Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಹತ್ತನೆಯ ತರಗತಿಯ ಆರಾಧನಾ ಭಟ್ ಸಮಾಜ ಸೇವೆ ನಾಗರಿಕ ಸಮಾಜಕ್ಕೇ ಒಂದು ಮಾದರಿ

May 23, 2020
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಪ್ರತಿಭೆಯೆಂದರೆ ಕರೆಯದೇ ಬರುವ ಕಲಿತರೆ ಜೊತೆಗಿದ್ದು ಕೈ ಹಿಡಿಯುವ ಮಹತ್ತರ ಆಸ್ತಿ. ಈ ಆಸ್ತಿಯನ್ನು ಅನೇಕರು ಬಳಸಿಕೊಂಡು ಜೀವನದಲ್ಲಿ ಯಶಸ್ಸು ಗಳಿಸಿದ್ದರೆ, ಇನ್ನು ಕೆಲವರು ಎಲೆಮರೆಯ ಕಾಯಿಯಂತೆ ಎಲ್ಲೋ ಮರೆಯಾಗಿಬಿಡುತ್ತಾರೆ. ಇಂತಹ ಸಹಸ್ರಾರು ಕಲಾವಿದರ ಮಧ್ಯೆ ನಾವಿಂದು ನಿಮಗೆ ಪರಿಚಯಿಸಲು ಹೊರಟಿರುವುದು ನಮ್ಮ ಮೂಡಬಿದಿರೆಯ ಪಟಾಕಿಯ ಬಗ್ಗೆ.

ಹೌದು, ಈ ಅಸಾಮಾನ್ಯ ಪ್ರತಿಭೆ ಇನ್ನಾರು ಅಲ್ಲ, ನಟನೆಯ ಮಾಡುತ್ತಾ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ಮಂತ್ರಮುಗ್ಧರನ್ನಾಗಿಸಿ, ನಿರೂಪಣೆಯ ಮೂಲಕ ಜನಮನವನ್ನು ಗೆದ್ದು, ಅಶಕ್ತರಿಗೆ ಸೇವೆ ಮಾಡುವ ಮನದಿಂದ ಆರದಿರಲಿ ಬದುಕು ಆರಾಧನಾ ಸಂಸ್ಥೆ ರಚಿಸಿ ಆ ಮೂಲಕ ಸುಮಾರು ಎಪ್ಪತ್ತು ಜನರನ್ನು ಒಟ್ಟುಗೂಡಿಸಿ ಒಂದೂವರೆ ವರ್ಷದಿಂದ ಆರೂವರೆ ಲಕ್ಷ ರೂ.ಗೂ ಮಿಗಿಲಾದ ಹಣ ಸಂಗ್ರಹಿಸಿ, ಅಶಕ್ತರಿಗೆ ಬದುಕು ಕಟ್ಟಿಕೊಟ್ಟು ಪ್ರಸ್ತುತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಆರಾಧನಾ ಭಟ್.


ಇಷ್ಟು ಚಿಕ್ಕ ವಯಸ್ಸಿನಲ್ಲಿ ಹಿರಿದಾದ ಸೇವೆ ಮಾಡೋದು ಸುಲಭದ ಮಾತಲ್ಲ ಆದರೂ ಈ ಕನಸಿಗೆ ಬೆನ್ನೆಲುಬಾಗಿ ನಿಂತು ಸಹಕಾರ ನೀಡುತ್ತಿರುವವರು ಇವರ ತಂದೆ ರಾಜಗಿರಿ ಮೈಸೂರು ಮತ್ತು ತಾಯಿ ಪದ್ಮಶ್ರೀ ಭಟ್.

ತಮ್ಮ ಕಿರಿಯ ವಯಸ್ಸಿನಲ್ಲಿಯೇ ಬಾಲ ನಟಿಯಾಗಿ ಅನೇಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವುದರ ಜೊತೆಗೆ ಕಥೆ ಹೇಳುವುದು, ಆಶುಭಾಷಣ ಹೀಗೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಹೆಸರನ್ನು ಅಚ್ಚೊತ್ತಲು ಪಣತೊಟ್ಟು ಪರಿಶ್ರಮಿಸಿದವರು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡವರು. ಪ್ರತಿಭಾ ಕಾರಂಜಿಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಗೆದ್ದವರು.

ಕಲರ್ಸ್ ಕನ್ನಡದ ಪ್ರಸಿದ್ಧ ಶೋ ಆಗಿರುವ ಮಜಾಭಾರತ ಮತ್ತು ಮಜಾಟಾಕೀಸ್’ಗಳಲ್ಲಿ ತಮ್ಮ ಮಾತು, ನಟನೆಯ ಮೂಲಕ ಕರ್ನಾಟಕದಾದ್ಯಂತ ತಲುಪಿ ಪರಿಚಯಗೊಂಡ ಇವರು ಎಂಟು ಕನ್ನಡ ಚಿತ್ರ ಮತ್ತು ಒಂದು ತುಳು ಚಲನಚಿತ್ರದಲ್ಲಿ ನಟಿಸಿದ್ದಾರೆ.

ಡಾ. ಪ್ರಶಾಂತ್ ಮಾರ್ಲ ಇವರ ನಿರ್ಮಾಣದ ಜೀವನ ವಿಲೀನ ಎಂಬ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದು ಆರಾಧನ ಭಟ್ ಇದರಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕರುನಾಡ ಕಂದ, ಪುಟಾಣಿ ಪರ್ವ, ರಾಜಕುಮಾರ, ಕರ್ಣೆ ಎಂಬ ಚಿತ್ರಗಳು ತೆರೆಕಂಡಿದ್ದು, ಪುಟಾಣಿ ಪವರ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿದೆ.


ಈ ಅಸಾಮಾನ್ಯ ಸಾಧನೆಗೆ ಹಲವಾರು ಪ್ರಶಸ್ತಿಗಳು ಅರಸಿಕೊಂಡು ಬಂದಿವೆ ಅವುಗಳಲ್ಲಿ ಮುಖ್ಯವಾಗಿ ಕರ್ನಾಟಕ ಪ್ರತಿಭಾರತ್ನ 2014, ಜಿಲ್ಲಾ ರಾಜ್ಯೋತ್ಸವ 2017, ಸಮಾಜ ಸೇವೆಗೆ ಸಾಮಾಜಿಕ ಕಳಕಳಿ ಪ್ರಶಸ್ತಿ 2019, ಸಾಧನಾಶ್ರೀ ಪ್ರಶಸ್ತಿ 2019, ವಿವೇಕ್ ಪುರಸ್ಕಾರ 2019, ಸೇವಾರತ್ನ ಪ್ರಶಸ್ತಿ ಹೀಗೆ ಸಂಘ ಸಂಸ್ಥೆಗಳ ಮೂಲಕವೂ ಅನೇಕ ಪ್ರಶಸ್ತಿ ದೊರೆತು 700 ಮಿಕ್ಕಿದ ಪ್ರಶಸ್ತಿಗಳ ಒಡತಿಯಾಗಿದ್ದಾರೆ.

ಈ ಸಾಧನೆಗೆ ಇನ್ನೂ ಅನೇಕ ಪ್ರಶಸ್ತಿಗಳು ಅರಸಿಕೊಂಡು ಬರಲಿ, ನಿಮ್ಮ ಸಾಮಾಜಿಕ ಚಿಂತನೆಗಳು ಇನ್ನೂ ದೃಢಗೊಳ್ಳಲಿ, ಶೈಕ್ಷಣಿಕ ಜೀವನಕ್ಕೂ ಯಶಸ್ಸು ದೊರೆತು ನಟನಾ ಕ್ಷೇತ್ರದಲ್ಲೂ ಸ್ಥಾನಮಾನಗಳು ಸಿಗಲಿ. ಎಲ್ಲಾ ಕನಸುಗಳೂ ನನಸಾಗಿ ನಿಮ್ಮ ಬದುಕಿನ ಹಾದಿ ಸುಗಮವಾಗಿರಲಿ. ನಿಮ್ಮ ಸಾಧಿಸುವ ಕಂಗಳಿಗೆ ನಮ್ಮ ಸ್ಪೂರ್ತಿಯ ಪಿಸುಮಾತು… ಶುಭವಾಗಲಿ.


Get in Touch With Us info@kalpa.news Whatsapp: 9481252093

Tags: Alvas Educational InstituteAradhana BhatKannadaMoviesKannadaNewsWebsiteLatestNewsKannadaMaja BharataMaja TalkisSpecialArticleಆರಾಧನಾ ಭಟ್ಆಳ್ವಾಸ್ ಶಿಕ್ಷಣ ಸಂಸ್ಥೆಮಜಾಭಾರತ
Previous Post

ಗ್ರಾಮೀಣ ನಿರುದ್ಯೋಗಿಗಳಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ: ಕೆ.ಎಸ್. ಈಶ್ವರಪ್ಪ

Next Post

ನಾಲ್ಕು ದಿನದಲ್ಲಿ ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲಾಗಿದೆ: ಡಿಸಿಎಂ ಸವದಿ

kalpa

kalpa

Next Post

ನಾಲ್ಕು ದಿನದಲ್ಲಿ ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲಾಗಿದೆ: ಡಿಸಿಎಂ ಸವದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!