Thursday, March 19, 2026
Advertisement
ADVERTISEMENT

Tag: DC Shivakumar

ಕೊರೋನಾ  ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಕೊರೋನಾ ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವವ್ಯಾಪಿಯಾಗಿ ಜನಜೀವನ ಅಸ್ತವ್ಯಸ್ಥಗೊಳಿಸಿರುವ ಹಾಗೂ ಅತೀ ವೇಗದಲ್ಲಿ ಹರಡುತ್ತಿರುವ ಮಾರಣಾಂತಿಕ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಗಳಿಗೆ ಜಿಲ್ಲೆಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ವ್ಯವಹಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದರು. ...

ಸರ್ಕಾರಿ ನೌಕರರ ದಿನಾಚರಣೆಯಂದು ಸರ್ವೋತ್ತಮ ಪ್ರಶಸ್ತಿ ಪ್ರದಾನ : ಜಿಲ್ಲಾಧಿಕಾರಿ ಶಿವಕುಮಾರ್

ಸರ್ಕಾರಿ ನೌಕರರ ದಿನಾಚರಣೆಯಂದು ಸರ್ವೋತ್ತಮ ಪ್ರಶಸ್ತಿ ಪ್ರದಾನ : ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಎಪ್ರಿಲ್ ೨೧ರಂದು ಆಚರಿಸಲಾಗುತ್ತಿದ್ದು, ಅದೇ ದಿನ ಉತ್ತಮ ಸೇವೆಗಾಗಿ ನೀಡಲಾಗುವ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಸೋಮವಾರ ...

Page 4 of 4 1 3 4
  • Trending
  • Latest
error: Content is protected by Kalpa News!!