No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹಿರಿಯರು ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕು: ಸಂಸದ ರಾಘವೇಂದ್ರ

kalpa News by kalpa News
February 18, 2019
in Small Bytes, ಶಿವಮೊಗ್ಗ
0
ಹಿರಿಯರು ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕು: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಶಿವಮೊಗ್ಗ: ಹಿರಿಯರ ಅನುಭವ ನಮ್ಮ ಸಮಜಕ್ಕೆ ದಾರಿ ದೀಪ. ಅವರ ಜ್ಞಾನಸಂಪತ್ತನ್ನು ಇಂದಿನ ಪೀಳಿಗೆ ಯುಕ್ತವಾಗಿ ಬಳಸಿಕೊಳ್ಳಬೇಕು. ಅಮೃತಘಳಿಗೆಯಲ್ಲಿ ಸಿಹಿಮೊಗೆ ವಿಶ್ರಾಂತ ನೌಕರರ ಸಂಘ ಆರಂಭಗೊಂಡಿದೆ. ವರ್ಷಪೂರ್ತಿ ಚಟುವಟಿಕೆಯನ್ನು ಹಮ್ಮಿಕೊಂಡು ಇಡೀರಾಜ್ಯಕ್ಕೆ ಮಾದರಿಯಗುವ ಸಾಧನೆ ನಿಮ್ಮಿಂದಾಗಲಿ. ಶಿವಮೊಗ್ಗ ಜಿಲ್ಲೆ ಪ್ರಗತಿಶೀಲರಿಂದ ತುಂಬಿದ್ದು ಅಭಿವೃದ್ಧಿ ಮತ್ತು ಸಂಸ್ಕೃತಿಯ ಹಿನ್ನೆಲೆಯಿಂದ ಸಾಕಷ್ಟು ಹೆಸರು ಪಡೆದಿದೆ .ಈ ಸಂಘವು ಬಹಳಬೇಗ ಸಮಾಜದ ಒಳಿತಿಗೆ ಪೋಷಕವಾಗಿರುವ ಕಾರ್ಯಕ್ರಮ ಹಮ್ಮಿಕೊಳ್ಳಲಿಸಂಘದ ಪ್ರಗತಿಪರ ಚಟುವಟಿಕೆಗಳಿಗೆ ನನ್ನಸಹಕಾರವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ನೂತನವಾಗಿ ಆರಂಭಗೊಂಡ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘವನ್ನು ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಿವಮೊಗ್ಗದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಸಸಿಗೆ ನೀರೆರೆಯುವುದರ ಮೂಲಕ ಸಂಘವನ್ನು ವಿಶೇಷವಾದ ರೀತಿಯಲ್ಲಿ ಉದ್ಘಾಟಿಸಿದರು.


ಪ್ರಸ್ತುತ ಶಿವಮೊಗ್ಗೆಯನ್ನು ಕೇಂದ್ರವಾಗಿಸಿ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನು ಸೇರಿಸಿಕೊಂಡು ಒಂದು ಪ್ರವಾಸಿಯಾನ ಸೂಚಿ ಯೋಜನೆಯು ಕೇಂದ್ರ ಸರ್ಕಾರದಿಂದ ಮಂಜೂರಾಗಿದೆ. ಈ ಯೋಜನೆಯಲ್ಲಿ ಸುಮಾರು ಪ್ರಸ್ತುತ ಇಪ್ಪತ್ತು ಕೋಟಿ ರೂಪಾಯಿಗಳನ್ನ ಮೀಸಲಿರಿಸಲಾಗಿದೆ ಎಂದರು.
ಶಿವಮೊಗ್ಗದಲ್ಲಿ ಇಎಸ್‌ಐ ಆಸ್ಪತ್ರೆಯೂ ನಿರ್ಮಾಣಗೊಳ್ಳಲಿದೆ. ಈಗಾಗಲೇ ಜನಶತಾಬ್ದಿ ರೈಲು ಸಾರ್ವಜನಿಕರಿಗಾಗಿ ಓಡಾಟಸೇವೆ ಆರಂಭಗೊಂಡಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಸಂಘದ ಹಿರಿಯರೊಂದಿಗೆ ಚರ್ಚಿಸುತ್ತೇನೆ. ನಿಮ್ಮ ಸಲಹೆ ಮಾರ್ಗದರ್ಶನ ಅವಶ್ಯಬೇಕು ಎಂದು ಕೋರಿದರು.

ನಂತರ ಸಂಸದರು ವಿಶೇಷವಾಗಿ ಡಿಜಿಟಲ್ ತಂತ್ರಜ್ಞಾನ ಆಧರಿಸಿ ನಿರ್ಮಾಣಗೊಂಡ ಸಂಘದ ಅನಿಮೇಷನ್ ಚಿನ್ಹೆಯನ್ನು ಲ್ಯಾಪ್ ಟಾಪ್ ನ ಕೀ ಒತ್ತಿ ತೆರೆಯ ಮೇಲೆ ಪ್ರದರ್ಶಿಸುವ ಮೂಲಕ ಬಿಡುಗಡೆ ಮಾಡಿದರು.

ವಿಧಾನ ಪರಿಷತ್ ಸದಸ್ಯರುಗಳಾದ ಆರ್. ಪ್ರಸನ್ನಕುಮಾರ್. ಎಸ್. ರುದ್ರೇಗೌಡ, ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯ ವೀರಭದ್ರಪ್ಪ ಪೂಜಾರ್ , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಭಿನವ ಖರೆ, ರಾಷ್ಟಿಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್. ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.


ಸಂಘದ ಗೌರವ ಅಧ್ಯಕ್ಷ ಟಿ.ಜೆ. ರವಿಕುಮಾರ್ ಉಪಸ್ಥಿತರಿದ್ದ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಓ.ಶಿವಕುಮರ್ ವಹಿಸಿದ್ದರು.
ನಿವೃತ್ತಿ ಪಡೆದಾಕ್ಷಣ ತಮ್ಮ ವೇಳೆಯನ್ನ ಚಾಂಚಲ್ಯಗಳಲ್ಲಿ ಸಾಮಾನ್ಯವಾಗಿ ಕಳೆಯುವ ಪ್ರವೃತ್ತಿಯನ್ನು ಕಾಣುವ ಇಂದಿನ ಕಾಲದಲ್ಲಿ ಸಮಾಜಸೇವೆಯನ್ನ ಆದರ್ಶವಾಗಿರಿಸಿ ಮುಂದಡಿಯಿಟ್ಟರುವ ಈ ಸಂಘದ ಧ್ಯೇಯ ಶ್ಲಾಘನೀಯ. ನಿಮ್ಮ ಸಂಘದ ಸಾಮಾಜಿಕ ಕಾರ್ಯಗಳಿಗೆ ನಾನು ಸಹಾಯಹಸ್ತ ನೀಡುವೆ ಎಂದು ಶಾಸಕ ಪ್ರಸನ್ನ ಕುಮಾರ್ ಭರವಸೆ ನೀಡಿದರು.

ಅವರು ಸಂಘದ ಕೈಪಿಡಿ ” ಪ್ರಸ್ತುತಿ ” ಪ್ರತಿಯನ್ನ ಬಿಡುಗಡೆ ಮಾಡಿದರು.

ದೇಶ ಕಟ್ಟುವ ಕೆಲಸ ಒಬ್ಬರಿಂದ ಸಾಧ್ಯವಿಲ್ಲ.ಹಾಗೆಯೇ ಸಮಾಜದ ಉನ್ನತಿಗೆ ಶ್ರಮಿಸಲೂ ಒಬ್ಬರಿಂದ ಸಾಧ್ಯವಿಲ್ಲ. ಸಂಘಟವೆಯಿಂದ ಎಂತಹ ಅಸಾಮಾನ್ಯ ಸಾಧನೆ ಮಾqಲು ಸಾಧ್ಯ. ಈಗ ಉದ್ಘಾಟನೆಗೊಂಡಿರುವ ಸಂಘವು ಅಂತಹ ಸಾಧನೆ ಮಾಡುವಂತಾಗಲಿ ಎಂದು ನಾಗರಾಜ್ ಆಶಿಸಿದರು. ಅವರು ವಯೋಮಾನದಲ್ಲಿ ಅತ್ಯಂತ ಹಿರಿಯರಾದ ಆಯ್ದ ಐದು ಮಂದಿ ಸದಸ್ಯರಿಗೆ ಗೌರವಪೂರ್ವಕ ಸತ್ಕರಿಸಿದರು.


ಸಂಘದ ಚಟುವಟಿಕೆಗೆ ದೇಣಿಗೆ ನೀಡಿದ ದಾನಿಗಳಿಗೆ ಅಭಿನವ ಖರೆ ಸನ್ಮಾನಿಸಿದರು. ” ಸಂಘದ ಹಿರಿಯರು ತಮ್ಮ ಅನುಭವವನ್ನ ಇಂದಿನ ಪೀಳಿಗೆಯ ಸರ್ಕಾರಿ ಸಿಬ್ಬಂದಿಗಳಿಗೆ ಧಾರೆಯೆರೆದು ಮಾರ್ಗದರ್ಶನ ನೀಡುವ ಕೆಲಸವಾಗಬೇಕು. ಹಿರಿಯ ನಾಗರಿಕರಿಗೆ ಪೋಲಿಸ್ ಇಲಾಖೆಯು ” ಆಸರೆ ” ಎಂಬ ನೆರವಿನ ಯೋಜನೆಯನ್ನ ಶಿವಮೊಗ್ಗ ಜಿಲ್ಲೆಯಲ್ಲಿ ಜಾರಿಗೆ ತಂದಿದೆ. ಹಿರಿಯ ನಾಗರಿಕರು ಇದರ ಸೌಲಭ್ಯ ಬಳಸಿಕೊಳ್ಳಬೇಕು.” ಎಂದು ಅಭಿನವ್ ಖರೆ ಕೋರಿದರು. ಸಂಘದ ಚಟುವಟಿಕೆಗೆ ತಾವು ಹತ್ತುಸಾವಿರ ರೂಪಾಯಿಗಳ ದೇಣಿಗೆ ನೀಡುವುದಾಗಿ ಘೋಷಿಸಿದರು.

ರುದ್ರೆÃಗೌಡರು ಆಯ್ದ ಹಿರಿಯ ಸದಸ್ಯರಿಗೆ ಗುರುತಿನ ಪತ್ರಗಳನ್ನ ವಿತರಿಸಿ ಸಂಘದ ಸ್ಥಾಪನೆಯ ಹಿನ್ನೆಲೆಯನ್ನ ಸ್ಮರಿಸಿಕೊಂಡರು. ಅತ್ಯಂತ ದೀರ್ಘ ಸಮಾಲೋಚನೆಯಿಂದ ಈ ಸಂಘವು ರೂಪುಗೊಂಡಿದೆ. ತಾವು ಸ್ವತಃ ಕೈಗಾರಿಕೋದ್ಯಮಿಯಾಗಿದ್ದು ಸಂಕಷ್ಟ ಸಮಸ್ಯೆಗಳಿಗೆ ಸಿಕ್ಕಾಗ ಅನುಭವಿ ಹಿರಿಯರ ಸೂಕ್ತ ಮಾರ್ಗದರ್ಶನ ದೊರೆತು ಮತ್ತೆ ಉದ್ಯಮ ಬೆಳೆಯುವಂತಾಯಿತು. ಹೀಗಾಗಿ ನಿವೃತ್ತಹಿರಿಯರು ಆಪತ್ಕಾಲೀನವಾಗಿ ಆಪತ್ಭಾಂಧವರಂತೆ ಸಹಾಯಮಾಡುತ್ತಾರೆ . ಅಂತಹ ಹಿರಿಯರಿಂದಾಗಿ ನಮ್ಮಂತಹವರಿಗೆ ಯಾವತ್ತೂ ಏಕಾಂಗಿಗಳೆಂಬ ಭಾವನೆ ಬರುವುದಿಲ್ಲ. ಅಂತಹ ಶಕ್ತಿ ಹಿರಿಯರಲ್ಲಿದೆ ಎಂದರು.

ಸಂಘದ ಅಧ್ಯಕ್ಷ ಪಿ.ಓ. ಶಿವಕುಮಾರ್ ಪವರ್ ಪಾಯಿಂಟ್ ಮೂಲಕ ಸಂಘದ ಹಿನ್ನೆಲೆ ಮತ್ತು ಮುಂದಿನ ಚಟುವಟಿಕೆಗಳಬಗ್ಗೆ ಮಾಹಿತಿ ನೀಡಿದರು.ಗೌರವ ಅಧ್ಯಕ್ಷ  ಟಿ.ಜೆ. ರವಿಕುಮಾರ್ .ಜಂಟಿ ಕಾರ್ಯದರ್ಶಿಗಳಾದ ಎಚ್.ಆರ್. ರವಿಕುಮಾರ್, ಜಿ.ವಿ.ಲೋಕೇಶ್ವರಪ್ಪ ಕೋಶಾಧಿಕಾರಿ ಪಿ.ಎಂ.ರುದ್ರಮುನಿ, ಉಪಾಧ್ಯಕ್ಷ ಕೆ.ಜಿ. ಮಂಉನಾಥ ಶರ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶ್ರೀನಿವಾಸರಾವ್ ಸ್ವಾಗತ ಕೋರಿದರು.

ಸಮಾರಂಭದ ಮೊದಲಿಗೆ ಪುಲ್ವಾಮದಲ್ಲಿ ಹತರಾದ ವೀರಯೋಧರಾದ ದಿ.ಗುರು ಮತ್ತಿತರರಿಗೆ ಒಂದು ನಿಮಿಷ ಮೌನವಾಚರಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ವಿಶೇಚ ಚೇತನರಾದ ಕು.ದಿವ್ಯಾ ಪಾಲಾಕ್ಷ ಅವರು ಪ್ರಾರ್ಥಿಸಿದರು. ಕೊನೆಯಲ್ಲಿ ಕಾರ್ಯಕಾರಿ ಸಮಿತಿಯ ಡಾ.ಎನ್. ಸುಧೀಂದ್ರ ಸಮಾರಂಭದ ಯಶಸ್ಸಿಗೆ ಸಹಕರಿಸಿದವರಿಗೆ ವಂದಿಸಿದರು. ನಂದಿನಿ ಶೆಟ್ಟಿ ಸೊಗಸಾಗಿ ಕಾರ್ಯಕ್ರಮ ನಿರೂಪಿಸಿದರು.

Tags: B Y RaghavendraShivamoggaShivamogga MPಚಿತ್ರದುರ್ಗದಾವಣಗೆರೆಬಿ.ವೈ. ರಾಘವೇಂದ್ರಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.22ರಂದು ಸ್ಪ್ಲೆಂಡರ್ ಆಫ್ ಮಾಸ್ಟರ್ಸ್ ಸಂಗೀತೋತ್ಸವ

Next Post

ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

kalpa News

kalpa News

Next Post
ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL