Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ದೇಶದ ಪಿಂಚಣಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ | ಏನದು?

January 4, 2025
in Small Bytes, ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಹತ್ವದ ಬೆಳೆವಣಿಗೆಯೊಂದರಲ್ಲಿ ಕೇಂದ್ರ ಕಾರ್ಮಿಕ ಸಚಿವಾಲಯವು ಏಕೀಕೃತ ಪಿಂಚಣಿ #Pention ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಪಿಂಚಣಿದಾರರು ಯಾವುದೇ ರಾಜ್ಯದ, ಯಾವುದೇ ಬ್ಯಾಂಕ್’ನಿಂದ ತಮ್ಮ ಪಿಂಚಣಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಿದೆ.

ಈ ಕುರಿತಂತೆ ಕೇಂದ್ರ ಕಾರ್ಮಿಕ ಸಚಿವಾಲಯವು ಮಾಹಿತಿ ಪ್ರಕಟಿಸಿದ್ದು, ಈ ಕ್ರಮದಿಂದಾಗಿ ಪಿಂಚಣಿದಾರರಿಗೆ ಬಹಳಷ್ಟು ಅನುಕೂಲವಾಗಿದೆ.

Also Read>> ನಿಮ್ಮೊಂದಿಗೆ ನಾವಿದ್ದೇವೆ | ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕನಿಗೆ ಹೆಚ್.ಸಿ. ಯೋಗೀಶ್ ಸಾಂತ್ವಾನ

ಯಾವ ರೀತಿಯಿಲ್ಲಿ ಅನುಕೂಲ?
ಈವರೆಗೂ ಇದ್ದ ವ್ಯವಸ್ಥೆಯಂತೆ, ಪಿಂಚಣಿದಾರರು ಪರಿಶೀಲನೆಗಾಗಿ ಇನ್ನು ಮುಂದೆ ಬ್ಯಾಂಕ್’ಗಳಿಗೆ ಹೋಗುವ ಅವಶ್ಯಕತೆಯಿಲ್ಲ. ಬಿಡುಗಡೆಯಾಗುವ ಪಿಂಚಣಿ ಮೊತ್ತ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

ಪಿಂಚಣಿದಾರರು ಒಂದು ಊರಿನಿಂದ ಇನ್ನೊಂದು ಊರು ಅಥವಾ ರಾಜ್ಯಕ್ಕೆ ಹೋಗಿ ನೆಲೆಸಿದರೂ ತಮ್ಮ ಬ್ಯಾಂಕ್ ಬ್ರಾಂಚ್ ಬದಲಿಸುವ ಅಗತ್ಯವಿಲ್ಲ. ಅದಕ್ಕೆ ಬದಲಾಲಾಗಿ ದೇಶದ ಯಾವುದೇ ರಾಜ್ಯ, ಬ್ಯಾಂಕ್, ಶಾಖೆಯಿಂದ ಬೇಕಾದರೂ ಹಣ ಪಡೆಯಬಹುದಾಗಿದೆ.
ಇದಕ್ಕೂ ಮುನ್ನ 1995ರ ಪಿಂಚಣಿ ಯೋಜನೆ ಜಾರಿಯಲ್ಲಿತ್ತು. ಅದರ ಪ್ರಕಾರ, ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್’ಒ ಕಚೇರಿಗಳು 3-4 ಬ್ಯಾಂಕ್’ಗಳೊಂದಿಗೆ ಪ್ರತ್ಯೇಕ ಒಪ್ಪಂದ ಮಾಡಿಕೊಂಡಿದ್ದು, ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.

ಎಷ್ಟು ಪಿಂಚಣಿದಾರರಿಗೆ ಲಾಭ?
ಕೇಂದ್ರ ಕಾರ್ಮಿಕ ಸಚಿವಾಲಯವು, ಈವರೆಗೂ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್’ಒ) 1995ರ ಉದ್ಯೋಗಿಗಳ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು (ಸಿಪಿಪಿಎಸ್) ಹೊರತಂದಿದೆ.

ಇಪಿಎಫ್’ಒ ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಇದರಿಂದ ಲಾಭ ಆಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BankGood NewsKannada Latest NewsKannada News WebsiteLatest News KannadaMinistry of LaborPentionಕಾರ್ಮಿಕ ಸಚಿವಾಲಯಪಿಂಚಣಿಬ್ಯಾಂಕ್
Previous Post

ನಿಮ್ಮೊಂದಿಗೆ ನಾವಿದ್ದೇವೆ | ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕನಿಗೆ ಹೆಚ್.ಸಿ. ಯೋಗೀಶ್ ಸಾಂತ್ವಾನ

Next Post

ಶ್ರೀ ಗುರುಬಸವ ಮಹಾಶಿವಯೋಗಿಗಳ ಜಯಂತಿ | ಜ.16-18 ಸಾಂಸ್ಕೃತಿಕ ಸ್ಪರ್ಧೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀ ಗುರುಬಸವ ಮಹಾಶಿವಯೋಗಿಗಳ ಜಯಂತಿ | ಜ.16-18 ಸಾಂಸ್ಕೃತಿಕ ಸ್ಪರ್ಧೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!