ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ
May 16, 2026
Kalpa Media House | Bengaluru | The South Western Railway, Mysuru Division, successfully organized the much-awaited Inter Department Drama Competition,...
Read moreDetailsರಾಮಚಂದ್ರಾಪುರ ಮಠ: ಸಾಮೂಹಿಕ ಪ್ರಾರ್ಥನೆಗೆ ಬಹಳ ದೊಡ್ಡ ಶಕ್ತಿ ಇದ್ದು, ಜನ ಮನ ಸೇರಿದಲ್ಲಿ ಜನಾರ್ಧನ ಪ್ರೀತಿ ಇರುತ್ತದೆ. ಜೀವ ಚೈತನ್ಯಗಳು ಸೇರಿದಾಗ ದೇವ ಚೈತನ್ಯದ ಪ್ರಾವಿರ್ಭಾಗ್ಯವಾಗುತ್ತದೆ. ಧಾರಾಕಾರವಾದ ಭಕ್ತಿಯ ಸಮರ್ಪಣೆ ಮಾಣಿಮಠದಲ್ಲಿ ನಡೆದಿದ್ದು, ಮಹಾಕ್ಷೇತ್ರವಾಗಿದೆ. ಸೇವೆಯ ಮುಂದೆ ಸಂಪತ್ತು ಗೌಣ ...
ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ತೇಜೋವಧೆಯ ಹುನ್ನಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕುಮಟಾದ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಚಾರ್ಜ್'ಶೀಟ್ ರದ್ಧತಿಗೆ ಆರೋಪಿಗಳು ಮಾಡಿದ್ದ ಮೇಲ್ಮನವಿಯನ್ನು ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಮುಂದುವರಿಸುವಂತೆ ಆದೇಶ ಹೊರಡಿಸಿದೆ. 2010 ...
ಗೋಕರ್ಣ: ಗೋಕರ್ಣದ ಮಹಾಬಲೇಶ್ವರ ದೇವಾಲಯ ಮಠಕ್ಕೆ ಆದಾಯದ ಮೂಲವಲ್ಲ. ಅದು ಸೇವೆಯ ಸಾಧನ ಮಾತ್ರ. ಗೋಕರ್ಣ ದೇವಾಲಯದಿಂದ ಒಂದು ರೂಪಾಯಿಯನ್ನು ಮಠ ತೆಗೆದುಕೊಂಡಿಲ್ಲ, ಕೋಟ್ಯಾಂತರ ರೂಪಾಯಿಗಳನ್ನು ಮಠ ದೇವಾಲಯದ ಅಭಿವೃದ್ಧಿಗೆ ಬಳಸಿದೆ. ಒಳ್ಳೆಯದಾಗಬೇಕು ಎಂಬುದಷ್ಟೇ ನಮ್ಮ ಅಪೇಕ್ಷೆ, ನಮ್ಮಿಂದಲೇ ಒಳ್ಳೆಯದಾಗ ಬೇಕು ಎಂಬ ...
ಬೆಂಗಳೂರು: ಭೂಮಿಯಲ್ಲಿ ಹುಟ್ಟುವುದಕ್ಕೂ , ಅವತರಿಸುವುದಕ್ಕೂ ವ್ಯತ್ಯಾಸವಿದೆ. ಭಗವಂತ ಉದ್ದೇಶವನ್ನಿಟ್ಟುಕೊಂಡು ಭೂಮಿಗೆ ಮನುಷ್ಯರೂಪದಲ್ಲಿ ಇಳಿದು ಬರುವುದು ಅವತಾರವಾಗಿದೆ. ಕೃಷ್ಣಪರಮಾತ್ಮ ಧರ್ಮಗ್ಲಾನಿಯನ್ನು ತಡೆಗಟ್ಟಲು ಅವತರಿಸಿದ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀಕೃಷ್ಣಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ 'ಕೃಷ್ಣಾಕಥಾ' ವಿಶಿಷ್ಟ ...
Copyright © 2026 Kalpa News. Designed by KIPL