Thursday, February 12, 2026
">
ADVERTISEMENT

Tag: Sri Krishna Katha

ಹುಟ್ಟುವುದಕ್ಕೂ-ಅವತರಿಸುವುದಕ್ಕೂ ವ್ಯತ್ಯಾಸವಿದೆ: ರಾಘವೇಶ್ವರ ಶ್ರೀ ಅಭಿಮತ

ಬೆಂಗಳೂರು: ಭೂಮಿಯಲ್ಲಿ ಹುಟ್ಟುವುದಕ್ಕೂ , ಅವತರಿಸುವುದಕ್ಕೂ ವ್ಯತ್ಯಾಸವಿದೆ. ಭಗವಂತ  ಉದ್ದೇಶವನ್ನಿಟ್ಟುಕೊಂಡು ಭೂಮಿಗೆ ಮನುಷ್ಯರೂಪದಲ್ಲಿ ಇಳಿದು ಬರುವುದು ಅವತಾರವಾಗಿದೆ. ಕೃಷ್ಣಪರಮಾತ್ಮ ಧರ್ಮಗ್ಲಾನಿಯನ್ನು ತಡೆಗಟ್ಟಲು ಅವತರಿಸಿದ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀಕೃಷ್ಣಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ 'ಕೃಷ್ಣಾಕಥಾ' ವಿಶಿಷ್ಟ ...

  • Trending
  • Latest
error: Content is protected by Kalpa News!!