ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಆಗಸ್ಟ್ 18 | ಬೆಂಗಳೂರು–ಬಂಗಾರಪೇಟೆ ಸೇರಿ 22 ಮೆಮು ರೈಲುಗಳ ಸಂಚಾರ ರದ್ದು
August 17, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಬೆಂಗಳೂರು: ಶರಾವತಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಿತ ಯೋಜನೆ ಅವೈಜ್ಞಾನಿಕ ಹಾಗೂ ಅತಾರ್ಕಿಕವಾಗಿದ್ದು, ವಿಶ್ವದಲ್ಲೇ ಅಪರೂಪದ ಜೀವವೈವಿಧ್ಯ ತಾಣ ಎನಿಸಿದ ಪಶ್ಚಿಮಘಟ್ಟ ಪರಿಸರಕ್ಕೆ ಈ ಯೋಜನೆ ಮಾರಕ ಎಂದು ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ...
ಬೆಂಗಳೂರು: ವಿಷ್ಣುಗುಪ್ತ (ಚಾಣಕ್ಯ) ಹೆಸರಿನ ವಿಶ್ವವಿದ್ಯಾಪೀಠದ ಮಹಾಸಂಕಲ್ಪದ ಸಾಕಾರಕ್ಕಾಗಿ ಶ್ರೀಮದಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀಮಹಾಸ್ವಾಮಿಗಳು ಈ ತಿಂಗಳ 20ರಿಂದ ಸಮಗ್ರ ರಾಮಾಯಣ ಪ್ರವಚನ ಆರಂಭಿಸಲಿದ್ದಾರೆ. ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಪೀಠಾರೋಹಣ ಮಾಡಿ 25 ವಸಂತಗಳು ತುಂಬಿದ್ದು, ಸುವರ್ಣಯುಗ ಆರಂಭದ ನೆನಪಿಗಾಗಿ ಈ ವಿಶಿಷ್ಟ ...
ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ತೇಜೋವಧೆಯ ಹುನ್ನಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕುಮಟಾದ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಚಾರ್ಜ್'ಶೀಟ್ ರದ್ಧತಿಗೆ ಆರೋಪಿಗಳು ಮಾಡಿದ್ದ ಮೇಲ್ಮನವಿಯನ್ನು ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಮುಂದುವರಿಸುವಂತೆ ಆದೇಶ ಹೊರಡಿಸಿದೆ. 2010 ...
ಕಾಂಚಿ: ಕಾಂಚೀ ಕಾಮಕೋಟಿ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಜಯೇಂದ್ರ ಸರಸ್ವತಿ ಮಹಾಸ್ವಾಮಿಗಳು ಹಾಗೂ ಶ್ರೀಗೋಕರ್ಣ ಸಂಸ್ಥಾನ ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಶ್ರೀಗಳು ಕಾಂಚೀಮಠದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಕಾಂಚೀ ಶಂಕರಾಚಾರ್ಯರ ವಿಶೇಷ ಆಮಂತ್ರಣದ ಮೇರೆಗೆ ಕಾಂಚೀಪುರಂನಲ್ಲಿರುವ ಮಠಕ್ಕೆ ಭೇಟಿ ನೀಡಿದ ...
ಬೆಂಗಳೂರು: ಸಮಾಜ ಪುರುಷ ಮೈಕೊಡವಿ ಎದ್ದು ನಿಂತಿರುವ ಈ ಸನ್ನಿವೇಷವೇ ವಿಶ್ವ ಹವ್ಯಕ ಸಮ್ಮೇಳನ, ಸಮುದ್ರೋಲ್ಲಂಘನ ಸಮಯದಲ್ಲಿ ಆಂಜನೇಯ ಮೈಕೊಡವಿ ಎದ್ದು ನಿಂತನಂತೆ, ಆಗ ಸಹಸ್ರಾರು ಜನ ಅವನನ್ನು ಆಶ್ಚರ್ಯ ಚಕಿತರಾಗಿ ನೋಡಿದರಂತೆ, ಹಾಗೆಯೇ ಹವ್ಯಕ ಸಮಾಜ ಮೈಕೊಡವಿ ಜಾಗೃತವಾಗಿ ನಿಂತಿದೆ. ...
Copyright © 2026 Kalpa News. Designed by KIPL