mysuru–Shivamogga Town Daily Express will be partially cancelled between Mysuru and Arasikere.
  2. On August 25 and September 1, 2026, Train No. 16226 Shivamogga Town–Mysuru Daily Express will be partially cancelled between Arasikere and Mysuru.

Train Service to be Regulated

On August 19, 2026, Train No. 16221 Talaguppa–Mysuru Kuvempu Express will be regulated for approximately 90 minutes en route due to the maintenance works.

The railway authorities have advised passengers to check the latest train service status before commencing their journey, particularly on the affected dates, to avoid inconvenience caused by the temporary changes in train operations.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     PES ShivamoggaKumadvathi College Shikariura

Kalpa News Advertising DisclaimerKalahamsa Infotech private limited

 

Tags: Indian RailwayShivamoggaನೈಋತ್ಯ ರೈಲ್ವೆಮೈಸೂರುಶಿವಮೊಗ್ಗಹಾಸನಹೊಳೆನರಸೀಪುರ
Share213Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Next Post

ಶಿವಮೊಗ್ಗದಲ್ಲಿ 20ನೇ ಸಿಟಿ ಇಂಟರ್ ಸ್ಕೂಲ್ ಚೆಸ್ ಟೂರ್ನಿಮೆಂಟ್ ಯಶಸ್ವಿ

kalpa News

kalpa News

Next Post
Shivamogga 20th City Inter School Chess Tournament Held

ಶಿವಮೊಗ್ಗದಲ್ಲಿ 20ನೇ ಸಿಟಿ ಇಂಟರ್ ಸ್ಕೂಲ್ ಚೆಸ್ ಟೂರ್ನಿಮೆಂಟ್ ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL