No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದೇಶದ ಪಿಂಚಣಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ | ಏನದು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 4, 2025
in Small Bytes, ರಾಷ್ಟ್ರೀಯ
0
ದೇಶದ ಪಿಂಚಣಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ | ಏನದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಹತ್ವದ ಬೆಳೆವಣಿಗೆಯೊಂದರಲ್ಲಿ ಕೇಂದ್ರ ಕಾರ್ಮಿಕ ಸಚಿವಾಲಯವು ಏಕೀಕೃತ ಪಿಂಚಣಿ #Pention ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಪಿಂಚಣಿದಾರರು ಯಾವುದೇ ರಾಜ್ಯದ, ಯಾವುದೇ ಬ್ಯಾಂಕ್’ನಿಂದ ತಮ್ಮ ಪಿಂಚಣಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಿದೆ.

ಈ ಕುರಿತಂತೆ ಕೇಂದ್ರ ಕಾರ್ಮಿಕ ಸಚಿವಾಲಯವು ಮಾಹಿತಿ ಪ್ರಕಟಿಸಿದ್ದು, ಈ ಕ್ರಮದಿಂದಾಗಿ ಪಿಂಚಣಿದಾರರಿಗೆ ಬಹಳಷ್ಟು ಅನುಕೂಲವಾಗಿದೆ.

Also Read>> ನಿಮ್ಮೊಂದಿಗೆ ನಾವಿದ್ದೇವೆ | ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕನಿಗೆ ಹೆಚ್.ಸಿ. ಯೋಗೀಶ್ ಸಾಂತ್ವಾನ

ಯಾವ ರೀತಿಯಿಲ್ಲಿ ಅನುಕೂಲ?
ಈವರೆಗೂ ಇದ್ದ ವ್ಯವಸ್ಥೆಯಂತೆ, ಪಿಂಚಣಿದಾರರು ಪರಿಶೀಲನೆಗಾಗಿ ಇನ್ನು ಮುಂದೆ ಬ್ಯಾಂಕ್’ಗಳಿಗೆ ಹೋಗುವ ಅವಶ್ಯಕತೆಯಿಲ್ಲ. ಬಿಡುಗಡೆಯಾಗುವ ಪಿಂಚಣಿ ಮೊತ್ತ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

ಪಿಂಚಣಿದಾರರು ಒಂದು ಊರಿನಿಂದ ಇನ್ನೊಂದು ಊರು ಅಥವಾ ರಾಜ್ಯಕ್ಕೆ ಹೋಗಿ ನೆಲೆಸಿದರೂ ತಮ್ಮ ಬ್ಯಾಂಕ್ ಬ್ರಾಂಚ್ ಬದಲಿಸುವ ಅಗತ್ಯವಿಲ್ಲ. ಅದಕ್ಕೆ ಬದಲಾಲಾಗಿ ದೇಶದ ಯಾವುದೇ ರಾಜ್ಯ, ಬ್ಯಾಂಕ್, ಶಾಖೆಯಿಂದ ಬೇಕಾದರೂ ಹಣ ಪಡೆಯಬಹುದಾಗಿದೆ.
ಇದಕ್ಕೂ ಮುನ್ನ 1995ರ ಪಿಂಚಣಿ ಯೋಜನೆ ಜಾರಿಯಲ್ಲಿತ್ತು. ಅದರ ಪ್ರಕಾರ, ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್’ಒ ಕಚೇರಿಗಳು 3-4 ಬ್ಯಾಂಕ್’ಗಳೊಂದಿಗೆ ಪ್ರತ್ಯೇಕ ಒಪ್ಪಂದ ಮಾಡಿಕೊಂಡಿದ್ದು, ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.

ಎಷ್ಟು ಪಿಂಚಣಿದಾರರಿಗೆ ಲಾಭ?
ಕೇಂದ್ರ ಕಾರ್ಮಿಕ ಸಚಿವಾಲಯವು, ಈವರೆಗೂ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್’ಒ) 1995ರ ಉದ್ಯೋಗಿಗಳ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು (ಸಿಪಿಪಿಎಸ್) ಹೊರತಂದಿದೆ.

ಇಪಿಎಫ್’ಒ ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಇದರಿಂದ ಲಾಭ ಆಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BankGood NewsKannada Latest NewsKannada News WebsiteLatest News KannadaMinistry of LaborPentionಕಾರ್ಮಿಕ ಸಚಿವಾಲಯಪಿಂಚಣಿಬ್ಯಾಂಕ್
Share196Tweet123Send
Previous Post

ನಿಮ್ಮೊಂದಿಗೆ ನಾವಿದ್ದೇವೆ | ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕನಿಗೆ ಹೆಚ್.ಸಿ. ಯೋಗೀಶ್ ಸಾಂತ್ವಾನ

Next Post

ಶ್ರೀ ಗುರುಬಸವ ಮಹಾಶಿವಯೋಗಿಗಳ ಜಯಂತಿ | ಜ.16-18 ಸಾಂಸ್ಕೃತಿಕ ಸ್ಪರ್ಧೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಗುರುಬಸವ ಮಹಾಶಿವಯೋಗಿಗಳ ಜಯಂತಿ | ಜ.16-18 ಸಾಂಸ್ಕೃತಿಕ ಸ್ಪರ್ಧೆ

ಶ್ರೀ ಗುರುಬಸವ ಮಹಾಶಿವಯೋಗಿಗಳ ಜಯಂತಿ | ಜ.16-18 ಸಾಂಸ್ಕೃತಿಕ ಸ್ಪರ್ಧೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

April 22, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL