No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ತಾಳಗುಪ್ಪ–ಬೆಂಗಳೂರು, ಯಶವಂತಪುರ–ಶಿವಮೊಗ್ಗ ಇಂಟರ್‌ಸಿಟಿ ಸಂಚಾರದಲ್ಲಿ ಮಹತ್ವದ ಬದಲಾವಣೆ

kalpa News by kalpa News
August 18, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
0
SWR Talguppa-Shivamogga Route Train Services Disrupted
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಮಲ್ಲಸಂದ್ರ ಮತ್ತು ಗುಬ್ಬಿ ನಡುವಿನ ರೈಲು ಮಾರ್ಗದಲ್ಲಿ ನಡೆಯುತ್ತಿರುವ ಇಂಜಿನಿಯರಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ತಾಳಗುಪ್ಪ, (Shivamogga) ಶಿವಮೊಗ್ಗ ಹಾಗೂ ಬೆಂಗಳೂರು (Bangalore) ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಪ್ರಯಾಣಿಕರು ರೈಲು ಸೇವೆಯ ಸ್ಥಿತಿಯನ್ನು ಪರಿಶೀಲಿಸಿಕೊಂಡು ಪ್ರಯಾಣ ಕೈಗೊಳ್ಳುವಂತೆ ನೈಋತ್ಯ ರೈಲ್ವೆ (SWR) ಸೂಚಿಸಿದೆ.

ತಾಳಗುಪ್ಪ–ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಭಾಗಶಃ ರದ್ದು

ತಾಳಗುಪ್ಪ–ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20652) ರೈಲಿನ ಸಂಚಾರವನ್ನು ನಿರ್ದಿಷ್ಟ ದಿನಗಳಲ್ಲಿ ಭಾಗಶಃ ರದ್ದುಗೊಳಿಸಲಾಗಿದೆ. ಆಗಸ್ಟ್ 19, 22, 23 ಮತ್ತು 26ರಂದು ಈ ರೈಲು ತಾಳಗುಪ್ಪದಿಂದ ಹೊರಟು ಅರಸೀಕೆರೆವರೆಗೆ ಮಾತ್ರ ಸಂಚರಿಸಲಿದೆ. ಅರಸೀಕೆರೆಯಿಂದ ಕೆಎಸ್‌ಆರ್ ಬೆಂಗಳೂರಿನವರೆಗಿನ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಯಶವಂತಪುರ–ಶಿವಮೊಗ್ಗ ಇಂಟರ್‌ಸಿಟಿ ಮಾರ್ಗ ಬದಲಾವಣೆ

ಯಶವಂತಪುರ–ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (20689) ರೈಲಿನ ಮಾರ್ಗದಲ್ಲಿಯೂ ಬದಲಾವಣೆ ಮಾಡಲಾಗಿದೆ. ಆಗಸ್ಟ್ 19, 22, 23 ಮತ್ತು 26ರಂದು ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಹಾಸನ ಹಾಗೂ ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ.

https://kalpa.news/wp-content/uploads/2026/08/Independence-Day-Film-Kannada.mp4

ಮಾರ್ಗ ಬದಲಾವಣೆಯ ಹಿನ್ನೆಲೆಯಲ್ಲಿ ಈ ದಿನಗಳಲ್ಲಿ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಹಲವು ರೈಲುಗಳ ಸೇವೆ ರದ್ದು

ಇಂಜಿನಿಯರಿಂಗ್ ಕಾಮಗಾರಿಯ ಪರಿಣಾಮವಾಗಿ ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಹಲವು ರೈಲುಗಳ ಸೇವೆಯನ್ನು ಕೆಲವು ದಿನಗಳಂದು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಆಗಸ್ಟ್ 19 ಮತ್ತು 26ರಂದು ಕೆಳಗಿನ ರೈಲುಗಳ ಸಂಚಾರ ಇರುವುದಿಲ್ಲ:

  • ಚಿಕ್ಕಮಗಳೂರು–ಯಶವಂತಪುರ ಎಕ್ಸ್‌ಪ್ರೆಸ್ (16239)
  • ಯಶವಂತಪುರ–ಚಿಕ್ಕಮಗಳೂರು ಎಕ್ಸ್‌ಪ್ರೆಸ್ (16240)
  • ಕೆಎಸ್‌ಆರ್ ಬೆಂಗಳೂರು–ಮೈಸೂರು ಒಡೆಯರ್ ಎಕ್ಸ್‌ಪ್ರೆಸ್ (12614)
  • ಕೆಎಸ್‌ಆರ್ ಬೆಂಗಳೂರು–ತುಮಕೂರು ಮೆಮು (66567)
  • ತುಮಕೂರು–ಕೆಎಸ್‌ಆರ್ ಬೆಂಗಳೂರು ಮೆಮು (66572)

ಇದೇ ವೇಳೆ, ಆಗಸ್ಟ್ 19, 22 ಮತ್ತು 26ರಂದು ಯಲಹಂಕ–ಅರಸೀಕೆರೆ ಮೆಮು (66505) ಹಾಗೂ ಅರಸೀಕೆರೆ–ಯಲಹಂಕ ಮೆಮು (66506) ರೈಲುಗಳ ಸೇವೆಯೂ ರದ್ದಾಗಲಿದೆ. Soild Waste Management Rule 2026

ವಾಸ್ಕೋ ಡ ಗಾಮಾ, ವಿಶ್ವಮಾನವ ಎಕ್ಸ್‌ಪ್ರೆಸ್‌ಗಳಿಗೂ ಮಾರ್ಗ ಬದಲಾವಣೆ

ಇದಲ್ಲದೆ, ವಾಸ್ಕೋ ಡ ಗಾಮಾ–ಯಶವಂತಪುರ ಎಕ್ಸ್‌ಪ್ರೆಸ್ (17310) ಹಾಗೂ ಮೈಸೂರು–ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್ (20676) ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಲಾಗಿದೆ.

ಈ ರೈಲುಗಳು ನಿಗದಿತ ಮಾರ್ಗದಲ್ಲಿನ ತಿಪಟೂರು ಮತ್ತು ತುಮಕೂರು ನಿಲ್ದಾಣಗಳನ್ನು ಹೊರತುಪಡಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪ್ರಯಾಣಿಕರಿಗೆ ಸೂಚನೆ

ಮಲ್ಲಸಂದ್ರ–ಗುಬ್ಬಿ ನಡುವಿನ ಕಾಮಗಾರಿಯಿಂದಾಗಿ ಒಂದೇ ಅವಧಿಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿರುವುದರಿಂದ ತಾಳಗುಪ್ಪ, ಶಿವಮೊಗ್ಗ, ತುಮಕೂರು, ತಿಪಟೂರು, ಅರಸೀಕೆರೆ ಹಾಗೂ ಬೆಂಗಳೂರು ಭಾಗದ ಪ್ರಯಾಣಿಕರು ಮುಂಚಿತವಾಗಿ ರೈಲುಗಳ ಸಂಚಾರದ ಮಾಹಿತಿ ಪರಿಶೀಲಿಸಿಕೊಳ್ಳುವುದು ಅಗತ್ಯವಾಗಿದೆ.

ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದ್ದು, ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುನ್ನ ಸಂಬಂಧಪಟ್ಟ ರೈಲು ಸೇವೆಯ ವೇಳಾಪಟ್ಟಿ ಹಾಗೂ ನಿಲುಗಡೆಗಳ ಕುರಿತು ರೈಲ್ವೆ ಇಲಾಖೆಯ ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ ಪ್ರಯಾಣ ಯೋಜನೆ ರೂಪಿಸುವಂತೆ ಸೂಚಿಸಲಾಗಿದೆ.

SWR : Talguppa-Shivamogga Route Train Services Disrupted

Bengaluru/Shivamogga: Train services on several routes are set to be affected due to ongoing engineering works between Mallasandra and Gubbi. According to a railway department notification, several trains have been partially cancelled, while the routes of some trains have been diverted on specified dates.

The changes will particularly affect train services operating between Thalaguppa, Shivamogga, Tumakuru, Arsikere and Bengaluru. Passengers have been advised to check the latest train service status before commencing their journey.

Thalaguppa–KSR Bengaluru Express Partially Cancelled

The Thalaguppa–KSR Bengaluru Express (Train No. 20652) will be partially cancelled on August 19, 22, 23 and 26.

On these dates, the train will terminate its journey at Arsikere, instead of proceeding to KSR Bengaluru. The service between Arsikere and KSR Bengaluru will remain cancelled. PES Shivamogga

Yeshwanthpur–Shivamogga Intercity Route Diverted

The route of the Yeshwanthpur–Shivamogga Town Intercity Express (Train No. 20689) has also been diverted.

On August 19, 22, 23 and 26, the train will operate via Chikkabanavara, Nelamangala, Hassan and Arsikere.

Due to the route diversion, the train will not have stoppages at Tumakuru and Tiptur on these dates.

Several Train Services Cancelled

As part of the engineering work, several trains have been completely cancelled on specified dates.

The following trains will remain cancelled on August 19 and 26:

  • Chikkamagaluru–Yeshwanthpur Express (16239)
  • Yeshwanthpur–Chikkamagaluru Express (16240)
  • KSR Bengaluru–Mysuru Wodeyar Express (12614)
  • KSR Bengaluru–Tumakuru MEMU (66567)
  • Tumakuru–KSR Bengaluru MEMU (66572)

Kumadvathi College Shikariura Meanwhile, the Yelahanka–Arsikere MEMU (66505) and Arsikere–Yelahanka MEMU (66506) services will also remain cancelled on August 19, 22 and 26.

Vasco Da Gama and Vishwamanava Expresses Also Diverted

The routes of the Vasco Da Gama–Yeshwanthpur Express (17310) and Mysuru–Belagavi Vishwamanava Express (20676) have also been modified.

These trains will operate through alternative routes instead of the regular route covering Tiptur and Tumakuru, the railway department said.

Passengers Advised to Check Train Status

With multiple changes being made due to the engineering work between Mallasandra and Gubbi, passengers travelling from Thalaguppa, Shivamogga, Tumakuru, Tiptur, Arsikere and Bengaluru are advised to verify train schedules and service status before planning their journey.

The railway authorities have urged passengers to check the latest official information regarding train timings, cancellations, diversions and stoppages before travelling, as the changes are temporary and linked to the ongoing engineering work.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: BangaloreIndian RailwayShimogaShivamoggaShivamogga NewsSouth Western RailwaySWRTalguppaತಾಳಗುಪ್ಪಬೆಂಗಳೂರುಯಶವಂತಪುರಶಿವಮೊಗ್ಗ
Share210Tweet132Send
Aniruddha Vasishta S R

Aniruddha Vasishta S R

Editor-in-Chief

Previous Post

ಆಹಾರದಲ್ಲಿ ಷಡ್ರಸಗಳ ಸಮತೋಲನ ಅಗತ್ಯ : ರಾಘವೇಶ್ವರ ಶ್ರೀ

Next Post

ಸಾಗರದಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ | 27 ವರ್ಷದ ಆರೋಪಿ ಬಂಧನ

kalpa News

kalpa News

Next Post
sagara-mdma-drugs-sale-accused-arrested-677-mg-seized

ಸಾಗರದಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ | 27 ವರ್ಷದ ಆರೋಪಿ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL