No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೊನೆಯ ಹಂತದ ಮತದಾನ ಆರಂಭ: ಯೋಗಿ, ನಿತೀಶ್ ಸೇರಿ ಘಟಾನುಘಟಿಗಳಿಂದ ಹಕ್ಕು ಚಲಾವಣೆ

kalpa News by kalpa News
May 19, 2019
in ರಾಷ್ಟ್ರೀಯ
0
ಕೊನೆಯ ಹಂತದ ಮತದಾನ ಆರಂಭ: ಯೋಗಿ, ನಿತೀಶ್ ಸೇರಿ ಘಟಾನುಘಟಿಗಳಿಂದ ಹಕ್ಕು ಚಲಾವಣೆ
Share on FacebookShare on TwitterShare on WhatsApp

ನವದೆಹಲಿ: ಲೋಕಸಭಾ ಚುನಾವಣೆಗೆ ಇಂದು ಏಳನೆಯ ಹಾಗೂ ಕೊನೆಯ ಹಂತದ ಮತದಾನ ದೇಶದಲ್ಲಿ ಆರಂಭವಾಗಿದ್ದು, ಭಾರೀ ಕುತೂಹಲ ಕೆರಳಿಸಿದೆ.

ಕೊನೆಯ ಹಂತದ ಮತದಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಡಿಸಿಎಂ ಸುಶೀಲ್ ಮೋದಿ ಅವರುಗಳು ಮತದಾನ ಆರಂಭವಾದ ಒಂದು ಗಂಟೆಯ ಒಳಗೇ ಹಕ್ಕು ಚಲಾಯಿಸಿದರು.

Uttar Pradesh Chief Minister Yogi Adityanath exercises his franchise at polling booth no. 246 in Gorakhpur. #LokSabhaElections2019 pic.twitter.com/heXwytEqlY

— ANI UP (@ANINewsUP) May 19, 2019

Bihar Chief Minister Nitish Kumar casts his vote at polling booth number 326 at a school in Raj Bhawan, Patna. #LokSabhaElections2019 pic.twitter.com/5OIMZptQnw

— ANI (@ANI) May 19, 2019

#LokSabhaElections2019 : Bihar Deputy CM Sushil Modi casts his vote at booth number 49 in Patna. pic.twitter.com/Blwg9EThAX

— ANI (@ANI) May 19, 2019

ಪಂಜಾಬ್’ನ ಜಲಂಧರ್ ಕ್ಷೇತ್ರದಲ್ಲಿ ಕ್ರಿಕೆಟ್ ತಾರೆ ಹರಭಜನ್ ಸಿಂಗ್ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು.

#Punjab: Cricketer Harbhajan Singh waits in queue to cast his vote at a polling booth in Jalandhar's Garhi village. pic.twitter.com/Fo2triU623

— ANI (@ANI) May 19, 2019

ಒಟ್ಟು 8 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಉತ್ತರ ಪ್ರದೇಶ ಮತ್ತು ಪಂಜಾಬ್’ನ ತಲಾ 13 ಕ್ಷೇತ್ರಗಳು, ಪಶ್ಚಿಮ ಬಂಗಾಳದ 9, ಬಿಹಾರ ಮತ್ತು ಮಧ್ಯಪ್ರದೇಶದ ತಲಾ  ಕ್ಷೇತ್ರಗಳು, ಹಿಮಾಚಲ ಪ್ರದೇಶದ ನಾಲ್ಕು, ಜಾರ್ಖಂಡ್’ನ ಮೂರು ಮತ್ತ ಕೇಂದ್ರಾಡಳಿತ ಪ್ರದೇಶ ಚಂಡೀಘಡದ ಒಂದು ಕ್ಷೇತ್ರ ಸೇರಿದಂತೆ ಒಟ್ಟು 59 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಪ್ರಮುಖವಾಗಿ ವಾರಣಾಸಿ ಕ್ಷೇತ್ರದಿಂದ 2ನೆಯ ಬಾರಿಗೆ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯ ವನ್ನು ಒಟ್ಟು 10.01 ಲಕ್ಷ ಮತದಾರರು ನಿರ್ಧರಿಸಲಿದ್ದಾರೆ.

Tags: Kannada NewsLok Sabha election 2019Nitish KumarPM Narendra ModiPollingYogi Adithyanathಉತ್ತರಪ್ರದೇಶಯೋಗಿ ಆದಿತ್ಯನಾಥ್ಲೋಕಸಭಾ ಚುನಾವಣೆ-2019
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಳೆಗಟ್ಟಿದ ಭದ್ರಾವತಿ: ಲಕ್ಷ್ಮೀ ನರಸಿಂಹ ದೇವರಿಗೆ ಅದ್ದೂರಿ ಬ್ರಹ್ಮರಥೋತ್ಸವ

Next Post

ಯೋಧ ಔರಂಗಜೇಬರನ್ನು ಹತ್ಯೆ ಮಾಡಿದ್ದ ಉಗ್ರ ಶೌಕತ್’ನ ಬೇಟೆಯಾಡಿದ ಸೇನೆ

kalpa News

kalpa News

Next Post
ಯೋಧ ಔರಂಗಜೇಬರನ್ನು ಹತ್ಯೆ ಮಾಡಿದ್ದ ಉಗ್ರ ಶೌಕತ್’ನ ಬೇಟೆಯಾಡಿದ ಸೇನೆ

ಯೋಧ ಔರಂಗಜೇಬರನ್ನು ಹತ್ಯೆ ಮಾಡಿದ್ದ ಉಗ್ರ ಶೌಕತ್’ನ ಬೇಟೆಯಾಡಿದ ಸೇನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL