ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Sringar/ Zojila | Megha Engineering & Infrastructure Limited (MEIL) has achieved the final breakthrough of the...
Read moreDetailsಸದ್ವಿಚಾರ ಸದಾಚಾರಗಳೆರಡೂ ಸದ್ಗತಿಯ ಪ್ರಾಪ್ತಿಗೆ ವಿಹಿತವಾದ ಸಾಧನಗಳು. ದೇಹದ ನೈರ್ಮಲ್ಯಕ್ಕೆ ವ್ರತ, ಉಪವಾಸ, ತೀರ್ಥಯಾತ್ರೆ, ದಾನ, ತಪಸ್ಸು, ಜಪ, ಯಾಗ, ಯಜ್ಞ ಮೊದಲಾಗಿ ಅನೇಕ ಸಾಧನಗಳನ್ನು ಶಾಸ್ತ್ರಗಳು ವಿಧಿಸಿದೆ. ಇವು ನೇರವಾಗಿ ಮೋಕ್ಷಪ್ರಾಪ್ತಿಗೆ ಸಾಧನಗಳಲ್ಲವಾದರೂ ಮೋಕ್ಷಕ್ಕೆ ಅಗತ್ಯವಾದ ಜ್ಞಾನಭಕ್ತಿಗಳ ಪ್ರಾಪ್ತಿಗೆ ಮುಖ್ಯಸೋಪಾನಗಳಾಗಿವೆ. ...
ಬೆಂಗಳೂರು: ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ, ಶ್ರೀರಾಮಚಂದ್ರಾಪುರಮಠವೆಂಬ ಶಂಕರಾಚಾರ್ಯ ಸ್ಥಾಪಿತ ಸಂಸ್ಥೆಯನ್ನು ಯಾರು ಏನು ಮಾಡಲು ಪ್ರಯತ್ನಪಟ್ಟರೂ ಏನೂ ಆಗದು. ಸಮಾಜದ ಪರಿವರ್ತನೆಯಲ್ಲಿ ತೊಡಗಿಕೊಂಡವರು ವಿಷಕಂಠರಾಗಿ ಎಲ್ಲವನ್ನೂ ಎದುರಿಸಲು ಸಿದ್ದರಾಗಿರಬೇಕಾಗುತ್ತದೆ ಎಂದು ಜಗದ್ಗುರು ಶಂಕರಾಚಾರಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ...
Copyright © 2026 Kalpa News. Designed by KIPL