Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯ ಹಲವು ರಸ್ತೆ, ವೃತ್ತಗಳ ಅಭಿವೃದ್ಧಿ: ಎಲ್ಲೆಲ್ಲಿ ಅಗಲೀಕರಣ? ಇಲ್ಲಿದೆ ಮಾಹಿತಿ

2021-22ನೆಯ ಸಾಲಿನ ಭದ್ರಾವತಿ ನಗರಸಭೆ ಅಯವ್ಯಯದ ಪೂರ್ವಭಾವಿ ಸಭೆ

February 3, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳ ಅಭಿವೃದ್ಧಿ ಕಾರ್ಯಗಳು ಶೀಘ್ರದಲ್ಲೇ ಆರಂಭವಾಗಲಿದ್ದು, ಇದಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ನಗರಸಭೆ ಆಯುಕ್ತ ಮನೋಹರ್ ಮನವಿ ಮಾಡಿದರು.

ನಗರಸಭೆಯ ಸರ್.ಎಂ.ವಿ. ಸಭಾಂಗಣದಲ್ಲಿ ಕರೆಯಲಾಗಿದ್ದ 2021-22ನೆಯ ಸಾಲಿನ ಅಯವ್ಯಯದ ಪೂರ್ವಭಾವಿ ಸಭೆಯಲ್ಲಿ ನಾಗರಿಕರು ಸಂಘ ಸಂಸ್ಥೆಗಳು ನೀಡಿದ ಸಲಹೆ, ಚರ್ಚೆಯ ನಂತರ ಅವರು ಮಾತನಾಡಿದರು.

ಮಾಧವಾಚಾರ್ ವೃತ್ತ, ರಂಗಪ್ಪ ವೃತ್ತ ಸೇರಿದಂತೆ ಹಲವು ವೃತ್ತಗಳ ಅಗಲೀಕರಣ ಮತ್ತು ಅಭಿವೃದ್ಧಿ ಸೇರಿದಂತೆ ಚನ್ನಗಿರಿ ರಸ್ತೆ ಅಗಲೀಕರಣ, ಫುಡ್ ಕೋರ್ಟ್, ಮೀನು ಮಾರುಕಟ್ಟೆ, ಬಸವೇಶ್ವರ ವೃತ್ತದ ಬಳಿಯ ಮಾರುಕಟ್ಟೆ ನಿರ್ಮಾಣ ಎಲ್ಲವೂ ಆಗಬೇಕಿದ್ದು ನಾಗರಿಕರು ಕೊಡುತ್ತಿರುವ ಸಹಕಾರ, ಸಲಹೆಗಳನ್ನು ಸ್ವೀಕರಿಸಿ ಈ ಎಲ್ಲಾ ಕಾಮಗಾರಿಗಳನ್ನು ಮುಂದುನ ವರ್ಷದೊಳಗಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದರು.ನಗರಸಭೆ ವ್ಯಾಪ್ತಿಯ ಉಜ್ಜನೀಪುರ, ವಿಜಯನಗರ ಐದು ಕಡೆಗಳಲ್ಲಿನ ಒಳಚರಂಡಿ ನಿರ್ಮಾಣ 2022ರ ವೇಳೆಗೆ ಮುಕ್ತಾಯಗೊಳ್ಳಲು ಕಾಲಾವಕಾಶ ನಿಗದಿಯಾಗಿತ್ತು. ಆದರೆ ಅದಕ್ಕೂ ಒಂದು ವರ್ಷ ಮುಂಚಿತವಾಗಿ 2021ರಲ್ಲಿಯೇ ಸದರಿ ಕಾಮಗಾರಿ ಪೂರ್ಣಗೊಂಡಿದ್ದು ಐದು ಸಾವಿರ ಮನೆಗಳಿಗೆ ಒಳಚರಂಡಿ ಸಂಪರ್ಕವನ್ನು ಕಲ್ಪಿಸಿಕೊಡಲಾಗಿದೆ. 7.2 ಎಂ.ಎಲ್.ಡಿ. ಸಾಮರ್ಥ್ಯದ ಎಸ್.ಟಿ.ಪಿ ಘಟಕ ನಿರ್ಮಾಣ ಮಾಡಲಾಗಿದೆ. ವಿವಿಧ ಕಡೆಗಳಲ್ಲಿ 7 ಓಹೆಚ್, ಟ್ಯಾಂಕ್ ನಿರ್ಮಾಣ ಮಾಡಲಾಗಿದ್ದು ಈ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಉದ್ಘಾಟನಾ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ನಲ್ಲಿ ನೀರಿನ ಸರಬರಾಜಿಗೆ ಮನೆ ಮನೆಗಳಿಗೆ ಮೀಟರ್ ಅಳವಡಿಕೆ ಕಾರ್ಯ ಸಹ ಪ್ರಗತಿಯಲ್ಲಿದ್ದು ಇರುವ ಅಲ್ಪ ಸ್ವಲ್ಪ ಲೋಪದೋಷಗಳನ್ನೂ ಸಹ ಸರಿಪಡಿಸಿ ಪೂರ್ಣಗೊಳಿಸಲಾಗುತ್ತದೆ ಎಂದರು.

ನಗರಸಭೆ 21-22ರಲ್ಲಿ ವಿವಿಧ ಆದಾಯದ ಮೂಲಗಳಿಂದ, ಸರ್ಕಾರದ ಅನುದಾನಗಳಿಂದ ಒಟ್ಟು ರೂ.7866.52 ಲಕ್ಷ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 2021-22 ಸಾಲಿನ ನಿರೀಕ್ಷಿತ ಆದಾಯ ಮತ್ತು ವೆಚ್ಚಗಳ ಅಂದಾಜು ಪಟ್ಟಿಯನ್ನು ಸಭೆಯಲ್ಲಿದ್ದವರಿಗೆ ಒದಗಿಸಿ ಮಾಹಿತಿ ನೀಡಿದರು.

ನಗರಸಭೆ ಲೆಕ್ಕಾಧೀಕ್ಷಕ ಸೈಯದ್ ಮಹಮೂದ್ ಆಲಿ ಮಾತನಾಡಿ, ಪ್ರತಿ ಬಾರಿ ಸಭೆಯಲ್ಲಿ ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೂಕ್ತ-ಸಲಹೆಗಳನ್ನು ನೀಡುವ ಬಜೆಟ್ ಯಶಸ್ವಿಗೆ ಸಹಕರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿ ಸಹ ಸರ್ಕಾರ ಹಲವು ಅನುದಾನಗಳನ್ನು ಹಾಗು ನಗರಸಭೆ ಆದಾಯಗಳನ್ನು ನಿರೀಕ್ಷಿಸಿ ಬಜೆಟ್ ಸಿದ್ದಪಡಿಸಬೇಕಾಗಿದೆ. ಪ್ರಸ್ತುತ ನಗರಸಭೆಗೆ ಬರುತ್ತಿರುವ ಆದಾಯಗಳಲ್ಲಿ ಇಳಿಮುಖವಾಗುತ್ತಿದೆ. ಪ್ರಮುಖವಾಗಿ ನೀರಿನ ಶುಲ್ಕ ವಸೂಲಾತಿ ಈ ಬಾರಿ ಶೇ.50ರಷ್ಟು ಮಾತ್ರ ನಡೆದಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಸಹ ಸಹಕರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಬೇಕು ಎಂದರು.ನಗರಸಭಾ ಮಾಜಿ ಅಧ್ಯಕ್ಷ ವಿ. ವೆಂಕಟೇಶ್ ಮಾತನಾಡಿ, ನಗರಸಭೆಗೆ ಸೇರಿದ ಆಸ್ತಿಗಳನ್ನು ಗುರುತಿಸಿ ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಗರಸಭೆಯ ಆದಾಯದ ಮೂಲವನ್ನಾಗಿ ಮಾಡಿಕೊಂಡರೆ ಉತ್ತಮ ಎಂದರು.

ಸಾಮಾಜಿಕ ಸೇವಾ ಕಾರ್ಯಕರ್ತ ನರಸಿಂಹಾಚಾರ್, ಮಾಜಿ ನಗರಸಭಾಧ್ಯಕ್ಷ ಆರ್. ಕರುಣಾಮೂರ್ತಿ ಮುಸ್ಲಿಂ ಮುಖಂಡ ಜಹೀರ್ ಖಾನ್, ಮನೆ ಮಾಲೀಕರ ಸಂಘದ ಅಧ್ಯಕ್ಷ ರುದ್ರಪ್ಪ, ಬಸವರಾಜ್, ರಘು, ವರ್ತಕರ ಸಂಘದ ಅಧ್ಯಕ್ಷ ಹರೀಶ್ ಬಾಬು, ಕಾಂಗ್ರೆಸ್ ಮುಖಂಡ ಗಂಗಾಧರ್ ಹಾಗೂ ಅನೇಕರು ಮಾತನಾಡಿ ನಗರದ ರಸ್ತೆ ಅಗಲೀಕರಣ, ನೀರು ಶುದ್ಧೀಕರಣ, ರಸ್ತೆ ಬದಿ ಮರ ಗಿಡ ಬೆಳೆಸುವ ಬಗ್ಗೆ, ಕನ್ಸರ್ವೆನ್ಸಿ ರಸ್ತೆ ಸ್ವಚ್ಛತೆ, ಚರಂಡಿ ನಿರ್ಮಾಣ, ಬೀದಿ ದೀಪ ಮುಂತಾದ ವಿಷಯಗಳ ಕುರಿತಂತೆ ಸಲಹೆ ನೀಡಿ ಮಾತನಾಡಿದರು.

ವೇದಿಕೆಯಲ್ಲಿ ನಗರಸಭೆ ಅಧಿಕಾರಿ ರಂಗರಾಜ ಪುರೆ, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಇಂಜನಿಯರ್ ಪ್ರಭಾಕರ್ ಅವರುಗಳು ಉಪಸ್ಥಿತರಿದ್ದರೆ. ನಗರಸಭೆ ಅಧಿಕಾರಿಗಳಾದ ಸುನಿತಾ, ಸುಹಾಸಿನಿ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBudgetKannada News WebsiteLatest News KannadaLocal NewsMalnad NewsShimogaShivamoggaShivamogga Newsಅಯವ್ಯಯಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Previous Post

ಭದ್ರಾವತಿಯ ದೊಡ್ಡೇರಿ ಬಳಿ ಭೀಕರ ಅಪಘಾತ: ಹೊಸಮನೆಯ ಇಬ್ಬರು ಬೈಕ್ ಸವಾರರ ಸಾವು

Next Post

ಫೆ. 8-9ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ. 8-9ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!