Monday, August 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆ: ರಸ್ತೆ, ಸೇತುವೆಗಳು ಜಲಾವೃತ

December 18, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ತಮಿಳುನಾಡು  |

ದಕ್ಷಿಣ ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, Heavy rain in Tamilnadu ರಾಜ್ಯದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಾಸಿ ಜಿಲ್ಲೆಗಳಲ್ಲಿ ಭತ್ತದ ಗದ್ದೆಗಳು, ರಸ್ತೆಗಳು ಮತ್ತು ಸೇತುವೆಗಳು ನೀರಿನಲ್ಲಿ ಜಲಾವೃತವಾಗಿವೆ.

ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿರುವ ಪರಿಣಾಮ ಅನೇಕ ವಸತಿ ಪ್ರದೇಶಗಳಿಗೂ ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪ್ರವಾಹದಿಂದಾಗಿ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೇವೆಗಳನ್ನು ಕೋರಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಶಿವ ದಾಸ್ ಮೀನಾ ತಿಳಿಸಿದರು.
ರಕ್ಷಣಾ ಮತ್ತು ಪರಿಹಾರ ಉಪಕ್ರಮಗಳಿಗಾಗಿ 84 ದೋಣಿಗಳನ್ನು ನಿಯೋಜಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರ ಇಂದು ಸಾರ್ವಜನಿಕ ರಜೆ ಘೋಷಿಸಿದೆ. ತೂತುಕುಡಿ ಮತ್ತು ಹತ್ತಿರದ ಪಟ್ಟಣಗಳಾದ ಶ್ರೀವೈಕುಂಡಂ ಮತ್ತು ಕಾಯಲ್‌ಪಟ್ಟಿಣಂನಂತಹ ಪ್ರದೇಶಗಳಿಗೆ ಹೆಚ್ಚುವರಿ ದೋಣಿಗಳನ್ನು ಸಜ್ಜುಗೊಳಿಸಲಾಗಿದ್ದು, ಸುಮಾರು 7,500 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 84 ಪರಿಹಾರ ಶಿಬಿರಗಳಲ್ಲಿ ಇರಿಸಲಾಗಿದೆ. 62 ಲಕ್ಷ ಜನರಿಗೆ ಎಸ್ ಎಂಎಸ್ ಮೂಲಕ ಎಚ್ಚರಿಕೆಗಳನ್ನು ಕಳುಹಿಸಲಾಗಿದೆ.

Also read: ರಸಪ್ರಶ್ನೆ ಕಾರ್ಯಕ್ರಮಗಳು ಭಾಷೆಯ ಸಮಗ್ರ ತಿಳಿವಳಿಕೆಗೆ ಸಹಕಾರಿ: ಪ್ರೊ. ಸುಂದರರಾಜ್‌ ಅಭಿಪ್ರಾಯ
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
      

Tags: Heavy rain in TamilnaduKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaTamilNaduತಮಿಳುನಾಡಿನ ಹಲವೆಡೆ ಧಾರಾಕಾರ ಮಳೆತಮಿಳುನಾಡು
Previous Post

ರಸಪ್ರಶ್ನೆ ಕಾರ್ಯಕ್ರಮಗಳು ಭಾಷೆಯ ಸಮಗ್ರ ತಿಳಿವಳಿಕೆಗೆ ಸಹಕಾರಿ: ಪ್ರೊ. ಸುಂದರರಾಜ್‌ ಅಭಿಪ್ರಾಯ

Next Post

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆ: ರಾಮೇಶ್ವರ-ಸುಬ್ರಮಣ್ಯ ದೇಗುಲದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆ: ರಾಮೇಶ್ವರ-ಸುಬ್ರಮಣ್ಯ ದೇಗುಲದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

August 18, 2025

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

August 18, 2025
Image Courtesy: Internet

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

August 18, 2025

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

August 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

August 18, 2025

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

August 18, 2025
Image Courtesy: Internet

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

August 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!