Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕರಾವಳಿಯ ಈ ಬಾಲಕನ ಜ್ಞಾಪಕಶಕ್ತಿಗೆ ದೇಶವೇ ತಲೆದೂಗಬೇಕು

June 14, 2019
in Special Articles
0 0
0
Share on facebookShare on TwitterWhatsapp
Read - 2 minutes

ಹೌದು… ಕರಾವಳಿಯ ಈ ಬಾಲಕ ಇಡಿಯ ದೇಶವೇ ಹೆಮ್ಮೆ ಪಡುವಂತಹ ಪ್ರತಿಭೆ ಎಂಬುದನ್ನು ಆರಂಭದಲ್ಲೇ ಹೇಳುತ್ತೇನೆ.

ಆತ ಐದು ವರ್ಷ ಪ್ರಾಯದ ಬಾಲಕ ತಕ್ಷೀಲ್ ಎಂ ದೇವಾಡಿಗ. ಮಂಗಳೂರಿನ ದೇರೆಬೈಲ್ ಕೊಂಚಾಡಿಯ ವೃತ್ತಿಯಲ್ಲಿ ಉಪನ್ಯಾಸಕರಾದ ಮಹೇಶ್ ದೇವಾಡಿಗ ಹಾಗೂ ವೃತ್ತಿಯಲ್ಲಿ ವಕೀಲರಾದ ಕಿರಣ ದೇವಾಡಿಗ ಅವರ ಸುಪುತ್ರ.

ವೃಂದಾವನ ಪ್ಲೇ ಮತ್ತು ನರ್ಸರಿ ಶಾಲೆಯಲ್ಲಿ ವ್ಯಾಸಂಗ ಕಲಿಯುತ್ತಿರುವ ತಕ್ಷೀಲ್ ಎಂ. ದೇವಾಡಿಗ, ತನ್ನ 6 ತಿಂಗಳ ವಯಸ್ಸಿನಲ್ಲಿಯೇ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ಅನೇಕ ಬಹುಮಾನವನ್ನು ತನ್ನ ಮಡಿಲಿಗೆ ಹಾಕಿಕೊಂಡಿದ್ದಾನೆ.

ಅತೀ ಕಿರಿಯ ವಯಸ್ಸಿನಲ್ಲಿ ಎರಡು ವರ್ಷ ವಯಸ್ಸಿನಲ್ಲೇ ಈ ಬಾಲಕ ಪ್ರಪಂಚದ ಯಾವುದೇ ದೇಶದ ಭೂಪಟವನ್ನು ತೋರಿಸಿದರೆ ಅದರ ದೇಶದ ಹೆಸರು ಮತ್ತು ಅದರ ರಾಜಧಾನಿಯನ್ನು ಹಾಗೂ ಬಾಹ್ಯಾಕಾಶದ ಗ್ರಹಗಳ ಬಗ್ಗೆ ಹೇಳುವಲ್ಲಿ ನಿಪುಣರಾಗಿದ್ದ ಎನ್ನುವುದು ಪ್ರಶಂಸನೀಯ ವಿಚಾರ. ಈತನ ಈ ಜ್ಞಾಪಕ ಶಕ್ತಿ ಕಂಡು ಅವರ ಎರಡು ವರ್ಷ ವಯಸ್ಸಿಗೆ ಕರಾವಳಿ ಲಿಟಲ್ ಸ್ಟಾರ್ ಅವಾರ್ಡ್ 2017 ಅತೀ ಕಿರಿಯ ವಯಸ್ಸಿನಲ್ಲಿ ಇವರ ಮುಡಿಗೇರಿತು.

ಇನ್ನು ಕೃಷ್ಣವೇಷ ಸ್ಪರ್ಧೆ, ಛದ್ಮವೇಷ, ಸಂಗೀತ, ಯಕ್ಷಗಾನ, ಸ್ಯಾಕ್ಸೊಫೋನ್ ಮುಂತಾದ ಕಲೆಗಳನ್ನು ಈ ಚಿಕ್ಕ ವಯೋಮಾನದಲ್ಲೇ ಕರಗತ ಮಾಡಿಕೊಂಡಿದ್ದಾನೆ ಈತ. ಇದರೊಂದಿಗೆ ಯಕ್ಷಗಾನವನ್ನು ಕಟೀಲು ಮಕ್ಕಳ ಮೇಳದ ರಾಜೇಶ್ ಕಟೀಲ್ ಅವರಲ್ಲಿ ಹಾಗೂ ಸ್ಯಾಕ್ಸೋಫೋನ್ ವಾದನವನ್ನು ಕೆಲ ಸುಧಾಕರ್ ಅವರಿಂದ ಪಡೆಯುತ್ತಿದ್ದಾನೆ.

ಅತೀ ಕಿರಿಯ ವಯಸ್ಸಿನಿಂದ ಅಂದರೆ ನಾಲ್ಕು ವರ್ಷ ಪ್ರಾಯದಿಂದಲೇ ಚೆಸ್ ತರಬೇತಿಯನ್ನು ನಗರದ ಕಿಂಗ್ಸ್‌ ಚೆಸ್ ಅಕಾಡೆಮಿಯಲ್ಲಿ ಪಡೆಯುತ್ತಿದ್ದಾರೆ. ಚೆಸ್ ಆಟದಲ್ಲಿ ಈಗಾಗಲೇ ಅಂತರ್ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಆಟ ಆಡಿ 10ಕ್ಕೂ ಮಿಕ್ಕಿ ಬಹುಮಾನವನ್ನು ಪಡೆದುಕೊಂಡ ಸಾಧನೆ ಈ ಪೋರನದು.


ಇನ್ನು ಈತನಲ್ಲಿ ವಿಶೇಷ ಪ್ರತಿಭೆಯೊಂದಿದೆ. ಅದೇನೆಂದರೆ ತುಳು ಭಾಷೆಯನ್ನು ಮೂಲ ಸೊಗಡಿನಲ್ಲಿ ಮಾತನಾಡಿ ದೈವದ ಪಾರಿ, ದೈವದ ನುಡಿ, ಬಲೀಂದ್ರ ಲೆಪ್ಪುನು, ತುಳು ನಿರೂಪಣೆ, ಪಾರ್ದನ, ಪೊಲಿ ಲೆಪ್ಪುನು, ಸಿರಿ ಪಾರ್ದನ ಹೀಗೆ ಅನೇಕ ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಅನೇಕ ವಿಷಯವನ್ನು ತಿಳಿದುಕೊಂಡು ಪ್ರದರ್ಶನವನ್ನು ನೀಡುತ್ತಾ ಬಂದಿದ್ದಾನೆ.

200 ಕ್ಕೂ ಅಧಿಕ ಪ್ರದರ್ಶನ ಹಾಗೂ 180 ಬಹುಮಾನವನ್ನು ಪಡೆದಿರುವ ಈ ಬಾಲಕ ಅಂತಾರಾಷ್ಟ್ರೀಯ ಕೃಷ್ಣ ಕಥಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಉಡುಪಿ ಸ್ವಾಮೀಜಿಯವರಿಂದ ಬೆಳ್ಳಿ ತುಳಸಿ ಮಾಲೆಯನ್ನು ಬಹುಮಾನವನ್ನು ಪಡೆದುಕೊಂಡು ಶ್ರೀಗಳವರ ಮೆಚ್ಚುಗೆಗೆ ಪಾತ್ರರಾಗಿದ್ದಾನೆ.

ತುಳು ಭಾಷೆಯಲ್ಲಿ ಈತ ಹೊಂದಿದ ಜ್ಞಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ 2018ರಲ್ಲಿ ಪಡೆದು ಜಿಲ್ಲೆಯಲ್ಲಿ ಅತೀ ಕಿರಿಯ ವಯಸ್ಸಿನಲ್ಲಿ ಪಡೆದ ಹೆಗ್ಗಳಿಕೆಗೆ ಪಾತ್ರರಾಗಿದ್ದಾನೆ. ತುಳುನಾಡ ಸಿರಿ ಕುರಲ್, Thawlava ಕುಮಾರ ಪ್ರಶಸ್ತಿ ಹಾಗೂ ಮೇ ತಿಂಗಳಲ್ಲಿ ಹಾಗೂ ಜೂನ್ ಎರಡು ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯಲಿದ್ದಾನೆ ಎಂದು ಹೇಳಲು ಇಡಿಯ ತುಳುನಾಡು ಹೆಮ್ಮೆ ಪಡುತ್ತದೆ.

ಮೊನ್ನೆ ನಡೆದ ಕರಾವಳಿ ಯಕ್ಷ ಮಿತ್ರರು (ವಾಟ್ಸಪ್ ಬಳಗ) ಮತ್ತು ಬಹುಮುಖ ಪ್ರತಿಭೆಗಳ ಸಂಗಮ (ವಾಟ್ಸಪ್ ಬಳಗ) ಇವರಿಂದ ಕರಾವಳಿ ಸಿರಿ ಎಂಬ ಬಿರುದನ್ನು ಪಡೆದಿದ್ದು, ಈತನ ಅಪ್ರತಿಮ ಸಾಧನೆ ಕಂಡು ಬಹುಮುಖ ಪ್ರತಿಭೆ ಎಂಬುದಾಗಿ 12 ಸನ್ಮಾನ ಅರಸಿ ಬಂದಿದೆ. ಇಂತಹ ಕರಾವಳಿಯ ಪೋರನ ಈ ಸಾಧನೆ ಇನ್ನೂ ಉನ್ನತ ಮಟ್ಟಕ್ಕೆ ಏರಲಿ ಎಂದು ಹಾರೈಸುತ್ತೇವೆ.

ಲೇಖನ, ಚಿತ್ರಕೃಪೆ, ವೀಡಿಯೋ: ಪ್ರಕಾಶ್ ಶೆಟ್ಟಿ ತುಳುವೆ
ಮಾಹಿತಿ ಸಂಗ್ರಹ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: coastal newsKannada ArticleMangaloreSaxophoneSouth KendraSpecial ArticleThaksheel M DevadigaTulu NaduUdupiYakshaganaಕರಾವಳಿತಕ್ಷೀಲ್ ಎಂ ದೇವಾಡಿಗತುಳುನಾಡುಮಂಗಳೂರುಯಕ್ಷಗಾನ
Previous Post

ಚಳ್ಳಕೆರೆ: ಬರಗಾಲ ನೀಗಿಸುವ ಸಮಗ್ರ ಯೋಜನೆ ಜಾರಿಗೆ ಆಗ್ರಹ

Next Post

ಎಎನ್-32 ಅಪಘಾತದಲ್ಲಿ ವೀರಸ್ವರ್ಗ ಸೇರಿದ ತಾಯಿ ಭಾರತಿಯ ವೀರಪುತ್ರರಿವರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಎನ್-32 ಅಪಘಾತದಲ್ಲಿ ವೀರಸ್ವರ್ಗ ಸೇರಿದ ತಾಯಿ ಭಾರತಿಯ ವೀರಪುತ್ರರಿವರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!