Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ತೆರೆಮರೆಯ ಸಾಧಕರಿದ್ದರೆ ಅಚೀವರ್ಸ್‌ ಬುಕ್ಸ್‌ ಆಫ್ ರೆಕಾರ್ಡ್ಸ್‌ಗೆ ತಿಳಿಸಿ

ಹಾವೇರಿ: ಅಚೀವರ್ಸ್ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆ

May 3, 2019
in Small Bytes, ಹಾವೇರಿ
0 0
0
Share on facebookShare on TwitterWhatsapp
Read - < 1 minute

ಹಾವೇರಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ ಮಾದರಿಯಲ್ಲೇ ನೋಂದಣಿಯಾಗಿರುವ ಕರ್ನಾಟಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ISO 9001:2015ರ ಗೌರವಕ್ಕೆ ಹಾವೇರಿ ಜಿಲ್ಲೆ, ಹಾನಗಲ್ ತಾಲ್ಲೂಕಿನ ಮಾರನಬೀಡು ಗ್ರಾಮದಲ್ಲಿ ಮುದುಕಪ್ಪ ಬಸಪ್ಪ ಕರಿಯಪ್ಪನವರ್ ಆಯ್ಕೆಯಾಗಿದ್ದಾರೆ.

ಜನ ಮನ ಫೌಂಡೇಶನ್’ನ ಒಂದು ಭಾಗವಾಗಿರುವ ಈ ವೇದಿಕೆಯ ಅಧ್ಯಕ್ಷರಾದ ಡಾ.ಅಂಬಿಕಾ ಹಂಚಾಟೆಯವರು, ಹಾವೇರಿ ತಾಲೂಕು ಹಾವೇರಿ ಜಿಲ್ಲೆಯವರಾಗಿದ್ದು ತಾವೇ ಸ್ವತಃ 2014 ರಿಂದ 2018 ರವರೆಗೆ 8 ವಿವಿಧ ಕ್ಷೇತ್ರದಲ್ಲಿ ತಮ್ಮ ವಿಶೇಷ ಪ್ರತಿಭೆ ಮೂಲಕ 15 ಕ್ಕೂ ಅಧಿಕ ಬೇರೆ ಬೇರೆ ರಾಜ್ಯಗಳ ಬುಕ್ ಆಫ್ ರೆಕಾರ್ಡ್’ನಲ್ಲಿ ಹೊಸ ರೆಕಾರ್ಡ್ ಮಾಡಿದ್ದಾರೆ ಹಾಗೂ ಕೆಲವೊಂದನ್ನು ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.

ಇತರ ಭಾಷೆಯ ತೊಂದರೆಯಿಂದಾಗಿ, ಶಿಕ್ಷಣದ ಕೊರೆತೆಯಿಂದಲೋ, ಬೇರೆ ರಾಜ್ಯಕ್ಕೆ ದೂರದ ಪ್ರಯಾಣ ಬೆಳೆಸಲು ಆಗದೆ ಆರ್ಥಿಕವಾಗಿ ಸಬಲರಾಗಿಲ್ಲದ ಅದೆಷ್ಟೋ ಪ್ರತಿಭೆಗಳು ತೆರೆಯಲ್ಲಿಯೇ ಕಮರಿ ಹೋಗುತ್ತವೆ. ಹಾಗಾಗುವುದು ಬೇಡ, ಕರ್ನಾಟಕ ರಾಜ್ಯದಲ್ಲಿರುವ ಯಾವುದೇ ಒಂದು ಕ್ಷೇತ್ರಕ್ಕೆ ಮೀಸಲಿರದೆ, ಯಾವುದೇ ವಯಸ್ಸಿನ ಮಿತಿಯಿಲ್ಲದ ವಿಶೇಷ ರೀತಿಯ ಸಾಧಕರನ್ನು ಗುರುತಿಸಿ ಅವರ ಹೆಸರು ಮತ್ತು ಸಾಧನೆಯನ್ನು ಜಗತ್ತಿನ ಗಿನ್ನಿಸ್ ದಾಖಲೆಯಂತೆ, ದೇಶದ ಲಿಮ್ಕಾ ದಾಖಲೆಯಂತೆ ರಾಜ್ಯದಲ್ಲಿ ಈ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ಇದೆ.

2018ರ ಸೆಪ್ಟೆಂಬರ್’ನಲ್ಲಿ ಪ್ರಾರಂಭವಾದ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್‌’ನಲ್ಲಿ ಇಲ್ಲಿಯವರೆಗೆ 4 ಯುನಿಟ್ (ಬ್ಯಾಚ್) ಮುಗಿಸಿದೆ. ಶಿಕ್ಷಣ, ಕಿಡ್ಸ್‌ ವಿಭಾಗ, ಸೀನಿಯರ್ ಸಿಟಿಜನ್, ಕ್ರಿಯೇಟಿವಿಟಿ, ಜಾನಪದ, ಕಲೆ, ಸಂಗೀತ, ಅಚೀವ್’ಮೆಂಟ್ ವಿಭಾಗದಲ್ಲಿ ಸಾಧಕರು ಈಗಾಗಾಲೇ ರೆಕಾರ್ಡ್ ಮಾಡಿದ್ದು ಒಟ್ಟಾರೆಯಾಗಿ 19 ವಿಶೇಷ ಸಾಧಕರು ಬೆಳಕಿಗೆ ಬಂದಿದ್ದಾರೆ.

ಅಲ್ಲದೆ ಹಾವೇರಿ ಜಿಲ್ಲೆಯ ಅಗಡಿ ತಾಲೂಕಿನ ಅಕ್ಕಿಮಠದ ಶ್ರೀ ಗುರುಲಿಂಗ ಸ್ವಾಮಿಯವರು ಏಕಕಾಲಕ್ಕೆ ಒಂದೇ ನಿಮಿಷದಲ್ಲಿ 12 ಸಾವಿರ ಸಸಿಗಳನ್ನು 40 ಗ್ರಾಮದಲ್ಲಿ ತಲಾ ಒಂದು ಗ್ರಾಮಕ್ಕೆ 300 ಸ್ವಯಂ ಸೇವಕರನ್ನು ಆಯ್ಕೆ ಮಾಡಿ ಸಸಿ ನೆಡುವ ಕಾರ್ಯವನ್ನು ಮಾಡಿದ್ದಾರೆ. ಇದಕ್ಕೆ ಪರಿಸರ ಜಾತ್ರೆ ಎಂದು ಹೆಸರಿಟ್ಟು, ಆ ಸಸಿಗಳಿಗೆ ಬಸವ ದರ್ಶನ ಅಂತ ನಾಮಕಾರಣ ಮಾಡಿ, ಬೃಹತ್ ಕಾರ್ಯ ಮಾಡಿದ್ದಾರೆ.

ಇದನ್ನು ಗಮನಿಸಿದ ಸಂಸ್ಥೆ ಶ್ರೀಗಳನ್ನು ಕರ್ನಾಟಕ ಆಚೀವರ್ಸ್ ಬುಕ್ಸ್‌ ರೆಕಾರ್ಡ್’ನ ರಾಯಭಾರಿಗಳನ್ನಾಗಿ ಮಾಡಿದೆ. ಶ್ರೀಗಳು ಸಹ ಈ ಒಂದು ಬುಕ್ ಆಫ್ ರೆಕಾರ್ಡ್’ನಲ್ಲಿ ಸೇರ್ಪಡೆಯಾಗಿದ್ದಾರೆ.

ಮಾರನಬೀಡು ಗ್ರಾಮದಲ್ಲಿರುವ ಇಂದ್ರಯ್ಯ ಹಾಗೂ ದಿಂಗಾಲಯ್ಯ್‌ ಹಿರೇಮಠ್ ಅವರು 2011 ರಿಂದ ಸಂಗೀತ ಕಲೆಯಲ್ಲಿ ಕರ್ನಾಟಕ ಸಂಗೀತ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಮತ್ತು ಚಲನಚಿತ್ರ ಸಂಗೀತದಲ್ಲಿ ಹೆಸರು ಮಾಡಿದ್ದಾರೆ.

ಇವರು ಯಾವುದೇ ಹಾಡಿಗೆ ಕೈ ಬೆರಳಿನ ಸಹಾಯವಿಲ್ಲದೆ ಹಣೆಯ ಸಹಾಯದಿಂದ ಕ್ಯಾಸಿಯೋ ನುಡಿಸುವಲ್ಲಿ ಪ್ರವೀಣರು. ಇವರನ್ನು 30/04/2019 ರಲ್ಲಿ ಲೈವ್ ಷೋ ತೆಗೆದುಕೊಳ್ಳುವದರ ಮೂಲಕ ಕರ್ನಾಟಕ ಅಚೀವರ್ಸ್ ಬುಕ್ಸ್‌ ಆಫ್ ರೆಕಾರ್ಡ್ ಇವರಿಗೆ ಐಎಸ್‌ಒ ಆಧಾರಿತ ಫ್ರೈಮ್ ಸರ್ಟಿಫಿಕೇಟ್ the wonder village boys ಎಂಬ ಟೈಟಲ್ ನೀಡಿ ಇವರ ಸಾಧನೆಯನ್ನು ದಾಖಲೆಗೆ ಸೇರಿಸಿದೆ.

ನಿಮ್ಮ ಪ್ರದೇಶದಲ್ಲಿ ಯಾರಾದರೂ ವಿವಿಧ ಕ್ಷೇತ್ರದಲ್ಲಿ ಇದುವರೆಗೂ ಮಾಡದೇ ಇರುವಂತಹ ಸಾಧಕರು ಇದ್ದರೆ ಈ ನಂಬರ್’ಗೆ ಕರೆ ಮಾಡಿ ಮಾಹಿತಿ ನೀಡಿ. ಪ್ರಕಾಶ್ ಮಂದಾರ-8880499904

Tags: HaveriKannada NewsKarnataka Achievers Books of RecordSpecial Articleಕರ್ನಾಟಕ ಅಚೀವರ್ಸ್ ಬುಕ್ಸ್‌ ಆಫ್ ರೆಕಾರ್ಡ್ಜನ ಮನ ಫೌಂಡೇಶನ್ಹಾವೇರಿ
Previous Post

ಮಲೆನಾಡ ಮಡಿಲಲ್ಲಿ ಮತದಾನದ ಕೊನೆಯ ಕ್ಷಣದ ಸಮೀಕ್ಷೆ ಹೇಗಿತ್ತು ಗೊತ್ತಾ?

Next Post

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!