Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಕ್ರೀಡೆ

ಪಾಕ್ ವಿರುದ್ಧ ಟೀಂ ಇಂಡಿಯಾ ಐತಿಹಾಸಿಕ ಜಯಕ್ಕೆ ದೇಶದಲ್ಲಿ ಸಂಭ್ರಮ

June 17, 2019
in ಕ್ರೀಡೆ
0 0
0
Share on facebookShare on TwitterWhatsapp
Read - < 1 minute

ನವದೆಹಲಿ: ದೇಶದ ಶತ್ರುರಾಷ್ಟ್ರ ಪಾಕಿಸ್ಥಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಐತಿಹಾಸಿಕ ಯಶಸ್ಸು ಸಾಧಿಸಿರುವುದು ದೇಶದಾದ್ಯಂತ ಸಂಭ್ರಮ ಮೂಡಿಸಿದೆ.

ಟೀಂ ಇಂಡಿಯಾದ ಯಶಸ್ಸಿನ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂತಹ ಯಶಸ್ಸಿನ ಮೂಲಕ ಪಾಕಿಸ್ಥಾನದ ಮೇಲೆ ಮತ್ತೊಂದು ಸ್ಟ್ರೈಕ್ ಮಾಡಿದೆ ಎಂದು ಪ್ರಶಂಸಿಸಿದ್ದಾರೆ.

Another strike on Pakistan by #TeamIndia and the result is same.

Congratulations to the entire team for this superb performance.

Every Indian is feeling proud and celebrating this impressive win. #INDvPAK pic.twitter.com/XDGuG3OiyK

— Amit Shah (@AmitShah) June 16, 2019

ಈ ಕುರಿತಂತೆ ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್,  ಅತ್ಯಾದ್ಬುತ ಪಂದ್ಯವಾಗಿತ್ತು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Congratulations to Indian cricket team for winning the match against Pakistan in #CWC2019. The Indian team played an amazing game of cricket for this victory.

We are all proud of Team India.

— Rajnath Singh (@rajnathsingh) June 16, 2019

ಇನ್ನು, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯೆಲ್ , ಕಿರಣ್ ರಿಜಿಜು,  ಮತ್ತಿತರ ಅನೇಕ ನಾಯಕರು ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ.

ಭಾರತದ ಐತಿಹಾಸಿಕ ಯಶಸ್ಸು

ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ್ದ ಪಾಕಿಸ್ಥಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಪಂದ್ಯದ 35 ಓವರ್ ವೇಳೆಗೆ ಪಾಕ್  6 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದ್ದಾಗ ಮಳೆ ಪ್ರಾರಂಭವಾಗಿದ್ದು ಪಂದ್ಯ ಕೆಲ ಕಾಲ ಸ್ಥಗಿತವಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡಕ್ವರ್ತ್ ನಿಯಮದ ಅನ್ವಯ ಪಾಕ್’ಗೆ ಗೆಲ್ಲಲು 30 ಎಸೆತಗಳಲ್ಲಿ 136 ರನ್’ಗಳ ಟಾರ್ಗೆಟ್ ನೀಡಲಾಗಿತ್ತು. ಆದರೆ ಪಾಕ್ ಆಟಗಾರರಿಗೆ ಈ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಅಂತಿಮವಾಗಿ ವಾಸಮ್ 46 ಶದಾಬ್ ಖಾನ್ 20 ರನ್ ಗಳಿಸಿ ಅಜೇಯರಾಗಿ ಉಳಿದೂ 212 ರನ್ ಗಳಿಸಲಷ್ಟೇ  ಸಾಧ್ಯವಾಗಿತ್ತು. ಈ ಮೂಲಕ ಭಾರತಕ್ಕೆ 89 ರನ್ ಗಳ ರೋಚಕ ಗೆಲುವು ದಕ್ಕಿದೆ.

ಏಕದಿನದಲ್ಲಿ ಅತ್ಯಂತ ವೇಗವಾಗಿ 11,000 ರನ್ ಗಳಿಸಿದ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದರು. 222 ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ ಅವರು 276 ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದ ಸಚಿನ್ ತೆಂಡುಲ್ಕರ್ ದಾಖಲೆಯನ್ನು ನೆಲಸಮ ಮಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (ಟಿ20, ಏಕದಿನ, ಟೆಸ್ಟ್‌) ಒಟ್ಟು 358 ಸಿಕ್ಸರ್ ಬಾರಿಸಿದ ರೋಹಿತ್ ಭಾರತೀಯ ದಾಖಲೆ ನಿರ್ಮಿಸಿದರು. ಈ ವೇಳೆ 355 ಸಿಕ್ಸರ್ ಬಾರಿಸಿದ ಧೋನಿ ದಾಖಲೆ ಮೀರಿದರು.

ಈ ಕೂಟದಲ್ಲಿ ರೋಹಿತ್ 2ನೇ ಶತಕ ಬಾರಿಸಿದರು. ಅಷ್ಟು ಮಾತ್ರವಲ್ಲ ವಿಶ್ವಕಪ್‌ನಲ್ಲಿ ಪಾಕಿಸ್ಥಾನ ವಿರುದ್ಧ ಶತಕ ಬಾರಿಸಿದ 2ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮುನ್ನ ಕೊಹ್ಲಿ ಪಾಕ್ ವಿರುದ್ಧ ಶತಕ ಬಾರಿಸಿದ್ದರು.

Tags: Amit shahCricket World Cup 2019ICC Cricket World Cup 2019ICC World Cup 2019IndiaIndia VS PakistanPakistanRajnath SinghRohit SharmaWorld Cup 2019ಟೀಂ ಇಂಡಿಯಾಪಾಕಿಸ್ಥಾನ
Previous Post

ಕರಾವಳಿಗರ ಕನಸಿನ ಕಲೆ ಯಕ್ಷಗಾನದ ಕೂಸು ‘ಶ್ವೇತಾ ಪೂಜಾರಿ’

Next Post

ಕೊಡಗಿನವರ ಪರವಾಗಿ ಪವರ್’ಸ್ಟಾರ್ ಪುನೀತ್ ರಾಜ್’ಕುಮಾರ್ ಇಟ್ಟ ಬೇಡಿಕೆಯೇನು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊಡಗಿನವರ ಪರವಾಗಿ ಪವರ್’ಸ್ಟಾರ್ ಪುನೀತ್ ರಾಜ್’ಕುಮಾರ್ ಇಟ್ಟ ಬೇಡಿಕೆಯೇನು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!