Friday, February 27, 2026
Advertisement
ADVERTISEMENT

Tag: Bhadravathi Flood

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರೊಂದಿಗೆ ಸ್ವತಃ ಊಟ ಮಾಡಿ ಮಾದರಿಯಾದ ತಹಶೀಲ್ದಾರ್ ಹಾಗೂ ಆಯುಕ್ತರು

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರೊಂದಿಗೆ ಸ್ವತಃ ಊಟ ಮಾಡಿ ಮಾದರಿಯಾದ ತಹಶೀಲ್ದಾರ್ ಹಾಗೂ ಆಯುಕ್ತರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ನದಿಯಿಂದ ಉಕ್ಕಿ ಹರಿದ ಪರಿಣಾಮ ಪ್ರವಾಹಕ್ಕೆ ತುತ್ತಾಗಿರುವ ಕವಲಗುಂದಿ ಗ್ರಾಮದ ಸುಮಾರು 30 ಕ್ಕೂ ಅಧಿಕ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ನಿನ್ನೆ ರಾತ್ರಿಯೇ ಸ್ಥಳಾಂತರ ಮಾಡಲಾಗಿದೆ. ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಳಜಿ ಕೇಂದ್ರ ...

ನಮಗೆ ಸುರಕ್ಷಿತವಾದ ಶಾಶ್ವತ ಸ್ಥಳ ಒದಗಿಸಿ: ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಮನವಿ

ನಮಗೆ ಸುರಕ್ಷಿತವಾದ ಶಾಶ್ವತ ಸ್ಥಳ ಒದಗಿಸಿ: ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರತಿ ಮಳೆಗಾಲದಲ್ಲೂ ಪ್ರವಾಹ ಪೀಡಿತವಾಗುವ ಕವಲಗುಂದಿಯ ಗ್ರಾಮಸ್ಥರು ತಮಗೆ ಸುರಕ್ಷಿತವಾದ ಶಾಶ್ವತ ನೆಲೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಒಕ್ಕಲಿಗರ ಭವನದಲ್ಲಿನ ಕಾಳಜಿ ಕೇಂದ್ರದಲ್ಲಿರುವ ಕವಲಗುಂದಿ ಪ್ರವಾಸ ಸಂತ್ರಸ್ತೆ ಭಾಗಶ್ರೀ ಈ ಕುರಿತಂತೆ ಕಲ್ಪ ನ್ಯೂಸ್ ...

ಪ್ರವಾಹದಿಂದ ಯಾವುದೇ ಹಾನಿಯಾಗಿಲ್ಲ, ಎಲ್ಲ ಮುಂಜಾಗ್ರತೆ ಕ್ರಮ ಕೈಗೊಂಡಿದ್ದೇವೆ: ತಹಶೀಲ್ದಾರ್ ನಾಗರಾಜ್

ಪ್ರವಾಹದಿಂದ ಯಾವುದೇ ಹಾನಿಯಾಗಿಲ್ಲ, ಎಲ್ಲ ಮುಂಜಾಗ್ರತೆ ಕ್ರಮ ಕೈಗೊಂಡಿದ್ದೇವೆ: ತಹಶೀಲ್ದಾರ್ ನಾಗರಾಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ನದಿಯ ಪ್ರವಾಹದಿಂದಾಗಿ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯಲ್ಲಿ ಹಾನಿ ಸಂಭವಿಸಿಲ್ಲ ಎಂದು ತಹಶೀಲ್ದಾರ್ ಡಾ.ಎನ್.ಜೆ. ನಾಗರಾಜ್ ಹೇಳಿದರು. https://www.facebook.com/KalpaNews/posts/1229137734098213 ಒಕ್ಕಲಿಗರ ಸಮುದಾಯ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕವಲಗುಂದಿ ಗ್ರಾಮದ ಸುಮಾರು 29 ...

ಕವಲಗುಂದಿ ಸಂತ್ರಸ್ತರಿಗೆ ಜೇಡಿಕಟ್ಟೆಯಲ್ಲಿ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.: ಆಯುಕ್ತ ಮನೋಹರ್

ಕವಲಗುಂದಿ ಸಂತ್ರಸ್ತರಿಗೆ ಜೇಡಿಕಟ್ಟೆಯಲ್ಲಿ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.: ಆಯುಕ್ತ ಮನೋಹರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರತಿವರ್ಷವೂ ಪ್ರವಾಹದಿಂದ ತತ್ತರಿಸುವ ಕವಲಗುಂದಿ ಪ್ರದೇಶದ 30 ಕುಟುಂಬಗಳಿಗೆ ಶಾಶ್ವತ ಪರಿಹಾರವಾಗಿ ಜೇಡಿಕಟ್ಟೆಯಲ್ಲಿ ನಿವೇಶನ ನೀಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಸಭೆ ಆಯುಕ್ತ ಮನೋಹರ್ ತಿಳಿಸಿದರು. https://www.facebook.com/KalpaNews/posts/1229044360774217 ಈ ಕುರಿತಂತೆ ಕಲ್ಪ ...

  • Trending
  • Latest
error: Content is protected by Kalpa News!!