ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kotak Mahindra Bank Announces Results
May 4, 2026
Kalpa Media House | Bengaluru | The Board of Directors of Kotak Mahindra Bank (“the Bank”) approved the audited standalone...
Read moreDetailsಶಿವಮೊಗ್ಗ: ಜಿಲ್ಲೆಯಲ್ಲಿ ನೆರೆ ಪರಿಹಾರ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಲು ತಕ್ಷಣ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದಾಗಿ ಉಂಟಾಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 5500 ...
ಭದ್ರಾವತಿ: ಭಾರಿ ಮಳೆಯಿಂದಾಗಿ ನೆರೆಹಾವಳಿಗೆ ತುತ್ತಾದ ಸಂತ್ರಸ್ತರಿಗೆ ತಾಲೂಕಿನ ಕಾರೇಹಳ್ಳಿ ಗ್ರಾಮದ ವಿವಿಧ ಸ್ತ್ರೀಶಕ್ತಿ ಸಂಘಗಳು ಸುಮಾರು 40 ಸಾವಿರ ಮೌಲ್ಯದ ಬಟ್ಟೆ ಚಾಪೆ ಸೇರಿದಂತೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತಾಲೂಕು ಆಡಳಿತಕ್ಕೆ ನೀಡುವ ಮೂಲಕ ಸಂತ್ರಸ್ತರಿಗೆ ನೆರವಿಗೆ ಮುಂದಾಗಿದ್ದಾರೆ. ...
ಈಗ ಸ್ವಲ್ಪದಿನಗಳು ಕಳೆದಿವೆ. ತುಂಗೆ ತುಸು ಆರ್ಭಟ ಕಡಿಮೆ ಮಾಡಿ, ಕೊಂಚ ಶಾಂತವಾಗಿದ್ದಾಳೆ. ಶಿವಮೊಗ್ಗ ಕಂಡು ಕೇಳರಿಯದ ಪರಿಸ್ಥಿತಿಯ ವೇಳೆಯಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಸಮಯಪ್ರಜ್ಞೆ ತೋರಿಸಿತು. ಸ್ವಯಂಸೇವಾ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಕಷ್ಟ ಪರಿಸ್ಥಿತಿಯಲ್ಲಿ ಮಾನವೀಯ ಪ್ರೀತಿ ತೋರಿಸಿದರು. https://www.facebook.com/KalpaNews/videos/2351374638303904/?t=0 ...
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಕುಂಭದ್ರೋಣ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಶಾಲೆಗಳ ದುರಸ್ತಿಗೊಳಿಸಲು ಹಾಗೂ ಅನುಪಯುಕ್ತ ಮತ್ತು ಉಪಯೋಗಿಸಲು ಬಾರದಾಗಿರುವ ಶಾಲಾ ಕೊಠಡಿಗಳಿಗೆ ಪರ್ಯಾಯವಾಗಿ ನೂತನ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ...
ಶಿವಮೊಗ್ಗ: ಜಿಲ್ಲೆ ಕಳೆದ 30 ವರ್ಷಗಳಿಂದ ಕಂಡು ಕೇಳರಿಯದ ರೀತಿಯಲ್ಲಿ ಈ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿ ನಿರಾಶ್ರಿತರ ಗಂಜಿ ಕೇಂದ್ರ ತೆರೆದಿದ್ದು, ಇಲ್ಲಿನ ವ್ಯವಸ್ಥೆ ...
Copyright © 2026 Kalpa News. Designed by KIPL