No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸನಾತನಂ ಪರೀಕ್ಷೆ ತೆಗೆದುಕೊಳ್ಳಿ: ಧರ್ಮ ಉಳಿವಿಗೆ ಸಹಕರಿಸಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 17, 2018
in Special Articles
0
Share on FacebookShare on TwitterShare on WhatsApp

ಆತ್ಮೀಯರೇ,

ವಿವೇಕ ಶಿಕ್ಷಣ ವಾಹಿನಿಯು ಹಿಂದವಿ ಸ್ವರಾಜ್ಯ ಸ್ಥಾಪನಾ ದಿವಸ (ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿವಸ ಅಥವಾ ಶಿವ ರಾಜ್ಯಾಭಿಷೇಕ ದಿವಸ) ದ ಪ್ರಯುಕ್ತ ಸಾರ್ವಜನಿಕರಿಗಾಗಿ ರಾಮಕೃಷ್ಣ ಆಶ್ರಮದ ಪೂಜ್ಯ ಸ್ವಾಮಿ ಹರ್ಷಾನಂದಜೀ ಮಹಾರಾಜ್ ರವರ ಪ್ರಶ್ನೋತ್ತರ ರೂಪದಲ್ಲಿ ಹಿಂದು ಧರ್ಮ ಎಂಬ ಪುಸ್ತಕವನ್ನಾಧರಿಸಿ ಸನಾತನಂ – The Construction Of Spiritual Minds! ಎಂಬ 100 ಅಂಕಗಳ ಲಿಖಿತ ಪರೀಕ್ಷೆಯನ್ನು ಆಯೋಜಿಸಿದೆ. ಅದರ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕನ್ನಡ ಭಾಷೆಯನ್ನು ಓದಿ ಬರೆಯಬಲ್ಲ, 12 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಈ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಈ ಪರೀಕ್ಷೆ ತೆಗೆದುಕೊಳ್ಳಲು ಯಾವುದೇ ಜಾತಿ, ಮತ, ಪಂಥ, ವರ್ಗ, ಲಿಂಗ ಬೇಧ ಇರುವುದಿಲ್ಲ.

2. ಪರೀಕ್ಷಾರ್ಥಿಯು ಮೊದಲು ಪರೀಕ್ಷಾ ಶುಲ್ಕ 108 ರೂಗಳನ್ನು ವಾಹಿನಿಯ ಬ್ಯಾಂಕ್ ಅಥವಾ ಪೇಟಿಎಮ್ ಅಕೌಂಟಿಗೆ ಜಮೆ ಮಾಡಬೇಕು. ನಂತರ ಶುಲ್ಕ ಪಾವತಿಸಿದ ದಾಖಲೆಯೊಂದಿಗೆ ತಮ್ಮ ಪೂರ್ಣ ಅಂಚೆ ವಿಳಾಸವನ್ನು ದಿನಾಂಕ 31 ಜೂನ್ 2018 ರೊಳಗಾಗಿ ನಮ್ಮ ದೂರವಾಣಿ ಸಂಖ್ಯೆಗೆ (9880649290) ವಾಟ್ಸಾಪ್ ಅಥವಾ ಎಸ್ ಎಮ್ ಎಸ್ ರೂಪದಲ್ಲಿ ಕಳುಹಿಸತಕ್ಕದ್ದು.

3. ಜುಲೈ ಮೊದಲ ವಾರದಲ್ಲಿ ಪರೀಕ್ಷಾರ್ಥಿಯ ವಿಳಾಸಕ್ಕೆ ನಾವು ಪ್ರಶ್ನೋತ್ತರ ರೂಪದಲ್ಲಿ ಹಿಂದು ಧರ್ಮ ಕಿರು ಪುಸ್ತಕ ಮತ್ತು ಪ್ರಶ್ನೆ ಪತ್ರಿಕೆಯನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಕಳುಹಿಸಿಕೊಡುತ್ತೇವೆ.

4. ಪರೀಕ್ಷಾರ್ಥಿಯು ಪುಸ್ತಕವನ್ನು ಚೆನ್ನಾಗಿ ಅಧ್ಯಯನ ಮಾಡಿದ ನಂತರ ಪುಸ್ತಕವನ್ನು ನೋಡಿಕೊಂಡೇ ಪ್ರಶ್ನೆ ಪತ್ರಿಕೆಯಲ್ಲೇ ಉತ್ತರ ಬರೆದು ಅದನ್ನು ದಿನಾಂಕ 31 ಜುಲೈ 2018 ರೊಳಗಾಗಿ ನಮಗೆ ತಲುಪುವಂತೆ ಕೊರಿಯರ್ ಅಥವಾ ಅಂಚೆ ಮಾಡಬೇಕು.

5. ಉತ್ತರ ಬರೆಯಲು ಪ್ರಶ್ನೆ ಪತ್ರಿಕೆಯಲ್ಲೇ ಅವಕಾಶವಿರುವುದರಿಂದ ಬೇರೆ ಕಾಗದ ಬಳಸುವ ಅವಶ್ಯಕತೆಯಿರುವುದಿಲ್ಲ. ಇನ್ನೂ ಹೆಚ್ಚಿಗೆ ಬರೆಯಬೇಕೆನಿಸಿದವರು ಹೆಚ್ಚಿನ ಹಾಳೆಗಳನ್ನು ಬಳಸಬಹುದು.

6. ನೀವು ಕಳುಹಿಸಿದ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡಿದ ನಂತರ ನೀವು ಪಡೆದ ಅಂಕಗಳನ್ನು ಆಧರಿಸಿ ಅ+ ಶ್ರೇಣಿ, ಅ ಶ್ರೇಣಿ, ಆ ಶ್ರೇಣಿಗಳೆಂಬ ಸ್ಥಾನಗಳನ್ನು ನಿರ್ಧರಿಸಲಾಗುವುದು.

7. ಭಾಗವಹಿಸಿದ ಪರೀಕ್ಷಾರ್ಥಿಗಳಲ್ಲಿ ಅ+ ಶ್ರೇಣಿ ಪಡೆದವರಿಗೆ 2 ಕಿರುಪುಸ್ತಕಗಳು ಮತ್ತು ಪ್ರಮಾಣ ಪತ್ರ, ಅ ಶ್ರೇಣಿ ಪಡೆದವರಿಗೆ 1 ಕಿರುಪುಸ್ತಕ ಮತ್ತು ಪ್ರಮಾಣ ಪತ್ರ ಹಾಗೂ ಆ ಶ್ರೇಣಿಯವರಿಗೆ ಕೇವಲ ಪ್ರಮಾಣ ಪತ್ರವನ್ನು ಬಹುಮಾನವಾಗಿ ನೀಡಿ ನಿಮ್ಮ ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ ಮಾಡಲಾಗುವುದು.

8. ಪರೀಕ್ಷಾ ಶುಲ್ಕ : ಪ್ರಶ್ನೋತ್ತರ ರೂಪದಲ್ಲಿ ಹಿಂದು ಧರ್ಮ ಎಂಬ ಕಿರು ಪುಸ್ತಕ + ಪ್ರಶ್ನೆ ಪತ್ರಿಕೆ + ಇವೆರಡನ್ನು ಕಳುಹಿಸಲು ಪೋಸ್ಟಲ್ ಚಾರ್ಜ್ + ಪ್ರಮಾಣಪತ್ರ + ಬಹುಮಾನಗಳು + ಇವೆರಡನ್ನು ಕಳುಹಿಸಲು ಪೋಸ್ಟಲ್ ಚಾರ್ಜ್ + ಇತರೆ ಖರ್ಚುಗಳು. ಎಲ್ಲವನ್ನೂ ಸೇರಿಸಿ ಒಬ್ಬರಿಗೆ ಒಟ್ಟು 108 ರೂಪಾಯಿಗಳು.

9. ಪರೀಕ್ಷಾ ಶುಲ್ಕವನ್ನು ಕಳುಹಿಸಬೇಕಾದ ಅಕೌಂಟ್ ವಿವರ :
Name : Keshava M P
Bank : SBI Koppa, Mandya District
Account Number : 64130274206
IFSC Code : SBIN 0040846

10. ಶುಲ್ಕವನ್ನು ಪೇಟಿಎಂ ಮೂಲಕವೂ ಕಳುಹಿಸಬಹುದು. ಪೇಟಿಎಂ ನಂಬರ್: 9880649290

11. ಪರೀಕ್ಷಾ ಶುಲ್ಕ ಪಾವತಿಸಿದ ನಂತರ ಕಡ್ಡಾಯವಾಗಿ ನಮಗೆ ವಾಟ್ಸಾಪ್ ಅಥವಾ ಎಸ್ ಎಮ್ ಎಸ್ ಮೂಲಕ ನಿಮ್ಮ ಪೂರ್ಣ ವಿಳಾಸವನ್ನು ಕಳುಹಿಸಿ ನಿಮ್ಮ ನೋಂದಣಿ ಸಂಖ್ಯೆಯನ್ನು ಪಡೆಯತಕ್ಕದ್ದು.

12. ಈ ಯೋಜನೆಯನ್ನು ನಡೆಸಲು ಪರೀಕ್ಷಾ ಶುಲ್ಕವನ್ನು ಪಡೆದಾಗ್ಯೂ ಸಂಸ್ಥೆಗೆ ಹಣದ ಕೊರತೆ ಬೀಳುವ ಸಾಧ್ಯತೆ ಇರುವುದರಿಂದ (ಹಿಂದಿನ ನಿರ್ಮಾಣಂ ಯೋಜನೆಯ ಅನುಭವದ ಆಧಾರದ ಮೇಲೆ ಯೋಚಿಸಿದ ಹಾಗೆ) ದಾನಿಗಳು ಸಹಕಾರ ನೀಡುವ ಮನಸ್ಸು ಮಾಡಿದಲ್ಲಿ ಕೃತಜ್ಞತಾ ಪೂರ್ವಕವಾಗಿ ನಿಮ್ಮ ಸಹಾಯವನ್ನು ಸ್ವೀಕರಿಸಲಾಗುವುದು. ಒಂದು ವೇಳೆ ಸಾಕಷ್ಟು ದಾನ ದೊರೆಯದಿದ್ದಲ್ಲಿಯೂ ಕೆಲಸ ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಅದು ಬೇರೆ ಮಾತು!

13. ಈ ಪರೀಕ್ಷೆಯನ್ನು ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿನದ ಪ್ರಯುಕ್ತ ಏರ್ಪಡಿಸಿರುವುದರಿಂದ ಪರೀಕ್ಷೆಯನ್ನು ಅತ್ಯಂತ ಚೆನ್ನಾಗಿ ಬರೆದಿರುವ ಆಯ್ದ ಕೆಲವು ಜನರಿಗೆ ಶಿವಾಜಿ ಮಹಾರಾಜರ ಅಪರೂಪದ ಜೀವನ ಚರಿತ್ರೆ (ಯುಗಾವತಾರ – ಲೇಖಕರು ಹೂ ವೆ ಶೇಷಾದ್ರಿ) ಯನ್ನು ಕೊಡಲು ದಾನಿಗಳು ಸಹಕಾರ ನೀಡಬಹುದು.

14. ಸಂಯೋಜಕರಾಗಿ ಭಾಗವಹಿಸುವವರು ಒಟ್ಟಿಗೆ ಹಲವು ಜನರಿಗೆ (ಕನಿಷ್ಠ 10 ಜನರಿಗೆ) ಪರೀಕ್ಷೆ ಬರೆಸಬಹುದು. ಇದರಿಂದ ನಮಗೆ ಪೋಸ್ಟಲ್ ಚಾರ್ಜ್ ಉಳಿತಾಯವಾಗುತ್ತದೆ. ಹೀಗಾಗಿ ಸಂಯೋಜಕರಿಗೆ ಅವರು ಪರೀಕ್ಷೆ ಬರೆಸಿದ ಜನರ ಸಂಖ್ಯೆಗನುಗುಣವಾಗಿ ಪುಸ್ತಕರೂಪದ ಉಡುಗೊರೆಗಳನ್ನು ನೀಡಲಾಗುತ್ತದೆ.

15. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿವೇಕ ಶಿಕ್ಷಣ ವಾಹಿನಿ – 9880649290

(ಏನಿದು ಸನಾತನಂ? ಏತಕ್ಕಾಗಿ ಇದು ಬೇಕು? : ನಾಳಿನ ಲೇಖನದಲ್ಲಿ ಕುತೂಹಲಕಾರಿ ಮಾಹಿತಿ ನಿರೀಕ್ಷಿಸಿ)

Tags: Hindu religionNithyananda VivekavamshiSanatanam
Share196Tweet123Send
Previous Post

father’s day special: ಈಕೆಯ ಸಾಧನೆಯ ಹಾದಿಗೆ ತಂದೆಯೇ ಮೈಲಿಗಲ್ಲು

Next Post

ಕೈಜೋಡಿಸಿ: ಹಿಂದುತ್ವದ ಉಳಿವಿನ ಹೋರಾಟಕ್ಕೆ ಸನಾತನಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೈಜೋಡಿಸಿ: ಹಿಂದುತ್ವದ ಉಳಿವಿನ ಹೋರಾಟಕ್ಕೆ ಸನಾತನಂ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL