Monday, February 16, 2026
">
ADVERTISEMENT

Tag: Swamiji Aradhana

ಆರಾಧನೆ: ಮನುಕುಲ ಉದ್ಧಾರಕ ಶ್ರೀ ಸತ್ಯಧರ್ಮ ತೀರ್ಥ ಶ್ರೀಪಾದಂಗಳವರು

ಆರಾಧನೆ: ಮನುಕುಲ ಉದ್ಧಾರಕ ಶ್ರೀ ಸತ್ಯಧರ್ಮ ತೀರ್ಥ ಶ್ರೀಪಾದಂಗಳವರು

ಸತ್ಯಪರಿಪಾಲನೆ ಧರ್ಮರಕ್ಷಣೆ ಮತ್ತು ಮಾನವ ಕುಲ ಉದ್ಧಾರಕ್ಕಾಗಿ ಅವತರಿಸಿದ ಶ್ರೇಷ್ಠ ಸಂತ ಯತಿಗಳು, ಮಹಾತಪಸ್ವಿಗಳು ಶ್ರೀಸತ್ಯಧರ್ಮತೀರ್ಥಶ್ರೀಪಾದಂಗಳವರು. ಶ್ರೀಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀಮದುತ್ತರಾದಿಮಠದ ಪರಂಪರೆಯಲ್ಲಿ ಪೀಠವನ್ನಲಂಕರಿಸಿದ್ದ ಶ್ರೇಷ್ಠ ಯತಿಗಳಾದ ಶ್ರೀಸತ್ಯಧರ್ಮತೀರ್ಥಗುರುಗಳ ಆರಾಧನಾ ಮಹೋತ್ಸವ ಇಂದು. ಶ್ರೀಗಳವರ ಮೂಲ ಬೃಂದಾವನವಿರುವ ಶಿವಮೊಗ್ಗ ಜಿಲ್ಲೆಯ ...

  • Trending
  • Latest
error: Content is protected by Kalpa News!!