ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸಿಬಿಎಸ್ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ
April 18, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ | ಒಂದು ಸಮಾಜ ಹಾಗೂ ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿ ಎನ್ನುವುದು ಆ ರಾಷ್ಟ್ರದ ಶಿಕ್ಷಣವನ್ನು ಅವಲಂಭಿಸಿರುತ್ತದೆ. ಇಂತಹ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಹಲವಾರು ಶಿಕ್ಷಣ ಸಂಸ್ಥೆಗಳು ಹೆಜ್ಜೆಯಾಗುತ್ತಾ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ. ಪದವಿ ಹಂತದಲ್ಲಿಯೇ ಅಂತರ್ಶಿಸ್ತೀಯ ಅಧ್ಯಯನ ಕೈಗೊಳ್ಳಲು ನೆರವಾಗುವುದರ ಜೊತೆಗೆ ಉದ್ಯೋಗ ಕೇಂದ್ರಿತ ಕೌಶಲ್ಯಗಳನ್ನು ಕಲಿಯಲು ವಿದ್ಯಾರ್ಥಿಗಳಿಗೆ ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ...
ಸುಮಾರು ಐದು ಸಾವಿರ ವರ್ಷಗಳ ಹಿಂದೆ ಚರಕ-ಸುಶ್ರುತ-ವಾಗ್ಭಟಾದಿ ಮಹಾಮುನಿ ಪ್ರಣೀತವಾದ ಆಯುರ್ವೇದ ವೈದ್ಯವಿಜ್ಞಾನವು ಪರಕೀಯರ ಆಕ್ರಮಣ, ಅಲೋಪಥಿ ವೈದ್ಯವಿಜ್ಞಾನ-ಆವಿಷ್ಕಾರ ಇತ್ಯಾದಿಗಳ ಹಾವಳಿಗಳ ಮಧ್ಯೆಯೂ ತನ್ನ ಅಸ್ತಿತ್ವವನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದೆಯೆಂದರೆ ಅದು ಆಯುರ್ವೇದದ ಅಂತಃಸತ್ವ ಮತ್ತು ಅಂತಃಶಕ್ತಿಯಿಂದ ಮಾತ್ರವೆಂಬುದ್ನು ನಾವು ಸಮ್ಮತಿಸಲೇಬೇಕಾಗುತ್ತದೆ. ...
ಬೆಂಗಳೂರು: ವಿಷ್ಣುಗುಪ್ತ (ಚಾಣಕ್ಯ) ಹೆಸರಿನ ವಿಶ್ವವಿದ್ಯಾಪೀಠದ ಮಹಾಸಂಕಲ್ಪದ ಸಾಕಾರಕ್ಕಾಗಿ ಶ್ರೀಮದಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀಮಹಾಸ್ವಾಮಿಗಳು ಈ ತಿಂಗಳ 20ರಿಂದ ಸಮಗ್ರ ರಾಮಾಯಣ ಪ್ರವಚನ ಆರಂಭಿಸಲಿದ್ದಾರೆ. ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಪೀಠಾರೋಹಣ ಮಾಡಿ 25 ವಸಂತಗಳು ತುಂಬಿದ್ದು, ಸುವರ್ಣಯುಗ ಆರಂಭದ ನೆನಪಿಗಾಗಿ ಈ ವಿಶಿಷ್ಟ ...
Copyright © 2026 Kalpa News. Designed by KIPL