Tuesday, August 4, 2026
Advertisement
ADVERTISEMENT

Tag: Malnad News

ಶಿವಮೊಗ್ಗ: ಕ್ರಿಯಾಶೀಲ ಪತ್ರಕರ್ತ ರಿಪ್ಪನ್’ಪೇಟೆ ಖುರೇಶಿ ನಿಧನ

ಶಿವಮೊಗ್ಗ: ಕ್ರಿಯಾಶೀಲ ಪತ್ರಕರ್ತ ರಿಪ್ಪನ್’ಪೇಟೆ ಖುರೇಶಿ ನಿಧನ

ರಿಪ್ಪನ್'ಪೇಟೆ: ಜಿಲ್ಲಾ ಪತ್ರಿಕೋದ್ಯಮದಲ್ಲಿ ಕ್ರಿಯಾಶೀಲ ಪತ್ರಕರ್ತ ಎಂದು ಹೆಸರು ಗಳಿಸಿದ್ದ ಆರ್.ಎಸ್. ಖುರೇಶಿ (48) ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ರಿಪ್ಪನ್'ಪೇಟೆ ನಿವಾಸಿಯಾಗಿದ್ದ ಖುರೇಶಿ ...

Page 707 of 707 1 706 707
  • Trending
  • Latest
error: Content is protected by Kalpa News!!