No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲೆನಾಡ ಸಹ್ಯಾದ್ರಿ ಉತ್ಸವದಲ್ಲಿದೆ ಬಸ್, ಹೆಲಿ ಟೂರಿಸಂ

ಕ್ರೀಡಾ ಸ್ಪರ್ಧೆಗಳು, ಹೆಲಿ ಟೂರ್, ಟಾಂಗಾ ಟೂರ್ ಆಕರ್ಷಣೆ: ಜಿಲ್ಲಾಧಿಕಾರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2019
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ಜ.23ರಿಂದ 27ರವರೆಗೆ ನಡೆಯಲಿರುವ ಸಹ್ಯಾದ್ರಿ ಉತ್ಸವದ ಅಂಗವಾಗಿ ಹಲವು ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಹೆಲಿಕ್ಯಾಪ್ಟರ್ ಮೂಲಕ ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಮಾಹಿತಿ ನೀಡಿದ್ದು, ಸಾರ್ವಜನಿಕರಿಗಾಗಿ ವಿವಿಧ ರೀತಿಯ ಟೂರ್ ಪ್ಯಾಕೇಜ್’ಗಳನ್ನು ಆಯೋಜನೆ ಮಾಡಲಾಗಿದೆ ಎಂದಿದ್ದಾರೆ.

ಹೀಗಿವೆ ಟೂರ್ ಪ್ಯಾಕೇಜ್’ಗಳು:

ಬಸ್ ಟೂರ್ ಪ್ಯಾಕೇಜ್: ಉತ್ಸವದ ಮೂಲಕ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಬ್ಸಿಡಿ ದರದಲ್ಲಿ ಬಸ್ ಮೂಲಕ ಟೂರ್ ಪ್ಯಾಕೇಜ್ ಮಾಡಲಾಗಿದೆ.

ಒಟ್ಟು 7 ಮಾರ್ಗಗಳನ್ನು ಮಾಡಲಾಗಿದ್ದು, ಕೇವಲ 100 ರೂ. ದರ ನಿಗದಿಪಡಿಸಲಾಗಿದೆ. ಸೈನ್ಸ್ ಮೈದಾನದಿಂದ ಪ್ರತಿದಿನ ಮುಂಜಾನೆ 7.30 ಗಂಟೆಗೆ ಬಸ್ ಹೊರಟು ಸಂಜೆ 5.30ಕ್ಕೆ ವಾಪಾಸಾಗಲಿದೆ. ಉತ್ತಮ ಗುಣಮಟ್ಟದ ಖಾಸಗಿ ಬಸ್’ಗಳ ಮೂಲಕ ಪ್ರವಾಸ.

ಮಧ್ಯಾಹ್ನದ ಊಟದ ವೆಚ್ಚವನ್ನು ಸಹ ಭರಿಸಲಾಗುವುದು. ಸಾರ್ವಜನಿಕರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಕಡಿಮೆ ವೆಚ್ಚದಲ್ಲಿ ಭೇಟಿ ನೀಡಲು ಇದು ಉತ್ತಮ ಅವಕಾಶವಾಗಿದೆ. ಚಾರಣಪ್ರಿಯರಿಗಾಗಿ ಚಾರಣ ಮಾರ್ಗವನ್ನು ಗುರುತಿಸಿ ಗೈಡೆಡ್ ಚಾರಣ ಮಾಡಿಸಲಾಗುತ್ತದೆ.

ಬಸ್ ಟೂರ್ ಮಾರ್ಗಗಳು:
1. ಶಿವಮೊಗ್ಗ, ಹರಕೆರೆ, ಗಾಜನೂರು, ಸಕ್ರೆಬೈಲು, ಮಂಡಗದ್ದೆ, ಚಿಬ್ಬಲಗುಡ್ಡ, ಮೃಗವಧೆ, ಕುಪ್ಪಳ್ಳಿ, ಶಿವಮೊಗ್ಗ
2. ಶಿವಮೊಗ್ಗ, ಸೂರಗೊಂಡನಕೊಪ್ಪ, ಅಂಜನಾಪುರ ಡ್ಯಾಂ, ಹುಚ್ಚರಾಯಸ್ವಾಮಿ ದೇವಸ್ಥಾನ, ಉಡತಡಿ, ಬಳ್ಳಿಗಾವೆ, ತೊಗರ್ಸಿ, ಶಿವಮೊಗ್ಗ
3. ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಸಾಗರ ಮಾರಿಕಾಂಬ ದೇವಸ್ಥಾನ, ಇಕ್ಕೇರಿ, ಕೆಳದಿ, ಶ್ರೀಧರ ಆಶ್ರಮ, ವರದಹಳ್ಳಿ, ಜೋಗ, ಶಿವಮೊಗ್ಗ
4. ಶಿವಮೊಗ್ಗ, ಕೋಡೂರು, ಕಾರಣಗಿರಿ, ನಗರಕೋಟೆ, ನಿಟ್ಟೂರು, ಸಿಗಂದೂರು, ಶಿವಮೊಗ್ಗ.
5. ಶಿವಮೊಗ್ಗ, ಹರಕೆರೆ, ಗಾಜನೂರು, ಸಕ್ರೆಬೈಲು, ಮಂಡಗದ್ದೆ, ತೀರ್ಥಹಳ್ಳಿ ರಾಮೇಶ್ವರ, ಕುಂದಾದ್ರಿ, ಆಗುಂಬೆ, ಶಿವಮೊಗ್ಗ.
6. ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಸ್ಥಾನ, ಗಾಜನೂರು ಜಲಾಶಯ, ಸಕ್ರೆಬೈಲು, ಕೂಡ್ಲಿ, ಸೇಕ್ರೆಡ್ ಹಾರ್ಟ್ ಚರ್ಚ್, ತ್ಯಾವರೆಕೊಪ್ಪ, ಮುದ್ದಿನಕೊಪ್ಪ ಟ್ರೀ ಪಾರ್ಕ್, ಶಿವಮೊಗ್ಗ.

ಹೆಲಿ ಟೂರಿಸಂ:
ಶಿವಮೊಗ್ಗ ನಗರದ ವೈಮಾನಿಕ ಪ್ರವಾಸಕ್ಕಾಗಿ ಉತ್ಸವದ ದಿನಗಳಲ್ಲಿ ಇದೇ ಮೊದಲ ಬಾರಿಗೆ ಹೆಲಿ ಟೂರಿಸಂ ಆಯೋಜಿಸಲಾಗುತ್ತಿದೆ. 8 ನಿಮಿಷಕ್ಕೆ 2.5 ಸಾವಿರ ರೂ, 10 ನಿಮಿಷಕ್ಕೆ 3 ಸಾವಿರ ರೂ. ಹಾಗೂ 1 ಗಂಟೆ 10 ನಿಮಿಷಗಳ ಜೋಗ್ ಪ್ಯಾಕೇಜ್’ಗೆ 20 ಸಾವಿರ ರೂ. ನಿಗದಿಪಡಿಸಲಾಗಿದೆ. ಹೆಲಿಪ್ಯಾಡ್’ನಿಂದ ಹೆಲಿಕಾಪ್ಟರ್ ಟೇಕಾಫ್ ಆಗಲಿದೆ.

ಟಾಂಗ್ ಟೂರ್:
ಶಿವಮೊಗ್ಗ ನಗರದಲ್ಲಿ ಪ್ರವಾಸಿ ತಾಣಗಳಿಗೆ, ಕಾರ್ಯಕ್ರಮದ ಮುಖ್ಯ ವೇದಿಕೆಗೆ ಸೇರಿದಂತೆ ಇನ್ನಿತರ ಕಡೆಗಳಿಗೆ ಸಾರ್ವಜನಿಕರನ್ನು ಕರೆದೊಯ್ಯಲು ಟಾಂಗಾ ಟೂರ್ ವ್ಯವಸ್ಥೆ ಮಾಡಲಾಗಿದೆ. ಅಲಂಕೃತವಾಗಿರುವ ಟಾಂಗಾಗಳು ನೆಹರು ಮೈದಾನ ಬಳಿ ಲಭ್ಯವಿರಲಿದೆ.

ಉತ್ಸವದ ಅಂಗವಾಗಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜನವರಿ 24ರಂದು ಬೆಳಿಗ್ಗೆ 9.30ಗಂಟೆಗೆ ಆರಂಭವಾಗಲಿದೆ.

ನೋಂದಣಿಗೆ ಮನವಿ:
ಕ್ರೀಡೆಗಳ ಕುರಿತಾದ ಮಾಹಿತಿ ಹಾಗೂ ನೋಂದಣಿಗಾಗಿ ಲೋಕೇಶ್ 9483778002, ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಶಿವಲಿಂಗು 8762778402, 08182-255293, ಹೆಲಿಟೂರ್ ಬುಕ್ಕಿಂಗ್’ಗಾಗಿ ಚಂದನ್ 9742038039, ಬಸ್ ಟೂರ್’ಗಾಗಿ ದರ್ಶನ್ 9591522903ಸಂಪರ್ಕಿಸಿ ಬುಕ್ಕಿಂಗ್ ಮಾಡಬಹುದು.

ಇನ್ನು, ಕೆಸರು ಗದ್ದೆ ಓಟ, ಸೈಕಲ್ ಸ್ಪರ್ಧೆ, ಎತ್ತಿನಗಾಡಿ ಓಟ, ದೇಹದಾಢ್ರ‍್ಯ ಸ್ಪರ್ಧೆ ಲಾನ್ ಟೆನ್ನಿಸ್, ಈಜು, ಸ್ಕೇಟಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ಜಿಲ್ಲಾಧಿಕಾರಿ ಅವರು ಸಹ್ಯಾದ್ರಿ ಉತ್ಸವದ ಆಕರ್ಷಕ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಅಪರ ಜಿಲ್ಲಾಧಿಕಾರಿ ಅನುರಾಧ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಹನುಮನಾಯ್ಕ, ಯುವಜನಸೇವಾ ಮತ್ತು ಕ್ರೀಡಾಧಿಕಾರಿ ರಮೇಶ್, ಜಿಲ್ಲಾ ಉದ್ಯೋಗಾಧಿಕಾರಿ ಕಲಂದರ್ ಮತ್ತಿತರರು ಉಪಸ್ಥಿತರಿದ್ದರು.

Tags: Heli TourismSahyadriSahyadri Utsav 2019ShivamoggaShivamogga DC DayanandUtsavaಟಾಂಗಾ ಟೂರ್ವೈಮಾನಿಕ ಪ್ರವಾಸಸಹ್ಯಾದ್ರಿ ಉತ್ಸವಹೆಲಿಟೂರ್
Share196Tweet123Send
Previous Post

ಕದ್ರಿ ಪಾರ್ಕ್ ನಲ್ಲಿ ಕಾಂಡೋಮ್ ಕೃಷಿ! ಅನೈತಿಕ ಚಟುವಟಿಕೆಯ ಬೆಳೆ!

Next Post

ಮಾರ್ಚ್ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆ ಘೋಷಣೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾರ್ಚ್ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆ ಘೋಷಣೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

May 2, 2026
ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

May 2, 2026
ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯವಶ್ಯ : ಡಾ. ಕೆ.ರಾಘವೇಂದ್ರ ಪೈ ಕರೆ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL